• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀ ಮಾಧವ ವಿದ್ಯಾಲಯದಲ್ಲಿ ಸಾಂಸ್ಕೃತಿಕ ಕಲರವ
ಶ್ರೀ ಮಾಧವ ವಿದ್ಯಾಲಯದಲ್ಲಿ ಹೊನಲು ಬೆಳಕಿನ ಸಾಂಸ್ಕೃತಿಕ ಕ್ರೀಡೋತ್ಸವ ಆಯೋಜಿಸಲಾಗಿತ್ತು. ಅಲ್ಲಿ ಸ್ವಾಗತ, ಪ್ರಾಸ್ತಾವಿಕ ಮಾತುಗಳು, ಭಾಷಣಕ್ಕೆ ಪ್ರಾಧಾನ್ಯತೆ ಇರಲಿಲ್ಲ. ಇಡೀ ಕಾರ್ಯಕ್ರಮವನ್ನು ಮಕ್ಕಳ ಸಾಂಸ್ಕೃತಿಕ- ಕ್ರೀಡೋತ್ಸವಕ್ಕೆ ಮೀಸಲಿಡಲಾಗಿತ್ತು. ಮಕ್ಕಳ ನೃತ್ಯಕ್ಕೆ ಬಣ್ಣ ಬಣ್ಣದ ವಿದ್ಯುದ್ದೀಪಗಳು ಮೆರುಗು ನೀಡಿದ್ದವು.
ಅಮ್ಯೂಸ್ ಮೆಂಟ್ ಪಾರ್ಕ್‌ ನಿರ್ಮಾಣದಿಂದ ಅಣೆಕಟ್ಟೆಗೆ ಹಾನಿ: ಸುನಂದಾ ಜಯರಾಂ
ಜಿಲ್ಲೆಯ ರೈತ ಪರ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ವಿರೋಧ ಮಾಡುತ್ತಿವೆ. ಜನರಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್ ನಿಂದ ಆಗುವ ಪರಿಣಾಮಗಳ ಕುರಿತು ರಾಜ್ಯದ ಹಲವು ತಜ್ಞರಿಂದ ಕಾರ್ಯಕ್ರಮ ನಡೆಸುತ್ತಿದ್ದು ಎಲ್ಲರೂ ಸಹಕರಿಸಬೇಕು ಎಂದು ಕೋರಿದರು.
ದೇಶದ ಸಂಪತ್ತು ಸಾಂಸ್ಕೃತಿಕ ಸಿರಿವಂತಿಕೆಯಲ್ಲಿ ಅಡಗಿದೆ: ಸುನಿಲ್ ಕುಮಾರ್ ದೇಸಾಯಿ
ಭಾರತ ಅನಾಧಿಕಾಲದಿಂದಲೂ ಸಾಂಸ್ಕೃತಿಕವಾಗಿ ಸಿರಿವಂತವಾಗಿರುವ ದೇಶ. ಆದರೆ, ನಮ್ಮೊಳಗಿನ ಅಪ್ರಜ್ಞೆಯಿಂದ ನಾವು ಸಂಕಷ್ಟಕ್ಕೆ ಸಿಲುಕಿದ್ದೇವೆ. ಜಗತ್ತಿಗೆ ನಾವು ನಮ್ಮ ಸಂಸ್ಕೃತಿಯ ಸಿರಿವಂತಿಕೆಯನ್ನು ನೀಡುತ್ತಿದ್ದೇವೆ. ಜಗತ್ತು ಭಾರತದ ಸಂಸ್ಕೃತಿಯತ್ತ ಆಕರ್ಷಿತವಾಗುತ್ತಿದೆ.
ಅಂಬಿಗರ ಚೌಡಯ್ಯರ ಸಂದೇಶಗಳು ಸಮಸಮಾಜಕ್ಕೆ ದಾರಿ ದೀಪ: ಎಚ್.ಟಿ.ಮಂಜು
ಅನುಭವ ಮಂಟಪದಲ್ಲಿ ತಮ್ಮ ವಿಚಾರಧಾರೆಗಳ ಮೂಲಕ ಹೊಸ ಸಂಚಾಲನವನ್ನು ಮೂಡಿಸಿದ್ದ ನಿಜಶರಣ ಅಂಬಿಗರ ಚೌಡಯ್ಯ ಅವರು ಮಂಡಿಸಿದ ವಿಚಾರ ಧಾರೆಗಳು ಸಾರ್ವಕಾಲಿಕ ಸತ್ಯವಾಗಿವೆ. ಜಾತಿ, ಮತ ಪಂಥಗಳಿಂದ ತುಂಬಿರುವ ಇಂದಿನ ಸಮಾಜದಲ್ಲಿ ಅಂಬಿಗರ ಚೌಡಯ್ಯ ಅವರ ಸಂದೇಶಗಳು ಶಾಂತಿ ನೆಮ್ಮದಿ ಮೂಲಕ ಜೀವನ ನಡೆಸಲು ದಾರಿ ಮಾರ್ಗವಾಗಿವೆ.
ಜ.೨೬ರಂದು ಸಮ್ಮೇಳನ ಯಶಸ್ಸಿಗೆ ಶ್ರಮಿಸಿದವರಿಗೆ ಅಭಿನಂದನೆ
ಮಂಡ್ಯ ಜಿಲ್ಲಾ ನಾಗರೀಕ ಅಭಿನಂದನಾ ಸಮಿತಿ, ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ವತಿಯಿಂದ ಜ.೨೬ರಂದು ಸಂಜೆ ೬ ಗಂಟೆಗೆ ನಗರದ ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ದುಡಿದ ಸಚಿವರು, ಶಾಸಕರು ವಿವಿಧ ಸಮಿತಿಗಳ ಅಧ್ಯಕ್ಷರ ಅಭಿನಂದನಾ ಸಮಾರಂಭ ಮತ್ತು ರಸಸಂಜೆ ಕಾರ್ಯಕ್ರಮ ನಡೆಯಲಿದೆ.
ಡೇರಿಗಳ ಅಭಿವೃದ್ಧಿಗೆ ಅನುದಾನ ನೀಡಿದ ಮೊದಲ ಶಾಸಕ ನಾನೇ: ಮಾಜಿ ಸಚಿವ ಸಿ.ಎಸ್.ಪುಟ್ಟರಾಜು
ಶಾಸಕನಾಗಿದ್ದಾಗ ಹೈನುಗಾರಿಕೆಗೆ ಉತ್ತೇಜನೆ ನೀಡುವ ಕೆಲಸ ಮಾಡಿದ್ದೇವೆ. ಶಾಸಕರ ಅನುದಾನವನ್ನು ಡೇರಿಗಳ ಅಭಿವೃದ್ಧಿಗೆ ನೀಡಲು ಸಾಧ್ಯವಿರಲಿಲ್ಲ. ನಾನು ಶಾಸಕನಾಗಿದ್ದಾಗ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಡೇರಿಗಳಿಗೆ 5 ಲಕ್ಷದ ವರೆಗೆ ಶಾಸಕರ ಅನುದಾನ ನೀಡುವಂತೆ ಕ್ರಮವಹಿಸಿ ಡೇರಿಗಳ ಅಭಿವೃದ್ಧಿಗೆ ಕ್ರಮವಹಿಸಿದ್ದೇನೆ.
ಜ.26 ರಂದು ಶಾಸಕ ಕೆ.ಎಂ.ಉದಯ್‌ಗೆ ಮೌನ ಸಾಧಕ ಪ್ರಶಸ್ತಿ ಪ್ರದಾನ: ಶಿವಲಿಂಗಯ್ಯ
ನಮ್ಮ ಕೆಲಸಗಳು ಮಾತನಾಡಬೇಕೆ ಹೊರತು ಕೇವಲ ಮಾತೆ ಕೆಲಸವಾಗಬಾರದು ಎಂಬಂತೆ ಶಾಸಕರು ಯಾವುದೇ ಪ್ರಚಾರಕ್ಕೆ ಆಸ್ಪದ ನೀಡದೇ ತನ್ನ ತನ್ನ ಕೆಲಸಗಳ ಬಗ್ಗೆ ಹೆಚ್ಚು ಮಾತನಾಡದೆ ಮೌನವಾಗಿದ್ದುಕೊಂಡೇ ಕ್ಷೇತ್ರ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡುತ್ತಿರುವುದನ್ನು ಕ್ಷೇತ್ರದ ಪ್ರಜ್ಞಾವಂತ ನಾಗರಿಕರು ಗಮನಿಸುತ್ತಿದ್ದಾರೆ.
ಮಲ್ಲಿಕ್ಯಾತನಹಳ್ಳಿ ನಿವಾಸಿಗಳು, ಪ್ರಾಂತ ರೈತ ಸಂಘದ ಮುಖಂಡ ಪ್ರತಿಭಟನೆ
ಮಲ್ಲಿಕ್ಯಾತನಹಳ್ಳಿಯಲ್ಲಿ ಸರ್ವೇ ನಂ.375ರ ಸರ್ಕಾರಿ ಭೂಮಿಯಲ್ಲಿ ವಾಸವಾಗಿರುವ 42 ಬಡ ಕುಟುಂಬಗಳು ಹಿಂದೆ ನಮೂನೆ 94ಸಿ ಅಡಿಯಲ್ಲಿ ಹಕ್ಕು ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿ ಮತ್ತು ರಾಜಸ್ವ ನಿರೀಕ್ಷಕರ ಸುಳ್ಳು ವರದಿಯಿಂದ ಅರ್ಜಿಗಳು ತಿರಸ್ಕೃತಗೊಂಡಿವೆ.
ಪಠ್ಯದಲ್ಲಿ ಸುಗಮ ಸಂಗೀತ ಅಳವಡಿಸಲಿ: ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಆಗ್ರಹ
ಕನ್ನಡ ಸಾರಸ್ವತ ಲೋಕದ ಅನ್ಯಘ್ನ ರತ್ನಗಳಾದ ಕುವೆಂಪು, ಕೆ.ಎಸ್.ನರಸಿಂಹಸ್ವಾಮಿ, ಪು.ತಿ.ನ, ಬೇಂದ್ರೆಯಂತಹ ಕವಿಗಳ ಕೊಡುಗೆ ಅನನ್ಯವಾಗಿದೆ. ಇವರ ಗೀತೆಗೆ ಪಿ.ಕಾಳಿಂಗರಾಯ, ಸಿ.ಎಸ್.ಅಶ್ವಥ್, ಮೈಸೂರು ಅನಂತಸ್ವಾಮಿಯಂತಹ ಗಾಯಕರು ಧ್ವನಿಯಾಗಿ ಗಟ್ಟಿಗೊಳಿಸಿದ್ದಾರೆ.
ಸಚಿವರು, ಶಾಸಕರಿಂದ ಮಿತಿಮೀರಿದ ದಬ್ಬಾಳಿಕೆ: ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ
ಮಂಡ್ಯ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಶಾಸಕರ ದಬ್ಬಾಳಿಕೆ ಮಿತಿಮೀರಿದೆ. ಹುಲ್ಕೆರೆಕೊಪ್ಪಲು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ ನಡೆಸಲು ಕೋರಂ ಅಭಾವವಿದ್ದರೂ ಚುನಾವಣೆ ನಡೆಸಲೇಬೇಕೆಂದು ಅಧಿಕಾರಿಗಳ ಮೇಲೆ ಒತ್ತಡ ಹೇರಿ, ಕಾನೂನು ಚೌಕಟ್ಟು ಮೀರಿ ಚುನಾವಣೆ ನಡೆಸುತ್ತಿದ್ದಾರೆ.
  • < previous
  • 1
  • ...
  • 195
  • 196
  • 197
  • 198
  • 199
  • 200
  • 201
  • 202
  • 203
  • ...
  • 712
  • next >
Top Stories
ಕ್ರೀಡಾಭಿಮಾನಿಗಳ ಸಾವು : ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ
ಸರ್ಕಾರಿ ಶಾಲೆಯ 51.61 ಲಕ್ಷ ಮಕ್ಕಳಿಗೆ 6 ದಿನ ಮೊಟ್ಟೆ, ಬಾಳೆಹಣ್ಣು ವಿತರಣೆ
11ರಿಂದ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ
ಪೊಲೀಸ್ ಪಡೆಗೆ ಆತ್ಮಸ್ಥೈರ್ಯ ತುಂಬುವೆ : ನೂತನ ಪೊಲೀಸ್ ಆಯುಕ್ತ ಸೀಮಂತ್
ಮೇಲ್ಮನೆಗೆ ಕೈನಿಂದ ನಾಲ್ವರ ಹೆಸರು ಫೈನಲ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved