• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಿಮ್ಸ್ ಆಸ್ಪತ್ರೆಯಲ್ಲಿ ತಪಾಸಣೆ, ಚಿಕಿತ್ಸಾ ವೆಚ್ಚ ಏರಿಕೆ ವಿರುದ್ಧ ಪ್ರತಿಭಟನೆ
ರೋಗಿಗಳಿಗೆ ಅಗತ್ಯ ಔಷಧೋಪಚಾರ ದೊರಕುವಂತೆ ಕ್ರಮ ವಹಿಸುವುದು, ಯಾವುದೇ ಕಾರಣಕ್ಕೂ ಔಷಧ ಚೀಟಿಯನ್ನು ಹೊರಗೆ ಬರೆಯಬಾರದು.
ದಸರಾ ವೇಳೆಗೆ ಕಾವೇರಿ ಆರತಿ: ಡಿ.ಕೆ.ಶಿವಕುಮಾರ್
ಕಾವೇರಿ ಆರತಿ ರಾಜ್ಯದ ಸಂಸ್ಕೃತಿ. ಪ್ರವಾಸಿಗರು ಧಾರ್ಮಿಕವಾಗಿ ಪೂಜೆ ಮಾಡಲು ಅವಕಾಶ ಮಾಡಿಕೊಡಲು ತೀರ್ಮಾನಿಸಿರುವುದಾಗಿ ಹೇಳಿದರು.
ಮಂಟೇಸ್ವಾಮಿ, ರಾಚಪ್ಪಾಜಿ, ಸಿದ್ದಪ್ಪಾಜಿ ಅಭಿವೃದ್ಧಿ ಪ್ರಾಧಿಕಾರ ರಚನೆ
ಪುಣ್ಯ ಕ್ಷೇತ್ರಗಳಾದ ಚಿಕ್ಕಲ್ಲೂರು, ಕಪ್ಪಡಿ, ಬಿ.ಜಿ.ಪುರ, ಕುರುಬನಕಟ್ಟೆ ಹಾಗೂ ಆದಿಹೊನ್ನಾಯಕನಹಳ್ಳಿ ಪುಣ್ಯಕ್ಷೇತ್ರಗಳಿಗೆ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲು ರಾಜ್ಯ ಸರ್ಕಾರವು ಏ.24ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿರುವುದು ಸರಿಯಲ್ಲ ಎಂದಿದ್ದಾರೆ.
ಪಹಲ್ಗಾಮ್‌ ದಾಳಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಪ್ರವಾಸಿಗರು ಸೇರುವ ಜಾಗದಲ್ಲಿ ಸೂಕ್ತ ಭದ್ರತೆ ಒದಗಿಸುವಲ್ಲಿ ಕೇಂದ್ರ ಸರ್ಕಾರ ಜವಾಬ್ದಾರಿ ಪ್ರದರ್ಶಿಸಿಲ್ಲ. ಭದ್ರತಾ ವೈಫಲ್ಯವೇ ಈ ದಾಳಿಗೆ ಕಾರಣವಾಗಿದೆ. ಇದನ್ನೇ ಉಗ್ರರು ಸದ್ಭಳಕೆ ಮಾಡಿಕೊಂಡು ನರಮೇಧ ನಡೆಸಿದ್ದಾರೆ ಎಂದು ದೂರಿದರು.
ಪ್ರವಾಸಿಗರ ಹತ್ಯೆ ಖಂಡಿಸಿ ವಕೀಲರ ಪ್ರತಿಭಟನೆ; ಶಾಸಕರ ಬಹಿರಂಗ ಕ್ಷಮೆಗೆ ಆಗ್ರಹ
ಮುಸ್ಲಿಂರನ್ನು ಓಲೈಸಿಕೊಳ್ಳಲು ಸ್ಥಳೀಯ ಶಾಸಕ ರಮೇಶ ಬಂಡಿಸಿದ್ದೇಗೌಡ 370 (ಜೆ) ಆರ್ಟಿಕಲ್ ಕುರಿತ ಹೇಳಿಕೆಯಿಂದ ಉಗ್ರರನ್ನು ಸಮರ್ಥಿಸಿಕೊಂಡಂತಿದೆ. ಕೂಡಲೇ ದೇಶದ ಜನರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಬೇಕು.
ಕೆನ್ನಾಳು ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ಲೋಕೇಶ್ ಗೌಡ, ಉಪಾಧ್ಯಕ್ಷರಾಗಿ ಕಲಾವತಿ ಆಯ್ಕೆ
ಕೃಷಿ ಸಂಘದಲ್ಲಿ 12 ಮಂದಿ ನಿರ್ದೇಶಕರಲ್ಲಿ 10 ಮಂದಿ ಜೆಡಿಎಸ್ ಹಾಗೂ ಇಬ್ಬರು ರೈತಸಂಘ-ಕಾಂಗ್ರೆಸ್ ಬೆಂಬಲಿತರಿದ್ದರು. ಚುನಾವಣೆ ನಡೆದು ಕೆ.ಎಚ್.ಲೋಕೇಶ್‌ಗೌಡ ಹಾಗೂ ಕಲಾವತಿ ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಿಮ್ಸ್ ಹೆರಿಗೆ ಆಸ್ಪತ್ರೆಗೆ ಮತ್ತಷ್ಟು ಮೂಲ ಸೌಲಭ್ಯಕ್ಕೆ ಚಿಂತನೆ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಹಾಗೂ ಕಳಪೆ ಗುಣಮಟ್ಟದ ಕುಡಿಯುವ ನೀರು ಘಟಕಗಳ ಪತ್ತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಈಗಾಗಲೇ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಆದೇಶ ನೀಡಲಾಗಿದೆ. ಆದರೂ ಸಹ ಕೆಳಹಂತದ ಅಧಿಕಾರಿಗಳ ನಿರ್ಲಕ್ಷದಿಂದಾಗಿ ಸಮರ್ಪಕವಾಗಿ ಅನುಷ್ಠಾನ ಸಾಧ್ಯವಾಗುತ್ತಿಲ್ಲ.
ಉಗ್ರರ ದಾಳಿಗೆ ಖಂಡನೆ: ಮೃತರ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಹಿಡಿದು ಮೌನಾಚರಣೆ
ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದ ಪರಿಣಾಮ ಉಗ್ರರ ಕೃತ್ಯಗಳು ಹೆಚ್ಚಾಗುತ್ತಿವೆ. ಘಟನೆಗೆ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರೇ ನೇರ ಹೊಣೆ ಎಂಬ ಶಾಸಕ ರಮೇಶ್ ಬಂಡಿಸಿದ್ದೇಗೌಡರ ಹೇಳಿಕೆಯನ್ನು ಖಂಡಿಸಿದರು. ದೇಶದ ಭದ್ರತೆ ವಿಚಾರದಲ್ಲಿ ಬೇಜವಾಬ್ದಾರಿ ಹೇಳಿಕೆ ನೀಡಿರುವ ಶಾಸಕರು ಕೂಡಲೇ ಕ್ಷಮೆ ಕೋರಬೇಕು.
ಕಾಶ್ಮೀರದಲ್ಲಿ ಹಿಂದುಗಳ ಹತ್ಯೆ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತ್ಯೇಕ ಪ್ರತಿಭಟನೆ
ಕಾಶ್ಮೀರ ಉಗ್ರರ ಸಮರ್ಥಿಸಿಕೊಂಡ ಸ್ಥಳೀಯ ಶಾಸಕರ ಕ್ರಮವನ್ನು ಖಂಡಿಸಿದ ಪ್ರತಿಭಟನಾಕಾರರು ಶಾಸಕರ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಿಮ್ಮ ಕುಟುಂಬ ಮತ್ತು ಮಕ್ಕಳಿಗೂ ಇಂತಹ ಸ್ಥಿತಿ ಬಂದರೆ ಯಾವ ಕ್ರಮ ಕೈಗೊಳ್ಳುತ್ತೀರಿ.
ಶಾಲೆ ಮತ್ತು ರಸ್ತೆಗಳ ದುರಸ್ತಿಗೆ ಅನುದಾನ ಕೋರಿ ಪ್ರಸ್ತಾವನೆ: ಶಾಸಕ ಕೆ.ಎಂ.ಉದಯ್
ಮನವಿಗೆ ಸ್ಪಂದಿಸಿರುವ ಶಿಕ್ಷಣ ಸಚಿವರು 2 ಕೋಟಿ ರು. ವಿಶೇಷ ಅನುದಾನ ಬಿಡುಗಡೆ ಮಾಡಿದ್ದಾರೆ. ಈ ಅನುದಾನದಲ್ಲೇ ಶಾಲೆಗಳ ದುರಸ್ತಿ, ಶೌಚಾಲಯಗಳ ನಿರ್ಮಾಣ ಸೇರಿದಂತೆ ಸೌಲಭ್ಯ ಕಲ್ಪಿಸಲು ಬಳಕೆ ಮಾಡಲಾಗುವುದು. ಮುಂದಿನ ದಿನಗಳಲ್ಲೂ ಸಹ ಶಿಕ್ಷಣ ಇಲಾಖೆಯಿಂದ ಹೆಚ್ಚಿನ ಅನುದಾನ ತಂದು ಶಾಲೆಗಳ ಅಭಿವೃದ್ಧಿ ಪಡಿಸಲಾಗುವುದು.
  • < previous
  • 1
  • ...
  • 175
  • 176
  • 177
  • 178
  • 179
  • 180
  • 181
  • 182
  • 183
  • ...
  • 832
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved