• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಡ್ಯದಲ್ಲಿ ಡ್ರಗ್ಸ್: ಕೇರಳದ ಮೂವರ ಬಂಧನ
ವ್ಯಕ್ತಿಯು ಅಶೋಕನಗರದ ಒಂದನೇ ಕ್ರಾಸ್‌ನಲ್ಲಿರುವ ಮನೆಯ ಕಾಂಪೌಂಡ್‌ನೊಳಗೆ ಓಡಿಹೋಗಿದ್ದು, ಮನೆಯ ಹಿಂಭಾಗದ ಗೋದಾಮು ಬಳಿ ಪೊಲೀಸರು ಆತನನ್ನು ಸೆರೆಹಿಡಿದರು.
ವಾಹನಗಳ ಪಾರ್ಕಿಂಗ್ ಸ್ಥಳವಾದ ಗಾಂಧಿ ಉದ್ಯಾನವನ!
ಮೊನ್ನೆಯಷ್ಟೇ ಕುವೆಂಪುನಗರದ ಉದ್ಯಾನವನದಲ್ಲಿ ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದರೆ, ಇದೀಗ ನಗರದ ಹೃದಯ ಭಾಗದಲ್ಲಿರುವ ಮಹಾತ್ಮಗಾಂಧಿ ಉದ್ಯಾನವನ ವಾಹನಗಳ ಪಾರ್ಕಿಂಗ್ ಸ್ಥಳವಾಗಿ ರೂಪಾಂತರಗೊಂಡಿದೆ.
ಹಣಕಾಸು ವಿಚಾರಕ್ಕೆ ಯುವಕ ಸಾವು
ಯುವಕರ ಗುಂಪು ನಡೆಸಿದ ಹಲ್ಲೆಯಿಂದ ಕೋಮಾ ಸ್ಥಿತಿ ತಲುಪಿದ್ದ ಸುಮಂತ್ 13 ದಿನಗಳ ಬಳಿಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ರಾಜ್ಯಾಧಿಕಾರ ಪ್ರಜ್ಞೆ ಇದ್ದಾಗ ಚುನಾವಣಾ ಗೆಲುವು ಸಾಧ್ಯ: ಶಿವಶಂಕರ್
ದೇಶದಲ್ಲಿ ಬಿಎಸ್‌ಪಿ ಸ್ಥಾಪನೆಯಾಗಿ 41 ವರ್ಷಗಳಾಗಿವೆ, ಬಹುಜನ ಚಳುವಳಿಯ ಮೂಲಕ ಕಾನ್ಸಿರಾಂ ಅವರು ಜನರಲ್ಲಿ ರಾಜಕೀಯ ಪ್ರಜ್ಞೆ ಮತ್ತು ಅಂಬೇಡ್ಕರ್ ಸಿದ್ದಾಂತಗಳ ಬಗ್ಗೆ ಅರಿವು ಹೆಚ್ಚಿಸಿದರು ಎಂದು ಸ್ಮರಿಸಿದರು.
ನಿಯಮಗಳಿಗೆ ತಾಪಂ, ಗ್ರಾಪಂ ನೌಕರರು ಡೋಂಟ್‌ಕೇರ್..!
ಪಂಚಾಯಿತಿಯ ಪಿಡಿಓ ಮತ್ತು ಇತರ ನೌಕರರು ಸರ್ಕಾರದ ಕಚೇರಿ ಆರಂಭದ ಸಮಯ 10 ಗಂಟೆಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗುವುದು.
ವೈಭವದಿಂದ ಜರುಗಿದ ಶ್ರೀಕಾಲಭೈರವೇಶ್ವರ ರಥೋತ್ಸವ
ಶ್ರೀ ಕಾಲಭೈರವೇಶ್ವರ ಸ್ವಾಮಿ ಉತ್ಸವ ಮೂರ್ತಿ ಇದ್ದ ರಥಕ್ಕೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯದರ್ಶಿ ಶ್ರೀ ಪ್ರಸನ್ನನಂದನಾಥ ಸ್ವಾಮೀಜಿ ಚಾಲನೆ ನೀಡಿದರು.
ಏ.೧೮ರಂದು ಡಾ.ನಿಶ್ಚಲಾನಂದನಾಥ ಸ್ವಾಮೀಜಿಗೆ ಗೌರವಾರ್ಪಣೆ
ಡಾ.ಎಚ್.ಎನ್.ನಾಗರಾಜು ಜಿಲ್ಲೆಯಲ್ಲಿ ತಹಸೀಲ್ದಾರ್, ಉಪವಿಭಾಗಾಧಿಕಾರಿ, ಅಪರ ಜಿಲ್ಲಾಧಿಕಾರಿಯಾಗಿ ೧೮ ವರ್ಷಗಳು ಸತತವಾಗಿ ಜಿಲ್ಲೆಗೆ ಸೇವೆ ಸಲ್ಲಿಸಿದ್ದು, ತಮ್ಮ ೧೦ ವರ್ಷಗಳ ಸೇವಾವಧಿ ಇರುವಾಗಲೇ ಸನ್ಯಾಸತ್ವ ಸ್ವೀಕಾರದ ಅಚಲ ನಿರ್ಧಾರ ಕೈಗೊಂಡಿರುವುದಕ್ಕೆ ಅವರನ್ನು ಅಭಿನಂದಿಸುವುದು ನಮ್ಮೆಲ್ಲರ ಕರ್ತವ್ಯ.
ಮಕ್ಕಳು ಜಂಕ್ ಫುಡ್ ಸೇವನೆಯಿಂದ ಆರೋಗ್ಯದಲ್ಲಿ ವ್ಯತ್ಯಯ: ಡಾ.ಪ್ರಸನ್ನಕುಮಾರ್
ಜಂಕ್ ಫುಡ್‌ಗಳು ಮಕ್ಕಳ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರಲಿದೆ. ಪೋಷಕರು ಮಕ್ಕಳಿಗೆ ಪೌಷ್ಟಿಕ ಆಹಾರದತ್ತ ಗಮನ ಹರಿಸಿ ಸೊಪ್ಪು ತರಕಾರಿಗಳನ್ನು ಹೆಚ್ಚು ನೀಡಬೇಕು. ಮಕ್ಕಳಿಗೆ ಆಹಾರ ಪದ್ಧತಿಯ ಬಗ್ಗೆ ಎಚ್ಚರ ವಹಿಸುವುದರ ಜತೆಗೆ ಉತ್ತಮ ವಾತವಾರಣದಲ್ಲಿ ಮಕ್ಕಳನ್ನು ಬೆಳಸಬೇಕು.
ಸಂವಿಧಾನದಿಂದ ಎಲ್ಲರಿಗೂ ಒಂದೇ ಮತ ಎಂಬ ಕಾನೂನು ಜಾರಿ: ಟಿ.ಎಸ್.ಹಾಳಪ್ಪ
ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ದೇಶದ ಪ್ರಧಾನಿ ಸೇರಿದಂತೆ ಬಡವನಿಗೂ ಒಂದೇ ಮತ ಎಂಬ ಕಾನೂನು ಜಾರಿಯಾಗಿದೆ. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಸಮಾನತೆ, ಸಹೋದರತ್ವ ಹಾಗೂ ಭ್ರಾತುತ್ವವನ್ನು ಸಾರಿದರು.
12 ವರ್ಷದ ನಂತರ ಅದ್ಧೂರಿಯಾಗಿ ನಡೆದ ಶ್ರೀಸಂಗಮೇಶ್ವರ, ಕಾಮಾಕ್ಷಮ್ಮ ದೇವಿ ಬ್ರಹ್ಮರಥೋತ್ಸವ
ಸಂಗಮೇಶ್ವರ ದೇವಾಲಯದ ಹಳೆಯ ರಥವು ಶಿಥಿಲವಾಗಿದ್ದ ಹಿನ್ನೆಲೆಯಲ್ಲಿ ಕಳೆದ 12 ವರ್ಷಗಳ ಹಿಂದೆ ನಿಂತು ಹೋಗಿದ್ದ ಸಂಗಮೇಶ್ವರ ಸ್ವಾಮಿ ರಥೋತ್ಸವವು ತ್ರಿವೇಣಿ ಸಂಗಮ ಕ್ಷೇತ್ರದ ಅಭಿವೃದ್ಧಿ ಸಮಿತಿ ಸಂಚಾಲಕ ಡಾ.ಅಂಚಿ ಸಣ್ಣ ಸ್ವಾಮೀಗೌಡ ಅವರ ವಿಶೇಷ ಆಸಕ್ತಿಯಿಂದಾಗಿ ದಾನಿಗಳ ಸಹಕಾರದಿಂದ 30ಲಕ್ಷ ರು. ವೆಚ್ಚದಲ್ಲಿ ತೇಗದ ಮರದಿಂದ ಹೊಸ ರಥವನ್ನು ನಿರ್ಮಿಸಿದೆ.
  • < previous
  • 1
  • ...
  • 187
  • 188
  • 189
  • 190
  • 191
  • 192
  • 193
  • 194
  • 195
  • ...
  • 832
  • next >
Top Stories
ಮತ್ತೆ ಕಲ್ಲು ತೂರಾಟ: ಮದ್ದೂರು ಕೊತ ಕೊತ..!
ತೊಗರಿ ರೈತನಿಗೆ ಗದರಿದ ಖರ್ಗೆ ವಿರುದ್ಧ ವಿಪಕ್ಷ ಗರಂ
ಯಾದಗಿರಿ ಅಕ್ಕಿ ಜಪ್ತಿ ಕೇಸ್‌ ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿ ರಹಸ್ಯ ಬಯಲು
ಕಾಶ್ಮೀರದ ಉಗ್ರರಿಗೆ ಹಣ: ರಾಜ್ಯದಲ್ಲಿ ಎನ್‌ಐಎ ಬೇಟೆ
ನೇಪಾಳದಲ್ಲಿ ಫೇಸ್‌ಬುಕ್‌ ನಿಷೇಧಿಸಿದ್ದಕ್ಕೆ ಯುವಕರ ದಂಗೆ: 20 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved