• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತನ ಬದುಕು ಸಂಕಷ್ಟದಲ್ಲಿ ಯುವ ಕೃಷಿಕರಿಗೆ ಹೆಣ್ಣು ಕೊಡುತ್ತಿಲ್ಲ: ಡಾ.ಎಂ.ಕೆಂಪಮ್ಮ ಆತಂಕ
ಪ್ರಸ್ತುತ ಅನ್ನ ಕೊಡುವ ರೈತ ಯಾವುದೇ ಬೆಳೆ ಬೆಳೆದರೂ ಆರ್ಥಿಕ ಸಫಲತೆ ಕಾಣುತಿಲ್ಲ. ಹೆಣ್ಣು ನೋಡಲು ಹೋದರ ರೈತರಿಗೆ ಮಗಳು ಕೊಡುವುದಿಲ್ಲ, ಹೆಣ್ಣು ಮಕ್ಕಳು ಕೂಡ ಮದುವೆಯಾಗಲು ನಿರಾಕರಿಸುತ್ತಾರೆ. ಯಾವುದೇ ಉದ್ಯೋಗದಲ್ಲಿದ್ದರೂ ರೈತರ ಬೆವರಿನ ಹನಿ ಮುಂದೆ ಯಾರು ಸಮಾನರಲ್ಲ.
ಸನಾತನ ಪರಂಪರೆಗೆ ಮೇಲುಕೋಟೆ ಕೊಡುಗೆ ಅನನ್ಯ
ಬೆಂಗಳೂರಿನ ವಿಧಾನ ಸೌಧದ ಪಕ್ಕದಲ್ಲೇ ಕರ್ನಾಟಕದ ಎಲ್ಲ ದೇವಾಲಯಗಳ ಮಾಹಿತಿ ನೀಡುವ ಹೊಯ್ಸಳ ಭವನ ನಿರ್ಮಿಸಲು ಸರ್ಕಾರ ಮುಂದಾಗಿರುವುದು ಸಂತಸದ ವಿಚಾರ. ಮೇಲುಕೋಟೆಯ ಶ್ರೀ ರಾಮಾನುಜ ಸಂಸ್ಕೃತ ಸಂಶೋಧನಾ ಸಂಸ್ಥೆ ಸಂಸ್ಕೃತ ಭಾಷೆಯ ಸಂರಕ್ಷಣೆ ಮತ್ತು ಪ್ರಚಾರಕ್ಕೆ ಮಹೋನ್ನತ ಕೊಡುಗೆ ನೀಡುತ್ತಿದೆ.
ಮನ್‌ಮುಲ್ ಚುನಾವಣೆ: ಹಳೇ ಹುಲಿಗಳ ಹೊಸ ಕದನ...!
ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಚುನಾವಣೆ ಫೆ.೨ರಂದು ನಿಗದಿಯಾಗಿದ್ದು, ಬಹುತೇಕ ಹಳೇ ಹುಲಿಗಳೇ ಚುನಾವಣಾ ಸಮರಾಂಗಣದಲ್ಲಿ ಹೋರಾಟಕ್ಕಿಳಿದಿದ್ದಾರೆ. ಕೆಲ ಶಾಸಕರ ಸಂಬಂಧಿಗಳೂ ಸೇರಿ ಕೆಲವು ಹೊಸಬರೂ ಹಳಬರ ವಿರುದ್ಧ ತೊಡೆ ತಟಿ ನಿಂತಿದ್ದಾರೆ. ಜಿಲ್ಲೆಯೊಳಗಿನ ರಾಜಕೀಯ ಚಿತ್ರಣವನ್ನು ನೋಡಿದರೆ ಕಾಂಗ್ರೆಸ್-ಜೆಡಿಎಸ್ ನಡುವೆಯೇ ತೀವ್ರ ಸಮರ ಏರ್ಪಟ್ಟಿರುವುದು ಕಂಡುಬರುತ್ತಿದೆ.
ಅಕ್ರಮ ಚಟುವಟಿಕೆಗಳ ಬಗ್ಗೆ ಸಿಬ್ಬಂದಿಗೆ ಮಾಹಿತಿ ನೀಡಿ: ಡಿವೈಎಸ್ಪಿ ಕೃಷ್ಣಪ್ಪ
ಅಕ್ರಮ ಚಟುವಟಿಕೆಗಳ ಬಗ್ಗೆ ತಿಳಿದು ಬಂದರೆ ಗಸ್ತು ಪೊಲೀಸರಿಗೆ ಸಂಪೂರ್ಣ ಮಾಹಿತಿ ನೀಡಿ ಸಹಕರಿಸಬೇಕು. ಮಾಹಿತಿದಾರರ ಹೆಸರನ್ನು ಗೌಪ್ಯವಾಗಿ ಇಡಲಾಗುತ್ತದೆ. ಯಾವುದೇ ಸಿಬ್ಬಂದಿ ಬದಲಾವಣೆ ಆದರೂ ಫೋನ್ ನಂಬರ್ ಕಾಯಂ ಆಗಿರುತ್ತದೆ. ಅದೇ ನಂಬರನ್ನು ಸಂಪರ್ಕಿಸಬೇಕು.
ವಕ್ಫ್ ಬೋರ್ಡ್ ವಿರುದ್ಧ ಮಂಡ್ಯ ರಕ್ಷಣಾ ವೇದಿಕೆಯಿಂದ ಉರುಳು ಸೇವೆ
ಈ ಹಿಂದಿನ ಸರ್ಕಾರಗಳು ಬಹುತೇಕ ರೈತರ ಕಣ್ಣೀರೊರೆಸುವ ಕೆಲಸ ಮಾಡುತ್ತಿದ್ದವು, ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರ ರೈತರ ಕಣ್ಣಲ್ಲಿ ರಕ್ತ ಬರಿಸುವಂತೆ ನಡೆದುಕೊಳ್ಳುತ್ತಿದೆ. ನಮ್ಮ ತಾತ, ಮುತ್ತಾತಂದಿರ ಕಾಲದಿಂದಲೂ ಬೇಸಾಯ ಮಾಡಿಕೊಂಡು ಬರುತ್ತಿರುವ ಜಮೀನಿನ ಆರ್‌ಟಿಸಿಗಳಲ್ಲಿ ವಕ್ಫ್ ಬೋರ್ಡ್ ಎಂಬ ಗುಮ್ಮನನ್ನು ರೈತರ ಜಮೀನು ಹಾಗೂ ಐತಿಹಾಸಿಕ ಕಟ್ಟಡಗಳಲ್ಲಿ ಸೇರಿಸುತ್ತಿರುವುದು ವಿಪಾರ್‍ಯಾಸ.
ವಕ್ಫ್ ಬೋರ್ಡ್‌ ವಿರುದ್ಧ ಜ.20 ರಂದು ಶ್ರೀರಂಗಪಟ್ಟಣ ಬಂದ್ ಗೆ ಸಂಘಟನೆಗಳ ಕರೆ
ರೈತರ ಜಮೀನು ಸೇರಿದಂತೆ ಸರ್ಕಾರಿ ಜಮೀನುಗಳ ಆರ್‌ಟಿಸಿಯಲ್ಲಿ ವಕ್ಫ್ ಬೋರ್ಡ್ ಎಂದು ನಮೂದಾಗುತ್ತಿರುವ ಹಿನ್ನೆಲೆಯಲ್ಲಿ ಶಾಶ್ವತ ವಕ್ಫ್ ಬೋರ್ಡ್‌ನ್ನು ರಾಜ್ಯದಿಂದಲೇ ತೊಲಗಿಸುವಂತೆ ಆಗ್ರಹಿಸಿ ಜ.20ರಂದು ಶ್ರೀರಂಗಪಟ್ಟಣ ಬಂದ್‌ಗೆ ವಿವಿಧ ಸಂಘಟನೆಗಳಿಂದ ಕರೆ.
ಚೆಲುವನಾರಾಯಣಸ್ವಾಮಿ ದೇಗುಲದ ಜಮೀನು ವಾರದೊಳಗೆ ಖಾತೆಯಾಗಬೇಕು
ಸರ್ಕಾರದ ತೀರ್ಮಾನದಂತೆ ಪರಭಾರೆಯಾಗಿದ್ದ ದೇಗುಲಗಳ ಜಮೀನುಗಳನ್ನು ಆಯಾ ದೇವಾಲಯದ ಹೆಸರಿಗೆ ಇಂದೀಕರಿಸುವ ಆಂದೋಲನವನ್ನು ರಾಜ್ಯಾದ್ಯಂತ ಕಟ್ಟುನಿಟ್ಟಾಗಿ ಮಾಡಲಾಗುತ್ತಿದೆ. ಮುಜರಾಯಿ ಇಲಾಖೆ ಮಹತ್ವಾಕಾಂಕ್ಷಿಯ ಕಾರ್ಯಕ್ರಮ ಇದಾಗಿದೆ. ಇದಕ್ಕಾಗಿಯೇ ಇಲಾಖೆಯಲ್ಲಿ ಕಾನೂನು ವಿಭಾಗ ಆರಂಭಿಸಲಾಗಿದೆ.
ಭಾರತೀ ಕಾಲೇಜಿನಲ್ಲಿ ಜ.13 ರಂದು ಸಂಕ್ರಾಂತಿ ಸಂಭ್ರಮ: ಡಾ.ಮಹದೇವಸ್ವಾಮಿ
ಕೆ.ಎಂ.ದೊಡ್ಡಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಎತ್ತಿನಗಾಡಿಗಳೊಂದಿಗೆ ದೇಶಿ ಉಡುಪುಗಳನ್ನು ತೊಟ್ಟು ಪೂಜಾ ಕುಣಿತ, ವೀರಗಾಸೆ, ತಮಟೆ- ನಗಾರಿ, ಡೊಳ್ಳುಕುಣಿತ, ಬೊಂಬೆ ನೃತ್ಯ ಜಾನಪದ ಕಲಾ ತಂಡಗಳೊಂದಿಗೆ ಭಾರತೀ ಕಾಲೇಜಿನ ಆವರಣದವರೆಗೂ ಮೆರವಣಿಗೆ ಮೂಲಕ ಆಗಮಿಸಿ ಕೃಷಿ ಪ್ರದಾನ ಹಬ್ಬ ಸಂಕ್ರಾತಿಯನ್ನು ಸಂಭ್ರಮದಿಂದ ಆಚರಿಸಲಾಗುವುದು.
ಅಲ್ಲಾಪಟ್ಟಣದ 14 ಮಂದಿ ರೈತರಿಗೆ ಅರಣ್ಯ ಇಲಾಖೆ ನೋಟಿಸ್..!
ಕಳೆದ 60-70ವರ್ಷಗಳಿಂದ ವ್ಯವಸಾಯ ಮಾಡುತ್ತಿರುವ ತಾಲೂಕಿನ ಅಲ್ಲಾಪಟ್ಟಣ ಗ್ರಾಮದ 14ಕ್ಕೂ ರೈತ ಕುಟುಂಬಗಳು ಸಾಗುವಳಿ ಚೀಟಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಅನುಭವದಲ್ಲಿದ್ದು ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತರಿಗೆ ಅರಣ್ಯ ಇಲಾಖೆ ನೋಟಿಸ್ ಜಾರಿ ಮಾಡಿರುವುದರಿಂದ ರೈತರು ಕಂಗಾಲಾಗುವಂತೆ ಮಾಡಿದೆ.
ಕವಿಯಾದವನು ಅನಭಿಷಕ್ತ ದೊರೆ: ಗುಬ್ಬಿಗೂಡಿ ರಮೇಶ್
ರಸಕಾವ್ಯ ಸೃಷ್ಠಿ ಮಾಡುವವರೆಲ್ಲ ಕವಿಗಳಾಗಿ ಉಳಿಯುವುದು ಸುಳ್ಳು. ಭಾರತೀಯ ಕಾಲಮೀಮಾಂಸೆ ಹೇಳಿದಂತೆ ಪಾರಮಾರ್ಥಿಕ ಪ್ರತಿಭೆ, ನಿರಪಾರ್ಥಿಕ ಪ್ರತಿಭೆ ವಿಭಾಗಗಳಿವೆ. ಕೆಲವರು ಯಾವುದೇ ಅಧ್ಯಯನ, ಅಭ್ಯಾಸ ಇಲ್ಲದಿದ್ದರೂ ಕಾವ್ಯ ಬರೆಯುತ್ತಾರೆ.
  • < previous
  • 1
  • ...
  • 180
  • 181
  • 182
  • 183
  • 184
  • 185
  • 186
  • 187
  • 188
  • ...
  • 682
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved