• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೊಳೆಕೊಪ್ಪಲು ಕೂಸಿನ ಮನೆ ಅನಾಥ..!
ಮಂಡ್ಯ ತಾಲೂಕಿನ ಮೊಳೆಕೊಪ್ಪಲು ಗ್ರಾಮದಲ್ಲಿರುವ ಕೂಸಿನ ಮನೆ ಅನಾಥವಾಗಿದೆ. ನೆಪಮಾತ್ರಷ್ಟೇ ಮನೆ ಬಾಗಿಲು ತೆರೆದಿದ್ದರೂ ಒಳಗೆ ಮಕ್ಕಳೂ ಇಲ್ಲ, ಸಿಬ್ಬಂದಿಯೂ ಇಲ್ಲ. ಮಕ್ಕಳನ್ನು ಕೂಸಿನಮನೆಯತ್ತ ಸೆಳೆಯುವಂತೆ ಮಾಡುವಲ್ಲಿ ಸ್ಥಳೀಯ ಇಂಡುವಾಳು ಪಂಚಾಯ್ತಿ ನಿರ್ಲಕ್ಷ್ಯ ವಹಿಸಿದೆ.
ಪಿಯುಸಿ ಪರೀಕ್ಷೆ: ಎಸ್‌ಟಿಜಿ ಪದವಿ ಪೂರ್ವ ಕಾಲೇಜಿಗೆ ಶೇ.99.8 ರಷ್ಟು ಫಲಿತಾಂಶ
ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದ ಎಸ್‌ಟಿಜಿ ಪದವಿ ಪೂರ್ವ ಕಾಲೇಜು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.99.8 ರಷ್ಟು ಫಲಿತಾಂಶ ಪಡೆದುಕೊಂಡಿದೆ. ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಪರೀಕ್ಷೆ ಬರೆದ ಕಾಲೇಜಿನ ಒಟ್ಟು 474 ವಿದ್ಯಾರ್ಥಿಗಳಲ್ಲಿ 473 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವೈದ್ಯಕೀಯ ಪದವಿ ವಿದ್ಯಾರ್ಥಿಗಳು ಸೇವಾ ಮನೋಭಾವನೆ ಬೆಳೆಸಿಕೊಳ್ಳಬೇಕು: ಪುರುಷೋತ್ತಮಾನಂದನಾಥ ಸ್ವಾಮೀಜಿ
ರೋಗಿಗಳ ಪಾಲಿಗೆ ವೈದ್ಯರೇ ದೇವರು. ವೈದ್ಯಕೀಯ ಕ್ಷೇತ್ರದ ಪದವಿ ಪಡೆದು ಪಾದಾರ್ಪಣೆ ಮಾಡುತ್ತಿರುವ ವಿದ್ಯಾರ್ಥಿಗಳು ಸೇವಾ ಮನೋಭಾವನೆ ಬೆಳೆಸಿಕೊಂಡು ಸಮಾಜದಲ್ಲಿ ಉತ್ತಮ ಸೇವೆ ಮಾಡುವ ಮೂಲಕ ಜನಾನುರಾಗಿಯಾಗಿರಬೇಕು. ತಮ್ಮ ಓದಿಗೆ ಕಾರಣರಾದ ನಿಮ್ಮ ತಂದೆ, ತಾಯಿ ಸೇರಿದಂತೆ ಕುಟುಂಬದವರ ಪರಿಶ್ರಮವನ್ನು ಸ್ಮರಿಸಬೇಕು, ಮನುಷ್ಯನಿಗೆ ಎಷ್ಟೇ ಹಣವಿದ್ದರೂ ಆರೋಗ್ಯ ಅತೀ ಅಮೂಲ್ಯವಾಸದದ್ದು.
ಅನಧಿಕೃತ ಆನ್ ಲೈನ್ ಗೇಮ್‌ಗೆ ಕಡಿವಾಣಕ್ಕೆ ಚಿಂತನೆ: ಡಾ.ಜಿ.ಪರಮೇಶ್ವರ್
ಆನ್ ಲೈನ್ ಗೇಮ್ ದಾಸರಾಗಿರುವ ಯುವಕರು ಹಣ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಗೆ ಬಂದು ನಿಂತಿರುವುದು ಆತಂಕಕಾರಿ ಬೆಳವಣಿಗೆ. ಯುವಕರ ಆತ್ಮಹತ್ಯೆಯಿಂದ ಆತನನ್ನೇ ನಂಬಿದ ಕುಟುಂಬದವರು ಇಂದು ಬೀದಿ ಪಾಲಾಗುತ್ತಿದ್ದಾರೆ. ಅಲ್ಲದೇ, ಈ ಚಟಕ್ಕೆ ಬಿದ್ದವರು ತಮಗೆ ಅರಿವಿಲ್ಲದಂತೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಶಿಕ್ಷೆಗೆ ಒಳಗಾಗುತ್ತಿದ್ದಾರೆ.
ಭಾರತೀ ಸಂಯುಕ್ತ ಪದವಿ ಪೂರ್ವ (ಎಕ್ಸಲೆನ್ಸ್) ಕಾಲೇಜು ಶೇ.95 ರಷ್ಟು ಫಲಿತಾಂಶ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಭಾರತೀ ಸಂಯುಕ್ತ ಪದವಿ ಪೂರ್ವ (ಎಕ್ಸಲೆನ್ಸ್) ಕಾಲೇಜು ಶೇ.95 ರಷ್ಟು ಫಲಿತಾಂಶ ಲಭಿಸಿದೆ. ವಿಜ್ಞಾನ ವಿಭಾಗದಲ್ಲಿ 34 ಅತ್ಯುನ್ನತ ಶ್ರೇಣಿ, 58 ಪ್ರಥಮ, ಒಬ್ಬ ವಿದ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದು, ವಾಣಿಜ್ಯ ವಿಭಾಗದಲ್ಲಿ 4 ಅತ್ಯುನ್ನತ ಶ್ರೇಣಿ, 12 ಪ್ರಥಮ, ಇಬ್ಬರು ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಮನುಷ್ಯ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು: ಎಸ್.ಡಿ.ಬೆನ್ನೂರ್
ಪ್ರತಿಯೊಬ್ಬರೂ ಆರೋಗ್ಯವಾಗಿರಲು ವೈಯಕ್ತಿಕ ಸ್ವಚ್ಛತೆ ಹಾಗೂ ತಮ್ಮ ಮನೆಯ ಸುತ್ತ ಮುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳಬೇಕು. ಜೊತೆಗೆ ಸಮತೋಲನ ಆಹಾರ, ಯೋಗ, ಧ್ಯಾನ, ವ್ಯಾಯಾಮ ಇಂತಹ ಉತ್ತಮ ಆರೋಗ್ಯಕರ ಚಟುವಟಿಕೆಗಳಿಂದ ಆರೋಗ್ಯಕರ ಸಮಾಜ ನಿರ್ಮಿಸಬಹುದು.
ಕ್ಯಾತನಹಳ್ಳಿ ಗ್ರಾಪಂ ಉಪಾಧ್ಯಕ್ಷರಾಗಿ ಕೆ.ಎಸ್.ರಾಮಚಂದ್ರು ಆಯ್ಕೆ
ಒಟ್ಟು 20 ಸದಸ್ಯರ ಬಲವನ್ನು ಹೊಂದಿರುವ ಕ್ಯಾತನಹಳ್ಳಿ ಗ್ರಾಪಂನಲ್ಲಿ ಎಲ್ಲಾ ಸದಸ್ಯರು ರೈತ ಸಂಘದ ಬೆಂಬಲಿತರಾಗಿದ್ದು, ಅಧಿಕಾರ ಒಡಂಬಡಿಕೆ ಅನ್ವಯ ಈ ಹಿಂದಿನ ಉಪಾಧ್ಯಕ್ಷ ಕೆ.ಎಸ್.ರವಿಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಬುಧವಾರ ಚುನಾವಣೆ ನಡೆಯಿತು.
ದುಗ್ಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಾಂಗ್ರೆಸ್‌ ಪಾಲು
ಮಳವಳ್ಳಿ ತಾಲೂಕಿನ ದುಗ್ಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ೯ ಮಂದಿ ಅಭ್ಯರ್ಥಿಗಳು ಗೆಲುವು ಸಾಧಿಸುವುದರ ಮೂಲಕ ಮತ್ತೊಮ್ಮೆ ಅಧಿಕಾರ ಹಿಡಿದಿದ್ದಾರೆ. ಚುನಾವಣಾಧಿಕಾರಿಯಾಗಿ ಸಂತೋಷ್ ಕಾರ್ಯನಿರ್ವಹಿಸಿದ್ದರು.
ಪ್ರಕರಣಗಳ ಇತ್ಯರ್ಥದಲ್ಲಿ ಮಂಡ್ಯ ಎಸಿ ಕೋರ್ಟ್ ಮೇಲುಗೈ...!
ಸಾರ್ವಜನಿಕ ಪ್ರಕರಣಗಳನ್ನು ಶೀಘ್ರಗತಿಯಲ್ಲಿ ವಿಲೇವಾರಿ ಮಾಡುವುದರಲ್ಲಿ ಮಂಡ್ಯ ಉಪವಿಭಾಗಾಧಿಕಾರಿ ನ್ಯಾಯಾಲಯ ಮೇಲುಗೈ ಸಾಧಿಸಿದೆ. ಒಂದೂವರೆ ವರ್ಷದ ಹಿಂದೆ ಪ್ರಕರಣಗಳ ಬಾಕಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಮಂಡ್ಯ ಇದೀಗ ಪ್ರಕರಣಗಳ ವಿಲೇವಾರಿಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನದಲ್ಲಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ನಾನು ಆಣೆ- ಪ್ರಮಾಣ ಮಾಡಲು ತಯಾರಿದ್ದೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು

ಚಲುವರಾಯಸ್ವಾಮಿಗೆ ಇರುವ ಚಟಗಳು ನನಗಿಲ್ಲ. ಅವರಿಗಿರುವ ಚಟಗಳ ಬಗ್ಗೆ ಮಂಡ್ಯದಲ್ಲಿ ಕೇಳಿದರೆ ಹೇಳುತ್ತಾರೆ. ಚಲುವರಾಯಸ್ವಾಮಿಯಿಂದ ಎಷ್ಟು ಮನೆ ಹಾಳಾಗಿವೆ ಎನ್ನುವುದೂ ಗೊತ್ತಿದೆ. ಚಟಗಳ ಬಗ್ಗೆ ಚರ್ಚೆ ಮಾಡೋದು ಬೇಡ, ಅದು ಕೀಳುಮಟ್ಟದ ಅಭಿರುಚಿ ಎಂದು ಮಂಡ್ಯದಲ್ಲಿ  ಮಾತನಾಡುತ್ತಾ ತಿಳಿಸಿದರು.

  • < previous
  • 1
  • ...
  • 195
  • 196
  • 197
  • 198
  • 199
  • 200
  • 201
  • 202
  • 203
  • ...
  • 829
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved