• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ಕಾರ್ಯಕರ್ತರೇ ಗುಂಪುಗಾರಿಕೆಗೆ ಅವಕಾಶ ನೀಡದಿರಿ: ಶಾಸಕ ಕೆ.ಎಂ.ಉದಯ್
ಮದ್ದೂರು ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ಮುಂಬರುವ ತಾಪಂ, ಜಿಪಂ ಚುನಾವಣೆಯನ್ನು ಸಮರ್ಥವಾಗಿ ಎದುರಿಸಬೇಕು. ಚುನಾವಣೆಯಲ್ಲಿ ಯಾವುದೇ ಗುಂಪುಗಾರಿಕೆಗೆ ಅವಕಾಶ ನೀಡದೇ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು. ಈ ನಿಟ್ಟಿನಲ್ಲಿ ಪ್ರತಿ ಗ್ರಾಮದಲ್ಲೂ ಸಂಘಟನೆಯಲ್ಲಿ ತೊಡಗಿ ಪಕ್ಷದ ಬಲವರ್ಧನೆಗೆ ಕಾರ್ಯತಂತ್ರ ರೂಪಿಸಿ.
ರಜೆ ನಂತರ ಶಾಲೆಗೆ ಮರಳಿದ ಮಕ್ಕಳಿಗೆ ಹೂ, ಸಿಹಿ ನೀಡಿ ಸ್ವಾಗತ
ಕಳೆದ ಮೂರು ದಿನಗಳಿಂದ ಶಿಕ್ಷಕ ವೃಂದ ಎಲ್ಲ ಸಿದ್ಧತೆ ಮಾಡಿಕೊಂಡಿತ್ತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು, ಸದಸ್ಯರು ಮಕ್ಕಳಿಗೆ ಸಿಹಿ ತಿನ್ನಿಸಿ, ಹೂ ಮತ್ತು ಪುಸ್ತಕಗಳನ್ನು ನೀಡಿ ಶಾಲೆಗಳಿಗೆ ಬರಮಾಡಿಕೊಂಡರು. ತಾಲೂಕಿನ ಕೆಲವು ಶಾಲೆಗಳಲ್ಲಿ ವಿಶೇಷವಾಗಿ ಅಲಂಕಾರ ಮಾಡಿ ವಿದ್ಯಾರ್ಥಿಗಳನ್ನು ಆಹ್ವಾನಿಸಿದ್ದಾರೆ.
ಸರ್ಕಾರಿ ನೌಕರರಾಗಿ ಪರಿಗಣಿಸಿ, ಸೌಕರ್ಯ ಕಲ್ಪಿಸಲು ಆಗ್ರಹಿಸಿ ಪೌರ ನೌಕರರ ಧರಣಿ
ಕಳೆದ ಹಲವು ದಶಕಗಳಿಂದ ಪುರಸಭೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಾವು ಸಾರ್ವಜನಿಕರಿಗೆ ಅತ್ಯವಶ್ಯಕ ಸೇವೆಗಳಾದ ಸ್ವಚ್ಛತೆ ಮತ್ತು ಕುಡಿಯುವ ನೀರು ಸರಭರಾಜು ಮಾಡುವ ಕೆಲಸದಲ್ಲಿ ನಿರತರಾಗಿದ್ದೇವೆ. ಹಲವು ಬಗೆಯ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ.
ಬಡವರ ವಿರೋಧಿ ಸರ್ಕಾರದಿಂದ ಜನೌಷಧ ಕೇಂದ್ರಗಳ ಸ್ಥಗಿತ: ಆಕ್ರೋಶ
ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯುಳ್ಳ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿರುವ ಜನೌಷಧ ಕೇಂದ್ರಗಳಲ್ಲಿ ಶೇ. ೭೦ರಿಂದ ೯೦ ರಷ್ಟು ಕಡಿಮೆ ಬೆಲೆಯಲ್ಲಿ ಜೆನೆರಿಕ್ ಔಷಧಗಳು ದೊರಕುತ್ತಿದೆ. ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಅತ್ಯುತ್ತಮ ಔಷಧ ಒದಗಿಸುತ್ತಿರುವ ಈ ಕೇಂದ್ರಗಳನ್ನು ಮುಚ್ಚಿಸುವ ಅಗತ್ಯವೇನಿದೆ.
ನಾಗಮಂಗಲ ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಚಿಕ್ಕಮ್ಮ ಅವಿರೋಧ ಆಯ್ಕೆ
ಹಿಂದಿನ ಅಧ್ಯಕ್ಷ ಎಚ್.ಎನ್.ಗಿರೀಶ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಚಿಕ್ಕಮ್ಮ ಹೊರತು ಪಡಿಸಿ ಬೇರ್‍ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಅಧ್ಯಕ್ಷೆರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.
ಗುಣಮಟ್ಟದ ಜೊತೆ ಡಿಜಿಟಲ್ ಶಿಕ್ಷಣಕ್ಕೆ ಒತ್ತು: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಕಿರುಗಾವಲು ಭಾಗಕ್ಕೆ ಮೊರಾರ್ಜಿ ಶಾಲೆ ಆರಂಭ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಸರ್ಕಾರಿ ಶಾಲೆಗಳನ್ನು ಆರಂಭಿಸಿರುವ ಡಿಜಿಟಲಿಕರಣದ ಜೊತೆಗೆ ಮಲ್ಟಿಮೀಡಿಯಾಗಳನ್ನು ಸ್ಥಾಪಿಸಿ ಗ್ರಾಮೀಣ ವಿದ್ಯಾಥಿರ್ಗಳು ಉನ್ನತ ಶಿಕ್ಷಣವನ್ನು ಸುಲಭವಾಗಿ ಪಡೆಯುವಂತೆ ಯೋಜನೆ ರೂಪಿಸಲಾಗುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು.
ಬಸವ ಭಾರತ ನಿರ್ಮಾಣ ಅಗತ್ಯ: ಸಚಿವ ಎಂ.ಬಿ.ಪಾಟೀಲ್
ಎಲ್ಲ ಸಮುದಾಯದವರಿಗೂ ಅನ್ನ, ಅಕ್ಷರ, ಆರೋಗ್ಯ, ಆಶ್ರಯ ನೀಡುತ್ತಿರುವುದು ನಮ್ಮ ಸಮುದಾಯ. ವೀರಶೈವ-ಲಿಂಗಾಯತ ಪಕ್ಷಾತೀತವಾಗಿ, ಪ್ರಾಂತ್ಯ ಮೀರಿ ಒಗ್ಗೂಡಬೇಕು. ಸಮುದಾಯದಲ್ಲಿರುವ ಉಪ ಪಂಗಡಗಳನ್ನೂ ಒಗ್ಗೂಡಿಸಿಕೊಳ್ಳಬೇಕು. ನಾವು ಅವರಿಂದ ದೂರ ಆಗಿದ್ದೇವೆ ಎಂಬ ಮನೋಭಾವ ಬಿಡಬೇಕು.
ಕಟ್ಟೇರಿ ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ಕೆ.ಎನ್.ವಿವೇಕ್ ನಾರಾಯಣಗೌಡ ಆಯ್ಕೆ
ಎಲ್ಲಾ ನಿರ್ದೇಶಕರು ಹಾಗೂ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರ ಆಶೀರ್ವಾದದಿಂದ ಅಧ್ಯಕ್ಷರಾಗಿದ್ದು, ಸಂಘದ ಅಭಿವೃದ್ಧಿಗೆ ಹಲವು ಯೋಜನೆ ರೂಪಿಸಿಕೊಂಡು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ.
ಕಸಾಪ ರಾಜ್ಯಾಧ್ಯಕ್ಷ ಡಾ.ಮಹೇಶ್ ಜೋಶಿ ವಿರುದ್ಧದ ಸಮರದಲ್ಲಿ ಸಂಘಟನೆಗಳ ಮೇಲುಗೈ..!
ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಮಹೇಶ್ ಜೋಶಿ ಅವರಿಗೆ ರಾಜ್ಯ ಸರ್ಕಾರ ನೀಡಿದ್ದ ರಾಜ್ಯ ಸಚಿವ ದರ್ಜೆ ಸ್ಥಾನ-ಮಾನ ಹಾಗೂ ರಾಜ್ಯ ಸಚಿವರ ದರ್ಜೆಗೆ ಅನ್ವಯಿಸುವ ಎಲ್ಲಾ ಸೌಲಭ್ಯಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ. ಇದರೊಂದಿಗೆ ಡಾ.ಮಹೇಶ್ ಜೋಶಿ ವಿರುದ್ಧ ನಡೆಯುತ್ತಿರುವ ಸಮರದಲ್ಲಿ ಜಿಲ್ಲಾ ಸಾಹಿತಿಗಳು ಮತ್ತು ಸಂಘಟನೆಗಳು ಮೇಲುಗೈ ಸಾಧಿಸಿವೆ.
ಸರ್ಕಾರಿ ಶಾಲೆಗಳಲ್ಲಿ ಓದಿದವರಿಗೆ ಉತ್ತಮ ಭವಿಷ್ಯವಿದೆ: ಬಿಇಒ ಕೆ.ಯೋಗೇಶ್
ಶಾಲೆಯಲ್ಲಿ ದಾಖಲಾತಿ ಪ್ರಕ್ರಿಯೆ ಗುರುವಾರದಿಂದಲೇ ಅರಂಭಗೊಂಡಿರುವ ಹಿನ್ನೆಲೆಯಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರಿ ಶಾಲೆಗಳಲ್ಲಿ ಉಚಿತವಾಗಿ ಸಿಗುವ ಗುಣಮಟ್ಟದ ಶಿಕ್ಷಣ, ಮಧ್ಯಾಹ್ನದ ಬಿಸಿ ಊಟ, ಸಮವಸ್ತ್ರ, ಪಠ್ಯಪುಸ್ತಕ ಸೇರಿದಂತೆ ಇನ್ನಿತರೆ ಸೌಲಭ್ಯಗಳ ಕುರಿತು ಶಿಕ್ಷಕರು ಪೋಷಕರಲ್ಲಿ ಮನವರಿಕೆ ಮಾಡಿಕೊಟ್ಟು ಮಕ್ಕಳ ದಾಖಲಾತಿ ಸಂಖ್ಯೆಯನ್ನು ಹೆಚ್ಚಿಸಬೇಕು
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 722
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved