• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಕ್ಕುಪತ್ರಕ್ಕಾಗಿ ಶ್ರೀರಂಗಪಟ್ಟಣ ತಾಪಂ ಕಚೇರಿಗೆ ಕಡತನಾಳು ಗ್ರಾಮಸ್ಥರ ಮುತ್ತಿಗೆ
ದರಸಗುಪ್ಪೆ ಪಂಚಾಯ್ತಿ ವ್ಯಾಪ್ತಿಗೆ ಬರುವ ಕಡತನಾಳು ಗ್ರಾಮದ ಸರ್ಕಾರಿ ಸರ್ವೇ ನಂ 91ರಲ್ಲಿ ತಾಪಂ ಇಒ ಹೆಸರಿಗೆ ಖಾತೆ ಇದೆ. ಈ ಸ್ಥಳದಲ್ಲಿ ಕಳೆದ 20 ವರ್ಷಗಳಿಂದ ಮನೆಗಳ ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದು, ಈ ಮನೆಗಳಿಗೆ ಗ್ರಾಮ ಪಂಚಾಯ್ತಿಯಿಂದ ಬರುವ ಯಾವುದೇ ಸೌಲಭ್ಯಗಳನ್ನ ನೀಡಿಲ್ಲ.
ವೈಭವದ ಪಟ್ಟಲದಮ್ಮನ ಜಾತ್ರಾ ಮಹೋತ್ಸವಕ್ಕೆ ತೆರೆ
ನಾಲ್ಕು ದಿನಗಳ ಕಾಲ ವೈಭವಪೂರ್ವಕವಾಗಿ ನಡೆದ ಹಲಗೂರು ಮತ್ತು ವಳಗೆರೆದೊಡ್ಡಿ ಎರಡು ಗ್ರಾಮಗಳ ಆರಾಧ್ಯ ದೇವತೆ ಶ್ರೀಪಟ್ಟಲದಮ್ಮನ ಜಾತ್ರಾ ಮಹೋತ್ಸವ ಶನಿವಾರ ಬೆಳಗಿನ ಜಾವ ಕೊಂಡೋತ್ಸವದೊಂದಿಗೆ ತೆರೆ ಕಂಡಿತು.
ಜಾನಪದ ಕಲೆ ಉಳಿಯಲು ಗ್ರಾಮೀಣ ಜನರ ಕೊಡುಗೆ ಅಪಾರ: ಶಾಸಕ ಎಚ್.ಟಿ.ಮಂಜು
ವರ್ಷಕ್ಕೊಮ್ಮೆ ನಡೆಯುವ ಈ ರಂಗ ಹಬ್ಬಎಲ್ಲರ ಮನಸ್ಸಿಗೆ ಮುದ ನೀಡಲಿದೆ. ರಂಗಕುಣಿತ ಸರ್ವೆ ಸಾಮಾನ್ಯವಾಗಿದ್ದು, ಪ್ರತಿ ಗ್ರಾಮಗಳಲ್ಲಿಯೂ ಜಾನಪದದ ಕಲೆಯಾಗಿದೆ. ಸುಗ್ಗಿಯ ಹಿಗ್ಗಿನ ಸಂಭ್ರಮ ಮನೆ ಮಾಡಲು ರಂಗನ ಕುಣಿತವನ್ನು ನಮ್ಮ ಹಿರಿಯರು ರಂಗದ ಹಬ್ಬದಂದು ಆಚರಿಸುತ್ತಾ ಬಂದಿದ್ದಾರೆ.
ಬೆಸಗರಹಳ್ಳಿ ಕೃಷಿ ಸಹಕಾರ ಸಂಘಕ್ಕೆ ರಂಜನ್ ಕುಮಾರ್ ಅಧ್ಯಕ್ಷರಾಗಿ ಆಯ್ಕೆ
ಸಂಘದಲ್ಲಿ 4 ಸಾವಿರ ಷೇರುದಾರರಿದ್ದು, 2 ಸಾವಿರ ಷೇರುದಾರರಿಗೆ ಬೆಳೆಸಾಲ, ಮಧ್ಯಮಾವಧಿ ಸಾಲ ಹಾಗೂ ಸ್ವ ಸಹಾಯ ಸಂಘಗಳ ಗುಂಪಿಗೆ ಸಾಲ ಒಟ್ಟು 13 ಕೋಟಿ ರು. ಸಾಲ ನೀಡಲಾಗಿದೆ.ಶೇ.95 ರಷ್ಟು ವಸೂಲಾತಿಯಾಗುತ್ತಿದೆ.
ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸಿ: ಕೆ.ಆರ್.ನಂದಿನಿ
ನ್ಯಾಯಬೆಲೆ ಅಂಗಡಿಯ ಮಾಲೀಕರು ಪಡಿತರ ವಿತರಿಸುವ ಸಂದರ್ಭದಲ್ಲಿ ಸಾರ್ವಜನಿಕರ ಬಳಿ ಯಾವುದೇ ಹಣ ಪಡೆಯದೆ ಪಂಡಿತರ ನೀಡಬೇಕು. ಜಿಲ್ಲೆಯ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಹಣ ಪಡೆಯುತ್ತಿದ್ದರೆ ಸಾರ್ವಜನಿಕರು ಸಂಬಂಧ ಪಟ್ಟ ಅಧಿಕಾರಿಗಳಿಗೆ ದೂರು ಸಲ್ಲಿಸಿ, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಬಡವರಿಗೆ ನಿವೇಶನ ಕಲ್ಪಿಸಲು ಗ್ರಾಪಂ ವ್ಯಾಪ್ತಿ ಜಮೀನು ಗುರುತಿಸಿ: ಶಾಸಕ ರಮೇಶ ಬಂಡಿಸಿದ್ದೇಗೌಡ
ಸರ್ಕಾರಿ ಭೂಮಿಗಳು ಗುರುತು ಮಾಡಿ ಆಯಾ ಗ್ರಾಪಂ ವ್ಯಾಪ್ತಿಯಲ್ಲಿ ಗ್ರಾಪಂ ಅಧಿಕಾರಿಗಳು ಸರ್ವೇ ಕಾರ್ಯ ನಡೆಸಬೇಕು. ಅದರ ಸುತ್ತಲೂ ತಂತಿ ಬೇಲಿಗಳ ನಿರ್ಮಿಸಿ ರಕ್ಷಣೆ ಮಾಡಬೇಕು. ಒಂದು ವೇಳೆ ಸರ್ಕಾರಿ ಜಮೀನುಗಳು ಒತ್ತುವರಿಯಾಗಿದ್ದರೂ ಅದನ್ನು ತೆರವುಗೊಳಿಸಲು ಅಗತ್ಯ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳು ಮುಂದಾಗಬೇಕು.
ಶ್ರೀರಂಗಪಟ್ಟಣ ತಾಲೂಕು ಕಚೇರಿಗೆ ಲೋಕಾಯುಕ್ತ ಪೊಲೀಸರ ದಿಢೀರ್ ಭೇಟಿ
ಶ್ರೀರಂಗಪಟ್ಟಣ ತಾಲೂಕು ಕಚೇರಿಗೆ ಲೋಕಾಯುಕ್ತ ಎಸ್‌ಪಿ ಸುರೇಶ್‌ಬಾಬು, ಇನ್ಸ್‌ಪೆಕ್ಟರ್ ಬ್ಯಾಟರಾಯಿಗೌಡ ಸೇರಿದಂತೆ 9 ಮಂದಿ ಸಿಬ್ಬಂದಿ ತಂಡ ಕಡತಗಳ ಪರಿಶೀಲನೆ ನಡೆಸಿತು. ಉಪ ತಹಶೀಲ್ದಾರ್ ಸೇರಿದಂತೆ ಹಲವು ಅಧಿಕಾರಿಗಳ ಬಳಿ ಇರುವ ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿದೆ.
ಅಗ್ನಿ ಅವಘಡಗಳ ಬಗ್ಗೆ ಅಗ್ನಿಶಾಮಕ ಠಾಣಾಧಿಕಾರಿಗಳಿಂದ ಅಣಕು ಪ್ರದರ್ಶನ
ಏ.14 ರಿಂದ 20 ರವರೆಗೆ ‘ಸುರಕ್ಷಿತ ಭಾರತವನ್ನು ಹುಟ್ಟು ಹಾಕಲು ಒಂದಾಗೋಣ’ ಎಂಬ ಘೋಷ ವಾಕ್ಯದೊಂದಿಗೆ ಸಪ್ತಾಹ ಆಚರಿಸಲಾಗುತ್ತಿದೆ ಅಮೂಲ್ಯ ಜೀವವನ್ನು, ಸಸ್ಯ ಸಂಪತ್ತನ್ನು ಬೆಂಕಿಯಿಂದ ರಕ್ಷಿಸಿ ಅಗ್ನಿ ಸುರಕ್ಷತಾ ಕ್ರಮಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ. ಅಗ್ನಿ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಿ.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಗೆ ತಡೆ: ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ
ದಲಿತರ ಮೇಲಿನ ದೌರ್ಜನ್ಯ, ಅಸ್ಪೃಶ್ಯತೆ ಆಚರಣೆ, ಸಾಮಾಜಿಕ ಬಹಿಷ್ಕಾರ, ದೇವಸ್ಥಾನಗಳಿಗೆ ಪ್ರವೇಶ ನಿರಾಕರಣೆ ಇಂಥ ವಿಷಯಗಳ ಬಗ್ಗೆ ಪೊಲೀಸ್ ಇಲಾಖೆಯ ಗಮನಕ್ಕೆ ತಂದರೆ ತ್ವರಿತಗತಿಯಲ್ಲಿ ಕ್ರಮ ವಹಿಸಲಾಗುವುದು. ಮೈಕ್ರೋ ಫೈನಾನ್ಸ್ ವಿರುದ್ಧ ಮುಂದಿನ ದಿನಗಳಲ್ಲಿ ನಿಯಮಗಳು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಯಾಗಲಿದೆ.
ವಿಶ್ವ ಚಾಂಪಿಯನ್ ಖೋ-ಖೋ ಆಟಗಾರ ಎಂ.ಕೆ.ಗೌತಮ್‌ಗೆ ತವರಿನ ಸನ್ಮಾನ
2025ರ ಪುರುಷರ ಖೋ-ಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸಿದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ಹೋಬಳಿ ಡಿ.ಮಲ್ಲಿಗೆರೆಯ ಎಂ.ಕೆ.ಗೌತಮ್ ಅವರಿಗೆ ಗ್ರಾಮಸ್ಥರು ತವರಿನ ಸನ್ಮಾನ ಮಾಡಿದರು.
  • < previous
  • 1
  • ...
  • 184
  • 185
  • 186
  • 187
  • 188
  • 189
  • 190
  • 191
  • 192
  • ...
  • 832
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved