• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈದ್ಯನಾಥಪುರ ಡೇರಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಅಪ್ಪು ಪಿ.ಗೌಡ, ವಿ.ಕೆ.ನಾಣಯ್ಯ ಆಯ್ಕೆ: ತಲೆಕೆಳಗಾದ ಕಾಂಗ್ರೆಸ್ ಲೆಕ್ಕಾಚಾರ
ಈ ಹಿನ್ನೆಲೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಬೆಂಬಲಿತ ಸದಸ್ಯರ ನಡುವೆ ವಿವಾದ ಉಂಟಾಗಿದ್ದ ಕಾರಣ ನಿರ್ದೇಶಕರ ಚುನಾವಣೆಯನ್ನು ಮುಂದೂಡಲಾಗಿತ್ತು. ಚುನಾವಣೆ ಮುಂದೂಡಿದ ಕ್ರಮ ಪ್ರಶ್ನಿಸಿ ಜೆಡಿಎಸ್ ನ ವಿ.ಆರ್.ಸಿದ್ದಪ್ಪ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದರು.
ಚೆಲುವನಾರಾಯಣಸ್ವಾಮಿಗೆ ತಡರಾತ್ರಿ ಅಶ್ವವಾಹನೋತ್ಸವ
ದೇವಿಯರೊಂದಿಗೆ ಮುನಿಸಿಕೊಂಡು ಹೊರಟ ಚೆಲುವರಾಯನಿಗೆ ಮೂರು ಮೊಲ ಅಡ್ಡಬಂದಾಗ ಸ್ವಾಮಿ ಮರಳಿ ದೇವಾಲಯಕ್ಕೆ ಹಿಂದಿರುಗಿದರು ಎಂಬ ಪ್ರತೀತಿ, ಅಂಗಮಣಿಯ ಉತ್ಸವದಲ್ಲಿ ಪ್ರಮುಖ ಘಟ್ಟವಾಗಿದೆ. ಕುದುರೆ ವಾಹನದೊಂದಿಗೆ ಸಾಗಿದ ಸಹಸ್ರಾರು ಭಕ್ತರು ಮೊಲ ಅಡ್ಡಬಂದ ಸಂಭ್ರಮದ ಕ್ಷಣಗಳನ್ನು ಕಣ್ತುಂಬಿಕೊಂಡರು.
ವಿದ್ಯಾರ್ಥಿಗಳ ಕಲಿಕೆಯಲ್ಲಿ ಪೋಷಕರು, ಶಿಕ್ಷಕರ ಪಾತ್ರ ಮಹತ್ವದ್ದು: ನಿವೃತ್ತ ಶಿಕ್ಷಕ ಚಂದ್ರೇಗೌಡ
ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಪಡೆಯುವುದಕ್ಕೆ ಉತ್ತೇಜನ ಸಿಗಬೇಕಾದರೆ ಈಗ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಉನ್ನತ ಅಂಕಗಳನ್ನು ಪಡೆದು ತೇರ್ಗಡೆಯಾಗಬೇಕು. ವಿದ್ಯಾರ್ಥಿಗಳ ಪೋಷಕರು ನಿಮ್ಮ ಮಕ್ಕಳ ವ್ಯಾಸಂಗಕ್ಕೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದರು.
ಪೋಷಕರು ಮತ್ತು ಶಿಕ್ಷಕರು ತಮ್ಮ ಪ್ರತಿಷ್ಠೆಗೋಸ್ಕರ ಮಕ್ಕಳ ಮೇಲೆ ನಿರಂತರ ಹೊರೆ: ಸಮ್ಮೇಳನ ಸರ್ವಾಧ್ಯಕ್ಷೆ ಕು.ಕೆ.ಎಂ.ಅಪೇಕ್ಷ
ಸಾಹಿತ್ಯಕ್ಕೆ ಹೆಚ್ಚು ಒಲವು ನೀಡಿದರೆ ನಮ್ಮ ಭಾಷೆಯನ್ನು ಉನ್ನತೀಕರಿಸಲು ಸಾಧ್ಯವಾಗುತ್ತದೆ. ಯಾವ ವ್ಯಕ್ತಿ ಕಲೆ, ಸಾಹಿತ್ಯ, ಸಾಂಸ್ಕೃತಿಕವಾಗಿ ತನ್ನನ್ನು ತಾನು ತೊಡಗಿಸಿಕೊಳ್ಳುತ್ತಾನೋ ಅಂತಹ ವ್ಯಕ್ತಿ ಉತ್ತಮ ಸಮಾಜ ನಿರ್ಮಿಸುತ್ತಾನೆ. ಮಕ್ಕಳ ಜನಪದ ಗೀತೆ, ಸಣ್ಣ ಕಥೆ, ಕಾದಂಬರಿ, ನಾಟಕ ಮುಂತಾದವುಗಳು ಬೆಳೆಯಲು ಮಕ್ಕಳ ಸಾಹಿತ್ಯ ಸಮ್ಮೇಳನಗಳು ಅವಕಾಶ ಕೊಡುತ್ತವೆ. ಅಂತಹ ಕಾರ್ಯಕ್ಕೆ ಇಂದಿನ ಎಳೆಯ ಮಕ್ಕಳನ್ನು ಸಿದ್ಧಗೊಳಿಸುವ ಕೆಲಸವನ್ನು ಶ್ರೀಮಠ ಮಾಡುತ್ತಿದೆ. ಜಾನಪದ ಪರಂಪರೆಯಲ್ಲಿ ಮಕ್ಕಳ ಸಾಹಿತ್ಯದ ಬೇರನ್ನು ಕಾಣಬಹುದು ಎಂದು ತಿಳಿಸಿದರು.
ಭತ್ತ ಖರೀದಿ ಕೇಂದ್ರ ತೆರೆಯಲು ರೈತರಿಂದ ರಸ್ತೆತಡೆದು ಪ್ರತಿಭಟನೆ
ಮೈಕ್ರೋಫೈನಾನ್ಸ್ ಹಾವಳಿಯಿಂದ ಸಾಕಷ್ಟು ಮಂದಿ ತೊಂದರೆಗೆ ಸಿಲುಕಿ ಊರುಗಳನ್ನೇ ಬಿಡುತ್ತಿದ್ದಾರೆ. ಹಾಗಾಗಿ ಮೈಕ್ರೋ ಫೈನಾನ್ಸ್ ಗಳನ್ನು ಮುಚ್ಚಿಸಬೇಕು, ಕೆಆರ್ ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ಕಟ್ಟು ಪದ್ಧತಿಯಲ್ಲಿ ನೀರು ಬಿಡುವುದಾಗಿ ತಿಳಿಸಿದ್ದಾರೆ. ಜೂನ್, ಜುಲೈ ತಿಂಗಳಲ್ಲಿ ನಾಲೆಗೆ ನೀರು ಹರಿಸಬೇಕು ಎಂದು ಒತ್ತಾಯಿಸಿದರು.
ಪ್ರತಿ ವಾರ್ಡ್ ಗಳಿಗೆ ಭೇಟಿ ಕೊಟ್ಟು ಪರಿಶೀಲಿಸಿ ಶಾಸಕರಿಂದ ಅಧಿಕಾರಿಗಳಿಗೆ ಸೂಚನೆ
ಸಿಡಿ ಹಬ್ಬದ ಅಂಗವಾಗಿ ತುರ್ತು ನಿಮಿತ್ತ ಕಾಮಗಾರಿಗಳಿಗೆ ಹೆಚ್ಚುವರಿ ಅನುದಾನ ನೀಡುವಂತೆ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಪುರಸಭೆ ಸೇರಿ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಎಲ್ಲಾ ಸಮುದಾಯದ ಮುಖಂಡರು ಹಬ್ಬದ ಯಶಸ್ಸಿಗೆ ಕೈ ಜೋಡಿಸಬೇಕೆಂದು ಕೋರಿದರು.
ಶ್ರೀವೆಂಕಟೇಶ್ವರ ವಿದ್ಯಾನಿಕೇತನ ಶಾಲೆಯಲ್ಲಿ ಸಂಕ್ರಾಂತಿ ಸಂಭ್ರಮ
ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದ ಸೊಗಡನ್ನು ಮರೆಯುತ್ತಿರುವ ಯುವ ಜನಾಂಗವು ಅದಕ್ಕೆ ಪೂರಕವಾಗಿ ಈ ದಿನ ಸಂಕ್ರಾಂತಿ ಸುಗ್ಗಿ ಸಂಭ್ರಮದ ಆಚರಣೆಯ ಬಗ್ಗೆ ತಿಳಿಸುವ ಸಲುವಾಗಿ ದವಸ, ಧಾನ್ಯಗಳ ರಾಶಿ ಪೂಜೆ, ಗೋಪೂಜೆ, ದನ-ಕರುಗಳ ಕಿಚ್ಚು ಹಾಯಿಸುವುದು ಹಾಗೂ ಹಬ್ಬದ ಮಹತ್ವ ಸಾರುವ ಸುಗ್ಗಿ ಹಬ್ಬ ಆಚರಣೆ.
ಕಂದಾಯ ಸಚಿವರ ಸುಧಾರಣಾ ಕ್ರಮಗಳಿಗೆ ಬೆಂಬಲ: ಶಾಸಕ ಎಚ್.ಟಿ.ಮಂಜು
ಕೆ.ಆರ್.ಪೇಟೆ ತಾಲೂಕು ಕಚೇರಿ, ಸರ್ವೇ ಮತ್ತು ನೋಂದಣಿ ಇಲಾಖೆಗಳ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣಕ್ಕೆ ಸಚಿವ ಕೃಷ್ಣ ಭೈರೇಗೌಡರು ಮಾಡುತ್ತಿರುವ ಸುಧಾರಣಾ ಕ್ರಮಗಳು ಶ್ಲಾಘನೀಯವಾಗಿದೆ. ಇಲಾಖೆಯಲ್ಲಿ ಕೈಗೊಂಡಿರುವ ಸುಧಾರಣಾ ಕ್ರಮಗಳು ಬಹುದೊಡ್ಡ ಸುಧಾರಣಾ ಕ್ರಾಂತಿಗೆ ಮುನ್ನುಡಿ ಬರೆದಿದೆ.
ಕೆಚ್ಚಲು ಕೊಯ್ದ ಪ್ರಕರಣ: ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಭಾರತೀಯ ಸಂಸ್ಕೃತಿಯಲ್ಲಿ ಗೋವು ಆಧಾರಿತ ಕೃಷಿ ಬಹುಮುಖ್ಯವಾದ ವಿಚಾರ. ಗೋವು, ಮನುಷ್ಯ ಹಾಗೂ ಪ್ರಕೃತಿಗೆ ಅವಿನಾಭಾವ ಸಂಬಂಧ ಇದ್ದು ಭಾರತೀಯ ಪರಂಪರೆಯಲ್ಲಿ ಗೋಮಾತೆಗೆ ತನದೇ ಆದ ವಿಶಿಷ್ಟ ಸ್ಥಾನವಿದೆ. ದೇಶದಲ್ಲಿ ಕೃಷಿ ಉಳಿದಿದ್ದರೆ ಅದು ಗೋ ಮಾತೆಯ ಕಾಣಿಕೆಯಾಗಿದೆ. ಆದರೆ, ರಾಜ್ಯದ ಕೋಟ್ಯಂತರ ಜನರ ಭಾವನೆಗಳೊಂದಿಗೆ ಬೆರೆತಿರುವ ಗೋ ಮಾತೆಯನ್ನು ಸಂರಕ್ಷಣೆ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ಅಸಡ್ಡೆ ತೋರ್ಪಡಿಸುತ್ತಿದೆ.
ಬೆಳ್ಳೂರು ಪಟ್ಟಣ ವ್ಯಾಪ್ತಿ ಅಭಿವೃದ್ಧಿಗೆ ಕ್ರಮ: ಸಚಿವ ಚಲುವರಾಯಸ್ವಾಮಿ
ಬೆಳ್ಳೂರಿನ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವ ಸಲುವಾಗಿ ಮುಂದಿನ 15 ದಿನದಲ್ಲಿ 35 ಕೋಟಿ ರು.ವೆಚ್ಚದ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಲಾಗುವುದು. ಹಾಸ್ಟೆಲ್ ಕಟ್ಟಡ ನಿಮಾರ್ಣಕ್ಕೆ ಎದುರಾಗಿರುವ ಸಣ್ಣ ಪುಟ್ಟ ಅಡಚಣೆ ಸರಿಪಡಿಸಿ ಶೀಘ್ರ ಶಂಕು ಸ್ಥಾಪನೆ ನೆರವೇರಿಸಲಾಗುವುದು.
  • < previous
  • 1
  • ...
  • 174
  • 175
  • 176
  • 177
  • 178
  • 179
  • 180
  • 181
  • 182
  • ...
  • 682
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved