• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯ ಮಟ್ಟದ ಕಲೋತ್ಸವಕ್ಕೆ ಬಿ.ಎಂ.ನವ್ಯಶ್ರೀ ಆಯ್ಕೆ
ಕಳೆದ ವರ್ಷವೂ ಸಹ ರಾಜ್ಯಮಟ್ಕಕ್ಕೆ ಆಯ್ಕೆಯಾಗಿದ್ದ ಬಿ.ಎಂ.ನವ್ಯಶ್ರೀ, ಶಿವಮೊಗ್ಗದಲ್ಲಿ ನಡೆದ ಕಲೋತ್ಸವ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಗಳಿಸಿದ್ದರು. ನವ್ಯಶ್ರೀ ನಗರದ ಗುರುದೇವ ಲಲಿತಕಲಾ ಅಕಾಡೆಮಿಯ ನಿರ್ದೇಶಕರಾದ ವಿದುಷಿ ಡಾ.ಚೇತನ ರಾಧಾಕೃಷ್ಣ ಅವರ ಭರತನಾಟ್ಯ ಶಾಲೆಯಲ್ಲಿ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದಾರೆ.
20 ಕ್ಯಾನ್ಸರ್ ರೋಗಿಗಳಿಗೆ ರೋಬೋಟಿಕ್ ಶಸ್ತ್ರಚಿಕಿತ್ಸೆ: ಡಾ.ವಿಜಯಕುಮಾರ್
ಕ್ಯಾನ್ಸರ್ ಚಿಕಿತ್ಸೆಯಲ್ಲಿ ಡಾ.ವಿನ್ಸಿ ರೊಬೊಟಿಕ್ ಸರ್ಜಿಕಲ್ ಸಿಸ್ಟಮ್ ಪರಿಚಯಿಸಿರುವುದು ರೊಬೊಟಿಕ್ ಸರ್ಜರಿಯಲ್ಲಿ ಕ್ರಾಂತಿಕಾರಿಕ ಮೈಲಿಗಲ್ಲಾಗಿದೆ. ಅಲ್ಲದೇ, 20 ರೊಬೊಟಿಕ್ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ.
ಗ್ಯಾರಂಟಿ ಯೋಜನೆಗಳ ಸದ್ಬಳಕೆಗೆ ಅಗತ್ಯ ಕ್ರಮ: ಎಂ.ಎಲ್.ದಿನೇಶ್
2024ರ ಅಕ್ಟೋಬರ್ ವರೆಗೂ ಸರ್ಕಾರದಿಂದ ಗೃಹಲಕ್ಷ್ಮಿಯೋಜನೆ ಹಣ ಬಿಡುಗಡೆಯಾಗಿದ್ದು, ಇಲ್ಲಿವರೆಗೆ ಶೇ.99.25 ರಷ್ಟು ಗುರಿ ಮಾಡಿದ್ದು, ಎಲ್ಲಾ ನೋಂದಾವಣೆಯಾದ ಫಲಾನುಭವಿಗಳಿಗೆ ಈ ಯೋಜನೆ ಸಮರ್ಪಕವಾಗಿ ತಲುಪಿದೆ. ಶ್ರೀರಂಗಪಟ್ಟಣ ತಾಲೂಕಿನಾಧ್ಯಂತ ಒಟ್ಟು 4,77,561 ಮಂದಿ ಫಲಾನುಭವಿಗಳಲ್ಲಿ 4,60,231 ಮಂದಿಗೆ ಅಂದರೆ ಶೇ.96.37 ರಷ್ಟು ಗುರಿ ತಲುಪಿದೆ.
ರಂಗನತಿಟ್ಟು ಬೋಟ್‌ಮೆನ್‌ಗಳ ಕಾಯಂಗೆ ಆಗ್ರಹ
ರಂಗನತಿಟ್ಟು ಪಕ್ಷಿಧಾಮದ ಪಾರಂಪರಿಕ ಪ್ರವಾಸಿ ಕೇಂದ್ರವಾಗಿದ್ದು, ಅದರಿಂದ ಮಾಸಿಕ ಲಕ್ಷಾಂತರ ರು. ಆದಾಯ ಬರುತ್ತಿದೆ. ಅರಣ್ಯ ಇಲಾಖೆ ಸುಪರ್ದಿಯಲ್ಲಿರುವ ಪಕ್ಷಿಧಾಮವು 40 ಎಕರೆ ವಿಸ್ತೀರ್ಣದಲ್ಲಿದೆ. ಇಲ್ಲಿ ಬೋಟಿಂಗ್‌ ಸೇರಿ ಪಕ್ಷಿಗಳ ವೀಕ್ಷಣೆಗೆ ಅವಕಾಶವಿದೆ. ಈ ಬೋಟಿಂಗ್‌ ವ್ಯವಸ್ಥೆಯಿಂದಲೇ ಪಕ್ಷಿಧಾಮಕ್ಕೆ ಹೆಚ್ಚಿನ ಪ್ರವಾಸಿಗರು ಬರುತ್ತಿದ್ದಾರೆ.
ಜ.೯ರಿಂದ ಕೆವಿಎಸ್ ನೆನಪಿನ ನಾಟಕೋತ್ಸವ: ಪ್ರೊ.ಜೆ.ಪಿ.
ನಾಟಕೋತ್ಸವದ ಉದ್ಘಾಟನೆಯನ್ನು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಶಾಸಕ ಪಿ.ರವಿಕುಮಾರ್ ವಹಿಸುವರು. ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ.ನಾಗರಾಜಮೂರ್ತಿ ಪ್ರಾಸ್ತಾವಿಕ ಮಾತನಾಡುವರು.
ಸಚಿವ ನಿತಿನ್ ಗಡ್ಕರಿ ಅವರಲ್ಲಿ ಮಂಡ್ಯ ಹೊರ ವರ್ತುಲ ರಸ್ತೆ ಅಭಿವೃದ್ಧಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಮನವಿ
ಮಂಡ್ಯ ಹೆದ್ದಾರಿಯ ಬೈಪಾಸ್ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಹಳ್ಳದಿಣ್ಣೆ ಬಿದ್ದು ವಾಹನ ಸವಾರರಿಗೆ ಬಹಳಷ್ಟು ತೊಂದರೆ ಆಗಿದೆ. ರಾತ್ರಿ ಸಮಯದಲ್ಲಿ ಈ ರಸ್ತೆಯಲ್ಲಿ ಸಂಚಾರ ಮಾಡುವುದು ಅಪಾಯಕಾರಿ ಆಗಿದೆ ಎಂದು ಗಡ್ಕರಿ ಅವರಿಗೆ ಕುಮಾರಸ್ವಾಮಿ ಅವರು ಮನವರಿಕೆ ಮಾಡಿಕೊಟ್ಟರು.
ವಿಶೇಷಚೇತನರಿಗೆ ಉನ್ನತ ಸೌಕರ್ಯ ಸಿಗಲಿ: ಎಂ.ವಿ.ಪ್ರಕಾಶ್
ವಿಶೇಷ ಚೇತನರಿಗೆ ಹಲವು ಕಾರ್ಯಕ್ರಮವನ್ನು ಸರ್ಕಾರ ಆಯೋಜಿಸಿ ಜಾಗೃತಿ ಮೂಡಿಸುತ್ತಿದೆ ಸರ್ಕಾರದ ಸೌಲಭ್ಯವನ್ನು ಫಲಾನುಭವಿಗಳಿಗೆ ಸಿಗುವ ಹಾಗೆ ಎಲ್ಲರೂ ಗಮನ ಹರಿಸಬೇಕು. ಇದರಿಂದ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ದೊರಕಿಸಿದಂತಾಗುತ್ತದೆ.
ನಿಮಿಷಾಂಬ ದೇಗುಲ ಹುಂಡಿಯಲ್ಲಿ 53,98,437 ರು. ಸಂಗ್ರಹ
ಗಂಜಾಂನ ಪ್ರಸಿದ್ಧ ಶ್ರೀನಿಮಿಷಾಂಬ ದೇವಾಲಯದ ಇಒ ಕೃಷ್ಣ ನೇತೃತ್ವದಲ್ಲಿ ನಡೆದ ಏಣಿಕೆಯಲ್ಲಿ, ದೇವಾಲಯದ 19 ಹುಂಡಿಗಳನ್ನು ತೆರೆದು ಏಣಿಕೆ ಮಾಡಲಾಯಿತು. ಎಲ್ಲಾ ಹುಂಡಿಗಳಿಂದ ಒಟ್ಟು 53,38,437 ರು. ಹಣ ಸಂಗ್ರಹವಾಗಿದೆ.
ಆರೋಗ್ಯ ಶಿಬಿರದಲ್ಲಿ 40 ಮಂದಿಯಿಂದ ರಕ್ತದಾನ: ಎಚ್.ಎಂ.ಆನಂದ್ ಕುಮಾರ್
ರಕ್ತದಾನ ಶಿಬಿರದಲ್ಲಿ 40 ಜನರು ರಕ್ತದಾನ ಮಾಡಿದ್ದಾರೆ. 300 ಜನರಿಗೆ ಕಣ್ಣಿನ ತಪಾಸಣೆ ಮಾಡಿ ಉಚಿತ ಕನ್ನಡಕಗಳನ್ನು ನೀಡಲಾಗಿದೆ. ಆರೋಗ್ಯ ಶಿಬಿರ ಯಶಸ್ವಿಯಾಗಲು ಸಹಕರಿಸಿದ ಎಲ್ಲರಿಗೂ, ಸಂಘದ ನಿರ್ದೇಶಕರಿಗೆ ನಾನು ಆಭಾರಿಯಾಗಿದ್ದೇನೆ.
ವ್ಯಸನ ಮುಕ್ತ ಸಮಾಜದಿಂದ ಆರೋಗ್ಯಕರ ವಾತಾವರಣ: ತಿಲಕ್ ರಾಜ್
ಕುಡಿತ ಮತ್ತಿತರ ವ್ಯಸನಗಳಿಗೆ ಒಳಗಾದ ವ್ಯಕ್ತಿ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಳೆದುಕೊಳ್ಳುತ್ತಾನೆ. ದುಶ್ಚಟಗಳಿಗೆ ಒಳಗಾದ ವ್ಯಕ್ತಿಯ ಕುಟುಂಬಗಳೂ ಸಾಮಾಜಿಕವಾಗಿ ಕುಗ್ಗಿ ಹೋಗುತ್ತವೆ. ವಿದ್ಯಾರ್ಥಿ ದೆಸೆಯಲ್ಲಿಯೇ ಮಕ್ಕಳಿಗೆ ಕುಡಿತ ಮತ್ತಿತರ ದುಶ್ಚಟಗಳಿಂದ ಆಗುವ ದುಷ್ಪರಿಣಾಮಗಳ ಅರಿವು ಮೂಡಿಸಬೇಕು.
  • < previous
  • 1
  • ...
  • 186
  • 187
  • 188
  • 189
  • 190
  • 191
  • 192
  • 193
  • 194
  • ...
  • 684
  • next >
Top Stories
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
ವಾಘಾ ಗಡಿ ಪ್ರವೇಶಕ್ಕೆ ಅಪ್ಘನ್ ಟ್ರಕ್‌ಗಳಿಗೆ ಭಾರತ ಅನುಮತಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved