• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಖಾನೆಗಳ ಸ್ಥಾಪನೆಗೆ ಸಮಯ ಕೊಡಿ
ಮದ್ದೂರಿನಲ್ಲಿ ಎರಡು, ಮೂರು ಕಾರ್ಖಾನೆ ತರಬೇಕಿದೆ. ಐದು ಸಾವಿರ ಕೋಟಿ ಬಂಡವಾಳ ಹಾಕುವವರನ್ನು ಕರೆ ತರುತ್ತೇನೆ. ಇದಕ್ಕೆ ಸಮಯದ ಅಗತ್ಯವಿದೆ. ಜಿಲ್ಲೆಯ ಜನರು ಸಮಯ ಕೊಡುವಂತೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದರು.
ಹೇಮಗಿರಿಯ ಕಲ್ಯಾಣ ವೆಂಕಟರಮಣಸ್ವಾಮಿಗೆ ಮಹಾಭಿಷೇಕ
ತಾಲೂಕಿನ ವಿವಿಧ ವೈಷ್ಣವ ದೇವಾಲಯಗಳಲ್ಲಿ ವೈಕುಂಠ ಏಕಾದಶಿ ಅಂಗವಾಗಿ ವಿಶೇಷ ಪೂಜೆ- ಪುನಸ್ಕಾರಗಳು ಶ್ರದ್ಧಾ- ಭಕ್ತಿಯಿಂದ ನಡೆದವು.
ಹಾಸ್ಟೆಲ್‌ನಲ್ಲಿ ಇಲ್ಲದ ವಾರ್ಡನ್‌ಗೆ ಶಾಸಕರಿಂದ ಹಿಗ್ಗಾಮುಗ್ಗಾ ತರಾಟೆ
ತಾಲೂಕಿನ ಕೆರೆ ತೊಣ್ಣೂರು ಮೊರಾರ್ಜಿ ದೇಸಾಯಿ ವಿದ್ಯಾರ್ಥಿ ನಿಲಯಕ್ಕೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ದಿಢೀರ್ ಭೇಟಿ ನೀಡಿ ಹಾಸ್ಟೆಲ್‌ನಲ್ಲಿ ಇಲ್ಲದ ವಾರ್ಡನ್‌ಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ಗುರುವಾರ ನಡೆದಿದೆ.
ಸುಮಲತಾ ಅವರ ಕಾರು ಹತ್ತಲ್ಲ ಎಂದು ನಾನು ಹೇಳಿಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿ
ಮಾಜಿ ಸಂಸದೆ ಸುಮಲತಾ ಅವರ ಕಾರು ಹತ್ತಲ್ಲ ಎಂದು ನಾನು ಹೇಳಿಲ್ಲ. ಈ ವಿಚಾರದಲ್ಲಿ ಚಿಲ್ಲರೆ ರೀತಿ ರಾಜಕೀಯ ಬೆರೆಸುವ ಅವಶ್ಯಕತೆ ನನಗಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು.
ಮಳವಳ್ಳಿಯ ವಿವಿಧ ದೇಗುಲಗಳಲ್ಲಿ ವಿಶೇಷ ಪೂಜಾ ಕೈಂಕರ್ಯ
ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಪಟ್ಟಣದ ಕೋಟೆ ಸಾರಂಗಪಣಿ ದೇವಸ್ಥಾನ, ಹೊರವಲಯದ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನ ಹಾಗೂ ತಾಲೂಕಿನ ಸುಣ್ಣದದೊಡ್ಡಿ ಲಕ್ಷ್ಮೀನಾರಾಯಣಸ್ವಾಮಿ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು.
ಭತ್ತ ಖರೀದಿ ಕೇಂದ್ರ ತೆರೆಯದ ರಾಜ್ಯ ಸರ್ಕಾರ, ಜಿಲ್ಲಾಡಳಿತ:ಬಿಜೆಪಿ ರೈತ ಮೋರ್ಚಾ ವತಿಯಿಂದ ಡೀಸಿ ಕಚೇರಿ ಎದುರು ಪ್ರತಿಭಟನೆ
ದಲ್ಲಾಳಿಗಳು ಬೆಳೆಗಾರರಿಂದ ಖರೀದಿಸುತ್ತಿರುವ ಭತ್ತದ ತೂಕದಲ್ಲೂ ವ್ಯತ್ಯಾಸವಾಗುತ್ತಿದೆ. 74 ಕಿಲೋ ಹಸಿ ಭತ್ತವನ್ನು 70 ಕಿಲೋಗೆ ಹಾಗೂ ಸ್ವಲ್ಪ ಒಣಗಿರುವ 72 ಕಿಲೋ ಭತ್ತವನ್ನು 70 ಕಿಲೋಗೆ ಪರಿಗಣಿಸುತ್ತಿದ್ದಾರೆ. ಜೊತೆಗೆ, ಚೀಲದ ತೂಕದ ಲೆಕ್ಕದಲ್ಲಿ 1 ಕಿಲೋವನ್ನು ಕಳೆಯಲಾಗುತ್ತಿದೆ ಎಂದು ಕಿಡಿಕಾರಿದರು.
ಶ್ರೀ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ 25 ಸಾವಿರಕ್ಕೂ ಹೆಚ್ಚು ಭಕ್ತರ ದರ್ಶನ
ಬೆಳಗ್ಗೆ ಸೋಮು ಮತ್ತು ತಂಡದಿಂದ ವಾದ್ಯಗೋಷ್ಠಿ, ಮೈಸೂರಿನ ಸಂಜೀವಿನಿ ಭಜನಾ ಮಂಡಳಿ ಜಯಶಂಕರ್ ಮತ್ತು ನಿರ್ಮಲರಿಂದ ಭಜನೆ, ಶಿವಾರ ಉಮೇಶ್ ತಂಡದಿಂದ ಭಕ್ತಿಗೀತೆ, ಸಂಜೆ ಮಳವಳ್ಳಿ ಸಂಗೀತ ಶಾಲೆ ನಿರ್ದೇಶಕಿ ಸಿಂಧೂ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ, ಹರಿಕಥಾ ವಿದ್ವಾನ್ ಕಾರಸವಾಡಿ ಸಚ್ಚಿನ್ ಮತ್ತು ತಂಡದಿಂದ ಶ್ರೀನಿವಾಸ ಕಲ್ಯಾಣ ಹರಿಕಥೆ, ರಾತ್ರಿ ಮಲ್ಲರಾಜು ತಂಡದಿಂದ ಹೆಬ್ಬೆಟ್ಟು ನಾಟಕ ಪ್ರದರ್ಶನಗೊಂಡಿತು.
ಮದ್ದೂರಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ
ನಂತರ ಮಾರ್ಗ ಮಧ್ಯ ಹೆಮ್ಮನಹಳ್ಳಿ, ತೊರೆಶೆಟ್ಟಿಹಳ್ಳಿ, ಕೆಸ್ತೂರು, ದುಡ್ಡನಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ರಸ್ತೆ ಇಕ್ಕಲಗಳಲ್ಲಿ ನೆರೆದಿದ್ದ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಕುಮಾರಸ್ವಾಮಿ ಅವರಿಗೆ ಹೂ ಮಳೆಗರೆದು ಬೃಹತ್ ಗಾತ್ರದ ಸೇಬಿನ ಹಾರ ಹಾಕಿ ಅಭಿನಂದಿಸಿದರು.
ಕಬ್ಬಿನ ದರ, ಸಕ್ಕರೆ ಬೆಲೆ ಹೆಚ್ಚಳಕ್ಕೆ ಕೇಂದ್ರದ ಗಮನ ಸೆಳೆಯಿರಿ: ರೈತರಿಂದ ಮನವಿ
ಸಕ್ಕರೆ ಕಾರ್ಖಾನೆ ಮಾಲೀಕರು ಸಹ ಕಾರ್ಖಾನೆಗೆ ಸರಬರಾಜು ಮಾಡಿದ ಕಬ್ಬಿಗೆ ಸಮಯಕ್ಕೆ ಸರಿಯಾಗಿ ಹಣ ಪಾವತಿ ಮಾಡುತ್ತಿಲ್ಲ. ಕಾರ್ಖಾನೆ ಮಾಲೀಕರನ್ನು ಕೇಳಿದರೆ ಕೇಂದ್ರ ಸರ್ಕಾರ ಸಕ್ಕರೆ ಬೆಲೆ ಹೆಚ್ಚಳ ಮಾಡದ ಕಾರಣ ಕಬ್ಬಿಗೆ ಹೆಚ್ಚಿನ ದರ ನಿಗದಿ ಮಾಡಲು ಸಾಧ್ಯವಿಲ್ಲ ಎಂದು ಸಬೂಬು ಹೇಳುತ್ತಿದ್ದಾರೆ ಎಂದು ಆರೋಪಿಸಿದರು.
ಹೊಸ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಅನುದಾನ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ
ಮದ್ದೂರು ಪಟ್ಟಣದ ರೇಷ್ಮೆ ಇಲಾಖೆಗೆ ಸೇರಿದ ಜಾಗದಲ್ಲಿ ಹೊಸ ನ್ಯಾಯಾಲಯ ಕಟ್ಟಡ, ನ್ಯಾಯಾಧೀಶರ ವಸತಿ ಗೃಹ ನಿರ್ಮಾಣಕ್ಕೆ 4.30 ಗುಂಟೆ ಜಮೀನನ್ನು ಮಂಜೂರು ಮಾಡಿದೆ ಎಂದರು. ನ್ಯಾಯಾಲಯದ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಹೈಕೋರ್ಟ್ ರಿಜಿಸ್ಟರ್ ಅವರಿಂದ ಪ್ರಸ್ತಾವನೆ ಸಲ್ಲಿಸಲಾಗುವುದು.
  • < previous
  • 1
  • ...
  • 183
  • 184
  • 185
  • 186
  • 187
  • 188
  • 189
  • 190
  • 191
  • ...
  • 683
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved