• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಭಾರತದ ನನ್ನ ಕನಸಿನ ಹಳ್ಳಿ’ ಕಲಿಕಾ ತರಬೇತಿಯ 21ನೇ ದಿನದ ಯಾತ್ರೆ ಮುಕ್ತಾಯ
ರಾಜ್ಯ ಪರಂಪರೆ ಪರಿವಾರ ವತಿಯಿಂದ ಆಯೋಜಿಸಿದ್ದ ಭಾರತದ ನನ್ನ ಕನಸಿನ ಹಳ್ಳಿ ಕಲಿಕಾ ತರಬೇತಿಯ 21ನೇ ದಿನದ ಯಾತ್ರೆಯಲ್ಲಿ 21ಕ್ಕಿಂತ ಹೆಚ್ಚಿನ ಮಕ್ಕಳು ಯುವಕರು ಹಾಗೂ ಪರಂಪರೆ ಪರಿವಾರದವರು ಚಾಮರಾಜನಗರ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳ 21 ತಾಲೂಕುಗಳಲ್ಲಿ ಸಂಚರಿಸಿ ಅಧ್ಯಯನ ನಡೆಸಿ ಪೂವನಹಳ್ಳಿಯಲ್ಲಿ ಮುಕ್ತಾಯಗೊಳಿಸಿದರು.
ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣುಹಂಪಲು ವಿತರಣೆ
ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರೊಂದಿಗೆ ಆಸ್ಪತ್ರೆಯಲ್ಲಿ ಒಳ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ಆಚರಣೆ ಮಾಡಿದ್ದೇವೆ.
ಕೃಷಿ ಸಚಿವರ ಹುಟ್ಟುಹಬ್ಬ: ರೈತರಿಗೆ ತೆಂಗಿನ ಸಸಿ ವಿತರಣೆ
ಮಂಡ್ಯ ಜಿಲ್ಲೆಯ ಅಭಿವೃದ್ಧಿಯಲ್ಲಿ ಹಲವು ರಾಜಕೀಯ ಮುಖಂಡರ ದುಡಿಮೆ ಇದೆ. ಇದರಲ್ಲಿ ಕೃಷಿ ಸಚಿವ, ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅಪಾರವಾಗಿ ಶ್ರಮಿಸುವ ಮೂಲಕ ಜನರ ಹೃದಯದಲ್ಲಿ, ಶಾಶ್ವತವಾದ ಸ್ಥಾನ ಪಡೆದಿದ್ದಾರೆ.
ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಣೆ
ಸಚಿವ ಚಲುವರಾಯಸ್ವಾಮಿ ಅವರು ಮಂಡ್ಯ ಜಿಲ್ಲೆಯಲ್ಲಿ ಕೆ.ವಿ.ಶಂಕರಗೌಡ, ಎಚ್.ಕೆ.ವೀರಣ್ಣಗೌಡ, ಜಿ.ಮಾದೇಗೌಡ, ಎಸ್.ಎಂ.ಕೃಷ್ಣರವರ ನಂತರ ನಾಯಕತ್ವದಲ್ಲಿ ಅದೇ ಹಾದಿಯಲ್ಲಿ ಬೆಳೆದು ಬಂದು ಎಸ್‌.ಡಿ.ಜಯರಾಮ್ ಗರಡಿಯಲ್ಲಿ ಹೆಚ್ಚಿನ ನಾಯಕತ್ವ ರೂಪಿಸಿಕೊಂಡು ಜಿಪಂ ಉಪಾಧ್ಯಕ್ಷರಾಗುವ ಮೂಲಕ ಗ್ರಾಮೀಣ ಪ್ರದೇಶದ ಕೆಳಹಂತದ ಜನರಿಗೆ ನಾಯಕತ್ವ ಕೊಟ್ಟವರು.
ಗುತ್ತಲು ಕೆರೆ ತ್ಯಾಜ್ಯ ನೀರಿನಿಂದ ನರಕಯಾತನೆ..!
ವಿಶಾಲವಾದ ಕೆರೆ, ಒಡಲಲ್ಲಿ ತುಂಬಿಕೊಂಡಿರುವುದು ಕೊಳಚೆ ನೀರು, ಬೋರ್‌ವೆಲ್ ತೆಗೆದರೆ ಬರುತ್ತಿರುವುದು ಗಲೀಜು ನೀರು, ಕುಡಿಯಲು ನೀರು ಯೋಗ್ಯವಿಲ್ಲದಿದ್ದರೂ ಬಳಕೆ ಅನಿವಾರ್ಯ, ಜನರು, ಮಕ್ಕಳಿಗೆ ಹರಡುತ್ತಿರುವ ಚರ್ಮರೋಗ, ಶೇ.೨೨ರಷ್ಟು ನೈಟ್ರೋಜನ್ ಪ್ರಮಾಣ, ಮೂರು ತಿಂಗಳೊಳಗೆ ಕೆರೆಗೆ ತ್ಯಾಜ್ಯ ನೀರು ಸೇರದಂತೆ ತಡೆಯಲು ಅಧಿಕಾರಿಗಳಿಗೆ ಉಪಲೋಕಾಯುಕ್ತರ ಸೂಚನೆ.
ನಗರಸಭೆ ವ್ಯಾಪ್ತಿಗೆ ಗೆಜ್ಜಲಗೆರೆ ಗ್ರಾಪಂ ಸೇರ್ಪಡೆ ಖಂಡಿಸಿ ಗ್ರಾಮಸ್ಥರ ಪ್ರತಿಭಟನೆ
ನಗರಸಭೆ ವ್ಯಾಪ್ತಿಗೆ ಸೇರ್ಪಡೆಗೂ ಮುನ್ನ ಜಿಲ್ಲಾಡಳಿತ ಗ್ರಾಮಸ್ಥರ ಅಭಿಪ್ರಾಯ ಸಂಗ್ರಹಿಸಬೇಕಿತ್ತು. ಆದರೆ, ಗ್ರಾಮಸ್ಥರ ವಿರೋಧದ ನಡುವೆಯೂ ಗ್ರಾಪಂ ತುರ್ತು ಸಭೆಯಲ್ಲಿ ಅನುಮೋದನೆ ನೀಡಿ ಅಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಿದ ಪರಿಣಾಮ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದ್ದು, ಇದಕ್ಕೆ ಗ್ರಾಮಸ್ಥರ ತೀವ್ರ ವಿರೋಧವಿದೆ.
ಚಲುವರಾಯಸ್ವಾಮಿ ಹುಟ್ಟುಹಬ್ಬ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ
ಹೊಣಕೆರೆ ಹೋಬಳಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಕೊಣನೂರು ಗ್ರಾಮದ ಪಿ.ಚಿರಸ್ಮಿತ, ಬೋಗಾದಿಯ ಬಿ.ಎಸ್.ಧನುಷ್, ಕಾಂತಾಪುರ ಗ್ರಾಮದ ಕೆ.ಎಸ್.ಹೇಮಲತಾ, ಟಿ.ಚನ್ನಾಪುರ ಗ್ರಾಮದ ಸಿ.ಎಂ.ಸಹನ, ಚಿಣ್ಯ ಗ್ರಾಮದ ಲೀಲಾವತಿ ಮತ್ತು ಎ.ಶ್ಯಾನುಭೋಗನಹಳ್ಳಿ ಗ್ರಾಮದ ಎಸ್.ಎನ್.ಪ್ರೀತಂ ಅವರ ನಿವಾಸಗಳಿಗೆ ಭಾನುವಾರ ಬೆಳಿಗ್ಗೆ ಖುದ್ದು ಭೇಟಿ ಕೊಟ್ಟ ಸುನಿಲ್ ಲಕ್ಷ್ಮೀಕಾಂತ್ ಉಚಿತವಾಗಿ ಲ್ಯಾಪ್‌ಟಾಪ್ ವಿತರಿಸಿ ನೆನಪಿನ ಕಾಣಿಕೆ ಕೊಟ್ಟು ಗೌರವಿಸಿದರು.
ಆಧುನಿಕ ಭಾರತಕ್ಕೆ ನಾಲ್ವಡಿ ಆಡಳಿತ ಮಾದರಿ: ಡಾ.ನಿಂಗರಾಜ್‌ಗೌಡ
ನಾಲ್ವಡಿ ಅವರ ಆಡಳಿತವನ್ನು ಮೈಸೂರಿನ ಸುವರ್ಣಯುಗ ಎಂದು ಕರೆಯಲಾಗುತ್ತದೆ. ಅವರು ಮಹಿಳಾ ಶಿಕ್ಷಣ, ದಲಿತರ ಉನ್ನತಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೈಗಾರಿಕಾ ಅಭಿವೃದ್ಧಿ ಮತ್ತು ಸಾಮಾಜಿಕ ಸುಧಾರಣೆಗೆ ಹೆಚ್ಚಿನ ಒತ್ತು ನೀಡಿದರು. ಅವರು ಮೈಸೂರು ವಿಶ್ವವಿದ್ಯಾಲಯದ ಸ್ಥಾಪಕರಾಗಿದ್ದು, ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಮೊದಲ ಕುಲಪತಿಗಳಾಗಿದ್ದರು.
ರೈತರಿಗೆ ಪಹಣಿ ತಿದ್ದುಪಡಿ, ಪೌತಿಖಾತೆ ಮಾಡಿಕೊಡಲು ಶ್ರಮ: ಎಸಿ ಡಾ.ಶ್ರೀನಿವಾಸ್
ಪಹಣಿ ತಿದ್ದುಪಡಿ ಆಂದೋಲನ ಮಾದರಿಯಲ್ಲಿ ಪೌತಿ ಖಾತೆ ಮಾಡುವಂತೆ ಮನವಿ ಮಾಡಿದರು. ಭ್ರಷ್ಟ ನೌಕರರ ಕಾಟದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿಂದೆ ದರಕಾಸ್ತು ಸಮಿತಿಯಲ್ಲಿ ಭೂಮಿ ಮಂಜೂರಾಗಿ ಭೂಮಿಗೆ ಸರ್ಕಾರ ನಿಗದಿಪಡಿಸಿದ ಕಿಮ್ಮತ್ತು ಹಣ ಪಾವತಿಸಿದ್ದರೂ ನೂರಾರು ರೈತರು ಇದುವರೆಗೂ ಅಗತ್ಯ ಸಾಗುವಳಿ ಚೀಟಿ ಪಡೆಯಲಾಗಿಲ್ಲ.
ಮೃತ ಬಾಲಕಿ ಹೃತೀಕ್ಷಾ ಕುಟುಂಬಸ್ಥರಿಗೆ ಬಿ.ವೈ.ವಿಜಯೇಂದ್ರ ಸಾಂತ್ವನ
ಮದ್ದೂರುಪಟ್ಟಣದ ಮಳವಳ್ಳಿ ರಸ್ತೆಯ ಬಿಜೆಪಿ ಕಚೇರಿಯಲ್ಲಿ ಮೃತ ಬಾಲಕಿಯ ಕುಟುಂಬದವರನ್ನು ಭೇಟಿ ಮಾಡಿದ ಬಿ.ವಿಜಯೇಂದ್ರ ಘಟನೆ ಕುರಿತಂತೆ ಮಾಹಿತಿ ಪಡೆದುಕೊಂಡರು. ನಂತರ ಬಿಜೆಪಿ ವತಿಯಿಂದ ಕುಟುಂಬಕ್ಕೆ ಆರ್ಥಿಕ ಸಹಾಯ ನೀಡಿದರು. ಈ ವೇಳೆ ಹೃತೀಕ್ಷಾ ಕುಟುಂಬದವರು ನಮಗೆ ಹಣ ಬೇಡ ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಿ ಎಂದು ಅಂಗಲಾಚಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 722
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved