• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚೆಲುವನಾರಾಯಣಸ್ವಾಮಿ ಸನ್ನಿಧಿಯಲ್ಲಿ ಮಕರ ಸಂಕ್ರಾಂತಿ ಉತ್ಸವ
ಗೋದೂಳಿ ಸಮಯದಲ್ಲಿ ಚೆಲುವನಾರಾಯಣಸ್ವಾಮಿ ಮತ್ತು ರಾಮಾನುಜಾಚಾರ್ಯರಿಗೆ ವಿಶೇಷ ಪುಷ್ಪಗಳಿಂದ ತಯಾರಿಸಿದ ಮಾಲೆ ಹಾಗೂ ಹಣ್ಣುಗಳನ್ನು ನಿವೇದನ ಮಾಡಿ ಮಂಗಳಾರತಿ ನಂತರ ಉತ್ಸವಕ್ಕೆ ಚಾಲನೆ ನೀಡಲಾಯಿತು. ಮಂಗಳವಾದ್ಯದೊಂದಿಗೆ ಆರಂಭವಾದ ಮಕರ ಸಂಕ್ರಾಂತಿ ಉತ್ಸವ ಚತುರ್ವೀದಿಗಳಲ್ಲಿ ವೈಭವದಿಂದ ನೆರವೇರಿತು.
ಕಾಂಗ್ರೆಸ್ ಸರ್ಕಾರ ತಾಲೂಕಿನ ಅಭಿವೃದ್ಧಿ ಕಡೆಗಣಿಸಿದೆ-ನಾನು ಯಾಕಾದರೂ ಶಾಸಕನಾದೆ ಎಂದು ಕೊರಗುವಂತಾಗಿದೆ: ಎಚ್.ಟಿ.ಮಂಜು

ಕಾಂಗ್ರೆಸ್ ಸರ್ಕಾರ ಅನುದಾನ ನೀಡದೆ ತಾಲೂಕಿನ ಅಭಿವೃದ್ಧಿಯನ್ನು ಕಡೆಗಣಿಸಿದೆ. ನಾನು ಯಾಕಾದರೂ ಶಾಸಕನಾದೆ ಎನ್ನುವ ಕೊರಗುವಂತಾಗಿದೆ ಎಂದು ಶಾಸಕ ಎಚ್.ಟಿ.ಮಂಜು ದೂರಿದರು.

ಕೈಗಾರಿಕಾ ಸ್ಥಾಪನೆಗೆ ಹೆಚ್ಚು ಒತ್ತು ನೀಡಬೇಕಿದೆ: ಮಾಜಿ ಸಂಸದ ಡಿ.ಕೆ.ಸುರೇಶ್
ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಮದ್ದೂರು, ಮಂಡ್ಯ, ಚನ್ನಪಟ್ಟಣ ಹಾಗೂ ಕುಣಿಗಲ್ ಶಾಸಕರು ಹೆಚ್ಚಿನ ಆಸಕ್ತಿ ವಹಿಸಬೇಕು. ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯ ಭೂಮಿ ಒದಗಿಸಲು ಚಿಂತನೆ ನಡೆಸಬೇಕು. ನೀರಾವರಿ ಸಮಸ್ಯೆ, ಮೈಸೂರು ಸಕ್ಕರೆ ಕಾರ್ಖಾನೆ ಪುನಶ್ಚೇತನ ಸೇರಿದಂತೆ ಅನೇಕ ಸಮಸ್ಯೆಗಳ ಪರಿಹಾರಕ್ಕೆ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ.
ಸಿ.ಟಿ.ಶಂಕರ್ ಹುಟ್ಟುಹಬ್ಬ: ಬೆಳ್ಳಿ ಕಿರೀಟ, ಬೆಳ್ಳಿ ಗದೆ ನೀಡಿ ಅಭಿನಂದನೆ
ಸಾರ್ವಜನಿಕ ಬದುಕಿನಲ್ಲಿ ಸಮಾಜ ಸೇವೆ ಮಾಡುತ್ತಿರುವ ಸಿ.ಟಿ.ಶಂಕರ್ ಅವರ ಭವಿಷ್ಯ ಮತ್ತಷ್ಟು ಉಜ್ವಲವಾಗಲಿ. ಮನುಷ್ಯ ಜೀವನದಲ್ಲಿ ಸಮಾಜಮುಖಿ ಕಾರ್ಯಗಳನ್ನು ಮಾಡುವ ವೇಳೆ ಕೆಲವರು ಅದಕ್ಕೆ ರಾಜಕೀಯ ಬಣ್ಣ ನೀಡುವುದು ಸರ್ವೇ ಸಾಮಾನ್ಯವಾಗಿದೆ. ಇದಕ್ಕೆ ಅವರು ಎದೆ ಗುಂದುವ ಅವಶ್ಯಕತೆ ಇಲ್ಲ.
ಪ್ರಾರ್ಥನಾ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ಸುಗ್ಗಿ ಹಬ್ಬ ಸಂಭ್ರಮ
ರೈತರಿಗೆ ಸಂಕ್ರಾಂತಿ ಸುಗ್ಗಿ ಹಬ್ಬ. ಬೆಳೆದ ಬೆಳೆಯನ್ನು ಪೂಜೆ ಮಾಡುವ ಮೂಲಕ ಭೂತಾಯಿಗೆ ನಮನ ಸಲ್ಲಿಸುವುದು, ಹೆಣ್ಣು ಮಕ್ಕಳು ಎಳ್ಳು ಬೀರಿ ಒಳ್ಳೆ ಮಾತನಾಡಿ ಎಂಬ ಸಂದೇಶ ಸಾರುವ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.
ಭೈರವೈಕ್ಯ ಶ್ರೀಗಳ ನಾಮಸ್ಮರಣೆ ಪ್ರತಿನಿತ್ಯ ನಡೆಯಬೇಕು: ಸಚಿವ ಚಲುವರಾಯಸ್ವಾಮಿ
ಭೈರವೈಕ್ಯ ಶ್ರೀಗಳ ಪರಿಶ್ರಮದಿಂದ ಅನ್ನ, ಅಕ್ಷರ ಆರೋಗ್ಯ ದಾಸೋಹಕ್ಕೆ ಹೆಸರಾಗಿರುವ ಆದಿಚುಂಚನಗಿರಿ ಮಠ ದೇಶ ವಿದೇಶಗಳಲ್ಲಿಯೂ ಪ್ರಸಿದ್ಧಿ ಪಡೆದು ಬಹುದೊಡ್ಡ ಹೆಮ್ಮರವಾಗಿ ಬೆಳೆಯುತ್ತಿದೆ. ಒಂದು ಮಠ ಸಮಾಜ ಕಟ್ಟುವ ಕೆಲಸದಲ್ಲಿ ಹೇಗೆ ತೊಡಗಿಸಿಕೊಳ್ಳುತ್ತದೆ ಎಂಬುದಕ್ಕೆ ಶ್ರೀಕ್ಷೇತ್ರದಲ್ಲಿ ನಡೆಯುವ ಅನೇಕ ಕಾರ್ಯಕ್ರಮಗಳೇ ಸಾಕ್ಷಿ.
ಸಂವಿಧಾನ ಅಭಿಯಾನ ಯಶಸ್ಸಿಗೆ ಎಂ.ಎಸ್.ಚಿದಂಬರ್ ಮನವಿ
ಮಾಜಿ ಪ್ರಧಾನಮಂತ್ರಿ ಮನಮೋಹನ್‌ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಕಳೆದ ವರ್ಷದ ಡಿ.೨೭ರಂದು ನಡೆಯಬೇಕಾಗಿದ್ದ ಎಐಸಿಸಿಯ ಸಮಾವೇಶವನ್ನು ಮುಂದೂಡಲಾಗಿತ್ತು. ಈ ಸಮಾವೇಶವನ್ನು ಜ.೨೧ರಂದು ಬೆಳಗಾವಿಯಲ್ಲೇ ನಡೆಸುತ್ತಿದೆ. ಈ ಸಮಾವೇಶದ ಪೂರ್ವಭಾವಿ ಸಭೆಯನ್ನು ನಡೆಸಲು ಕೆಪಿಸಿಸಿ ಸೂಚಿಸಿದೆ.
ಕವನಗಳು ಸಾಮರಸ್ಯ ಬದುಕನ್ನು ಕಟ್ಟಿಕೊಡಬೇಕು: ಮಂಜುನಾಥ್
ಸಮಕಾಲೀನ ಸಮಸ್ಯೆಗಳಿಗೆ ಕವಿತೆಗಳು ಸ್ಪಂದಿಸಿದಾಗ ಆ ಕವಿತೆ ಸರ್ವರ ಮನಸ್ಸನ್ನು ಗೆಲ್ಲುತ್ತದೆ. ಆದ್ದರಿಂದ ಯುವ ಕವಿಗಳು ಹಿರಿಯ ಕವಿತೆ, ಲೇಖನಗಳನ್ನು ಓದಿ ಅಧ್ಯಯನ ಮಾಡಿ ಹೊಸ ಕವಿತೆಗಳನ್ನು ರಚಿಸಬೇಕು. ಮೊದಲು ಅಧ್ಯಯನಕ್ಕೆ ಆದ್ಯತೆ ನೀಡಬೇಕು.
ಹಲಗೂರು ಹೋಬಳಿಯಾದ್ಯಂತ ಸಂಭ್ರಮದ ಸಂಕ್ರಾಂತಿ ಹಬ್ಬ ಆಚರಣೆ
ಹಲಗೂರಿನ ವ್ಯಾಪಾರಸ್ಥರು ಬೆಳಗ್ಗೆಯಿಂದ ವ್ಯಾಪಾರ ವಹಿವಾಟುಗಳು ನಡೆಸಿದ ನಂತರ ಸಂಜೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ, ಸಂಕ್ರಾಂತಿ ಹಬ್ಬವನ್ನು ಆಚರಿಸುವ ಜೊತೆಗೆ ದನ ಕರುಗಳು ಕಿಚ್ಚಾಯಿಸುವುದನ್ನು ನೋಡುವುದಕ್ಕೆ ತೆರಳಿದ್ದರು.
ಬೀದಿ ನಾಯಿಗಳ ದಾಳಿಗೆ ಮನೆ ಮುಂದೆ ಕಟ್ಟಿಹಾಕಿದ್ದ ಮೇಕೆ ಬಲಿ..!
ಗ್ರಾಮದ ರೈತ ತಮ್ಮಣ್ಣಗೌಡ ಜೀವನ ನಿರ್ವಹಣೆಗಾಗಿ ಮೇಕೆಗಳನ್ನು ಸಾಕುತ್ತಿದ್ದರು‌. ಮನೆ ಮುಂದೆ ಮೇಕೆಗಳನ್ನು ಕಟ್ಟಿ ಹಾಕಿದ್ದಾಗ ಬೀದಿ ನಾಯಿಗಳು ಸ್ಥಳದಲ್ಲಿಯೇ ಮೇಕೆಯೊಂದನ್ನು ಕೊಂದು ಹಾಕಿವೆ. ಇನ್ನೊಂದು ಮೇಕೆಯನ್ನು ತೀವ್ರವಾಗಿ ಗಾಯಗೊಳಿಸಿವೆ. ಸ್ಥಳಕ್ಕೆ ಚೊಟ್ಟನಹಳ್ಳಿ ಪಶುವೈದ್ಯಾಧಿಕಾರಿ ಡಾ.ರವಿ ಭೇಟಿ ನೀಡಿ ಪರಿಶೀಲನೆ ‌ನಡೆಸಿದರು.
  • < previous
  • 1
  • ...
  • 204
  • 205
  • 206
  • 207
  • 208
  • 209
  • 210
  • 211
  • 212
  • ...
  • 711
  • next >
Top Stories
11ರಿಂದ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ
ಪೊಲೀಸ್ ಪಡೆಗೆ ಆತ್ಮಸ್ಥೈರ್ಯ ತುಂಬುವೆ : ನೂತನ ಪೊಲೀಸ್ ಆಯುಕ್ತ ಸೀಮಂತ್
ಮೇಲ್ಮನೆಗೆ ಕೈನಿಂದ ನಾಲ್ವರ ಹೆಸರು ಫೈನಲ್‌
ಸರ್ಕಾರದ ವಿರುದ್ಧ ದೋಸ್ತಿಗಳ ವಾರ್‌ : ಕಾಲ್ತುಳಿತ ಕೇಸಲ್ಲಿ ಸಿಎಂ, ಡಿಸಿಎಂ ವಜಾಕ್ಕೆ ಒತ್ತಾಯ
ಕೆಎಸ್‌ಸಿಎ ಅಧಿಕಾರಿಗಳು ತಕ್ಷಣಕ್ಕೆ ಬಚಾವ್‌ ಬಲವಂತದ ಕ್ರಮ ಬೇಡ : ಹೈಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved