ಏ.೧೮ರಂದು ಡಾ.ನಿಶ್ಚಲಾನಂದನಾಥ ಸ್ವಾಮೀಜಿಗೆ ಗೌರವಾರ್ಪಣೆಡಾ.ಎಚ್.ಎನ್.ನಾಗರಾಜು ಜಿಲ್ಲೆಯಲ್ಲಿ ತಹಸೀಲ್ದಾರ್, ಉಪವಿಭಾಗಾಧಿಕಾರಿ, ಅಪರ ಜಿಲ್ಲಾಧಿಕಾರಿಯಾಗಿ ೧೮ ವರ್ಷಗಳು ಸತತವಾಗಿ ಜಿಲ್ಲೆಗೆ ಸೇವೆ ಸಲ್ಲಿಸಿದ್ದು, ತಮ್ಮ ೧೦ ವರ್ಷಗಳ ಸೇವಾವಧಿ ಇರುವಾಗಲೇ ಸನ್ಯಾಸತ್ವ ಸ್ವೀಕಾರದ ಅಚಲ ನಿರ್ಧಾರ ಕೈಗೊಂಡಿರುವುದಕ್ಕೆ ಅವರನ್ನು ಅಭಿನಂದಿಸುವುದು ನಮ್ಮೆಲ್ಲರ ಕರ್ತವ್ಯ.