• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾವಲಿನ್ ಎಸೆತ: ಡೆಚ್ಚನ್ ಚೋಂದಾಲ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿನಿ ಡೆಚ್ಚನ್ ಚೋಂದಾಲ್ ಅವರನ್ನು ಜ್ಞಾನ ವಿಕಾಸ ಎಜುಕೇಶನ್ ಸಂಸ್ಥೆ ಕಾರ್ಯದರ್ಶಿ ಗಜೇಂದ್ರ ಗೋವಿಂದರಾಜು, ಮುಖ್ಯ ಶಿಕ್ಷಕಿಯರಾದ ಲಕ್ಷ್ಮಿ, ಜ್ಯೋತಿ ಹಾಗೂ ಶಾಲೆಯ ಸಿಬ್ವಂದಿ ಅಭಿನಂದಿಸಿದ್ದಾರೆ.
ಸಂವಿಧಾನದಡಿಯಲ್ಲಿ ಜಾತಿ, ಧರ್ಮ, ಲಿಂಗ ತಾರತಮ್ಯ ಬೇಡ: ಕೆ.ಎಸ್.ಮಹೇಶ್
ಮನುಷ್ಯನನ್ನು ಮನುಷ್ಯನ್ನಾಗಿ ನೋಡದೆ ಪ್ರಾಣಿಗಳಿಗಿಂತಲೂ ಕೀಳಾಗಿ ಕಾಣುವ ನಡೆ ಅಮಾನವೀಯ ಕ್ರೌರ್ಯವಾಗಿದೆ. ಸಂವಿಧಾನದಡಿಯಲ್ಲಿ ಯಾವುದೇ ಜಾತಿ, ಧರ್ಮ, ಲಿಂಗ ತಾರತಮ್ಯ ಮಾಡಬಾರದು. ಎಲ್ಲರೂ ಶಿಕ್ಷಣ ಪಡೆದರೆ ಮಾತ್ರ ಇಂತಹ ಅಮಾನವೀಯ ಆಚರಣೆಯಿಂದ ಹೊರ ಬರಲು ಸಾಧ್ಯ.
ಅವೈಜ್ಞಾನಿಕ ರಸ್ತೆ ಉಬ್ಬು ನಿರ್ಮಾಣ ತೆರವಿಗೆ ಬಿ.ಎಲ್.ದೇವರಾಜು ಆಗ್ರಹ
ಕೆ.ಆರ್.ಪೇಟೆ ತಾಲೂಕಿನ ಮಲ್ಕೋನಹಳ್ಳಿ ಗೇಟ್ ಬಳಿಯ ಮೈಸೂರು- ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿ ಎರಡು ಬದಿಯ ರಸ್ತೆಯ ಪೆಟ್ರೋಲ್ ಬಂಕ್ ಬಳಿ ಅವೈಜ್ಞಾನಿಕವಾಗಿ ರಸ್ತೆ ಉಬ್ಬು (ಹಂಪ್ಸ್ ) ನಿರ್ಮಾಣ ಮಾಡಿರುವುದನ್ನು ತೆರವುಗೊಳಿಸಬೇಕು ಎಂದು ತಾಲೂಕು ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು ಆಗ್ರಹಿಸಿದ್ದಾರೆ.
ಬೇಡಿಕೆ ಈಡೇರಿಕೆಗಾಗಿ ಕೃಷಿ ಕೂಲಿ ಕಾರ್ಮಿಕರ ಪ್ರತಿಭಟನೆ
ವರ್ಷಕ್ಕೆ ಒಂದು ಕುಟುಂಬಕ್ಕೆ ಕೇವಲ 100 ದಿನಗಳ ಕೆಲಸ ನೀಡುತ್ತಿದ್ದು ಇದು ಸಾಲದು. ಇದರ ಬದಲು 200 ದಿನಗಳ ಕೆಲಸ ಕೊಡಬೇಕು. ದಿನಕ್ಕೆ 349 ರು. ಕೂಲಿ ಇದೆ. ಇದನ್ನು ಕನಿಷ್ಠ 600ಕ್ಕೆ ಹಚ್ಚಳ ಮಾಡಬೇಕು. ಕೂಲಿ ವೇತನ ನೀಡುವುದು ವಿಳಂಭವಾಗುತ್ತಿದೆ. ವಾರಕ್ಕೊಮ್ಮೆ ಬ್ಯಾಂಕ್ ಮೂಲಕ ಹಣ ಪಾವತಿಸಬೇಕು.
ಹೈ ಮಾಸ್ಕ್‌ ದೀಪ ಅಳವಡಿಕೆ ಕಾಮಗಾರಿಗೆ ಎಸ್.ಪ್ರಕಾಶ್ ಚಾಲನೆ
ನನ್ನ ವಾರ್ಡ್‌ಗೆ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ. ಸ್ಥಳೀಯ ನಿವಾಸಿಗಳು ಹಲವು ವರ್ಷಗಳಿಂದ ಹೈ ಮಾಸ್ಕ್‌ ದೀಪಕ್ಕೆ ಬೇಡಿಕೆ ಇಟ್ಟಿದ್ದರು. ಅದು ಸಹ ಇಂದು ನೆರವೇರಿದೆ. ಉಳಿದಂತೆ ಆದ್ಯತೆ ಮೇರಿಗೆ ಅಗತ್ಯ ಸೌಲಕರ್ಯ ಒದಗಿಸಲಾಗುವುದು.
ವಕ್ಫ್ ವಿರೋಧಿಸಿ ಜ.20ರ ಶ್ರೀರಂಗಪಟ್ಟಣ ಬಂದ್‌ಗೆ ಸಂಪೂರ್ಣ ಬೆಂಬಲ: ರಮೇಶ್ ರಾಜು ಹಾಡ್ಯ
ರೈತರ, ಗೋಮಾಳ, ಮಠ-ಮಂದಿರಗಳು, ಸಾರ್ವಜನಿಕ ಆಸ್ತಿಗಳನ್ನು ಬಿಡದ ವಕ್ಫ್ ರಾಜ್ಯದ ಐತಿಹಾಸಿಕ ಪರಂಪರೆಯ ತಾಣಾ ಶ್ರೀರಂಗಪಟ್ಟಣದ ಪ್ರಾಚ್ಯವಸ್ತು ಸಂಗ್ರಹಾಲಯ ಸೇರಿದಂತೆ ತಾಲುಕಿನ ಸುಮಾರು 70ಕ್ಕು ಹೆಚ್ಚು ರೈತರ ಜಮೀನುಗಳಲ್ಲಿ ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್‌ಗೆ ಆರ್‌ಟಿಸಿ ಕಲಂ 11ರಲ್ಲಿ ಬದಲಾವಣೆಗೊಂಡಿದೆ.
ಆಧುನಿಕತೆಯಲ್ಲಿ ಸಂಸ್ಕೃತಿ ಮರೆಯುತ್ತಿರುವ ಯುವಜನಾಂಗ: ಪ್ರೊ.ನಾಗೇಂದ್ರ ಅಸಮಾಧಾನ
ಇಂದಿನ ಯುವಜನಾಂಗ ಇಂತಹ ಸಂಸ್ಕೃತಿಗಳನ್ನು ಬಿಟ್ಟು ಬೇರೆಯದ್ದೇ ಲೋಕದಲ್ಲಿ ವಿಹರಿಸುವಂತಹ ವಾತಾವರಣ ಇದೆ. ನಾವು ತಿನ್ನುವ ಆಹಾರಕ್ಕೆ ಹೆಚ್ಚಿನ ಮಾನ್ಯತೆ ನೀಡಬೇಕಿದೆ. ರೈತನ ಬದುಕು, ಬೆಳೆ, ರಾಸುಗಳು ಎಲ್ಲವನ್ನೂ ಇಂದಿನ ಯುವ ಪೀಳಿಗೆಗೆ ತಿಳಿಸುವ ಅಗತ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಾವು ಸಂಕ್ರಾಂತಿ ಸುಗ್ಗಿ ಸಂಭ್ರಮ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.
ಸರ್ಕಾರಿ ಶಾಲೆಗೆ ಉಪವಿಭಾಗಾಧಿಕಾರಿ ಕೆ.ಶ್ರೀನಿವಾಸ್ ದಿಢೀರ್ ಭೇಟಿ, ಪರಿಶೀಲನೆ
ಬಡ ಮತ್ತು ಮಧ್ಯಮ ವರ್ಗದ ಪೊಷಕರಿಗೆ ಮಕ್ಕಳ ಭವಿಷ್ಯ ರೂಪಿಸಲು ಸರ್ಕಾರಿ ಶಾಲೆಗಳೆ ನಿಜವಾದ ದೇವಾಲಯಗಳಾಗಿವೆ. ಉತ್ತಮ ಪ್ರತಿಭಾವಂತ ಶಿಕ್ಷಕರಿರುವ ಶಾಲೆಯಲ್ಲಿ ಆಟ, ಊಟ ಸಮಸವಸ್ತ್ರ ಎಲ್ಲವೂ ಉಚಿತವಾಗಿ ಸಿಗಲಿದೆ. ಪೋಷಕರು ಧೈರ್ಯದಿಂದ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ.
ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ‘ಬಿಜಿಎಸ್ ಆಡಳಿತ ಸೇವಾ ರತ್ನ’ ಪ್ರಶಸ್ತಿ ಪ್ರದಾನ
ಅಕ್ಷರ, ಅನ್ನದಾಸೋಹ ಮತ್ತು ಆರೋಗ್ಯ ಕ್ಷೇತ್ರಕ್ಕೆ ಡಾ. ಬಾಲಗಂಗಾಧರನಾಥ ಶ್ರೀಗಳ ಕೊಡುಗೆ ಅಪಾರವಾಗಿದೆ. ಅವರ ಹೆಸರಿನಲ್ಲಿ ನನಗೆ ನೀಡಿರುವ ಬಿಜಿಎಸ್ ಆಡಳಿತ ಸೇವಾ ರತ್ನ ಪ್ರಶಸ್ತಿ ಸಾರ್ವಜನಿಕ ಕ್ಷೇತ್ರಕ್ಕೆ ನನ್ನ ಸೇವೆ ಹೊಣೆಗಾರಿಕೆ ಹೆಚ್ಚು ಮಾಡಿದೆ. ಈ ಪ್ರಶಸ್ತಿಯನ್ನು ನನಗೆ ಜನ್ಮ ನೀಡಿದ ತಂದೆ ತಾಯಿಗಳಿಗೆ ಅರ್ಪಣೆ ಮಾಡುತ್ತಿದ್ದೇನೆ.
ಮನ್ಮುಲ್ ಚುನಾವಣೆ: ರೂಪ ಮತ್ತು ಮಹೇಶ್ ಎನ್‌ಡಿಎ ಅಭ್ಯರ್ಥಿಗಳು; ಮಾಜಿ ಶಾಸಕದ್ವಯರ ಘೋಷಣೆ
ಈಗ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ರೂಪ ಅವರನ್ನು ಪಕ್ಷ ಅಧಿಕೃತವಾಗಿ ಘೋಷಣೆ ಮಾಡಿದೆ. ಹೀಗಾಗಿ ಎನ್ ಡಿ ಎ ಅಭ್ಯರ್ಥಿಗಳ ಪರ ಕೆಲಸ ಮಾಡುವ ಮೂಲಕ ಎರಡು ಪಕ್ಷಗಳ ಹೈಕಮಾಂಡ್ ಆದೇಶ ಪಾಲನೆ ಮಾಡುವುದು ನಮ್ಮ ಕರ್ತವ್ಯವಾಗಿದೆ.
  • < previous
  • 1
  • ...
  • 199
  • 200
  • 201
  • 202
  • 203
  • 204
  • 205
  • 206
  • 207
  • ...
  • 711
  • next >
Top Stories
ಕ್ರೀಡಾಭಿಮಾನಿಗಳ ಸಾವು : ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ
ಸರ್ಕಾರಿ ಶಾಲೆಯ 51.61 ಲಕ್ಷ ಮಕ್ಕಳಿಗೆ 6 ದಿನ ಮೊಟ್ಟೆ, ಬಾಳೆಹಣ್ಣು ವಿತರಣೆ
11ರಿಂದ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ
ಪೊಲೀಸ್ ಪಡೆಗೆ ಆತ್ಮಸ್ಥೈರ್ಯ ತುಂಬುವೆ : ನೂತನ ಪೊಲೀಸ್ ಆಯುಕ್ತ ಸೀಮಂತ್
ಮೇಲ್ಮನೆಗೆ ಕೈನಿಂದ ನಾಲ್ವರ ಹೆಸರು ಫೈನಲ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved