• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೈರವೈಕ್ಯರ ಆಶಯದಂತೆ ಶಿಕ್ಷಣ ದೇಶದ ಆಸ್ತಿಯಾಗಬೇಕು: ಜೆ.ಎನ್.ರಾಮಕೃಷ್ಣೇಗೌಡ ಅಭಿಪ್ರಾಯ
ಗ್ರಾಮ ಮುಖಂಡ ಐ.ಬಿ.ಅಣ್ಣಯ್ಯ ಮಾತನಾಡಿದರು. ಚುಂಚಶ್ರೀ ಪುತ್ಥಳಿಗೆ ಪುಷ್ಪನಮನ ಅರ್ಪಿಸಿ ಸ್ಮರಿಸಲಾಯಿತು. ಕಳೆದ ಸಾಲಿನಲ್ಲಿ ಅತೀ ಹೆಚ್ಚು ಅಂಕಗಳಿಸಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ವಿವಿಧ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಕಳೆದ ವಿಧಾನಸಭಾ ಚುನಾವಣೆಯ ಸೋಲು ಅಪಾರ ನೋವು ತಂದಿದೆ: ಕೆ.ಸಿ.ನಾರಾಯಣಗೌಡ
ದೊಡ್ಡವರನ್ನು ನೋಡಿದಾಗ ಅವರ ಪಾದ ಮುಟ್ಟಿ ನಮಸ್ಕರಿಸುವುದು ನಮ್ಮ ಸಂಸ್ಕೃತಿ. ಇದರಿಂದ ಒಂದು ದಿವ್ಯಶಕ್ತಿ ನಮ್ಮೊಳಗೆ ಪ್ರವೇಶವಾಗುತ್ತದೆ. ತಂದೆ-ತಾಯಿ ಮತ್ತು ಗುರು- ಹಿರಿಯರನ್ನು ಗೌರವಿಸುವುದನ್ನು ಚಿಕ್ಕವಯಸಿನಿಂದಲೇ ಮಕ್ಕಳಿಗೆ ಕಲಿಸಿದರೆ ನಮ್ಮ ನಾಡು ವೃದ್ಧಾಶ್ರಮಗಳಿಲ್ಲದ ಮತ್ತು ಸಾಂಸ್ಕೃತಿಕ ಸಿರಿವಂತಿಕೆಯ ಬೀಡಾಗುತ್ತದೆ.
ಇಂದು ಡೀಸಿ ಡಾ.ಕುಮಾರ್ ಗೆ ಬಿಜಿಎಸ್ ಆಡಳಿತ ಸೇವಾ ರತ್ನ ಪ್ರಶಸ್ತಿ ಪ್ರದಾನ
ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದ ಶ್ರೀಗಳ ಸಾನಿಧ್ಯದಲ್ಲಿ ನಡೆಯುವ ಸಮಾರಂಭವನ್ನು ಶಾಸಕ ಕೆ.ಎಂ. ಉದಯ್ ಉದ್ಘಾಟಿಸುವರು. ಡಾ. ಬಿ.ಕೃಷ್ಣ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಚ್.ಎಸ್.ಮುದ್ದೇಗೌಡ ಪ್ರಶಸ್ತಿ ಪುರಸ್ಕೃತರನ್ನು ಕುರಿತು ಮಾತನಾಡಲಿದ್ದಾರೆ ಎಂದರು.
ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರು ಸದುಪಯೋಗಿಸಿಕೊಳ್ಳಿ: ಶಾಸಕ ಪಿ.ರವಿಕುಮಾರ್ ಸಲಹೆ
ಸ್ವೀಕೃತವಾದ ಅರ್ಜಿಗಳನ್ನು ಒಂದು ತಿಂಗಳು ಕಾಲಮಿತಿಯೊಳಗೆ ಪರಿಹರಿಸಲಾಗುತ್ತಿತ್ತು. ಸುಮಾರು ಶೇ. 90ರಷ್ಟು ಅರ್ಜಿಗಳು ವಿಲೇವಾರಿಯಾಗಿ ಪರಿಹಾರ ಒದಗಿಸಲಾಗಿದೆ. ಶೇ.10ರಷ್ಟು ಕಾನೂನು ತೊಡಕುಗಳಿಂದ ಪರಿಹರಿಸಲು ಸಾಧ್ಯವಾಗಿಲ್ಲ.
ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಒತ್ತಾಯಿಸಿ ರೈತರು, ದಸಂಸ ಸದಸ್ಯರಿಂದ ಮನವಿ ಸಲ್ಲಿಕೆ
ತಾಲೂಕಿನ ಚನ್ನನಕೆರೆ, ಗೌಡಹಳ್ಳಿ, ಗಣಂಗೂರು, ಜಕ್ಕನಹಳ್ಳಿ, ಸಿದ್ದಾಪುರ, ಕಾಳೇನಹಳ್ಳಿ, ಟಿ.ಎಂ.ಹೊಸೂರು, ನೀಲನಕೊಪ್ಪಲು, ಹಂಗರಹಳ್ಳಿ ಹಾಗೂ ಮುಂಡುಗದೊರೆ ಸೇರಿದಂತೆ ಇತರೆ ಗ್ರಾಮಗಳಲ್ಲಿ ಅರಣ್ಯ, ಸರ್ಕಾರಿ ಗೋಮಾಳ ಹಾಗೂ ದರಖಾಸ್ತು ಮೂಲಕ ಮಂಜೂರಾತಿ ಪಡೆದುಕೊಂಡಿರುವ ರೈತರ ವ್ಯವಸಾಯ ಜಮೀನುಗಳನ್ನು ಜಲ್ಲಿ ಉದ್ಯಮಿಗಳು ಗುತ್ತಿಗೆ ಮಾಡಿಕೊಂಡು ಬ್ಲಾಸ್ಟಿಂಗ್ ಮಾಡಿ, ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಿಕ್ಷಣದಿಂದ ಮಾತ್ರ ದೇಶದ ಬಡತನ, ದಾರಿದ್ರ್ಯ ಹೋಗಲಾಡಿಸಲು ಸಾಧ್ಯ: ಡಾ.ಶ್ರೀತೋಂಟದ ಸಿದ್ಧರಾಮ ಮಹಾ ಸ್ವಾಮೀಜಿ
ಡಾ.ಬಾಲಗಂಗಾಧರನಾಥ ಸ್ವಾಮೀಜಿಗಳು ನಗರ, ಪಟ್ಟಣ, ಗ್ರಾಮಗಳಲ್ಲಿ 400ಕ್ಕೂ ಅಧಿಕ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿ, ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕಾರಣರಾಗಿದ್ದಾರೆ. ಭೈರವೈಕ್ಯ ಶ್ರೀಗಳು ತಮ್ಮ ಇಡೀ ಜೀವನವನ್ನು ಬಡವರಿಗಾಗಿ ಮುಡಿಪಾಗಿಟ್ಟು ನಾಡಿನ ಪರಿಸರ, ಆರೋಗ್ಯ ರಕ್ಷಣೆ, ಜ್ಞಾನ- ವಿಜ್ಞಾನ, ತಂತ್ರಜ್ಞಾನವನ್ನು ನಾಡಿನ ಮಕ್ಕಳಿಗೆ ಕೊಡುಗೆ ನೀಡಿದ್ದಾರೆ.
ಚುಂಚನಗಿರಿಯಲ್ಲಿ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ
ಬೆಂಗಳೂರಿನ ಮಲ್ಲೇಶ್ವರಂ ಕ್ಲೂನಿ ಕಾನ್ವೆಂಟ್ ಹೈಸ್ಕೂಲ್‌ನ ಬಿ.ಸಿ.ವೈನವಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರೆ, ಮಂಡ್ಯದ ಚಿನ್ಮಯಿ ವಿದ್ಯಾಸಂಸ್ಥೆಯ ಮೃಡಾನಿ ಎಸ್.ಪಾಟೀಲ್ ನಾಡಧ್ವಜಾರೋಹಣ ನೆರವೇರಿಸಿದ ಬಳಿಕ ವೇದಿಕೆ ಕಾರ್ಯಕ್ರಮ ಆರಂಭಗೊಂಡಿತು.
ಮುಂದಿನ ಮೂರು ವರ್ಷಗಳ ಅವಧಿಗೆ ಮಂಡ್ಯ ಜಿಲ್ಲಾ ಬಿಜೆಪಿ ಸಾರಥಿಯಾಗಲು ಪೈಪೋಟಿ : ಹಲವು ಮಂದಿ ಆಕಾಂಕ್ಷಿತರು

ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗುವುದಕ್ಕೆ ಬಿಜೆಪಿಯೊಳಗೆ ಹಲವು ಮಂದಿ ಆಕಾಂಕ್ಷಿತರಿದ್ದಾರೆ. 

ವೈದ್ಯನಾಥಪುರ ಡೇರಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಅಪ್ಪು ಪಿ.ಗೌಡ, ವಿ.ಕೆ.ನಾಣಯ್ಯ ಆಯ್ಕೆ: ತಲೆಕೆಳಗಾದ ಕಾಂಗ್ರೆಸ್ ಲೆಕ್ಕಾಚಾರ
ಈ ಹಿನ್ನೆಲೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಬೆಂಬಲಿತ ಸದಸ್ಯರ ನಡುವೆ ವಿವಾದ ಉಂಟಾಗಿದ್ದ ಕಾರಣ ನಿರ್ದೇಶಕರ ಚುನಾವಣೆಯನ್ನು ಮುಂದೂಡಲಾಗಿತ್ತು. ಚುನಾವಣೆ ಮುಂದೂಡಿದ ಕ್ರಮ ಪ್ರಶ್ನಿಸಿ ಜೆಡಿಎಸ್ ನ ವಿ.ಆರ್.ಸಿದ್ದಪ್ಪ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದರು.
ಚೆಲುವನಾರಾಯಣಸ್ವಾಮಿಗೆ ತಡರಾತ್ರಿ ಅಶ್ವವಾಹನೋತ್ಸವ
ದೇವಿಯರೊಂದಿಗೆ ಮುನಿಸಿಕೊಂಡು ಹೊರಟ ಚೆಲುವರಾಯನಿಗೆ ಮೂರು ಮೊಲ ಅಡ್ಡಬಂದಾಗ ಸ್ವಾಮಿ ಮರಳಿ ದೇವಾಲಯಕ್ಕೆ ಹಿಂದಿರುಗಿದರು ಎಂಬ ಪ್ರತೀತಿ, ಅಂಗಮಣಿಯ ಉತ್ಸವದಲ್ಲಿ ಪ್ರಮುಖ ಘಟ್ಟವಾಗಿದೆ. ಕುದುರೆ ವಾಹನದೊಂದಿಗೆ ಸಾಗಿದ ಸಹಸ್ರಾರು ಭಕ್ತರು ಮೊಲ ಅಡ್ಡಬಂದ ಸಂಭ್ರಮದ ಕ್ಷಣಗಳನ್ನು ಕಣ್ತುಂಬಿಕೊಂಡರು.
  • < previous
  • 1
  • ...
  • 202
  • 203
  • 204
  • 205
  • 206
  • 207
  • 208
  • 209
  • 210
  • ...
  • 711
  • next >
Top Stories
11ರಿಂದ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ
ಪೊಲೀಸ್ ಪಡೆಗೆ ಆತ್ಮಸ್ಥೈರ್ಯ ತುಂಬುವೆ : ನೂತನ ಪೊಲೀಸ್ ಆಯುಕ್ತ ಸೀಮಂತ್
ಮೇಲ್ಮನೆಗೆ ಕೈನಿಂದ ನಾಲ್ವರ ಹೆಸರು ಫೈನಲ್‌
ಸರ್ಕಾರದ ವಿರುದ್ಧ ದೋಸ್ತಿಗಳ ವಾರ್‌ : ಕಾಲ್ತುಳಿತ ಕೇಸಲ್ಲಿ ಸಿಎಂ, ಡಿಸಿಎಂ ವಜಾಕ್ಕೆ ಒತ್ತಾಯ
ಕೆಎಸ್‌ಸಿಎ ಅಧಿಕಾರಿಗಳು ತಕ್ಷಣಕ್ಕೆ ಬಚಾವ್‌ ಬಲವಂತದ ಕ್ರಮ ಬೇಡ : ಹೈಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved