• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಯೊಬ್ಬರಿಗೂ ಕಾನೂನು ಅರಿವು ಮೂಡಿಸಿದೆ ವಾಜ್ಯಮುಕ್ತ ಸಮಾಜ ನಿರ್ಮಾಣ ಸಾಧ್ಯ
ನಗರ ಪ್ರದೇಶದ ಜನತೆಗೆ ಇರುವಷ್ಟು ಕಾನೂನು ಅರಿವು ಗ್ರಾಮೀಣ ಪ್ರದೇಶದ ಜನರಿಗಿಲ್ಲ. ಕಾನೂನು ದಿನೇ ದಿನೇ ಕಠಿಣವಾಗುತ್ತಿದ್ದು, ಅದರ ಅರಿವು ಪಡೆದರೆ ಕಾನೂನು ಸಲಹೆಗಳು ಮುಕ್ತವಾಗಿ ದೊರೆಯುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾರ್ವಜನಿಕರಿಗೆ ಉಚಿತ ಕಾನೂನು ಅರಿವು ಮೂಡಿಸಲು ಪ್ರಾಧಿಕಾರ ರಚಿಸಿದೆ.
ಮೇ 1ರಂದು ಶ್ರೀರಸ ಸಿದ್ದೇಶ್ವರ ಮಠದ ಗುರುಪಟ್ಟಾಧಿಕಾರ ಮಹೋತ್ಸವ
ಕ್ಷೇತ್ರದಲ್ಲಿ ಜಾತಿ ಭೇದವಿಲ್ಲದೇ ಧಾರ್ಮಿಕ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ಗುರು ಪರಂಪರೆಯಲ್ಲಿ ಬಂದ ಶ್ರೀಮಠಕ್ಕೆ ತಾಲೂಕಿನ ವಾಸುವಳ್ಳಿ ಬಸವಣ್ಣ ಮತ್ತು ಕುಮಾರಿ ದಂಪತಿಯ ಪುತ್ರ ನಾಗಬಸಪ್ಪ ಅವರನ್ನು ಮುಂದಿನ ಉತ್ತರಾಧಿಕಾರಿಯನ್ನಾಗಿ ಮಾಡಲು ಗುರುಗಳು ಹಾಗೂ ಭಕ್ತರ ಸಮಕ್ಷಮದಲ್ಲಿ ತೀರ್ಮಾನಿಸಲಾಗಿದೆ.
ಜಾಗತೀಕರಣದಿಂದ ಶಿಕ್ಷಣ ಕ್ಷೇತ್ರದ ಮೇಲೆ ಪರಿಣಾಮ: ಕೆ.ಬಿ.ಚಂದ್ರಶೇಖರ್
ಅಜ್ಜಿಯ ಮನೆಗಳು ಕಣ್ಮರೆಯಾಗಿರುವ ಇಂದಿನ ದಿನಗಳಲ್ಲಿ ಬೇಸಿಗೆ ಶಿಬಿರಗಳು ಮಕ್ಕಳ ಕ್ರಿಯಾಶೀಲ ಚಟುವಟಿಗಳನ್ನು ಉತ್ತೇಜಿಸುತ್ತಿವೆ. ಮಕ್ಕಳು ಕಲಿಕಾ ಒತ್ತಡದಿಂದ ಹೊರಬಂದು ಹಾಡು, ನೃತ್ಯ ಮತ್ತಿತರ ಸೃಜನಶೀಲ ಚಟುವಟಿಕೆಗಳು ಮತ್ತು ಆಟೋಟಗಳಲ್ಲಿ ಭಾಗವಹಿಸಿ ತಮ್ಮ ಅಂತಸತ್ವ ಹೆಚ್ಚಿಸಿಕೊಳ್ಳಲು ಇತಂಹ ಶಿಬಿರಗಳು ಸಹಕಾರಿಯಾಗಿವೆ.
ಸಂಗೀತ - ಸಾಹಿತ್ಯ ಜೀವಂತವಾಗಿರಲು ಕಲೆ ಅನಾವರಣಗೊಳ್ಳಬೇಕು: ಕೆ.ಕಲ್ಯಾಣ್
ಸಂಗೀತ-ಸಾಹಿತ್ಯ, ಸಾಂಸ್ಕೃತಿಕ ಸೊಗಡಿನಲ್ಲಿ ಎಲ್ಲರನ್ನೂ ಒಗ್ಗೂಡಿಸುವ ಇಂತಹ ವೇದಿಕೆ ಬೇಕಾಗಿವೆ. ಕಮರ್ಷಿಯಲ್ ಸಭೆ-ಸಮಾರಂಭ ಮಾಡಿದರೂ ಜನ ಸೇರಲ್ಲ. ಸಂಗೀತ, ಕಲಾ ಕಾರ್ಯಕ್ರಮಗಳಲ್ಲಿ ಕಲಾಮಂದಿರಕ್ಕೆ ತುಂಬಿರುವ ಜನರನ್ನು ನೋಡಿದರೆ ಇವರಲ್ಲಿರುವ ಸಂಗೀತದ ಪ್ರೀತಿ, ಗೌರವ ಎಷ್ಟಿದೆ ಎಂಬುದನ್ನು ಮರೆಯಲು ಸಾಧ್ಯವಿಲ್ಲ.
ಸಂಭ್ರಮದಿಂದ ನಡೆದ ಶ್ರೀಬಡಗೂಡಮ್ಮದೇವಿ ರಥೋತ್ಸವ
ನಾಗಮಂಗಲ ಪಟ್ಟಣ ಸೇರಿದಂತೆ ಸುತ್ತಮುತ್ತಲ ಹತ್ತು ಗ್ರಾಮಗಳ ಅಧಿದೇವತೆ ಶ್ರೀಬಡಗೂಡಮ್ಮದೇವಿ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶನಿವಾರ ಸಂಜೆ ಬಹಳ ವಿಜೃಂಭಣೆಯಿಂದ ನೆರವೇರಿತು.
ವಿಜೃಂಭಣೆಯಿಂದ ನಡೆದ ಪುರಾಣ ಪ್ರಸಿದ್ಧ ನರಸಿಂಹಸ್ವಾಮಿ ಬ್ರಹ್ಮರಥೋತ್ಸವ
ಶ್ರೀಮದ್ದೂರಮ್ಮ ಹಾಗೂ ನರಸಿಂಹಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ದೇಗುಲಗಳಲ್ಲಿ ಕಳೆದ 15 ದಿನಗಳಿಂದ ವಿಶೇಷ ಪೂಜಾ ಕಾರ್ಯಗಳು ನೆರವೇರಿದವು. ಶ್ರೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವದ ಅಂಗವಾಗಿ ಶನಿವಾರ ಮುಂಜಾನೆ ಮೂಲ ವಿಗ್ರಹಕ್ಕೆ ಅಭಿಷೇಕ ಪುಷ್ಪಾಲಂಕಾರ ದೊಂದಿಗೆ ಮಹಾ ಮಂಗಳಾರತಿ ನೆರವೇರಿಸಲಾಯಿತು.
ಯೋಧರಂತೆ ವಿದ್ಯಾರ್ಥಿಗಳು ಸಮಾಜ ಕಾಪಾಡಬೇಕು: ವಿಜಯರಾಮೇಗೌಡ
ಗ್ರಾಮ ಸ್ವರಾಜ್ಯದ ಕಲ್ಪನೆಯೆ ಅತ್ಯಂತ ಸುಂದರವಾದದ್ದು. ನಗರ ಪ್ರದೇಶದ ಜನರಿಗಿಂತ ಅತಿ ಹೆಚ್ಚು ಸೌಲಭ್ಯ ವಂಚಿತರಾಗಿರುವ ಗ್ರಾಮೀಣ ಜನರ ಬಳಿಗೆ ತೆರಳಿ ಅವರಿಗೆ ಸೇವೆ ಒದಗಿಸಬೇಕು. ಮಕ್ಕಳ ಭವಿಷ್ಯವನ್ನು ಸುಭದ್ರಗೊಳಿಸಲು ಗ್ರಾಮೀಣರ ಜೀವನದ ಬಗೆಗೆ ಗೌರವ ಬರುವ ರೀತಿಯ ಶಿಕ್ಷಣ ಕೊಡಬೇಕಾಗಿದೆ.
ರಕ್ತದಾನ ಮೌಲ್ಯಯುತವಾದದ್ದು, ಪ್ರತಿಯೊಬ್ಬರೂ ರಕ್ತದ ಗುಂಪು ತಿಳಿಯಬೇಕು: ಆಲಂಗೂರು ಮಂಜುನಾಥ್
ಎಲ್ಲರಿಗೂ ರಕ್ತದ ಬಣ್ಣ ತಿಳಿದಿರುತ್ತದೆ. ಆದರೆ, ಪ್ರತಿಯೊಬ್ಬರಿಗೂ ತಮ್ಮ ದೇಹದ ರಕ್ತ ಯಾವ ಗುಂಪಿಗೆ ಸೇರಿದೆ ಎಂದು ತಿಳಿದಿರಬೇಕಾಗಿದೆ. ದೇಹದಲ್ಲಿ ರಕ್ತದ ಕೊರತೆಯಾದರೆ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇಂತಹ ಸಂದರ್ಭದಲ್ಲಿ ರೋಗಿಗಳಿಗೆ ಅವಶ್ಯಕವಾಗಿರುವ ರಕ್ತವನ್ನು ನೀಡಲು ರಕ್ತದಾನ ಮಾಡುವುದು ಅಗತ್ಯ.
ಜಾತಿಗಣತಿ ಬಗ್ಗೆ ಕಾಂಗ್ರೆಸ್‌ನಲ್ಲಿ ಭಿನ್ನಾಭಿಪ್ರಾಯವಿಲ್ಲ: ಶಾಸಕ ಕೆ.ಎಂ. ಉದಯ್
ಬಿಜೆಪಿ ಮತ್ತು ಮಿತ್ರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಗೆ ಹೆಚ್ಚಿನ ಸವಲತ್ತು ನೀಡಿ ನಮಗೆ ಅಲ್ಪ ಸ್ವಲ್ಪ ಸವಲತ್ತು ನೀಡಿ ಮಲತಾಯಿ ಧೋರಣೆ ತೋರುತ್ತಿರುವ ಕೇಂದ್ರ ಸರ್ಕಾರದ ಕ್ರಮ ಎಷ್ಟು ಸರಿ ಈ ಬಗ್ಗೆ ಬಿಜೆಪಿ ಪಕ್ಷದವರು ಆತ್ಮವಲೋಕನ ಮಾಡಿ ಕೊಳ್ಳಲಿ.
ಬಸವಣ್ಣವರ ಆದರ್ಶ ಎಲ್ಲರೂ ಪಾಲಿಸಬೇಕು: ಜಿಲ್ಲಾಧಿಕಾರಿ ಡಾ.ಕುಮಾರ
ಬಸವಣ್ಣನವರು ಕರ್ನಾಟಕ ರಾಜ್ಯಕ್ಕೆ ಮಾತ್ರವಲ್ಲ ವಿಶ್ವಕ್ಕೆ ಮಾದರಿ. ಇಡೀ ಜಗತ್ತಿಗೆ ವಿಶ್ವ ಗುರು ಆದವರು. ಒಬ್ಬ ಚಿಂತಕರಾಗಿ, ವಚನಕಾರರಾಗಿ 12 ನೇ ಶತಮಾನದಿಂದ ಇಲ್ಲಿಯವರೆಗೂ ಅವರು ಸಮಾಜಕ್ಕೆ ನೀಡಿರುವ ಬೋಧನೆಗಳು, ಚಿಂತನೆಗಳು, ಮೌಲ್ಯಗಳು ಹಾಗೂ ಆದರ್ಶಗಳು ನಿಜಕ್ಕೂ ಅಪಾರ ಅವರ ಹಾದಿಯಲ್ಲಿ ಪ್ರತಿಯೊಬ್ಬರು ಸಾಗಬೇಕು.
  • < previous
  • 1
  • ...
  • 183
  • 184
  • 185
  • 186
  • 187
  • 188
  • 189
  • 190
  • 191
  • ...
  • 832
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved