• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವ ಜಯಂತಿ ಪ್ರಯುಕ್ತ ಮೌಢ್ಯತೆ ತೊಡೆದು ಹಾಕುವ ಕಾರ್ಯಕ್ರಮ
ಬಸವೇಶ್ವರ ಆಶಯಗಳಂತೆ ನಡೆದರೆ ಬದುಕಿನ ಉದ್ದಕ್ಕೂ ಯಾವುದೇ ಗೊಂದಲವಿಲ್ಲದೆ ಸಾರ್ಥಕತೆಯಿಂದ ಜೀವನ ಸಾಗಿಸಬಹುದು. ಬಸವಣ್ಣನವರು ತಮ್ಮ ಜೀವನದ ಉದ್ದಕ್ಕೂ ಸಾಮಾಜಿಕ ಚಟುವಟಿಕೆಗಳ ಜೊತೆಗೆ ಕಾಯಕ ದಾಸೋಹ ಪದ್ಧತಿಯನ್ನು ಸಮಾಜಕ್ಕೆ ತೋರಿಸಿಕೊಟ್ಟರು.
ಜಿ.ಮಾದೇಗೌಡರ ಸಾಮಾಜಿಕ ಕಳಕಳಿ ನನಗೆ ಸ್ಫೂರ್ತಿ: ಆಶಯ್ ಜಿ.ಮಧು
ತಾತ ಜಿ.ಮಾದೇಗೌಡ, ತಂದೆ ಮಧು ಮಾದೇಗೌಡರ ಆಪ್ತರ ಒಡನಾಟವಿದೆ. ಮೂರು ತಲೆಮಾರಿನ ಜನರನ್ನು ಒಟ್ಟಿಗೆ ಕರೆದೊಯ್ಯಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ತಾತ ಹಾಗೂ ತಂದೆ ಹೆಸರನ್ನು ಉಳಿಸಲು ಎಲ್ಲ ಒಡನಾಡಿಗಳ ಸಲಹೆ, ಸಹಕಾರ ಪಡೆದು ನಾನು ಮುನ್ನಡೆಯುತ್ತೇನೆ.
ಮೇ 4ರಂದು ಜಿಲ್ಲೆಯ 5 ಪರೀಕ್ಷಾ ಕೇಂದ್ರಗಳಲ್ಲಿ ‘ನೀಟ್’ (ಯುಜಿ) ಪರೀಕ್ಷೆ: ಶಿವಾನಂದಮೂರ್ತಿ
ಮಂಡ್ಯದ ಸರ್ಕಾರಿ ಮಹಿಳಾ ಕಾಲೇಜು (ಸ್ವಾಯತ್ತ), ಮೇಲುಕೋಟೆ ಎಸ್‌ಇಟಿ ಪಬ್ಲಿಕ್ ಸ್ಕೂಲ್-2, ಪಾಂಡವಪುರದ ಪಿಎಸ್ಎಸ್‌ಕೆ ಹೈಸ್ಕೂಲ್ ಮತ್ತು ಕೆ.ಆರ್.ಪೇಟೆ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಸೇರಿ ಒಟ್ಟು 5 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1872 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಹೆಗ್ಗಡಹಳ್ಳಿ ಎಚ್.ಜೆ.ರಾಮಕೃಷ್ಣರಿಗೆ ಸಿ.ಎಸ್.ಪುಟ್ಟರಾಜು ಅಭಿನಂದನೆ
ಸಹಕಾರ ಸಂಘಗಳು ರೈತರಿಗೆ ಪೂರಕವಾಗಿರಬೇಕು. ಸಹಕಾರ ಸಂಘದ ಮೂಲಕ ರೈತರಿಗೆ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ರೈತರ ಪ್ರಗತಿಗೆ ಪೂರಕವಾಗಿ ನೂತನ ಆಡಳಿತ ಮಂಡಳಿ ಅಭಿವೃದ್ಧಿ ಕೆಲಸ ಮಾಡಬೇಕು.
ಎಸ್‌ಎಫ್‌ಸಿ ಅನುದಾನದಲ್ಲಿ ವೇತನಕ್ಕೆ ಅನುದಾನ ಬಿಡುಗಡೆಗೆ ನಗರಸಭೆ ಮನವಿ
ರಾಜ್ಯ ಹಣಕಾಸು ಆಯೋಗ ಎಸ್‌ಎಫ್‌ಸಿ ನಿಧಿಯಿಂದ ಕಾಯಂ ನೌಕರರಿಗೆ ವೇತನ ಅನುದಾನ ಬಿಡುಗಡೆ ಮಾಡುವಂತೆ ವಿಶೇಷ ನೇಮಕಾತಿಯಡಿ ನೇಮಕಗೊಂಡಿರುವ ಪೌರ ಕಾರ್ಮಿಕರಿಗೂ ಎಸ್‌ಎಫ್‌ಸಿ ನಿಧಿಯಿಂದಲೇ ವೇತನ ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಶಿಫಾರಸು ಮಾಡಲು ಕೋರಿದೆ.
ಮೇ ೧೭ರಂದು ಜೋಶಿ ವಿರುದ್ಧ ಜನಚಳವಳಿ ಸಮಾವೇಶ: ಪ್ರೊ.ಜೆಪಿ
ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ತನಗೆ ಅನುಕೂಲಕರವಾದ ರೀತಿಯಲ್ಲಿ ಪರಿಷತ್ತಿನ ಬೈಲಾ ತಿದ್ದುಪಡಿ ಮಾಡಿಸಿಕೊಳ್ಳುತ್ತಿದ್ದು, ಈ ಸಂಬಂಧ ಏಪ್ರಿಲ್ ೧೭ರಂದು ಸಮಾನ ಮನಸ್ಕರ ಒಕ್ಕೂಟದಿಂದ ಸಭೆ ನಡೆಸಿ ಆತನನ್ನು ಅಮಾನತಿನಲ್ಲಿಟ್ಟು ಕಸಾಪಗೆ ಕೂಡಲೇ ಆಡಳಿತಾಧಿಕಾರಿ ನೇಮಕ ಮಾಡುವಂತೆ ಏ.೨೭ರಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿತ್ತು.
ಪೂಜೆಗೆ ಸೀಮಿತವಾದ ಸಾಸಲು ಜಾತ್ರೆ; ಭಕ್ತರಿಗೆ ಬೇಸರ
ನಾಲ್ಕೈದು ವರ್ಷಗಳಿಂದ ರಥಗಳು ಶಿಥಿಲವಾಗಿದ್ದು, ಮುಜುರಾಯಿ ಇಲಾಖೆಗೆ ಸೇರಿದ ಸೋಮೇಶ್ವರ, ಶಂಭುಲಿಂಗೇಶ್ವರ, ಕುದುರೆ ಮಂಡಮ್ಮದೇವರ ರಥೋತ್ಸವಕ್ಕೆ ಈ ಬಾರಿಯೂ ಕಡಿವಾಣ ಹಾಕಿ ಸಾಂಕೇತಿಕವಾಗಿ ರಥಗಳಿಗೆ ಪೂಜಿಸಲು ಮಾತ್ರ ಅನುಮತಿ ನೀಡಲಾಗಿತ್ತು.
ಮುಂಬೈ ದಾಳಿ ಬಳಿಕ ನಡೆದ ಘೋರ ಘಟನೆ: ಡಾ.ನಿಂಗರಾಜ್‌ಗೌಡ
ದಾಳಿಕೋರರು ಪ್ರವಾಸಿಗರನ್ನ ಧರ್ಮದ ಆಧಾರದ ಮೇಲೆ ಪ್ರತ್ಯೇಕಿಸಿ ಪುರುಷರನ್ನು ಗುರಿಯಾಗಿಸಿಕೊಂಡು ಹತ್ಯೆಗೈದಿದ್ದಾರೆ. ಇಸ್ಲಾಂನ ಕಲ್ಮಾ ಉಚ್ಛರಿಸಲು ವಿಫಲರಾದವರಿಗೆ ಗುಂಡಿಕ್ಕಿದ್ದಾರೆ. ದಾಳಿಯಲ್ಲಿ ಲಷ್ಕರ್-ಎ-ತೋಯ್ಬಾ ಉಗ್ರ ಸಂಘಟನೆಯ ಸಂಪರ್ಕವಿರುವುದನ್ನು ಭಾರತೀಯ ತನಿಖಾ ಸಂಸ್ಥೆಗಳು ಪತ್ತೆಹಚ್ಚಿವೆ.
ರಾಜ್ಯ ಗ್ರಾಪಂಗಳಿಂದ ೮ ಸಾವಿರ ಕೋಟಿ ರು. ವಿದ್ಯುತ್ ಬಿಲ್ ಬಾಕಿ
ಗ್ರಾಮ ಪಂಚಾಯ್ತಿ ಅಧಿಕಾರಿಗಳೂ ಕೂಡ ವಿದ್ಯುತ್ ಬಿಲ್ ಬಾಕಿ ಪಾವತಿ ಬಗ್ಗೆಯಾಗಲೀ, ಕುಡಿಯುವ ನೀರಿಗೆ ಸಂಪರ್ಕ ಕಲ್ಪಿಸಿರುವ ವಿದ್ಯುತ್‌ನಲ್ಲಿ ಎಲ್ಲೆಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಸರಿಯಾಗಿದೆ. ಎಲ್ಲಿ ಕೆಟ್ಟುನಿಂತಿದೆ. ಕೆಟ್ಟು ನಿಂತಿರುವ ಸ್ಥಳದಲ್ಲಿ ಅಳವಡಿಸಿರುವ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆಯೇ, ಇಲ್ಲವೇ ಎಂಬುದನ್ನು ಯಾರೊಬ್ಬರೂ ಪರಿಶೀಲಿಸುತ್ತಿಲ್ಲ.
ಮಾಜಿ ಸಿಎಂ ಎಸ್.ಎಂ.ಕೃಷ್ಣರ ಜನ್ಮದಿನ: ಮೇ 3 ರಂದು ಹಿತಚಿಂತನಾ ಪ್ರಶಸ್ತಿ ಪ್ರದಾನ; ಡಾ.ಬಿ.ಕೃಷ್ಣ
ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್ ಅವರಿಗೆ ಎಸ್.ಎಂ.ಕೃಷ್ಣ ಸಮಷ್ಠಿ ಹಿತಚಿಂತನಾ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು, ಹೈಕೋರ್ಟ್ ಹಿರಿಯ ನಿವೃತ್ತ ನ್ಯಾಯಮೂರ್ತಿ ಪಿ.ಜಿ.ಶಿವಶಂಕರೇಗೌಡರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
  • < previous
  • 1
  • ...
  • 172
  • 173
  • 174
  • 175
  • 176
  • 177
  • 178
  • 179
  • 180
  • ...
  • 834
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved