• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಪಾಲಪುರ ಗ್ರಾಪಂ ಸದಸ್ಯೆ ಸದಸ್ಯತ್ವ ರದ್ದರಿಗೆ ಜಿಪಂ ಸಿಇಒ ಶಿಫಾರಸು
ಅಧಿಕಾರ ದುರುಪಯೋಗಪಡಿಸಿಕೊಂಡು ತಮ್ಮ ಪುತ್ರನಿಗೆ ಪಂಚಾಯ್ತಿ ಅಭಿವೃದ್ಧಿ ಕಾಮಗಾರಿಗಳನ್ನು ವಹಿಸಿ ಅನುಷ್ಠಾನಗೊಳಿಸಿರುವ ಸಂಬಂಧ ಮಂಡ್ಯ ತಾಲೂಕಿನ ಗೋಪಾಲಪುರ ಗ್ರಾಪಂ ಸದಸ್ಯೆ ಸುಧಾ ಸಿದ್ದೇಗೌಡ ಅವರ ಸದಸ್ಯತ್ವ ರದ್ದುಗೊಳಿಸುವಂತೆ ಜಿಪಂ ಸಿಇಒ ಕೆ.ಆರ್.ನಂದಿನಿ ಅವರು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ಶಿಫಾರಸು ಮಾಡಿದ್ದಾರೆ.
ಮಂಡ್ಯ ಜಿಲ್ಲಾ ಕಸಾಪ ಹಲವರ ಸದಸ್ಯತ್ವ ರದ್ದು...!
ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಹಲವು ಸದಸ್ಯರ ವಿರುದ್ಧ ರಾಜ್ಯಾಧ್ಯಕ್ಷ ಡಾ.ಮಹೇಶ್ ಜೋಶಿ ಸೇಡಿನ ಸಮರ ಸಾರಿದ್ದಾರೆ. ವಾರಕ್ಕೊಬ್ಬರಿಗೆ ಷೋಕಾಸ್ ನೋಟಿಸ್ ನೀಡಿ ಅವರ ಸದಸ್ಯತ್ವವನ್ನು ರದ್ದುಗೊಳಿಸಲಾರಂಭಿಸಿದ್ದಾರೆ. ಈಗಾಗಲೇ ಹಲವರ ಸದಸ್ಯತ್ವವನ್ನು ಅಮಾನತುಗೊಳಿಸಿದ್ದು, ಇನ್ನೂ ಹಲವರಿಗೆ ನೋಟಿಸ್ ಜಾರಿಗೊಳಿಸಿ ಸದಸ್ಯತ್ವ ರದ್ದುಪಡಿಸುವ ಮುನ್ಸೂಚನೆ ನೀಡಿದ್ದಾರೆ.
ರಕ್ತದಾನದಿಂದ ಅನೇಕರ ಜೀವ ಉಳಿಸಬಹುದು: ಎಸ್.ಡಿ ಬೆನ್ನೂರ
ಒಬ್ಬರು ರಕ್ತದಾನ ಮಾಡುವುದರಿಂದ ಮೂರು ಜೀವಗಳನ್ನು ಉಳಿಸಬಹುದು. ರಕ್ತ ಹೀನತೆಯಿಂದ ಬಳಲುತ್ತಿರುವ ಗರ್ಭಿಣಿ, ಬಾಣಂತಿಯರಿಗೆ, ಅಪಘಾತವಾಗಿ ತೀವ್ರ ರಕ್ತ ಸ್ರಾವವಾದಾಗ, ಕ್ಯಾನ್ಸರ್, ಡೆಂಘೀ ಜ್ವರದಿಂದ ಬಳಲುತ್ತಿರುವ ರೋಗಿಗೆ, ವೈರಲ್ ಫೀವರ್ ಹಾಗೂ ರಕ್ತ ಹೀನತೆ ಮಾಡುವಂತಹ ಇತರೆ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ರಕ್ತದ ಅವಶ್ಯಕತೆ ಇದೆ.
ಏ.೨೬ಕ್ಕೆ ರಾಜ್ಯಾದ್ಯಂತ ಈಡುಗಾಯಿ ಚಳವಳಿ: ವಾಟಾಳ್ ನಾಗರಾಜ್
ಕರ್ನಾಟಕ ಏಕೀಕರಣಗೊಂಡು ಇಷ್ಟು ವರ್ಷವಾದರೂ ಕನ್ನಡಿಗರಿಗೆ ಉದ್ಯೋಗ ನೀಡಲು ಒಂದು ನೀತಿಯನ್ನು ರೂಪಿಸಲು ಯಾವುದೇ ಸರ್ಕಾರಗಳಿಗೆ ಸಾಧ್ಯವಾಗಿಲ್ಲ. ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆ ನಿಷೇಧಿಸುವ ತಾಕತ್ತಿಲ್ಲ. ಸರೋಜಿನಿ ಮಹಿಷಿ ವರದಿ ಮಾಡುವ ಧೈರ್ಯವಿಲ್ಲ. ಪರಭಾಷಿಗರ ದಬ್ಬಾಳಿಕೆ ಹೆಚ್ಚಾಗಿದೆ. ಪರಭಾಷಾ ಚಿತ್ರಗಳನ್ನು ನಿಷೇಧಿಸಬೇಕಿದೆ.
ಬಸವೇಶ್ವರ ಜಯಂತಿ ಅಂಗವಾಗಿ ಅನುಭವ ಮಂಟಪದ ಬಸವ ರಥಕ್ಕೆ ಸ್ವಾಗತ
ಏ.30 ರಂದು ಬಸವೇಶ್ವರರ ಜಯಂತಿ ಅಂಗವಾಗಿ ಬಸವ ರಥ ಸಂಚರಿಸಲಿದೆ. ಬಸವಣ್ಣರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಪ್ರಸ್ತುತ ದಿನಗಳಲ್ಲಿ ನೆಮ್ಮದಿ ಜೀವನ ಸಾಗಿಸಬೇಕು. ಇದರಿಂದ ಮನುಷ್ಯನಲ್ಲಿ ಆಸೆ ಅನಿಸಿಕೆಗಳ ಹೆಚ್ಚಿನ ಒತ್ತಡ ಇರುವುದಿಲ್ಲ.
ಬಿಂಡಳ್ಳಿ ಕೃಷಿ ಪತ್ತಿನ ಸಂಘದ ಚುನಾವಣೆ: 9 ಮಂದಿ ಜೆಡಿಎಸ್ ಬೆಂಬಲಿತರು ಆಯ್ಕೆ
ಚುನಾವಣೆಯಲ್ಲಿ 9 ಮಂದಿ ಗೆಲುವು ಸಾಧಿಸುವ ಮೂಲಕ ಅಧಿಕಾರವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ. ಕ್ಷೇತ್ರದಲ್ಲಿ ನಡೆಯುತ್ತಿರುವ ಬಹುತೇಕ ಚುನಾವಣೆಗಳಲ್ಲಿ ಜೆಡಿಎಸ್ ಬೆಂಬಲಿತರು ಆಯ್ಕೆಯಾಗುವ ಮೂಲಕ ಪಕ್ಷದ ಕೈಬಲಪಡಿಸುವ ಕೆಲಸ ಮಾಡುತ್ತಿದ್ದಾರೆ.
ದೇಶದ ರೈತರ ಹಿತ ಬಲಿಕೊಡುತ್ತಿರುವ ಪ್ರಧಾನಿಗಳು: ಟಿ.ಯಶವಂತ್ ಆಕ್ರೋಶ
ಪ್ರಧಾನಿ ಮೋದಿ ರೈತರ ಭೂಮಿ ಕೈಗಾರಿಕೋದ್ಯಮಿಗಳಿಗೆ ಕಡಿಮೆ ಬೆಲೆಗೆ ಮಾರಾಟ ಮಾಡಲು ಹೊರಟಿದ್ದಾರೆ. ಸರ್ಕಾರಿ ಯೋಜನೆಗಳ ಹೆಸರಿನಲ್ಲಿ ಕೃಷಿ ಯೋಗ್ಯ ಭೂಮಿ ಸ್ವಾಧೀನ ಪಡಿಸಿಕೊಳ್ಳಲಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಆಹಾರದ ಬಿಕ್ಕಟ್ಟು ತಲೆದೋರುವ ನಿರೀಕ್ಷೆ ಇದೆ.
ಅನುದಾನ-ಅನುದಾನ ರಹಿತ ಶಾಲೆಗಳಿಗೆ ತಾರತಮ್ಯ: ಕೆ.ವಿವೇಕಾನಂದ
ಅನುದಾನಿತ ಶಾಲೆಗಳ ಕಟ್ಟಡಗಳ ಸ್ಥಿತಿಯ ಬಗ್ಗೆ ಪ್ರತಿ ವರ್ಷ ಪ್ರಮಾಣ ಪತ್ರ ಸಲ್ಲಿಸುವುದು, ಮಕ್ಕಳ ನೋಂದಣಿ ಪ್ರಮಾಣಪತ್ರ ಸಲ್ಲಿಕೆಯನ್ನು ಕಡ್ಡಾಯಗೊಳಿಸುವ ಮೂಲಕ ಅಧಿಕಾರಿಗಳ ಲಂಚಕ್ಕೆ ಸರ್ಕಾರ ದಾರಿ ಮಾಡಿಕೊಟ್ಟಿದೆ. ಇಂತಹ ನಿಯಮಗಳನ್ನು ರೂಪಿಸುವುದಕ್ಕೂ ಮೊದಲು ಸರ್ಕಾರಿ ಶಾಲೆಗಳ ಸ್ಥಿತಿ-ಗತಿ ಹೇಗಿದೆ, ಅಲ್ಲಿ ಎಷ್ಟು ಸಂಖ್ಯೆಯ ಮಕ್ಕಳು ದಾಖಲಾಗುತ್ತಿದ್ದಾರೆ.
ರಾಷ್ಟ್ರ ಕಟ್ಟುವ ಕೆಲಸದಲ್ಲಿ ಯುವಕರು ಸಕ್ರಿಯರಾಗಿ: ಶಾಸಕ ಎಚ್.ಟಿ.ಮಂಜು
ಸಮಾಜದಲ್ಲಿ ಉಳ್ಳವರು ಮತ್ತು ಬಡವರ ಅಂತರ ದಿನೇ ದಿನೇ ಜಾಸ್ತಿಯಾಗುತ್ತಿದೆ. ಇದಕ್ಕೆ ಕಾರಣವನ್ನು ವಿದ್ಯಾರ್ಥಿಗಳು ಇಂತಹ ಶಿಬಿರಗಳಲ್ಲಿ ಅಧ್ಯಯನ ಮಾಡುವ ಮೂಲಕ ಅನಾವರಣ ಮಾಡಬೇಕು. ನಾನು ಕೂಡ ಒಂದು ಕಾಲದಲ್ಲಿ ಎನ್‌ಎಸ್‌ಎಸ್ ವಿದ್ಯಾರ್ಥಿಯಾಗಿದ್ದೆ. ಈ ಕಾಲೇಜು ನನ್ನ ಅಂತರಾಳದ ಶಕ್ತಿಯನ್ನು ಹೊರಹೊಮ್ಮಿಸಿ ಶಾಸಕನನ್ನಾಗಿ ರೂಪಿಸಿದೆ. ನೀವು ಕೂಡ ಭವಿಷ್ಯದಲ್ಲಿ ನಾಯಕತ್ವವನ್ನು ಪಡೆಯಬಹುದು.
ತೈಲೂರಮ್ಮನ ವೀರಹಬ್ಬದ ಅಂಗವಾಗಿ ವಿಶೇಷ ಪೂಜೆ
ತೈಲೂರು ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಅಸಂಖ್ಯಾತ ಮಹಿಳೆಯರು ಮೆರವಣಿಗೆಯಲ್ಲಿ ಬಂದು ಮೀಸಲು ನೀರು ನೊಂದಿಗೆ ತಂಬಿಟ್ಟಿನ ಆರತಿ ಬೆಳಗಿದರು. ಬಳಿಕ ಶ್ರೀತೈಲೂರಮ್ಮ, ಆವೇರಹಳ್ಳಿಯ ಶ್ರೀ ಪಟಾಲ ದಮ್ಮ, ಹುಣಸೆಮರದೊಡ್ಡಿಯ ಶ್ರೀಮಾರಮ್ಮ ದೇವಿ ಹೂವು, ಹೊಂಬಾಳೆ ಅರ್ಪಿಸಿ, ಧನ್ಯತಾಭಾವ ಮೆರೆದರು.
  • < previous
  • 1
  • ...
  • 185
  • 186
  • 187
  • 188
  • 189
  • 190
  • 191
  • 192
  • 193
  • ...
  • 832
  • next >
Top Stories
ಮತ್ತೆ ಕಲ್ಲು ತೂರಾಟ: ಮದ್ದೂರು ಕೊತ ಕೊತ..!
ತೊಗರಿ ರೈತನಿಗೆ ಗದರಿದ ಖರ್ಗೆ ವಿರುದ್ಧ ವಿಪಕ್ಷ ಗರಂ
ಯಾದಗಿರಿ ಅಕ್ಕಿ ಜಪ್ತಿ ಕೇಸ್‌ ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿ ರಹಸ್ಯ ಬಯಲು
ಕಾಶ್ಮೀರದ ಉಗ್ರರಿಗೆ ಹಣ: ರಾಜ್ಯದಲ್ಲಿ ಎನ್‌ಐಎ ಬೇಟೆ
ನೇಪಾಳದಲ್ಲಿ ಫೇಸ್‌ಬುಕ್‌ ನಿಷೇಧಿಸಿದ್ದಕ್ಕೆ ಯುವಕರ ದಂಗೆ: 20 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved