• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೇ.1 ರಷ್ಟು ಒಳ ಮೀಸಲಾತಿ ನೀಡುವಂತೆ ಅಲೆಮಾರಿ ಸಮುದಾಯ ಪ್ರತಿಭಟನೆ
ಒಂದೆಡೆ ನೆಲೆ ನಿಂತು ಕೂಲಿ ಮಾಡಿ ಜೊತೆಗೆ ಕುಲಕಸುಬುಗಳನ್ನು ಮಾಡುತ್ತಾ ಜೀವನ ನಡೆಸುತ್ತಿದ್ದೇವೆ. ಆದರೆ ನಮಗೆ ವಾಸಿಸಲು ಸ್ವಂತ ಮನೆ ಇಲ್ಲ. ಇದ್ದರೂ ಚಿಕ್ಕ ಚಿಕ್ಕ ಮನೆಗಳಲ್ಲಿ ಹಲವು ಕುಟುಂಬಗಳು ವಾಸಿಸುತ್ತಿದ್ದೇವೆ.
ಕಾಂಗ್ರೆಸ್ ಪಕ್ಷ ಸಹಕಾರ ಸಂಘಗಳ ಚುನಾವಣೆಯಲ್ಲಿ ರಾಜಕೀಯ: ಜೆಡಿಎಸ್ ಮುಖಂಡರ ಆರೋಪ
ಈ ಹಿಂದೆ ನಡೆದ ಟಿಎಪಿಸಿಎಂಎಸ್ ಚುನಾವಣೆ, ಮನ್ಮುಲ್ ಚುನಾವಣೆಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗದಷ್ಟು ದುರ್ಬಲಗೊಂಡಿರುವ ಕಾಂಗ್ರೆಸ್ಸಿಗರು, ಜೆಡಿಎಸ್ ಬಗ್ಗೆ ಟೀಕೆ ಮಾಡುತ್ತಿರುವುದು ಹಾಸ್ಯಾಸ್ಪದ.
ಮೂಢನಂಬಿಕೆ ತೊಡೆದಾಗ ಕಲ್ಯಾಣ ಕಾರ್ಯ ಸಾಧ್ಯ: ಡಾ.ಪ್ರಿಯದರ್ಶಿನಿ ಅಭಿಪ್ರಾಯ
ಮರಣದ ನಂತರ ನಮ್ಮ ಕಣ್ಣು ಮಣ್ಣಿನೊಂದಿಗೆ ಮಣ್ಣಾಗುತ್ತದೆ. ಆದರೆ, ಕಣ್ಣುಗಳನ್ನು ದಾನ ಮಾಡಿದರೆ ಈ ಕಣ್ಣುಗಳು ಇಬ್ಬರು ಅಂಧರ ಬಾಳಿಗೆ ಬೆಳಕಾಗುತ್ತವೆ. ನೇತ್ರದಾನದಂತಹ ಮಹತ್ಕಾರ್ಯದಲ್ಲಿ ನಾವೆಲ್ಲರೂ ಪಾಲ್ಗೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ನೇತ್ರದಾನದ ಬಗ್ಗೆ ಇರುವ ಮೂಢನಂಬಿಕೆಯನ್ನು ಯುವ ಸಮೂಹ ನಾಶ ಮಾಡಬೇಕು.
ಮಕ್ಕಳ ಪ್ರತಿಭೆ ಹೊರ ತೆಗೆಯಲು ಕ್ರೀಡಾಕೂಟಗಳು ಸಹಕಾರಿ: ಎಚ್.ತ್ಯಾಗರಾಜು
ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಶಿಕ್ಷಣದ ಜತೆಗೆ ಮಕ್ಕಳು ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ನಡುವೆ ಪರಸ್ಪರ ಸೋದರತ್ವ ಸಂಬಂಧಗಳು ವೃದ್ಧಿಸುತ್ತವೆ.
ನಾಗಮಂಗಲದಲ್ಲಿ ಗಣೇಶ ವಿಸರ್ಜನಾ ಪೂರ್ವ ಪೊಲೀಸರ ಪಥ ಸಂಚಲನ
ಗಣೇಶ ಮತ್ತು ಈದ್‌ಮಿಲಾದ್ ಹಬ್ಬದ ಪ್ರಯುಕ್ತ ಪೊಲೀಸ್ ಇಲಾಖೆ ವತಿಯಿಂದ ಸಾಕಷ್ಟು ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ. ಹಾಗಾಗಿ ಸಾರ್ವಜನಿಕರು ಶಾಂತಿ ಸುವ್ಯವಸ್ಥೆ ಕಾಪಾಡುವ ಜೊತೆಗೆ ಸಣ್ಣ ಪುಟ್ಟ ಅಹಿತಕರ ಘಟನೆಗಳಿಗೂ ಅವಕಾಶ ನೀಡದಂತೆ ಯಾವುದೇ ಭಯವಿಲ್ಲದೆ ಸಂಭ್ರಮ ಸಡಗರ ಮತ್ತು ಶ್ರದ್ಧಾಭಕ್ತಿಯಿಂದ ಹಬ್ಬವನ್ನು ಆಚರಿಸಬೇಕು.
ಸಮಾಜ ಸೇವಕ ಅರವಿಂದ ರಾಘವನ್ ರಿಂದ ಸರ್ಕಾರಿ ಶಾಲೆಗೆ ಪ್ರೊಜೆಕ್ಟರ್, ಅಂಗನವಾಡಿ ಕೇಂದ್ರಗಳಿಗೆ ಮಿಕ್ಸಿ, ಕುರ್ಚಿ ವಿತರಣೆ
ಪ್ರಸ್ತುತ ಕನ್ನಡ ಶಾಲೆಗೆ ಸಂದಿಗ್ದ ಪರಿಸ್ಥಿತಿ ಬಂದಿದೆ. ಕನ್ನಡ ಶಾಲೆಗಳು ಮೂಲ ಸೌಕರ್ಯಗಳಿಲ್ಲದೇ ಕ್ಷೀಣಿಸುತ್ತಿವೆ. ಅರವಿಂದ ರಾಘವನ್ ಅವರಂತಹ ಸಮಾಜ ಸೇವಕರನ್ನು ಬಳಸಿಕೊಂಡು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಗ್ರಾಮಸ್ಥರು ಮುಂದಾಗಬೇಕಿದೆ .
ಜನವಾದಿ ಸಂಘಟನೆ ರಾಜ್ಯ ಸಮ್ಮೇಳನಕ್ಕೆ ಸಿಂಧನೂರಿಗೆ ತೆರಳಿದ ಸದಸ್ಯರು
ಹಲವು ಜನಪರ ಹೋರಾಟಗಳ ಮೂಲಕ ನೊಂದ ಮಹಿಳೆಯರಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತಿರುವ ಜನವಾದಿ ಮಹಿಳಾ ಸಂಘಟನೆಯು ಮಹಿಳೆಯರ ಸರ್ವಾಂಗೀಣ ಪ್ರಗತಿಗೆ ದುಡಿಯುತ್ತಿದೆ.
ಗೊರವನಹಳ್ಳಿ ಕೆಸರುಗದ್ದೆ ಓಟ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ
ಸ್ಪರ್ಧೆಯಲ್ಲಿ ಮರಕಾಡುದೊಡ್ಡಿ, ವಳೆಗೆರೆಹಳ್ಳಿ, ಕೆ.ಎಂ.ದೊಡ್ಡಿ, ಆನೆ ದೊಡ್ಡಿ ಸೇರಿ ಹಲವು ಗ್ರಾಮಗಳಿಂದ 40ಕ್ಕೂ ಹೆಚ್ಚು ಸ್ಪರ್ಧಿಗಳು ಸ್ಪರ್ಧೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದರು.
ಸೇವೆ ಮಾಡುವಲ್ಲಿ ರೆಡ್ ಕ್ರಾಸ್ ವಿಶ್ವದಾದ್ಯಂತ ಪ್ರಸಿದ್ಧಿ: ಡಾ.ಮೀರಾ ಶಿವಲಿಂಗಯ್ಯ
1864 ಹೆನ್ರಿ ಡುನಾಂಟ್ ಅವರಿಂದ ಸ್ಥಾಪಿತವಾದ ಈ ಸಂಸ್ಥೆಗೆ 1917, 1944 ಮತ್ತು 1963ರ ನೊಬೆಲ್ ಶಾಂತಿ ಪುರಸ್ಕಾರಗಳು ದೊರಕಿರುವುದು ರೆಡ್ ಕ್ರಾಸ್ ಸಂಸ್ಥೆ ಯಾವ ರೀತಿ ಜನಪರ ಕೆಲಸಗಳನ್ನು ಮಾಡುತ್ತಿದೆ ಎಂಬುದನ್ನು ತಿಳಿಯುತ್ತದೆ.
ಮಂಡ್ಯ ಜಿಲ್ಲೆಯಲ್ಲಿ 3190 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ
ಮಹಿಳೆಯರು ಪ್ರತಿದಿನ ಬೆಳಗ್ಗೆ ಮಂಟಪದ ಎದುರು ನೀರು ಹಾಕಿ ರಂಗೋಲಿ ಬಿಡಿಸುವುದು, ನೈವೇದ್ಯ, ಪ್ರಸಾದ ತಯಾರಿಸಿಕೊಡುವುದು, ಪುರುಷರು ಚಿಕ್ಕದಾಗಿ ವಿದ್ಯುತ್ ದೀಪಾಲಂಕಾರ ಮಾಡಿಸಿಕೊಡುವ ಮೂಲಕ ಮಕ್ಕಳನ್ನು ಸಂತಸಪಡಿಸುತ್ತಿರುವುದು ಕಂಡುಬಂದಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 838
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved