• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಹಕಾರ ನಿಯಮಗಳ ಬಗ್ಗೆ ಅರಿತು ಚೌಕಟ್ಟಿನಲ್ಲಿ ಕೆಲಸ ಮಾಡಿ: ಶಾಸಕ ಎಚ್.ಟಿ.ಮಂಜು ಸಲಹೆ
ನನ್ನ ರಾಜಕೀಯ ಪ್ರವೇಶಕ್ಕೆ ಸಹಕಾರ ಸಂಘದ ಕಾರ್ಯಚಟುವಟಿಕೆಗಳೇ ಮೂಲ ತಳಪಾಯ. ಚುನಾಯಿತ ಸದಸ್ಯರು ಸಹಕಾರ ತತ್ವಗಳ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು. ಸಹಕಾರಿ ನಿಯಮಗಳ ಅರಿವಿಲ್ಲದಿದ್ದರೆ ಸಂಘದ ಕಾರ್ಯದರ್ಶಿಗಳು ನಿಮ್ಮನ್ನು ನಿಯಂತ್ರಿಸುತ್ತಾರೆ. ಕಾರ್ಯದರ್ಶಿಗಳ ಕೈಗೆ ನಿಮ್ಮ ಜುಟ್ಟು ಕೊಡಬೇಡಿ.
ಪಹಲ್ಗಾಮ್ ನಲ್ಲಿ ಉಗ್ರರಿಂದ ಹತ್ಯಾಕಾಂಡ ಖಂಡಿಸಿ ಪಂಜಿನಿ ಮೆರವಣಿಗೆ
ಹಿಂದೂ ಧರ್ಮ ಪವಿತ್ರ ಧರ್ಮ. ಅದರ ರಕ್ಷಣೆ ಅತ್ಯಗತ್ಯವಾಗಿದೆ. ಸರ್ವಧರ್ಮ, ಜಾತಿ, ಜನಾಂಗಗಳನ್ನು ಒಳಗೊಂಡಿರುವ ನಮ್ಮ ದೇಶದ ಏಕತೆಗೆ ಭಂಗ ತರುವ ಉಗ್ರ ಚಟುವಟಿಕೆ ನಡೆಯದಂತೆ ಸರ್ಕಾರಗಳು ಜಾಗೃತ ವಹಿಸುವ ಜತೆಗೆ ಬೇಹುಗಾರಿಕೆ ಬಲಪಡಿಸಬೇಕು ಮತ್ತು ಸತ್ತವರ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬುವ ಕೆಲಸವಾಬೇಕು.
ಆರ್‌.ಬಿ.ಟೆಕ್ ಕಂಪನಿಗೆ 18 ಕೋಟಿ ರು. ಪಾವತಿ: ಮೈ ಷುಗರ್ ಕಾರ್ಖಾನೆ ಅಧ್ಯಕ್ಷ ಸಿ.ಡಿ.ಗಂಗಾಧರ್‌
ಪ್ರಸಕ್ತ ಹಂಗಾಮಿನಲ್ಲಿ ಕಾರ್ಖಾನೆಯನ್ನು ಸಮರ್ಥವಾಗಿ ಮುನ್ನಡೆಸುವುದರೊಂದಿಗೆ ಶೇ.8ರಷ್ಟು ಇಳುವರಿ ಬರುವಂತೆ ಕಾರ್ಯಾಚರಣೆ ನಡೆಸಲಾಗುವುದು. ಕಾರ್ಖಾನೆಗೆ ನಷ್ಟವಾಗದಂತೆ ಕ್ರಮ ಜರುಗಿಸಲು ಪೂರ್ವಭಾವಿಯಾಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಭರವಸೆ ನೀಡಿದರು.
ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಜಾರಿಗೆ ವಿಫಲ; ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ
ಕೂಲಿಕಾರ್ಮಿಕರ ಬಾಕಿ ಹಣವನ್ನು ತಕ್ಷಣವೇ ಪಾವತಿ ಮಾಡಬೇಕು. ಕೂಲಿ ಸ್ಥಳದಲ್ಲಿ ನೀರು, ನೆರಳು, ಔಷಧಿ ಕಿಟ್ ಗಳ ವ್ಯವಸ್ಥೆ ಮಾಡಬೇಕು. ತಕ್ಷಣವೇ ಕಾಯಕ ಬಂಧುಗಳ ಸಹಾಯ ಧನ ನೀಡಬೇಕು. ಕಾಮಗಾರಿಯ ನಾಮಫಲಕಗಳನ್ನು ಗ್ರಾಮ ಪಂಚಾಯಿತಿಗಳ ಮೂಲಕವೇ ಹಾಕಿಸಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಬಗೆಹರಿಸಬೇಕು .
ಕಾವೇರಿ ಆರತಿ ಹೆಸರಿನಲ್ಲಿ ಸಾರ್ವಜನಿಕರ ಹಣ ಲೂಟಿ: ಎಲ್.ಎನ್. ಭರತ್ ರಾಜ್ ಆರೋಪ
ಬೆಂಗಳೂರು, ಮಾಗಡಿ ಇತರೆ ಪಟ್ಟಣಗಳಿಗೆ ಭಾರೀ ಗಾತ್ರದ ಕೊಳವೆಗಳ ಮೂಲಕ ನೀರು ಹೋಗಲು ಜಮೀನು ನೀಡಿದ ಗ್ರಾಮಗಳಿಗೆ ಕುಡಿಯುವ ನೀರು ಕೊಡಲು ಯೋಗ್ಯತೆ ಇಲ್ಲದ ಸರ್ಕಾರ ಇದಾಗಿದೆ.
ಕ್ರಿಯಾಯೋಜನೆ ಸಲ್ಲಿಸದ ಸ್ಥಳೀಯ ಸಂಸ್ಥೆಗಳು; ಮೂಲಸೌಕರ್ಯಕ್ಕಾಗಿ ಎಚ್‌ಡಿಕೆಯಿಂದ ೯೫ ಕೋಟಿ ರು. ಅನುದಾನ ಭರವಸೆ
ನಗರಸಭೆಯವರು ೨೦ ಕೋಟಿ ರು., ಪುರಸಭೆಗಳು ತಲಾ ೧೦ ಕೋಟಿ ರು.ಗಳಿಗೆ ತಮ್ಮ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ ಹಾಗೂ ಇನ್ನಿತರೆ ಮೂಲಸೌಕರ್ಯಗಳ ಕಾಮಗಾರಿಗಳ ಕ್ರಿಯಾಯೋಜನೆಯೊಂದಿಗೆ ರೇಖಾ ಅಂದಾಜು ತಯಾರಿಸಿ ಕಚೇರಿಗೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಸೂಚಿಸಿದ್ದರು.
ವಿಷಮುಕ್ತ ಆಹಾರಕ್ಕೆ ಸಾವಯವ ಕೃಷಿ ಅಳವಡಿಕೆ ಅಗತ್ಯ: ಸಾವಯವ ಕೃಷಿಕ ಪ್ರವೀಣ್ ಬಾದಾಮಿ ಸಲಹೆ
ಈಗಿನ ರೈತರು ಸಾವಯವ ಕೃಷಿಯಿಂದ ಇಳುವರಿ ಕಡಿಮೆ, ಲಾಭ ಕಡಿಮೆ ಎನ್ನುತ್ತಾರೆ. ಸ್ವಲ್ಪ ತಾಳ್ಮೆ ವಹಿಸಿದರೆ 3 ವರ್ಷಗಳ ನಂತರ ಒಳ್ಳೆಯ ಇಳುವರಿ, ಲಾಭ ಪಡೆಯಬಹುದು. ರಾಸಾಯನಿಕ ಸಿಂಪಡಣೆ ಮಾಡಿದ ತರಕಾರಿಗಳಿಗೂ, ಸಾವಯವ ಕೃಷಿ ಪದ್ಧತಿಯಿಂದ ಬೆಳೆದ ತರಕಾರಿಗಳಿಗೂ ತುಂಬಾ ವ್ಯತ್ಯಾಸವಿದೆ. ಸಾವಯವದಿಂದ ಬೆಳೆದ ತರಕಾರಿಗಳು ತುಂಬಾ ರುಚಿಕರವಾಗಿರುತ್ತವೆ .
ಭಕ್ತಿ, ಜ್ಞಾನದ ಸಮ್ಮಿಲನದೊಂದಿಗೆ ಸಮಾಜ ಕಟ್ಟಬೇಕು: ಡಾ.ನಿಶ್ಚಲಾನಂದನಾಥ ಸ್ವಾಮೀಜಿ ಸಲಹೆ
ಅತಿವೃಷ್ಟಿಯಿಂದ ಒಡೆದು ಹೋಗಿರುವ ಕೆ.ಆರ್.ಪೇಟೆ ತಾಲೂಕಿನ ಕೆರೆಗಳನ್ನು ಇದುವರೆಗೂ ಪುನರ್ ನಿರ್ಮಿಸಿಲ್ಲ. ಕೆರೆಗಳ ಬಗ್ಗೆ ಸರ್ಕಾರದ ನಿರ್ಲಕ್ಷ್ಯ ಸಲ್ಲದು. ಜಿಲ್ಲೆಯಲ್ಲಿ ೧೪೮೩ ಕಂದಾಯ ಗ್ರಾಮಗಳಿದ್ದು ೯೬೩ ದೊಡ್ಡ ಕೆರೆಗಳಿವೆ. ರಾಜ್ಯ ಸರ್ಕಾರ ಶ್ರೀಮಂತರ ಮೋಜಿನ ಕೇಂದ್ರಗಳ ಅಭಿವೃದ್ಧಿಗೆ ಅನುದಾನ ಬಳಕೆ ನಿಲ್ಲಿಸಿ ಕೆರೆಗಳ ಅಭಿವೃದ್ಧಿಗೆ ಹಣ ಖರ್ಚುಮಾಡಬೇಕು.
ಮಹಾವೀರ, ಅಂಬೇಡ್ಕರ್‌ ಸಮಾಜ ಸುಧಾರಕರು: ರಾಮಕೃಷ್ಣೇಗೌಡ
ದಲಿತ ಸಮುದಾಯದ ಕನಗನಮರಡಿ ಬೊಮ್ಮರಾಜು(ಸಂಘಟನೆ), ಡಾ.ರವಿ(ವೈದ್ಯಕೀಯ), ನರಸಮ್ಮ(ಸೋಬಾನೆ), ಡಿ.ರಂಗ(ಪೌರಕಾರ್ಮಿಕ), ಪರಮೇಶ್‌ ಗಾನಸುಮ(ಸಂಗೀತ) ಹಾಗೂ ಜೈನ ಸಮುದಾಯದ ದಿವಂಗತ ಲಲಿತಾಂಗಕುಮಾರ್ ಸ್ಮರಣಾರ್ಥವಾಗಿ ಕುಶ್ವಂತ್‌ಲಾಲ್(ಸಂಘಟನೆ) ಶಂಕರ್‌ಲಾಲ್(ಸಮಾಜಸೇವೆ)ರನ್ನು ಅಭಿನಂದಿಸಲಾಯಿತು.
ಜಿಲ್ಲೆಯಲ್ಲಿ ಪಾಕಿಗಳು ಅಕ್ರಮ ವಾಸವಿರುವ ಗುಮಾನಿ; ಹೊರಗಿನಿಂದ ಬರುವ ಜನರ ಮೇಲೆ ನಿಗಾ ಇಲ್ಲ
ಅದಕ್ಕಾಗಿ ಕೇಂದ್ರಸರ್ಕಾರದ ಸೂಚನೆಯಂತೆ ವೀಸಾ ಮೇಲೆ ಬಂದಿರುವ ಮುಸಲ್ಮಾನರನ್ನಷ್ಟೇ ಪರಿಶೀಲಿಸಿರುವ ಪೊಲೀಸರು ಅಕ್ರಮವಾಗಿ ನೆಲೆಸಿರಬಹುದಾದ ಪಾಕಿಸ್ತಾನದವರ ಬಗ್ಗೆ ತಲೆಕೆಡಿಸಿಕೊಳ್ಳಲು ಹೋಗುತ್ತಿಲ್ಲ.
  • < previous
  • 1
  • ...
  • 174
  • 175
  • 176
  • 177
  • 178
  • 179
  • 180
  • 181
  • 182
  • ...
  • 834
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved