• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಣುಕು ಸಂಸತ್ ಸಭೆ: ಅಭಿನಯದ ಮೂಲಕ ವಿದ್ಯಾರ್ಥಿಗಳಿಂದ ಚರ್ಚೆ, ವಿಷಯ ಮಂಥನ
ಕಿಕ್ಕೇರಿ ಪಟ್ಟಣದ ಕೆಪಿಎಸ್ ಶಾಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದಿಂದ ನಡೆದ ಸಂಸತ್‌ ಅಣುಕು ಸಭೆಯಲ್ಲಿ ತಮ್ಮ ಮಾತಿನ ಮೂಲಕ ವಿದ್ಯಾರ್ಥಿಗಳು, ಶಿಕ್ಷಕರಿಂದ ಚಪ್ಪಾಳೆ ಗಿಟ್ಟಿಸಿದರು.
ಪರಿಸರ ಮಾಲಿನ್ಯ ತಡೆಗಟ್ಟಲು ಕೈಜೋಡಿಸಿ: ಪಿ.ಎಂ.ನರೇಂದ್ರಸ್ವಾಮಿ
ಮಳವಳ್ಳಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲಾಗಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತೆ ಜೊತೆಯಲ್ಲಿಯೇ ಉತ್ತಮ ವೈದ್ಯಕೀಯ ಸೇವೆ ಒದಗಿಸಲಾಗಿದೆ. ಕೆಆರ್‌ಎಸ್ ಕೊನೆ ಭಾಗಕ್ಕೆ ಸಮರ್ಪಕ ನೀರು ಪೂರೈಕೆಯಾಗುವಂತೆ ನಾಲಾ ಆಧುನೀಕರಣ ಕೈಗೊಳ್ಳಲಾಗಿದೆ.
ಮದ್ದೂರು ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ, ಪಿಡಿಒಗಳ ದುರ್ನಡತೆಗೆ ಆಕ್ರೋಶ
ಮದ್ದೂರು ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಒಟ್ಟು 36 ಅರ್ಜಿಗಳನ್ನು ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ಸ್ವೀಕರಿಸಿದರು. ಸ್ವೀಕರಿಸಿದ ಅರ್ಜಿಗಳ ಪೈಕಿ 11 ಅರ್ಜಿಗಳ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಲೋಕಾಯುಕ್ತರಿಗೆ ಶಿಫಾರಸ್ಸು ಮಾಡಲಾಯಿತು.
ಶ್ರೀಕೋಟೆ ವಿದ್ಯಾಗಣಪತಿ ವಿಸರ್ಜನೆ ಹಿನ್ನೆಲೆ 800ಕ್ಕೂ ಹೆಚ್ಚು ಪೊಲೀಸರಿಂದ ಪಥಸಂಚಲನ
ಮೆರವಣಿಗೆ ವೇಳೆ ಸೂಕ್ತ ಬಂದೋಬಸ್ತ್ ಗಾಗಿ ಜಿಲ್ಲೆಯಿಂದ 800ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಜೊತೆಗೆ 100 ಮಂದಿ ಗೃಹರಕ್ಷಕ ದಳದ ಸಿಬ್ಬಂದಿ, 5 ಕೆಎಸ್‌ಆರ್‌ಪಿ, 8 ಡಿಎಆರ್ ತುಕಡಿ ಸೇರಿದಂತೆ 1 ಸಾವಿರಕ್ಕೂ ಹೆಚ್ಚು ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಬಂದೋಬಸ್ತ್‌ಗಾಗಿ ನಿಯೋಜಿಸಲಾಗಿದೆ.
ಚೋಳೇನಹಳ್ಳಿ ಹೊರವಲಯದಲ್ಲಿ 7 ತಿಂಗಳ ಚಿರತೆ ಮರಿ ಪ್ರತ್ಯಕ್ಷ..!
ನಾಗಮಂಗಲ ತಾಲೂಕಿನ ಕದಬಹಳ್ಳಿ ಸಮೀಪದ ಚೋಳೇನಹಳ್ಳಿ ಹೊರವಲಯದಲ್ಲಿ ಗುರುವಾರ ಬೆಳಗ್ಗೆ ಕಾಣಿಸಿಕೊಂಡಿದ್ದ 7 ತಿಂಗಳ ಹೆಣ್ಣು ಚಿರತೆ ಮರಿಯನ್ನು ಸ್ಥಳೀಯರ ನೆರವಿನಿಂದ ಅರಣ್ಯ ಇಲಾಖೆ ಸಿಬ್ಬಂದಿ ಹಿಡಿದು ಪಟ್ಟಣದ ಅರಣ್ಯಾಧಿಕಾರಿ ಕಚೇರಿಗೆ ತಂದ ಕೆಲ ಸಮಯದಲ್ಲೇ ಮೃತಪಟ್ಟ ಘಟನೆ ಜರುಗಿದೆ.
ಜಾತ್ರೆ, ಉತ್ಸವ, ಹಬ್ಬ ಹರಿ ದಿನಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬ: ಪ್ರಕಾಶ್ ಗುರೂಜಿ
ಬಂಡಬೋಯನಹಳ್ಳಿ ಗ್ರಾಮದಲ್ಲಿ ಮಹದೇಶ್ವರ ಸ್ವಾಮಿ ದೇವಾಲಯ ಸ್ಥಾಪನೆ ಮಾಡಿ 25 ವರ್ಷಗಳು ರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿಯಾಗಿ ಸ್ವಾಮಿ ರಜತ ಮಹೋತ್ಸವ ವೈಭವದ ಮೆರವಣಿಗೆಯೊಂದಿಗೆ ನಡೆಸಿ ಸಾವಿರಾರು ಭಕ್ತಾದಿಗಳಿಗೆ ಅನ್ನಪ್ರಸಾದ ನೀಡಿ ಲೋಕಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ ನಡೆಸಲಾಗಿದೆ.
ಕೇಂದ್ರ ಸರ್ಕಾರದ ಯೋಜನೆಗಳಿಲ್ಲದಿದ್ದರೆ ಗ್ರಾಪಂಗಳು ಬಾಗಿಲು ಮುಚ್ಚಬೇಕಿತ್ತು: ಎಚ್.ಟಿ.ಮಂಜು
ಕಾಂಗ್ರೆಸ್ ಸರ್ಕಾರ ಬಂದು ಸುಮಾರು ಎರಡೂವರೆ ವರ್ಷಗಳು ಕಳೆದಿದೆ. ಒಂದೇ ಒಂದು ಆಶ್ರಯ ಮನೆ ಮಂಜೂರು ಮಾಡಿಲ್ಲ. ಗ್ರಾಪಂಗಳಿಗೆ ಒಂದೇ ಒಂದು ರು. ಅನುದಾನ ನೀಡಿಲ್ಲ. ಸದಸ್ಯರಿಗೆ ಗೌರವಧನ ನೀಡಿ ಕಾಲ ಕಳೆಯುತ್ತಿದೆ. ಯಾವುದೇ ಅನುದಾನ ನೀಡದೆ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ.
ಪ್ರಕೃತಿ ವಿಕಾಸ ಕೇಂದ್ರದಲ್ಲಿ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ
ಧರ್ಮಸ್ಥಳ ಹೇಮಾವತಿ ಅಮ್ಮನವರ ಆಶಯದಂತೆ ಜ್ಞಾನವಿಕಾಸ ಕಾರ್ಯಕ್ರಮದಡಿ ಮಹಿಳೆಯರ ಕುಂದುಕೊರತೆಗಳನ್ನು ಕಂಡುಹಿಡಿದು ಅವರಿಗೆ ಪ್ರೋತ್ಸಾಹಿಸಿ ಪ್ರತಿಯೊಂದು ಹಂತದಲ್ಲೂ ಆರ್ಥಿಕವಾಗಿ ಸದೃಢವಾಗಿ ಮಾಡುವಂತೆ ಹಲವು ಕಾರ್ಯಕ್ರಮಗಳನ್ನು ಮಾಡುತಿದ್ದೇವೆ. ಅದರಲ್ಲಿ ಆರೋಗ್ಯ ಶಿಬಿರವು ಒಂದಾಗಿರುತ್ತದೆ.
ಮತ ಚೋರಿ ಅಭಿಯಾನಕ್ಕೆ ಶುಭದಾಯಿನಿ ಚಾಲನೆ
ಚುನಾವಣೆಯಲ್ಲಿ ಮತಗಳ್ಳತನದಿಂದಾಗಿಯೇ ಜನವಿರೋಧಿ ಅಭ್ಯರ್ಥಿಗಳು ಆಯ್ಕೆಯಾಗುವ ಮೂಲಕ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಹಾಳಾಗುತ್ತಿದೆ. ಇದಕ್ಕೆ ಕೇಂದ್ರದ ಬಿಜೆಪಿ ಆಡಳಿತವೇ ಮುಖ್ಯ ಕಾರಣ.
ಮಂಡ್ಯದಲ್ಲಿ ನೂತನ ಆಟೋ ನಿಲ್ದಾಣಕ್ಕೆ ಸಚಿವ ಎಚ್‌ಡಿಕೆ ಲೋಕಾರ್ಪಣೆ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವರ ಸಂಸತ್ ಪ್ರದೇಶಾಭಿವೃದ್ಧಿ ನಿಧಿಯಿಂದ ಈ ಆಟೋ ನಿಲ್ದಾಣ ನಿರ್ಮಾಣ ಮಾಡಿದ್ದೇವೆ. ಇದು ಸುಸಜ್ಜಿತ, ವಿಶಾಲ ಆಟೋ ನಿಲ್ದಾಣ ಆಗಿದ್ದು, ಆಟೋ ಚಾಲಕರಿಗೆ ಹಾಗೂ ಪ್ರಯಾಣಿಕರಿಗೆ ಅನುಕೂಲ ಆಗಲಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 902
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved