• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೃತ ನಾಗರತ್ನ ಕುಟುಂಬಕ್ಕೆ 10 ಲಕ್ಷ ರು. ಪರಿಹಾರ ನೀಡಿ: ಲಿಂಗರಾಜಮೂರ್ತಿ
9 ಹಸುಗಳನ್ನು ಹೊಂದಿದ್ದ ನಾಗರತ್ನ ಅವರು ಹಾಲು ಉತ್ಪಾದನೆಯಲ್ಲಿ ಕುಂಠಿತ ಆದ ಪರಿಣಾಮ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಸುಗಳ ನಿರ್ವಹಣೆಗಾಗಿಯೇ ದಿನದಿಂದ ದಿನಕ್ಕೆ ಸಾಲ ಹೆಚ್ಚಾಗಿದೆ. ಸಾಲಗಾರರ ಕಿರುಕುಳದಿಂದ ಮನನೊಂದ ನಾಗರತ್ನ ಸಾಲ ತೀರಿಸಲಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗ್ರಾಮೀಣ ಕೃಷಿ ಸಹಕಾರ ಸಂಘ ಪ್ರಸಕ್ತ ವರ್ಷ 27 ಲಕ್ಷ ರು. ಲಾಭ: ಪ್ರಸನ್ನಕುಮಾರ್
ಮದ್ದೂರು ತಾಲೂಕಿನ ಹೊಸಕೆರೆ ಗ್ರಾಮದ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ಪ್ರಸಕ್ತ ವರ್ಷ 27 ಲಕ್ಷ ರು. ಲಾಭಗಳಿಸುವ ಮೂಲಕ ಉತ್ತಮವಾಗಿ ನಡೆಯುತ್ತಿದೆ. ಸಂಘದ ಎಲ್ಲಾ ನಿರ್ದೇಶಕರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಹಿನ್ನೆಲೆಯಲ್ಲಿ ಸಂಘವು ಲಾಭಗಳಿಸಲು ಸಾಧ್ಯವಾಯಿತು.
ಶತಮಾನದ ಸರ್ಕಾರಿ ಶಾಲೆ ಬಲವರ್ಧನೆಗೆ ಸಹಕಾರ: ಕೀರ್ತಿರಾಜ್
ಶತಮಾನದ ಶಾಲೆಗೆ ಕಂಪ್ಯೂಟರ್ ಹಾಗೂ ಗ್ರಂಥಾಲಯಕ್ಕೆ ಪುಸ್ತಕಗಳು ಹಾಗೂ ವಿಜ್ಞಾನ ಪ್ರಯೋಗಾಲಯಕ್ಕೆ ಬೇಕಾದ ವ್ಯವಸ್ಥೆ ಮಾಡಿಕೊಡಲಾಗುತ್ತದೆ. ಶಾಲೆಯಲ್ಲಿ ಈ ವರ್ಷ ಹಮ್ಮಿಕೊಳ್ಳುವ 150ನೇ ವರ್ಷದ ಸಮಾರಂಭದ ಯಶಸ್ಸಿಗೂ ಸಹಕಾರ ನೀಡಲಾಗುವುದು.
ಸಂದೇಶ್ ನಾಗರಾಜು ಅವರಿಂದ ಗಣನೀಯ ಸಾಧನೆ: ಡಿ.ಶ್ರೀನಿವಾಸ್
ಟಿಎಪಿಸಿಎಂಎಸ್ ನಿರ್ದೇಶಕರಾಗಿ, ಡಿಸಿಸಿ ಬ್ಯಾಂಕ್ ನಿರ್ದೇಶಕರು ಹಾಗೂ ಅಧ್ಯಕ್ಷರಾಗಿ ಮತ್ತು ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ಕೆಲಸ ಮಾಡುವ ಮೂಲಕ ಜನಸೇವೆ ಮಾಡಿದ್ದಾರೆ. ಸಂಸ್ಥೆಗೆ ವೈಯಕ್ತಿಕವಾಗಿ 10 ಲಕ್ಷ ಹಣನೀಡಿದ ಕೊಡುಗೈದಾನಿಗಳಾಗಿದ್ದಾರೆ. 80 ವಸಂತಗಳನ್ನು ಪೂರೈಸಿರುವ ಅವರು ಮುಂದಿನ ದಿನಗಳಲ್ಲಿ ಇವರು ಮತ್ತಷ್ಟು ಉತ್ತುಂಗ ಸ್ಥಿತಿಗೆ ಏರಲಿ.
ಕಂದಾಚಾರ, ಮೌಢ್ಯಾಚರಣೆಗೆ ಜನರು ಮಾರು ಹೋಗಿದ್ದಾರೆ: ವಿ.ಕೃಷ್ಣಪ್ಪ
ಸಂಪನ್ಮೂಲ ವ್ಯಕ್ತಿಗಳು ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು. ಶಿಕ್ಷಕರು ಶಾಲಾ ಮಕ್ಕಳಿಗೆ ಸಂಶೋಧನಾ ಚಟುವಟಿಕೆ ಕೈಗೊಳ್ಳುವ ಮೂಲಕ ಭವಿಷ್ಯದ ವಿಜ್ಞಾನಿಗಳಾಗಿ ರೂಪಿಸಲು ಮುಂದಾಗಬೇಕು. ಗ್ರಾಮೀಣ ಪ್ರದೇಶದಲ್ಲಿ ಇಂದಿಗೂ ಎಲ್ಲ ಆಚರಣೆಗಳೂ ಜೀವಂತವಾಗಿವೆ.
ಅಭಿವೃದ್ಧಿ ಸಹಿಸದೆ ಕೆಲಸ ಕಾರ್ಯಗಳಿಗೆ ಕೆಲವರಿಂದ ತೊಂದರೆ: ಕೆ.ಎಂ.ಉದಯ್
ನಾನು ಶಾಸಕನಾಗಿ ಆಯ್ಕೆಯಾದ ಮೇಲೆ ಗ್ರಾಮಸ್ಥರ ಕೋರಿಕೆ ಮೇರೆಗೆ ಗ್ರಾಮದ ಅಭಿವೃದ್ಧಿಗಾಗಿ ಈಗಾಗಲೇ ಎರಡು ರಸ್ತೆಗಳನ್ನು ನಿರ್ಮಾಣ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಗ್ರಾಮದಲ್ಲಿನ ರಸ್ತೆ ಮತ್ತು ಚರಂಡಿಗಳ ಕಾಮಗಾರಿ ಕೈಗೊಂಡು ಅಭಿವೃದ್ಧಿಪಡಿಸಲಾಗವುದು.
ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಪೂರಕ ಯೋಜನಾ ವರದಿ ಸಿದ್ಧಪಡಿಸಿ: ಚಲುವರಾಯಸ್ವಾಮಿ
ಜಿಲ್ಲಾ ಯೋಜನಾ ವರದಿ ಸಿದ್ಧಪಡಿಸಲು ಮುಖ್ಯವಾಗಿ ಕೃಷಿ, ಆರೋಗ್ಯ, ಶಿಕ್ಷಣ, ತೋಟಗಾರಿಕೆ, ಪಶುಸಂಗೋಪನೆ ಇಲಾಖೆಯವರಿಗೆ ಮೂಲದಲ್ಲಿ ಇರುವ ಸಮಸ್ಯೆಗಳು ಹಾಗೂ ಅದನ್ನು ಪರಿಹರಿಸಲು ಕ್ರಮಗಳ ಕುರಿತು ವರದಿ ನೀಡುವಂತೆ ತಿಳಿಸಲಾಗಿದೆ. ಮಂಡ್ಯ ನಗರಸಭೆಗೆ ಹೊಂದಿಕೊಂಡಿರುವ ಗ್ರಾಮ ಪಂಚಾಯ್ತಿಗಳನ್ನು ನಗರಸಭೆಯ ವ್ಯಾಪ್ತಿಗೆ ತಂದು ಅಭಿವೃದ್ಧಿಪಡಿಸಬೇಕಿದೆ.
ಮಂಡ್ಯ ಜಿಲ್ಲೆಯ 10 ಗ್ರಾಮಗಳು ಮಾದರಿ ಸೌರ ಗ್ರಾಮ ಸ್ಪರ್ಧೆಗೆ ಆಯ್ಕೆ
ಮಂಡ್ಯ ಜಿಲ್ಲೆಯ 10 ಗ್ರಾಮಗಳಾದ ಪಾಂಡವಪುರ ತಾಲೂಕಿನ ಕೆನ್ನಾಳು, ಗುಮ್ಮನಹಳ್ಳಿ, ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ, ಅರಕೆರೆ, ಮಂಡ್ಯ ತಾಲೂಕಿನ ಕೀಲಾರ, ಸಂತೆಕಸಲಗೆರೆ, ಮದ್ದೂರು ತಾಲೂಕಿನ ಬೆಸಗರಹಳ್ಳಿ, ಕೆಸ್ತೂರು, ಮಳವಳ್ಳಿ ತಾಲೂಕಿನ ಬೆಳಕವಾಡಿ, ಕಿರುಗಾವಲು ಪಿ.ಎಂ.ಸೂರ್ಯ ಘರ್ ಮುಫ್ತ್ ಬಿಜಿಲಿ ಯೋಜನೆಯಡಿ ಮಾದರಿ ಸೋಲಾರ್ ಗ್ರಾಮ ಸ್ಪರ್ಧೆಗೆ ಆಯ್ಕೆ.
ಬುರುಡೆ ಪ್ರಕರಣವನ್ನು ಎನ್‌ಐಎಗೆ ವಹಿಸಿ: ಜೆಡಿಎಸ್‌ ಯುವ ನಾಯಕ ನಿಖಿಲ್
ಶ್ರೀಕ್ಷೇತ್ರದ ಬಗ್ಗೆ ಸಾಕಷ್ಟು ತಪ್ಪು ಕಲ್ಪನೆಗಳು, ಅಪಮಾನಗಳನ್ನು ಇದುವರೆಗೂ ಸಹಿಸಿಕೊಂಡು ಬರುತ್ತಿದ್ದೇವೆ. ಇದೊಂದು ಸಂಘಟಿತ ಪಿತೂರಿಯಾಗಿದ್ದು, ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆ ತರುವ ಪ್ರಯತ್ನ, ಸಂಚು, ಷಡ್ಯಂತ್ರದಂತೆ ಕಂಡುಬರುತ್ತಿದೆ. ಪಿತೂರಿಗಾರರಿಗೆ ವಿದೇಶದಿಂದ ಹಣ ಹರಿದುಬರುತ್ತಿರುವ ಬಗ್ಗೆ ಮಾಹಿತಿ ಇದ್ದು ಇದರ ಹಿಂದೆ ಯಾರಿದ್ದಾರೆ, ಇಡೀ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಾದರೆ ಎನ್‌ಐಎ ತನಿಖೆಗೆ ವಹಿಸುವುದು ಸೂಕ್ತ.
ಮೈಷುಗರ್‌ನ ೨೮ ಎಕರೆಯಲ್ಲಿ ಅಕ್ರಮ ಅನುಭೋಗ: ಸಿ.ಡಿ.ಗಂಗಾಧರ್
ಒತ್ತುವರಿಯಾಗಿರುವ ಜಾಗದಲ್ಲಿ ೭.೧೦ ಎಕರೆ ವಾಣಿಜ್ಯ ಉದ್ದೇಶಗಳಿಗೆ ಬಳಕೆಯಾಗುತ್ತಿದ್ದರೆ ೨೦.೨೯ ಎಕರೆ ಪ್ರದೇಶದಲ್ಲಿ ವ್ಯವಸಾಯ ಚಟುವಟಿಕೆ ನಡೆಸಲಾಗುತ್ತಿದೆ. ಖಾಸಗಿಯವರು ಹಲವಾರು ದಶಕಗಳಿಂದ ಅಕ್ರಮ ಅನುಭೋಗದಲ್ಲಿದ್ದು, ಜಮೀನಿಗೆ ಸಂಬಂಧಿಸಿದ ಯಾವುದೇ ದಾಖಲೆಗಳು ಅವರ ಬಳಿ ಇಲ್ಲ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 838
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved