• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳೆಯ ವಿದ್ಯಾರ್ಥಿಗಳು ಸಮಾಜಮುಖಿ ಸೇವೆಗೆ ಮುಂದಾಗಲಿ: ಪಿ.ಜಿ.ಗೋವಿಂದರಾಜ್
ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ರಾಘವರ್ಷಿಣಿ ಟ್ರಸ್ಟಿನ ಉದ್ಘಾಟನೆ ಸಮಾರಂಭ ಹಾಗೂ ಶಾಲಾ ಮಕ್ಕಳಿಗೆ ವಿದ್ಯಾಭ್ಯಾಸ ಪರಿಕರಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಹಳೆಯ ವಿದ್ಯಾರ್ಥಿಗಳಿಂದ ಸಮಾಜದಲ್ಲಿ ಇರುವ ಅಂಕು- ಡೊಂಕುಗಳನ್ನು ತಿದ್ದುವ ಕೆಲಸವಾಗಬೇಕಾಗಿದೆ.
ಕೆ.ಆರ್.ಪೇಟೆ ಟಿಎಪಿಸಿಎಂಎಸ್‌ಗೆ 31 ಲಕ್ಷ ರು. ಲಾಭ: ಬಿ.ಎಲ್.ದೇವರಾಜು
ಪ್ರಸಕ್ತ ಸಾಲಿನಲ್ಲಿ ಸಂಘ 14,10,86.194 ರು. ಗಳಷ್ಟು ವಹಿವಾಟು ನಡೆಸಿದೆ. ಸಂಘವು ರೈತರಿಗೆ ಅವಶ್ಯಕವಾಗಿ ಬೇಕಾಗಿರುವ ರಸಗೊಬ್ಬರ, ಬಿತ್ತನೆ ಬೀಜ, ಪಿ.ವಿ.ಸಿ ಪೈಪುಗಳ ಮಾರಾಟ, ಪಡಿತರ ಆಹಾರ ಪದಾರ್ಥಗಳನ್ನು ತಾಲೂಕಿನ ವ್ಯವಸಾಯ ಸೇವಾ ಸಹಕಾರ ಸಂಘಗಳು ಮತ್ತು ನ್ಯಾಯಬೆಲೆ ಅಂಗಡಿಗಳ ಮೂಲಕ ಸಾರ್ವಜನಿಕರಿಗೆ ವಿತರಿಸುತ್ತಿದೆ.
ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಲು ದಸಂಸ ಒತ್ತಾಯ
ದಲಿತರ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಅನುದಾನ ಮೀಸಲಿಡುವ ರಾಜ್ಯ ಪರಿಶಿಷ್ಟ ಜಾತಿ- ಪಂಗಡಗಳ ಉಪಯೋಜನೆ ಕಾಯ್ದೆ (೨೦೧೩)ನ್ನು ನೆಪಮಾತ್ರಕ್ಕೆ ಜಾರಿ ಮಾಡಿ ಈ ಕಾಯ್ದೆಯಲ್ಲಿ ಕಲಂ ೭(ಸಿ), ೭(ಡಿ)ಗಳನ್ನು ಸೇರಿಸುವ ಮೂಲಕ ಕಾಯ್ದೆಯ ಮೂಲತತ್ವದ ವಿರೋಧಿಸಿ ವಿಕೃತಿ ಮೆರೆಯುತ್ತಾ ದಲಿತ ಸಮುದಾಯಕ್ಕೆ ಘನಘೋರ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ಕೂಡಲೇ ವಜಾಗೊಳಿಸಿ.
ಹೆಣ್ಣು ಮಗು ಸಿಂದೂರಿಗೆ ಗೌರಿ ಹಬ್ಬದಂದು ಬಾಗಿನ
ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನಕೊಪ್ಪಲು ಗ್ರಾಮದಲ್ಲಿ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ಗೌರಿ ಹಬ್ಬದ ಅಂಗವಾಗಿ ಸಿಂದೂರಿ ಎಂಬ ಮಗುವಿಗೆ ಬಾಗಿನ ನೀಡಿ ಶುಭಾಶಯ ಕೋರಿದರು.
ಮಹಿಳೆಯಲ್ಲಿನ ಕ್ರೀಡಾಸಕ್ತಿ ಉತ್ತಮ ಆರೋಗ್ಯಕ್ಕೆ ಪೂರಕ
ಕ್ರೀಡೆ ಮಾನಸಿಕ ಮತ್ತು ದೈಹಿಕ, ಸಾಮಾಜಿಕವಾಗಿ ಜವಾಬ್ದಾರಿಯುತ ನಡವಳಿಕೆಗಳನ್ನು ರೂಢಿಸಿಕೊಳ್ಳಲು ಸಹಕಾರಿಯಾಗಿದೆ. ದೈನಂದಿನ ಬದುಕಿನಲ್ಲಿ ಕಷ್ಟ- ನಷ್ಟಗಳನ್ನು ಸ್ಪರ್ಧಾ ಮನೋಭಾವದಿಂದ ಸ್ವೀಕರಿಸಲು ಮತ್ತು ಆಹ್ಲಾದಕರವಾಗಿ ಮನಸ್ಸನ್ನು ಹೊಂದಲು ಕ್ರೀಡೆ ಸಹಕಾರಿಯಾಗಿದೆ.
ಮೊಬೈಲ್ ಕ್ರಾಂತಿಗೆ ಮುನ್ನುಡಿ ಬರೆದ ರಾಜೀವ್‌ಗಾಂಧಿ: ಶುಭದಾಯಿನಿ
ರಾಜೀವ್ ಗಾಂಧಿ ಅವರು ಅತಿ ಕಿರಿಯ ವಯಸ್ಸಿನಲ್ಲಿ ಪ್ರಧಾನ ಮಂತ್ರಿ ಹುದ್ದೆಗೇರಿದರು. ೧೮ ವರ್ಷ ತುಂಬಿದವರಿಗೆ ಮತದಾನದ ಹಕ್ಕು ನೀಡಿದರು. ಉನ್ನತ ಶಿಕ್ಷಣಕ್ಕೆ ಮಹತ್ವ ನೀಡಿ ಅನೇಕ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿದರು, ಪಂಚಾಯತ್ ರಾಜ್ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿದರು. ವಿಜ್ಞಾನ- ತಂತ್ರಜ್ಞಾನ ಮತ್ತು ಸಂಬಂಧಿತ ಕೈಗಾರಿಕೆಗಳಿಗೆ ಸರ್ಕಾರದ ಬೆಂಬಲವನ್ನು ಹೆಚ್ಚಿಸಿದರು.
ಕಿಕ್ಕೇರಿ ಆರಕ್ಷಕ ಠಾಣೆ ವತಿಯಿಂದ ಗಣಪತಿ ಮೂರ್ತಿ ವಿಸರ್ಜನೆ
ಯಾವುದೇ ಕಾರಣಕ್ಕೂ ಡಿಜೆ ಬಳಸದಿರಿ. ಡಿಜೆ ಶಬ್ಧದಿಂದ ಸಾಕಷ್ಟು ಹೃದ್ರೋಗಿಗಳು, ವಯೋವೃದ್ಧರು, ಮಕ್ಕಳು, ಗರ್ಭಿಣಿಯರು, ಪ್ರಾಣಿಗಳ ಆರೋಗ್ಯದಲ್ಲಿ ಏರುಪೇರು ಆಗಲಿದೆ. ಪಟಾಕಿ ಸಿಡಿಸುವುದರಿಂದ ಪರಿಸರ ಹಾನಿಯಾಗಲಿದೆ. ಸರಳವಾಗಿ ಭಕ್ತಿಯಿಂದ ಗಣಪತಿ ಪ್ರತಿಷ್ಠಾಪಿಸಿ, ವಿಸರ್ಜಿಸಿ.
ಧರ್ಮಸ್ಥಳ ಪ್ರಕರಣ ಎನ್‌ಐಎಗೆ ವಹಿಸಿದರೆ ರಾಜ್ಯದ ಪೊಲೀಸರ ಬಗ್ಗೆ ಅಪನಂಬಿಕೆ: ಕೆ.ಎಂ.ಉದಯ್
ನಿಖಿಲ್ ತಂದೆ ಎಚ್.ಡಿ.ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಅವರಿಗೆ ರಾಜ್ಯದ ಪೊಲೀಸರ ಸಾಮರ್ಥ್ಯ ಗೊತ್ತಿಲ್ಲವೇ. ಕೇಂದ್ರದ ತನಿಖಾ ಸಂಸ್ಥೆಗಳಿಂದ ನಮ್ಮ ರಾಜ್ಯದ ಪೊಲೀಸರು ಹೆಚ್ಚು ಬಲಶಾಲಿಗಳಾಗಿದ್ದಾರೆ ಎನ್ನುವುದಕ್ಕೆ ಈಗಾಗಲೇ ಬಯಲಿಗೆ ತಂದಿರುವ ಸಾಕಷ್ಟು ಪ್ರಕರಣಗಳು ನಿದರ್ಶನವಾಗಿದೆ.
ರೈತರು ಜಮೀನುಗಳಿಗೆ ತೆರಳಲು ಸರ್ವಿಸ್ ರಸ್ತೆ ನಿರ್ಮಿಸುವಂತೆ ರೈತರ ಪ್ರತಿಭಟನೆ
ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ನಿರ್ಮಾಣವಾಗುತ್ತಿರುವ ಶ್ರೀರಂಗಪಟ್ಟಣ ಹಾಗೂ ಕುಶಾಲ ನಗರಕ್ಕೆ ಹೋಗುವ ನೂತನ ಹೆದ್ದಾರಿ ನಿರ್ಮಾಣ ಕಾಮಗಾರಿಯನ್ನು ಪಾಲಹಳ್ಳಿ, ಬಿ.ಅಗ್ರಹಾರ ಹಾಗೂ ಬೆಳಗೊಳದ ಗ್ರಾಮಸ್ಥರು ರೈತರು ತಡೆದು ಸರ್ವಿಸ್ ರಸ್ತೆ ನಿರ್ಮಿಸುವಂತೆ ಆಗ್ರಹ.
ಲಲಿತಾಸಹಸ್ರನಾಮ ಪಾರಾಯಣದಿಂದ ಸಮಸ್ತ ದೋಷಗಳ ನಿವಾರಣೆ: ವಿದ್ವಾಂಸ ಪ್ರಸಾದ್
ಲಲಿತಾ ಸಹಸ್ರನಾಮ ಪಾರಾಯಣ ಮಾಡುವುದರಿಂದ ಸಮಸ್ತ ದೋಷಗಳು ನಿವಾರಣೆಯಾಗುತ್ತದೆ. ನವ ಚೈತನ್ಯ ಪ್ರಾಪ್ತಿಯಾಗುವ ಜೊತೆಗೆ ದೇವಿಯ ಅನುಗ್ರಹವು ದೊರಕುತ್ತದೆ. ಮುಂದಿನ ದಿನಗಳಲ್ಲೂ ಸಹ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಿ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 838
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved