• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಶಾಲೆಗಳಿಗೆ ಶೀಘ್ರ ಶಿಕ್ಷಕರ ನೇಮಕಕ್ಕೆ ಸಚಿವರೊಂದಿಗೆ ಚರ್ಚೆ: ಶಾಸಕ ಕೆ.ಎಂ.ಉದಯ್
ಕ್ಷೇತ್ರ ವ್ಯಾಪ್ತಿಯಲ್ಲಿ 234 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 160 ಶಿಕ್ಷಕರ ಹುದ್ದೆ ಖಾಲಿ ಇರುವುದು ನಮ್ಮ ಗಮನಕ್ಕೆ ಬಂದಿದೆ. ಖಾಲಿ ಇರುವ ಶಿಕ್ಷಕರು ಹುದ್ದೆ ಭರ್ತಿ ಮಾಡುವ ಸಂಬಂಧ ತಾವು ಶಿಕ್ಷಣ ಸಚಿವರೊಂದಿಗೆ ಚರ್ಚೆ ನಡೆಸುವುದರೊಂದಿಗೆ ಹುದ್ದೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು.
ಶ್ರೀಮಂತರ ಮೇಲೆ ಶೇ.40 ರಿಂದ 50ರಷ್ಟು ತೆರಿಗೆ ಹಾಕಿ : ಚಿತ್ರನಟ ಚೇತನ್
ದೇಶದಲ್ಲಿ 3 ಸಾವಿರ ರಾಜಕೀಯ ಪಕ್ಷಗಳು ಚುನಾವಣಾ ಆಯೋಗದಲ್ಲಿ ನೋಂದಣಿ ಮಾಡಿಕೊಂಡಿವೆ. ಇದರಲ್ಲಿ ಯಾವ ರಾಜಕೀಯ ಪಕ್ಷಗಳು ಸಹ ಸಂವಿಧಾನವನ್ನು ಎತ್ತಿಹಿಡಿಯುವ ಕೆಲಸ ಮಾಡುತ್ತಿಲ್ಲ. ವೈಜ್ಞಾನಿಕತೆಯನ್ನು ಅಂಕಿ-ಅಂಶಗಳು, ದಾಖಲೆಗಳ ಮೂಲಕ ತೀರ್ಮಾನಿಸಬೇಕೆ ಹೊರತು ಮೌಢ್ಯ, ಮೂಡನಂಬಿಕೆಗಳಿಂದಲ್ಲ.
ನಾಳೆಯಿಂದ ಉರುಮಾರಮ್ಮ, ಶ್ರೀಮಹಾದೇವಮ್ಮ ಜೋಡಿ ಹಬ್ಬದ ಜಾತ್ರಾ ಮಹೋತ್ಸವ
ಏ.22 ರಂದು ಸಂಜೆ 4.30ಕ್ಕೆ ಜೋಡಿ ಎತ್ತುಗಳ ಬಂಡಿ ಉತ್ಸವ ಉದ್ಘಾಟನೆ, 5.30ಕ್ಕೆ ಪುರ ಗ್ರಾಮದ ಜೋಡಿ ಬಸವೇಶ್ವರ ಪೂಜಾ ಕುಣಿತ ಸಮೇತ ಬಸಪ್ಪ ಹಾಗೂ ಸೂಗನಹಳ್ಳಿ ಬಸಪ್ಪ ಆಗಮನ, ನಂತರ 6.30ಕ್ಕೆ ಶ್ರೀ ಉರಮಾರಮ್ಮ ಪೂಜೆ, ಶ್ರೀ ಮಹಾದೇವಮ್ಮನ ಕರಗ ಹಾಗೂ ಶ್ರೀ ಬಸವೇಶ್ವರ ಪೂಜೆ, ಶ್ರೀ ಹಂಚಿದೇಮ್ಮನ ಹೆಬ್ಬಾರೆ, ವೆಂಕಟೇಶ್ವರನ ಖಣಜ ಮೆರವಣಿಗೆ ನಡೆಯಲಿದೆ.
ಶ್ರೀಮಾರಮ್ಮ ದೇವಸ್ಥಾನಕ್ಕೆ ವಿಜಯ ರಾಮೇಗೌಡರಿಂದ ಆರ್ಥಿಕ ಸಹಾಯ
ಸಾಂಸ್ಕೃತಿಕ ಶ್ರೀಮಂತ ದೇಶದಲ್ಲಿ ಸಾವಿರಾರು ವರ್ಷಗಳ ಹಿಂದೆಯೇ ನಮ್ಮ ಪುರಾತನ ಋಷಿ ಮುನಿಗಳು ಮತ್ತು ರಾಜ ಮಹಾರಾಜರು ಸಮಸ್ತ ವಿಶ್ವವೇ ಬೆರಗಾಗುವಂತಹ ವಾಸ್ತು ದೇವಾಲಯಗಳನ್ನು ನಿರ್ಮಿಸಿ ಜಗತ್ತಿನ ಗಮನ ಸೆಳೆದಿದ್ದಾರೆ.
ಕ್ಷತ್ರಿಯ ಸಮಾಜದವರೇ ತಮ್ಮ ಮಕ್ಕಳನ್ನು ಸೈನಿಕರನ್ನಾಗಿಸಿ: ಪಿಜಿಆರ್ ಸಿಂಧ್ಯಾ ಕರೆ
ಮರಾಠ ಜನಾಂಗವು ಮುಕ್ತವಾಗಿ ದೇಶ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಇರುತ್ತಾರೆ. ಯಾವುದೇ ಊರಿಗೋದರೂ ಒಬ್ಬ ಮಾಜಿ ಸೈನಿಕರು, ಕರ್ನಲ್‌ಗಳನ್ನು ನೋಡಬಹುದಿತ್ತು. ಮರಾಠ ಸಮುದಾಯದ ಮಕ್ಕಳು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಿದ್ದಾರೆ.
ನಾಳೆ ದೊಡ್ಡಬಾಲ ಗ್ರಾಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ
ಮೂರು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಹೋಮ ಹವನಾದಿ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್‍ಯಗಳು ಜರುಗಲಿವೆ. ಏ.21ರಂದು ಸಂಜೆ ಆಸುಪಾಸಿನ ವಿವಿಧ ಗ್ರಾಮಗಳಿಂದ ಆಗಮಿಸುವ 14 ಕೂಟದ ದೇವರುಗಳಿಗೆ ಗ್ರಾಮಸ್ಥರು ಧೂಪಾರತಿ ಮತ್ತು ಮಂಗಳವಾದ್ಯದೊಂದಿಗೆ ಅದ್ಧೂರಿ ಸ್ವಾಗತ ಕೋರುವರು.
ಮಹಾನ್ ಮಾನವತಾವಾದಿ ಡಾ.ಬಿ.ಆರ್.ಅಂಬೇಡ್ಕರ್: ಕೆ.ಜೆ.ರವಿಶಂಕರ್
ಭಾರತೀಯ ಸಂವಿಧಾನದ ವಾಸ್ತುಶಿಲ್ಪಿ, ನ್ಯಾಯ ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವವನ್ನು ಖಾತ್ರಿಪಡಿಸಿ ಭಾರತೀಯ ಸಂವಿಧಾನ ರಚಿಸಿದ ಮಹಾನ್ ಚೇತನ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಅರ್ಪಣಾ ಮನೋಭಾವದಿಂದ ಸ್ವೀಕರಿಸಿ ಮುನ್ನಡೆಯಬೇಕು.
ಸಹಕಾರ ಸಂಘಗಳ ಚುನಾವಣೆಗಳಲ್ಲಿ ಗೆಲುವು ಜಿಪಂ, ತಾಪಂಗೆ ದಿಕ್ಸೂಚಿ: ಸಿ.ಎಸ್.ಪುಟ್ಟರಾಜು
8 ಸ್ಥಾನಗಳಲ್ಲಿ ಜೆಡಿಎಸ್ ಬೆಂಬಲಿತರು ಆಯ್ಕೆಯಾಗಿದ್ದೇವೆ. ಮುಂದಿನ ದಿನಗಳಲ್ಲಿ ನಮ್ಮ ನಾಯಕರಾದ ಸಿ.ಎಸ್.ಪುಟ್ಟರಾಜು ಅವರ ಸಲಹೆ, ಸಹಕಾರ, ಮಾರ್ಗದರ್ಶನಪಡೆದು ಎಲ್ಲಾ ನಿರ್ದೇಶಕರು ಜತೆಗೂಡಿ ಕನಗನಮರಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುತ್ತೇವೆ.
ಭೂಮಿಯ ಆರಾಧನೆ, ಸಂರಕ್ಷಣೆ ಜವಾಬ್ದಾರಿ ಮುಂದಿನ ಪೀಳಿಗೆಗೆ ನೀಡಬೇಕಿದೆ: ಡಾ.ಕುಮಾರ
ಮನುಷ್ಯ ತನ್ನ ಆಸೆ ಕೂಪಕ್ಕೆ ಬಿದ್ದು ಭೂ ಸಂಪತ್ತನ್ನು ಲೂಟಿ ಮಾಡುತ್ತಿದ್ದಾನೆ. ಪ್ರಕೃತಿಯನ್ನು ವಿನಾಶದತ್ತ ಕೊಂಡೊಯ್ಯುತ್ತಿದ್ದಾನೆ. ಭೂಮಿ ಒಡಲನ್ನು ಎಷ್ಟೇ ಬಗೆದರೂ ಮುನಿ ಸಾಗದೆ ಭೂ ತಾಯಿ ನಮ್ಮ ಎಲ್ಲರನ್ನೂ ತನ್ನ ಮಕ್ಕಳಂತೆ ಆರೈಕೆ ಮಾಡಿಕೊಂಡು ಬರುತ್ತಿದೆ.
ಸಹಕಾರ, ಸಹಬಾಳ್ವೆ, ಭ್ರಾತೃತ್ವ ಮೂಡಲು ಎನ್‌ಎಸ್‌ಎಸ್ ಅಡಿಗಲ್ಲು: ಮಲ್ಲಿಕಾರ್ಜುನ್
ಇತ್ತೀಚಿನ ದಿನಗಳಲ್ಲಿ ದಿನೇ ದಿನೇ ಅಪಘಾತ ಸಂಭವಿಸಿ ಸಾವು ನೋವುಗಳನ್ನು ನೋಡುತ್ತಿದ್ದೇವೆ. ಇದಕ್ಕೆ ಕಾರಣ ಹುಡುಕಿಕೊಂಡು ಹೋದಾಗ ಅದರಲ್ಲೂ ಯುವ ಸಮೂಹ ಅಪಘಾತದಿಂದ ಅವಘಡ ಉಂಟಾಗಿ ಇಡೀ ಸಂಸಾರಗಳು ಕಷ್ಟ ಅನುಭವಿಸುವುದನ್ನು ಕಾಣುತ್ತಿದ್ದೇವೆ.
  • < previous
  • 1
  • ...
  • 182
  • 183
  • 184
  • 185
  • 186
  • 187
  • 188
  • 189
  • 190
  • ...
  • 832
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved