• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿ ತಾಕಿಗೆ ಜಿಪಂ ಸಿಇಒ ಕೆ.ಆರ್.ನಂದಿನಿ ಭೇಟಿ ಪರಿಶೀಲನೆ
ಕಬ್ಬಿನೊಂದಿಗೆ ಬೆಳೆದಿರುವ ಬೆಂಡೆ, ಗೋರಿಕಾಯಿ, ಸೋಯಾ ಅವರೆ, ಉದ್ದು, ನೆಲಗಡಲೆ, ವಿವಿಧ ಸೊಪ್ಪುಗಳನ್ನು ವೀಕ್ಷಿಸಿ ರೈತರು ಕಬ್ಬು ಬೆಳೆಯನ್ನು ಏಕಬೆಳೆಯಾಗಿ ಬೆಳೆಯದೆ ಮಣ್ಣಿನ ಆರೋಗ್ಯ ವೃದ್ಧಿಸಲು ಹಾಗೂ ಮಧ್ಯಂತರ ಆದಾಯ ಪಡೆಯಲು ಸಹಕಾರಿಯಾಗುವಂತೆ ಅಂತರ ಬೆಳೆಯನ್ನು ಬೆಳೆಯಬೇಕು.
ನೀವೆಲ್ಲಾ ಮನುಷ್ಯರೋ ಮೃಗಗಳೋ ಗೊತ್ತಾಗುತ್ತಿಲ್ಲ: ಡೀಸಿ ಡಾ.ಕುಮಾರ ಆಕ್ರೋಶ
ಏನೇ ಕೇಳಿದರೂ ತಾಲೂಕು ಶಿರಸ್ತೇದಾರ್ ತಲೆಯಾಡಿಸುತ್ತೀರಿ. ಸಣ್ಣ ಕೆಲಸದ ಬಗ್ಗೆಯೂ ತಹಸೀಲ್ದಾರ್ ತಲೆಕೆಡಿಸಿಕೊಂಡಿಲ್ಲ. ನಾನೇ ಬಂದು ವಿಷಯ ನಿರ್ವಾಹಕರ ಹಂತಕ್ಕಿಳಿದು ಕೇಳುವ ಪರಿಸ್ಥಿತಿ ಬಂದೊದಗಿದೆ ಏಕೆ..?
ವಿಜೃಂಭಣೆಯಿಂದ ನಡೆದ ಶ್ರೀಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವ
ದೀಪಾವಳಿ ಹಬ್ಬದೊಂದು ಆರಂಭಗೊಂಡ ಜಾತ್ರಾ ಮಹೋತ್ಸವದಲ್ಲಿ ಎಣ್ಣೆಮಜ್ಜನ, ಹಾಲುಹರಿಬಿ ಮತ್ತು ಬಾಯಿಬೀಗ ಕಾರ್ಯಕ್ರಮ ನಡೆಯಿತು. ನಂತರ ನ.23ರಿಂದ ಒಂದು ವಾರಗಳ ಕಾಲ ಅಕ್ಕಪಕ್ಕದ ಗ್ರಾಮಸ್ಥರು ಹುಲಿವಾಹನೋತ್ಸವ ನಡೆಸುವ ಮೂಲಕ ಜಾತ್ರೆಯನ್ನು ವಿಜೃಂಭಣೆಯಿಂದ ಆಚರಣೆ ಮಾಡಿದರು.
ಮಹಾತ್ಮ ಗಾಂಧೀಜಿ ವಿಶ್ವದ ಶಾಂತಿದೂತರು: ಡಾ.ಕೆ.ಆರ್.ಶ್ರೀನಿವಾಸ್
ಗಾಂಧೀಜಿ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಸಿ ಸಂಚು ನಡೆಸುತ್ತಿರುವ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಗಾಂಧೀಜಿಯವರ ಸಚ್ಚಾರಿತ್ರಕ್ಕೆ ಅಪಚಾರ ತರುವಂತಹ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯವಸ್ಥಿತ ಅಪಪ್ರಚಾರ ನಡೆಸಿ ತಪ್ಪು ಭಾವನೆ ಮೂಡಿಸುವ ಕೆಲಸ ಮಾಡಲಾಗುತ್ತಿದೆ.
ಮೇಲುಕೋಟೆಯಲ್ಲಿ ಇಂದು ರಾಜಮುಡಿ, ಅಷ್ಠತೀರ್ಥೋತ್ಸವ
ಶ್ರೀಚೆಲುವ ನಾರಾಯಣಸ್ವಾಮಿಗೆ ಶುಕ್ರವಾರ ರಾಜಮುಡಿ ಉತ್ಸವ ಮತ್ತು ಅಷ್ಠತೀರ್ಥೋತ್ಸವ ನಡೆಯಲಿದೆ. ಅಷ್ಠತೀರ್ಥೋತ್ಸವ ಬೆಳಗ್ಗೆ ನಡೆದರೆ, ರಾತ್ರಿ ರಾಜಮುಡಿ ಉತ್ಸವ ನಡೆಯಲಿದೆ. ಮಂಡ್ಯ ಜಿಲ್ಲಾ ಖಜಾನೆಯಿಂದ ಮೇಲುಕೋಟೆಗೆ ಗುರುವಾರ ಸಂಜೆಯೇ ರಾಜಮುಡಿ ತಿರುವಾಭರಣಪೆಟ್ಟಿಗೆ ಮೇಲುಕೋಟೆಗೆ ತರಲಾಯಿತು.
ಜಿಲ್ಲೆಯಲ್ಲಿ 4250 ಎಕರೆ ವಿಸ್ತೀರ್ಣದಲ್ಲಿ ನೈಸರ್ಗಿಕ ಕೃಷಿ ಅಳವಡಿಕೆ ಗುರಿ: ಜಿಪಂ ಸಿಇಒ ನಂದಿನಿ
ಮಂಡ್ಯ ಜಿಲ್ಲೆಯಲ್ಲಿ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನದಡಿ 5 ಗುಚ್ಛ ಗ್ರಾಮಗಳನ್ನು ಪ್ರಮುಖ ನದಿಗಳ ಪಾತ್ರದಲ್ಲಿ ಹಾಗೂ ಉಳಿದ 29 ಗುಚ್ಛ ಗ್ರಾಮಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಬಳಕೆ ಮಾಡುತ್ತಿರುವ ಗ್ರಾಪಂಗಳನ್ನು ಗುರುತಿಸಲಾಗಿದೆ. ಒಟ್ಟು 34 ಗುಚ್ಛ ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ.
ಕೆ.ಹೊನ್ನಲಗೆರೆ ಆರ್.ಕೆ.ಶಿಕ್ಷಣ ಸಂಸ್ಥೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ
ಸಾವಿರಾರು ವರ್ಷಗಳ ಇತಿಹಾಸವಿರುವ ವಿಜ್ಞಾನ ಕ್ಷೇತ್ರಕ್ಕೆ ಭಾರತದ ಕೊಡುಗೆ ಅಪಾರವಾಗಿದೆ. ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಕೇವಲ ಪಠ್ಯಪುಸ್ತಕ ಓದಿ ಪರೀಕ್ಷೆ ಬರೆಯುವುದಕ್ಕೆ ಸೀಮಿತಗೊಳಿಸದೆ ಪ್ರತಿಭೆ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಲು ಚಿಂತನೆ ನಡೆಸಬೇಕು.
ಪೌರಾಣಿಕ ನಾಟಕಗಳು ನಮ್ಮ ಸಂಸ್ಕೃತಿ ಪರಂಪರೆಯ ಪ್ರತಿಬಿಂಬ: ಶಾಸಕ ಎಚ್.ಟಿ.ಮಂಜು
ಪೌರಾಣಿಕ ನಾಟಕಗಳು ನ್ಯಾಯ, ನೀತಿ, ಧರ್ಮ ಹಾಗೂ ಸತ್ಯದ ಸಂದೇಶವನ್ನು ಸಮಾಜಕ್ಕೆ ನೀಡುವ ಜೊತೆಗೆ ಒಬ್ಬ ಮನುಷ್ಯ ಹೇಗೆ ಜೀವನ ನಡೆಸಬೇಕು ಎಂಬ ಸಂದೇಶವನ್ನು ನಾಟಕಗಳಲ್ಲಿ ಬರುವ ಪಾತ್ರಗಳು ತಿಳಿಸಿಕೊಡುತ್ತವೆ. ಪೌರಾಣಿಕ ನಾಟಕಗಳು ನಮ್ಮ ನಿಜ ಜೀವನದ ಪ್ರತಿಬಿಂಬವಾಗಿದೆ.
ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಡೀಸಿ ಡಾ.ಕುಮಾರ ನಿರ್ದೇಶನ
ಕಳೆದ ನಾಲ್ಕು ತಿಂಗಳಿಂದ ಕೈಗೆತ್ತಿಕೊಂಡಿರುವ ಪೌತಿ ಖಾತೆ ಆಂದೋಲನದಲ್ಲಿ ಮಂಡ್ಯ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ಎಸಿ ಶ್ರೀನಿವಾಸ್ ಅವರು ಸ್ವಯಂ ಪ್ರೇರಿತವಾಗಿ ಸುಮಾರು 6200 ಪೌತಿ ಖಾತೆಗಳನ್ನು ಆಫ್‌ಲೈನ್‌ನಲ್ಲಿ ಮಾಡಿದ್ದಾರೆ. ಇದನ್ನು ಆನ್‌ಲೈನ್‌ಗೆ ತರಬೇಕೆಂದು ಚರ್ಚಿಸಲಾಗಿದೆ.
ನ.9ರಂದು ಪತ್ರಕರ್ತರ ಸಂಘದ ಚುನಾವಣೆ; 45 ಮಂದಿ ಕಣದಲ್ಲಿ: ಶಿವನಂಜಯ್ಯ
ಕಾರ್ಯನಿರತ ಪತ್ರಕರ್ತರ ಸಂಘದ ಮಂಡ್ಯ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ನಿರ್ದೇಶಕರ ಸ್ಥಾನಗಳಿಗೆ ನ.9ರಂದು ಚುನಾವಣೆ ನಡೆಯಲಿದೆ. ಅಂತಿಮವಾಗಿ 45 ಮಂದಿ ಸ್ಪರ್ಧಾಕಣದಲ್ಲಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 899
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved