• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವರನ್ನು ಪೂಜಿಸುವವರಿಗೆ ಆಷಾಢಭೂತಿತನ ಇರಬಾರದು: ಸಿಎಂ ಸಿದ್ದರಾಮಯ್ಯ
ನಾನು ದೇವರನ್ನು ಅರಸಿ ಹೋಗುವುದಿಲ್ಲ. ಆದರೆ, ದೇವಸ್ಥಾನಗಳಿಗೆ ಹೋಗುತ್ತೇನೆ ಏಕೆಂದರೆ ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಯಾರಲ್ಲಿ ಶ್ರದ್ಧೆ ಭಕ್ತಿ ಇರುತ್ತದೆಯೋ ಅವರಿಗೆ ಮಾತ್ರ ದೇವರು ಒಲಿಯುತ್ತಾನೆ. ಸಮಾಜದಲ್ಲಿ ನಾವು ಮಾಡಬಾರದ ಕೆಟ್ಟ ಕೆಲಸಗಳನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪ ಕಾರ್ಯ ಹೋಗುವುದಿಲ್ಲ.
ಸರ್ಕಾರಿ ನೌಕರರು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು: ಬಿಇಒ ಕೆ.ಯೋಗೇಶ್
ಸರ್ಕಾರಿ ಸೇವೆಯಲ್ಲಿ ಕೆಲಸ ಮಾಡುವ ನಾವೆಲ್ಲರೂ ಕೂಡ ಸರ್ಕಾರದಿಂದ ವಂತಿಕೆ ಪಡೆದು ಸೇವೆ ನೀಡುತ್ತಿದ್ದೇವೆ. ಹಾಗಾಗಿ ಯಾವುದೇ ಒತ್ತಡ ಬರಲಿ ಸರ್ಕಾರಿ ನೌಕರರು ಸಣ್ಣ ವಿಚಾರಗಳಿಗೆ ಮನಸ್ಥಿತಿ ಬದಲಾಯಿಸಿಕೊಂಡು ದುಡುಕಿನ ನಿರ್ಧಾರಕ್ಕೆ ಮುಂದಾಗಬಾರದು. ಸಂದಿಗ್ದತೆಯನ್ನು ಎದುರಿಸುವ ಧೈರ್ಯ ಮಾಡಬೇಕು.
ಅಮೆರಿಕಾದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಭಾರತ ಭೇಟಿಗೆ ವಿರೋಧ
ಅಮೆರಿಕಾದಲ್ಲಿ ಶೇ.70 ರಷ್ಟು ಮಾರುಕಟ್ಟೆ ಹೊಂದಿದ್ದ ಚೀನಾ, ಕೆನಡಾ, ಮೆಕ್ಸಿಕೋ ಮುಂತಾದ ದೇಶಗಳು ಆ ದೇಶದ ಸುಂಕ ಸಮರದ ಬೆದರಿಕೆಗೆ ತಿರುಗೇಟು ನೀಡಿವೆ. ಆದರೆ, ಅಮೆರಿಕಾದ ಜೊತೆ ವ್ಯಾಪಾರದ ಕೊರತೆ ಇರುವ ಭಾರತ ಇಂತಹ ದಿಟ್ಟ ನಿಲುವು ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ.
ನಿಯಮ ಬಾಹಿರ ಇ-ಸ್ವತ್ತು ಮಾಡಿದ್ದಲ್ಲಿ ಕ್ರಮ: ಜಿಪಂ ಸಿಇಒ ಕೆ.ಆರ್.ನಂದಿನಿ ಎಚ್ಚರಿಕೆ
ಗ್ರಾಮೀಣ ಪ್ರದೇಶಗಳ ಆಸ್ತಿಗಳಿಗೆ ಇ-ಸ್ವತ್ತು ದಾಖಲೆ ವಿತರಣೆಯಲ್ಲಿನ ಸಮಸ್ಯೆಗಳ ಕುರಿತು ಅಧ್ಯಯನ ನಡೆಸಬೇಕು. ಪರಿಹಾರ ಸೂಚಿಸಲು ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಬೇಕು. ಇ-ಸ್ವತ್ತು ತಂತ್ರಾಂಶದಡಿ ಪರಿಷ್ಕೃತ ಸುತ್ತೋಲೆಗಳು ಹಾಗೂ ಸರ್ಕಾರದ ಮಾರ್ಗಸೂಚಿಗಳನ್ವಯ ಇ-ಸ್ವತ್ತು ಮಾಡಬೇಕು.
ಸ್ಮಶಾನ ರಸ್ತೆ ಒತ್ತುವರಿ ತೆರವಿಗೆ ಗಾಂಧಿನಗರ ಬಡಾವಣೆ ನಿವಾಸಿಗಳಿಂದ ಮನವಿ ಸಲ್ಲಿಕೆ
ಬಡಾವಣೆಯಲ್ಲಿ ಪೌರ ಕಾರ್ಮಿಕರ ಸುಮಾರು 300 ಕುಟುಂಬಗಳಿವೆ. ಯಾರಾದರೂ ಸಾವನ್ನಪ್ಪಿದರೆ ಶವ ಹೊತ್ತು ಹೋಗುವ ವೇಳೆ ತೊಂದರೆಯಾಗುತ್ತಿದೆ. ಅಲ್ಲದೇ, ನದಿ ತೀರದಲ್ಲಿನ ಸ್ಮಶಾನದ ಪಕ್ಕದ ಖರಾಬು ಜಾಗವನ್ನು ಸಹ ಒತ್ತುವರಿ ಮಾಡಿಕೊಂಡಿದ್ದಾರೆ. ಕೂಡಲೇ ರಸ್ತೆ ಮತ್ತು ಖರಾಬು ಜಾಗವನ್ನು ತೆರವು ಮಾಡಬೇಕು.
ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಖಂಡಿಸಿ ಪ್ರತಿಭಟನೆ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಜನರು ಭಯಭೀತಿಯಿಂದ ಬದುಕುವ ಪರಿಸ್ಥಿತಿ ಎದುರಾಗಿದೆ. ತಕ್ಷಣವೇ ಕಾನೂನು ಸುವ್ಯವಸ್ಥೆ ಕಾಪಾಡಲು ಗೃಹ ಸಚಿವರು ಕ್ರಮ ವಹಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು.
ಸದಾಶಿವರೆಡ್ಡಿ ಮೇಲೆ ದುಷ್ಕರ್ಮಿಗಳ ಹಲ್ಲೆ ಖಂಡಿಸಿ ವಕೀಲರಿಂದ ಮೌನ ಪ್ರತಿಭಟನೆ
ಹಿರಿಯ ವಕೀಲ ಸದಾಶಿವ ರೆಡ್ಡಿ ಮೇಲೆ ದಾಳಿ ಖಂಡನೀಯ. ನ್ಯಾಯಾಲಯದಲ್ಲಿ ವಕೀಲರಿಗೆ ರಕ್ಷಣೆ ಇಲ್ಲದಂತಾಗಿದೆ. ಈ ಘಟನೆಯಿಂದ ವಕೀಲ ಸಮುದಾಯದಲ್ಲಿ ಆತಂಕ ಎದುರಾಗಿದೆ. ಪ್ರಕರಣದ ಸಂಬಂಧ ಆರೋಪಿಗಳಿಗೆ ಸೂಕ್ತ ತನಿಖೆ ನಡೆಸಿ ಕಠಿಣ ಶಿಕ್ಷೆ ವಿಧಿಸಬೇಕು.
ನಾರಾಯಣಪುರ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಜೆಡಿಎಸ್ ಬೆಂಬಲಿತ 8 ಮಂದಿ ಆಯ್ಕೆ
ಪಾಂಡವಪುರ ತಾಲೂಕಿನ ನಾರಾಯಣಪುರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನೂತನ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತರು 8 ಸ್ಥಾನಗಳಲ್ಲಿ ಹಾಗೂ ರೈತಸಂಘ-ಕಾಂಗ್ರೆಸ್ ಮೈತ್ರಿಕೂಟದ ಬೆಂಬಲಿತರು 4 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಅಂಬರಹಳ್ಳಿಯಲ್ಲಿ ಶಾಸಕರಿಂದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ
ಸರ್ಕಾರದಿಂದ ಬರುವ ಅನೇಕ ಯೋಜನೆ ಪಡೆದುಕೊಂಡು ಯುವಕರು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡರೆ ನಿರುದ್ಯೋಗ ಸಮಸ್ಯೆ ಕಡಿಮೆಯಾಗುತ್ತದೆ. ಈ ನಿಟ್ಟಿನಲ್ಲಿ ಯುವಜನತೆ ಸ್ವಯಂ ಉದ್ಯೋಗದ ಕಡೆ ಹೆಚ್ಚು ಒತ್ತು ನೀಡಿ.
ವಿದ್ಯಾರ್ಥಿಗಳಲ್ಲಿ ಓದಿನಷ್ಟೆ ಸಂಸ್ಕಾರ ಜ್ಞಾನ ಅವಶ್ಯಕ: ವಿ.ಮಂಜೇಗೌಡ
ಮಕ್ಕಳಿಗೆ ಯೋಗ, ಧ್ಯಾನ, ಸಂಸ್ಕೃತ ನೀತಿ ಬೋಧನೆ, ವಚನಗಳ ಮಹತ್ವ, ರಾಮಾಯಣ ಮಹಾಭಾರತ ಗ್ರಂಥಗಳ ಸಾರ ತಿಳಿಸುವುದು ಅವಶ್ಯವಿದೆ. ಮಕ್ಕಳಿಗೆ ಸಮಗ್ರ ವ್ಯಕ್ತಿತ್ವ ರೂಪಿಸಿ ಮಕ್ಕಳ ಆಸಕ್ತಿ, ಕಲಿಕೆಗೆ ಪೂರಕವಾಗಿ ಮಾರ್ಗದರ್ಶನ ನೀಡುವ ಶಿಬಿರ ಅವಶ್ಯವಿದೆ.
  • < previous
  • 1
  • ...
  • 180
  • 181
  • 182
  • 183
  • 184
  • 185
  • 186
  • 187
  • 188
  • ...
  • 832
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved