• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಚ್ಛತೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ: ಬಿ.ಆರ್.ಯೋಗೀಶ್ ಕನ್ಯಾಡಿ
ಈಗಾಗಲೇ ಜ.5ರಿಂದ ದೇವಾಲಯಗಳ ಸ್ವಚ್ಛತಾ ಕಾರ್ಯ ಆರಂಭವಾಗಿದೆ. ಸಂಕ್ರಾಂತಿ ಹಬ್ಬದವರೆಗೆ ಸ್ವಚ್ಛತಾ ಕಾರ್ಯ ನಿರಂತರವಾಗಿ ನಡೆಯಲಿದೆ. ಪಟ್ಟಣದ ಪುರಾಣ ಪ್ರಸಿದ್ಧ ಉಗ್ರನರಸಿಂಹಸ್ವಾಮಿ, ವರದರಾಜಸ್ವಾಮಿ, ಶ್ರೀರಾಮ ದೇವಸ್ಥಾನ, ಶ್ರೀ ಮದ್ದೂರಮ್ಮ, ಶ್ರೀ ಹೊಳೆ ಆಂಜನೇಯ ಸ್ವಾಮಿ, ಶ್ರೀ ವೈದ್ಯನಾಥೇಶ್ವರ ಸ್ವಾಮಿ, ಚಿಕ್ಕ ಅಂಕನಹಳ್ಳಿ ಶ್ರೀ ನಂದಿ ಬಸವೇಶ್ವರ ದೇವಾಲಯಗಳುದಲ್ಲಿ ನಡೆಸಲಾಗಿದೆ.
ಕೃಷಿಕ ಸಮಾಜದ ಅಧ್ಯಕ್ಷರಾಗಿ ಕೆ.ಬಿ.ನಾಗರಾಜು ಅವಿರೋಧ ಆಯ್ಕೆ
ಮದ್ದೂರು ತಾಲೂಕು ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ಕೆ.ಬಿ.ನಾಗರಾಜು ಬುಧವಾರ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಎಂ.ಬಿ.ತಮ್ಮಣ್ಣಗೌಡ, ಪ್ರಧಾನ ಕಾರ್ಯದರ್ಶಿಯಾಗಿ ಬಿ ಬಸವರಾಜು, ಖಜಾಂಚಿಯಾಗಿ ಕೆ.ವಿ.ಶ್ರೀನಿವಾಸ್ ಹಾಗೂ ಜಿಲ್ಲಾ ಪ್ರತಿನಿಧಿಯಾಗಿ ಜಿ.ಡಿ.ಚಂದ್ರಶೇಖರ್ ಆಯ್ಕೆಯಾಗಿದ್ದಾರೆ.
ರೈತರು, ಸಾರ್ವಜನಿಕರ ಅರ್ಜಿ ತ್ವರಿತ ವಿಲೇವಾರಿಗೆ ಲೋಕಾಯುಕ್ತ ಎಸ್ಪಿ ಸೂಚನೆ
ವಿವಿಧ ಕೆಲಸ ಕಾರ್ಯಗಳಿಗೆ ಬರುವ ಸಾರ್ವಜನಿಕರನ್ನು ಅಲೆದಾಡಿಸಬೇಡಿ. ಕೆಲ ಅಧಿಕಾರಿಗಳು ಆರ್‌ಟಿಐ ಅರ್ಜಿ ಮಾಹಿತಿ ಗೊತ್ತಿದ್ದರೂ ಸಹ ಕೊನೆ ದಿನಾಂಕದವರೆವಿಗೂ ಕಾಯ್ದು ಕುಳಿತುಕೊಳ್ಳದೆ ಆರ್.ಟಿ.ಐ ಅರ್ಜಿಗಳನ್ನು ವಿನಾಕಾರಣ ತಡ ಮಾಡಬೇಡಿ.
ಡಾ.ಮನಮೋಹನ್ ಸಿಂಗ್ ಅವರ ಪುಣ್ಯಸ್ಮರಣೆ, ಅನ್ನಸಂತರ್ಪಣೆ
ಡಾ.ಮನಮೋಹನ್ ಸಿಂಗ್ ನಿಧನದಿಂದ ಉತ್ತಮ ಆರ್ಥಿಕ ತಜ್ಞರನ್ನು ಕಳೆದುಕೊಂಡಿದ್ದು, ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ದೇಶದ ಗ್ರಾಮೀಣ ಪ್ರದೇಶದ ಬಡಜನರ ವಲಸೆ ತಪ್ಪಿಸಲು ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಕಾಯ್ದೆ ಸೇರಿದಂತೆ ಸೇರಿದಂತೆ ಹಲವು ಜನಪರ ಯೋಜನೆಗಳ ಮೂಲಕ ಮನಮೋಹನ್ ಸಿಂಗ್ ಜನಸಾಮಾನ್ಯರ ಮನದಲ್ಲಿ ಚಿರಸ್ಥಾಯಿಯಾಗಿ ಉಳಿಯಲಿದ್ದಾರೆ.
ಸ್ನಾತಕೋತ್ತರ ಕನ್ನಡ ವಿಭಾಗದಲ್ಲಿ ವಿದ್ಯಾರ್ಥಿನಿ ಸುಶ್ಮಿತಾಗೆ ಚಿನ್ನದ ಪದಕ
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಶ್ಮಿತಾ ಡಿ.ಆರ್.ಕನ್ನಡ ವಿಭಾಗದಲ್ಲಿ ಉತ್ತಮ ಅಂಕ ಗಳಿಸಿ ಮೈಸೂರು ವಿವಿ 105ನೇ ಘಟಿಕೋತ್ಸವದಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಕೆ-ಸೆಟ್ ಪರೀಕ್ಷೆಯಲ್ಲಿ ಅನಿಲ್‌ಕುಮಾರ್‌ ಬಿ.ಎಸ್, ಉಷಾ.ಎಂ, ಗಣೇಶ ಪಿ.ವಿ ಹಾಗೂ ಮೊಹಮ್ಮದ್ ಅಕೀಫ್ ಪಾಸಾಗಿ ಇತಿಹಾಸ ವಿಭಾಗಕ್ಕೆ ಮತ್ತು ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಮಂಡ್ಯ ನಗರದಲ್ಲಿ ಹೊಸ ಬಾಡಿಗೆ ಮನೆ ಪೂಜೆ ನೆರವೇರಿಸಿದ ಮಾಜಿ ಸಂಸದೆ ಸುಮಲತಾ ಅಂಬರೀಶ್‌ ..!

 ಅಂಬರೀಶ್‌ ನಂತರ ರಾಜಕಾರಣ ಪ್ರವೇಶಿಸಿದ ಸುಮಲತಾ ಕೂಡ ಅದೇ ಮನೆಯಲ್ಲಿ ವಾಸವಿದ್ದರು. ಸ್ವಾಭಿಮಾನಿ ಸಂಸದೆಯಾಗಿ ಸಂಸತ್‌ಗೆ ಆಯ್ಕೆಯಾಗಿದ್ದರು. ಅಂಬರೀಶ್‌ ಮತ್ತು ಸುಮಲತಾ ಪಾಲಿಗೆ ಅದೃಷ್ಟದ ಮನೆ ಎಂದೇ ಬಿಂಬಿತವಾಗಿತ್ತು.

ಮಕ್ಕಳನ್ನು ಉತ್ತಮವಾಗಿ ರೂಪಿಸುವ ಅಧ್ಯಾಪಕರು: ಎಂ.ಎಸ್.ಮರಿಸ್ವಾಮಿಗೌಡ
ಶಿಕ್ಷಣ ಕ್ಷೇತ್ರದಲ್ಲಿ ಯಶಸ್ವಿಯಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಸಿಂಡಿಕೇಟ್ ಸದಸ್ಯ ಸ್ಥಾನ ಸಿಕ್ಕಿರುವುದು ಸೌಭಾಗ್ಯ. ಅದೇ ರೀತಿ ಚಂದ್ರಶೇಖರಯ್ಯ ಕೂಡ ಶಿಕ್ಷಕರಾಗಿ‌, ಮುಖ್ಯ ಶಿಕ್ಷಕರಾಗಿ ಮಕ್ಕಳಿಗೆ ‌ಸರಳ ರೀತಿಯಲ್ಲಿ ಪಾಠ ಬೋಧನೆ ಮಾಡಿದ್ದಾರೆ. ಜತೆಗೆ ಸಮಾಜಮುಖಿ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.
೧೫೬ ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್‌ಎಸ್
ಮಂಡ್ಯ ಜಿಲ್ಲೆಯ ರೈತರ ಜೀವನಾಡಿ ಕೃಷ್ಣರಾಜಸಾಗರ ಜಲಾಶಯ ನಿರ್ಮಾಣವಾದ ನಂತರದಲ್ಲಿ ೧೫೬ ದಿನಗಳ ಸುದೀರ್ಘ ಅವಧಿಯವರೆಗೆ ಅಣೆಕಟ್ಟೆಯಲ್ಲಿ ೧೨೪ ಅಡಿಯಷ್ಟು ನೀರು ಕಾಯ್ದುಕೊಳ್ಳುವುದರೊಂದಿಗೆ ಇದೇ ಮೊದಲ ಬಾರಿಗೆ ಚರಿತ್ರಾರ್ಹ ದಾಖಲೆ ಸೃಷ್ಟಿಸಿದೆ.
ಮಕ್ಕಳಿಗೆ ಮಣ್ಣು ಮತ್ತು ದನಕರುಗಳ ಮಹತ್ವದ ಬಗ್ಗೆ ತಿಳಿಸಿ: ಬಸವರಾಜ ಪಾಟೀಲ್
ಸ್ವಸ್ಥಿರ ಕೃಷಿ ಅನುಕರಣೆ, ಕೃಷಿ ಮಹತ್ವದ ಬಗ್ಗೆ ಯುವಜನರು ಹಾಗೂ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿ 2047ರ ಹೊತ್ತಿಗೆ ರಸಗೊಬ್ಬರ ಮುಕ್ತ ಬೇಸಾಯ ಮಾಡಿ ನಮ್ಮ ನೆಲ, ಜಲ, ವಾಯು, ಅಗ್ನಿ ಹಾಗೂ ಪರಿಸರವನ್ನು ಸಂರಕ್ಷಣೆ ಮಾಡುವ ದಿಕ್ಕಿನತ್ತ ಹೆಜ್ಜೆ ಹಾಕಬೇಕಿದೆ.
ಜ.10 ರಂದು ವೈಕುಂಠ ಏಕಾದಶಿಗೆ ಸಕಲ ಸಿದ್ಧತೆ: ದೇವರಹಳ್ಳಿ ವೆಂಕಟೇಶ್
ಪ್ರತಿ ವರ್ಷದಂತೆ ಶ್ರೀ ವೆಂಕಟಾದ್ರಿಗೆ ಮುಂಜಾನೆ ವಿಶೇಷ ಪೂಜೆ ನಡೆಸಿದ ಬಳಿಕ 5.30ಕ್ಕೆ ವೈಕುಂಠ ದ್ವಾರ ತೆರೆಯಲಾಗುತ್ತಿದೆ. ಭಕ್ತರಿಗೆ ವೈಕುಂಠ ದ್ವಾರದ ಮೂಲಕ ಲಕ್ಷ್ಮೀ ಸಮೇತ ವಿಶೇಷ ಮೂರ್ತಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು.
  • < previous
  • 1
  • ...
  • 188
  • 189
  • 190
  • 191
  • 192
  • 193
  • 194
  • 195
  • 196
  • ...
  • 684
  • next >
Top Stories
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved