• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುಪಿಎಸ್‌ಸಿ ಪರೀಕ್ಷೆ: ಮಂಡ್ಯದ ಸಂಪ್ರೀತ್‌ಗೆ ೬೫೨ನೇ ರ್ಯಾಂಕ್
ಸಂಪ್ರೀತ್ ಸಂತೋಷ್ ಪ್ರಾಥಮಿಕ ವಿದ್ಯಾಭ್ಯಾಸವನ್ನು ಮಂಡ್ಯದಲ್ಲಿ ಮುಗಿಸಿದ್ದು, ಬೆಂಗಳೂರಿನಲ್ಲಿ ಪ್ರೌಢಶಾಲೆ, ಪಿಯುಸಿ ವ್ಯಾಸಂಗ ಮುಗಿಸಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿ ಗಳಿಸಿದ್ದಾರೆ. ಎಂ.ಎ.ಸಾರ್ವಜನಿಕ ಆಡಳಿತ ವಿಷಯದಲ್ಲಿ ಟಾಪರ್ ಆಗಿ ಸಂಪ್ರೀತ್ ಸಂಜಯ್ ಹೊರಹೊಮ್ಮಿದ್ದರು.
ಮೂಲ ಸಂಪ್ರದಾಯ ಮತ್ತು ಸಂಸ್ಕೃತಿಗೆ ಯಾರು ಕೂಡ ಧಕ್ಕೆ ತರಬಾರದು: ನಿರಂಜನಾನಂದಪುರಿ ಸ್ವಾಮೀಜಿ
ಮೂರು ದಿನಗಳ ಕಾಲ ನಡೆದಿರುವ ಈ ಜಾತ್ರಾ ಮಹೋತ್ಸವಕ್ಕೆ ಶ್ರಮಿಸಿದ ಪ್ರತಿಯೊಬ್ಬರಿಗೂ ಯಶಸ್ಸು ಸಿಗಲಿ. ಇಂತಹ ಧಾರ್ಮಿಕ ಪರಂಪರೆಯನ್ನು ಪ್ರತಿವರ್ಷ ಮುನ್ನಡೆಸುವ ಶಕ್ತಿ ಗ್ರಾಮಸರಿಗೆ ಸಿಗಲಿ.
ಉಗ್ರರ ದಾಳಿಗೆ ಬಲಿ: ಹಿಂದುಗಳ ಆತ್ಮಕ್ಕೆ ಶಾಂತಿಕೋರಿ ಮೇಣದ ಬತ್ತಿ ಹಿಡಿದು ಮೌನ ಮೆರವಣಿಗೆ
ವಿಶ್ವ ಹಿಂದೂ ಪರಿಷತ್ತು, ಹಿಂದೂ ಜಾಗರಣ ವೇದಿಕೆ, ಧರ್ಮ ಜಾಗರಣ ವೇದಿಕೆ, ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಹಾಗೂ ನೂರಾರು ಹಿಂದೂ ಅಭಿಮಾನಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡು. ಮದ್ದೂರು ಪಟ್ಟಣದ ಹಳೇಬಸ್ ನಿಲ್ದಾಣದ ಶ್ರೀಕಾಶಿ ವಿಶ್ವೇಶ್ವರ ಸ್ವಾಮಿ ದೇಗುಲದ ಬಳಿ ಕೆಲಕಾಲ ಮೌನಚರಣೆ ನಡೆಸಿದ ಕಾರ್ಯಕರ್ತರು ಕಾಶ್ಮೀರದಲ್ಲಿ ಉಗ್ರರ ದಾಳಿಯಿಂದ ಹತರಾದ ಹಿಂದೂಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಮೇ ೫ ರಿಂದ ಪರಿಶಿಷ್ಟ ಜಾತಿ ಕುಟುಂಬ ಸಮೀಕ್ಷೆ: ಜಿಲ್ಲಾಧಿಕಾರಿ ಡಾ: ಕುಮಾರ
ಅಧಿಕಾರಿಗಳು ಸಮೀಕ್ಷೆ ನಡೆಸುವ ಸಂದರ್ಭದಲ್ಲಿ ಜಿಲ್ಲೆಯ ಯಾವುದೇ ಪರಿಶಿಷ್ಟ ಜಾತಿಯ ಕುಟುಂಬ ಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಬೇಕು. ಕುಟುಂಬದ ಉಪಜಾತಿ, ಆರ್ಥಿಕ ಮತ್ತು ಸಾಮಾಜಿಕ ಮಟ್ಟ ಸೇರಿದಂತೆ ಸಮೀಕ್ಷೆಯಲ್ಲಿ ನೀಡಲಾಗಿರುವ ಎಲ್ಲಾ ಪ್ರಶ್ನೆಗಳಿಗೆ ನಿಖರ ಉತ್ತರ ಪಡೆದು ಅಪಲೋಡ್ ಮಾಡಬೇಕಿರುತ್ತದೆ.
ಕೃಷಿಯಲ್ಲಿ ಉತ್ತಮ ಬೆಳೆ ಬೆಳೆಯಲು ಮಣ್ಣಿನ ಫಲವತ್ತತೆ ಮುಖ್ಯ: ಶ್ರೀನಿವಾಸ್ ಗೌಡ
ಹೆಚ್ಚಿನ ರೈತರು ತಮ್ಮ ಹಿಪ್ಪುನೇರಳೆ ತೋಟಗಳಿಗೆ ಮಣ್ಣು ಪರೀಕ್ಷೆ ಮಾಡಿಸುವುದಿಲ್ಲ. ಇದರಿಂದ ಆರೋಗ್ಯಕರ ಹಿಪ್ಪುನೇರಳೆ ಸೊಪ್ಪು ಬೆಳೆಯಲು ಸಾಧ್ಯವಾಗುವುದಿಲ್ಲ. ಶೇ.40 ರಿಂದ 50 ರಷ್ಟು ರೇಷ್ಮೆ ಹುಳು ಬೆಳೆ ಯಶಸ್ಸು ಹಿಪ್ಪುನೇರಳೆ ಆರೋಗ್ಯಕರ ಎಲೆಯನ್ನು ಅವಲಂಬಿಸಿರುತ್ತದೆ.
ಮಿಮ್ಸ್ ಪ್ರಾಧ್ಯಾಪಕರ ವಿರುದ್ಧ ನರ್ಸಿಂಗ್ ವಿದ್ಯಾರ್ಥಿಗಳ ಪ್ರತಿಭಟನೆ
ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಿಮ್ಸ್ ಆವರಣದಲ್ಲಿ ವಸತಿ ನಿಲಯ ಇಲ್ಲ. ನಾಲ್ಕೈದು ಕಿ.ಮೀ. ದೂರದಲ್ಲಿರುವ ವಿದ್ಯಾರ್ಥಿ ನಿಲಯಗಳಿಂದ ವಿದ್ಯಾರ್ಥಿಗಳು ತರಗತಿಗೆ ಬರಬೇಕಿತ್ತು. ಯಾವುದೇ ವಾಹನ ಸೌಲಭ್ಯಗಳೂ ಇರುವುದಿಲ್ಲ.
ಉಗ್ರರ ದಾಳಿಗೆ ಕೇಂದ್ರ ಬಿಜೆಪಿ ಸರ್ಕಾರವೇ ಕಾರಣ: ಶಾಸಕ ರಮೇಶ ಬಂಡಿಸಿದ್ದೇಗೌಡ
ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆಯುವ ಶಾಂತಿ ನೆಲಸಿತ್ತು. ಆರ್ಟಿಕಲ್ 370 ತೆಗೆದಿರುವುದು ಅಲ್ಲಿನ ಇಂತಹ ಘಟನೆಗಳು ನಡೆಯಲು ಕಾರಣವಾಗುತ್ತಿದೆ. ಇಂದು ನಡೆದ ಉಗ್ರರ ದಾಳಿಯಲ್ಲಿ ಹಿಂದೂಗಳು ಬಲಿಯಾಗಲು ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ದುಡುಕಿನ ನಿರ್ಧಾರ.
ಮಳವಳ್ಳಿ ತಾಲೂಕಿನ ಜನರಿಗೆ ರಾಷ್ಟ್ರೀಯ ಹೆದ್ದಾರಿ ಟೋಲ್ ನಲ್ಲಿ ವಿನಾಯಿತಿ ನೀಡಿ: ಭರತ್ ರಾಜ್
ರಾಜ್ಯ ಹೆದ್ದಾರಿಗಿಂತಲೂ ರಾಷ್ಟ್ರೀಯಯ ಹೆದ್ದಾರಿ ಕಳಪೆ ಗುಣಮಟ್ಟದಿಂದ ಕೂಡಿದೆ. ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೂ ಮುನ್ನೆಚ್ಚಕೆ ಕ್ರಮ ವಹಿಸಿಲ್ಲ. ಚರಂಡಿ ಹಾಗೂ ಫುಟ್‌ಪಾತ್ ಅನ್ನು ಸಮರ್ಪಕವಾಗಿ ನಿರ್ವಹಿಸಿಲ್ಲ. ಬಸ್ ನಿಲ್ದಾಣಗಳು ಅವೈಜ್ಞಾನಿಕತೆವಾಗಿ ಕೂಡಿದೆ.
ಕೃಷಿ ವಿವಿಗಾಗಿ ಸಚಿವ ಚಲುವರಾಯಸ್ವಾಮಿ ಏಕಾಂಗಿ ಹೋರಾಟ: ರಮೇಶ್‌ರಾಜು
ಕಾಂಗ್ರೆಸ್ ಶಾಸಕರಿಗೆ ಕೃಷಿಯ ಬಗ್ಗೆ ಜ್ಞಾನವಿಲ್ಲ. ನೀರಿನ ಸೂಕ್ಷ್ಮತೆಯ ಅರಿವಿಲ್ಲ. ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರು ಹಾಸನ ಕೃಷಿ ಕಾಲೇಜುಗಳನ್ನು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯ ವ್ಯಾಪ್ತಿಗೆ ಸೇರಿಸದಂತೆ ಒತ್ತಡ ಹೇರಿದಾಗಲೂ ಜಿಲ್ಲೆಯ ಶಾಸಕರಿಂದ ಪ್ರಬಲ ವಿರೋಧ ವ್ಯಕ್ತವಾಗಲೇ ಇಲ್ಲ.
ಶ್ರೀರಂಗಪಟ್ಟಣ ಕಸಬಾ ಸೇವಾ ಸಹಕಾರ ಸಂಘಕ್ಕೆ ಶಂಕರ್ ಅಧ್ಯಕ್ಷರಾಗಿ ಆಯ್ಕೆ
ಒಡಂಬಡಿಕೆ ಮೂಲಕ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಶಂಕರ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಪುಟ್ಟರಾಮು ಅವರಿಂದ ಅರ್ಜಿ ಸಲ್ಲಿಸಲಾಗಿತ್ತು. ಚುನಾವಣಾಧಿಕಾರಿ ಸಿಡಿಒ ಪಾರ್ವತಮ್ಮ ಅವಿರೋಧ ಎಂದು ಘೋಷಣೆ ಮಾಡಿದರು. ಸಂಘದ ಇಒ ಪವನ್ ಸಹಾಯಕರಾಗಿ ಕೆಲಸ ನಿರ್ವಹಿಸಿದರು.
  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 832
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved