• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಜ್ಞಾನದ ಹಸಿವು ತಣಿಸುವ ಕೆಲಸವಾಗಲಿ: ನಾಗೇಗೌಡ
ದಾನದಲ್ಲಿ ಶ್ರೇಷ್ಟವಾದ ವಿದ್ಯಾದಾನಕ್ಕೆ ನೆರವು ಅವಶ್ಯಕ. ಸರ್ಕಾರಿ ಶಾಲೆ ಬಲವರ್ಧನೆ ಜತೆ ಶಾಲೆ ಮಕ್ಕಳಿಗೆ ಜ್ಞಾನಕ್ಕೆಉತ್ತೇಜನ ನೀಡುವುದು ಸತ್ಕಾಯ. ಸರ್ಕಾರಿ ಶಾಲೆ ಉಳಿದರೆ ದುರ್ಬಲ ಸಮುದಾಯದ ಮಕ್ಕಳು ಮುಖ್ಯವಾಹಿನಿಗೆ ಬರಲು ಸಾಧ್ಯ.
ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ಸಿ.ಟಿ.ಶಂಕರ್ ಅಧ್ಯಕ್ಷರಾಗಿ ಆಯ್ಕೆ
ಸಂಘದ ಶ್ರೇಯೋಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸುವ ಜತೆಗೆ ತಮ್ಮ ತಂದೆ ತಾಯಿ ಹೆಸರಿನಲ್ಲಿ ನೂತನ ಸಹಕಾರ ಸಂಘದ ಕಟ್ಟಡ ಗೋದಾಮನ್ನು ತನ್ನ ವೈಯಕ್ತಿಕ ಹಣದಿಂದ ನಿರ್ಮಿಸಿ ಈ ಭಾಗದ ರೈತರ ಋಣ ತೀರಿಸಲು ಮುಂದಾಗಿದ್ದೇನೆ. ಡಿಸೆಂಬರ್ ಅಂತ್ಯದೊಳಗೆ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಲು ಕ್ರಮ ವಹಿಸಲಾಗುವುದು.
ತಂಬಾಕು ಉತ್ಪನ್ನಗಳ ಬಳಕೆ: ಪೋಷಕರಿಗೆ ಪತ್ರ ಚಳವಳಿ ಮೂಲಕ ಅರಿವು
ತಂಬಾಕು ಉತ್ಪನ್ನಗಳ ಬಳಕೆಯಿಂದ ಹೃದಯಘಾತ, ಕ್ಯಾನ್ಸರ್, ಸಕ್ಕರೆ ಕಾಯಿಲೆ, ಅಧಿಕ ರಕ್ತದೋತ್ತಡ, ಹೃದಯ ಸಂಬಂಧಿ ಕಾಯಿಲೆಗಳು, ಕ್ಷಯರೋಗ, ಶ್ವಾಸಕೋಶ ಸಂಬಂಧಿಸಿದ ಸೋಂಕುಗಳು ಮುಂತಾದ ಮರಣಾಂತಿಕ ಕಾಯಿಲೆಗಳು ಬರುತ್ತವೆ.
ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಪ್ರತಿಭೆ ಪ್ರದರ್ಶಿಸಿದ ಮಹಿಳೆಯರು
ಪುರುಷರಷ್ಟೆ ಮಹಿಳೆಯರು ಸಮಾನಾಗಿ ದುಡಿದು ಸಮಾಜ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಒತ್ತಡದಲ್ಲಿ ಕೆಲಸ ನಿರ್ವಹಿಸುವ ಮಹಿಳೆಯರಿಗೆ ಆಟೋಟವನ್ನು ಹಮ್ಮಿಕೊಳ್ಳಲಾಗಿದೆ. ಆಟೋಟಗಳ ಸ್ಪರ್ಧೆಯಿಂದ ಮಹಿಳೆಯರಿಗೆ ಮಾನಸಿಕ ಶಕ್ತಿ ಹೆಚ್ಚಲಿದೆ.
ಸ್ಥಳೀಯ ಸಂಸ್ಥೆ ಚುನಾವಣೆ: ಗೆಲುವಿಗೆ ತಾಲೀಮು ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ

ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲು ಸ್ಥಳೀಯ ನಾಯಕರು ಈಗಿನಿಂದಲೇ ತಾಲೀಮು ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶನಿವಾರ ಹೇಳಿದರು.

ದೇಶದಲ್ಲಿ ಇನ್ನೂ ಇದೆ ಹೆಣ್ಣು-ಗಂಡು ನಡುವಿನ ಅಸಮಾನತೆ, ತಾರತಮ್ಯ: ದರ್ಶನ್ ಪುಟ್ಟಣ್ಣಯ್ಯ
ಭಾರತ ಸಂವಿಧಾನದಲ್ಲಿ ಹೆಣ್ಣುಮಕ್ಕಳಿಗೂ ಸಹ ಸಮಾನ ಅವಕಾಶ, ಮೂಲ ಸೌಕರ್ಯ ಒದಗಿಸಿಕೊಟ್ಟಿದೆ. ಆದರೆ, ಮಹಿಳೆಯರಿಗೆ ಇದನ್ನು ಸಮರ್ಪಕವಾಗಿ ಒದಗಿಸಿಕೊಡುವಲ್ಲಿ ವಿಫಲವಾಗಿದೆ. ಹೆಣ್ಣುಗಂಡು ಇಬ್ಬರಿಗೂ ಸಮಾನ ಅವಕಾಶ ಕಲ್ಪಿಸಿಕೊಟ್ಟರೆ ಹೆಣ್ಣುಮಕ್ಕಳು ಸಹ ಹಲವು ಕ್ಷೇತ್ರದಲ್ಲಿ ಸಾಧನೆ ಮಾಡುತ್ತಾರೆ.
ಏ.12 ರಿಂದ ಮೇ 10ರವರೆಗೆ ಮಕ್ಕಳ ಹಬ್ಬ ಬೇಸಿಗೆ ಶಿಬಿರ: ಮಧು ಮಳವಳ್ಳಿ
ಶಿಬಿರದಲ್ಲಿ ಹೊಸ ಕೌಶಲ್ಯ ಕಲಿಕೆ, ಚಿತ್ರಕಲೆ, ನಾಟಕ, ಸಂಗೀತ, ಜಾನಪದ, ತತ್ವಪದ, ಗೀಗಿಪದ, ಭಾವಗೀತೆ, ಜಾನಪದ ನೃತ್ಯಗಳು, ಹಸ್ತಕಲಾ, ಕರಕುಶಲ ಸೇರಿದಂತೆ ಅಭಿವೃದ್ಧಿ ಕೌಶಲ್ಯ ರಂಗದ ಮೇಲೆ ಒಬ್ಬರ ಮಾತನಾಡುವ ಸಾಮರ್ಥ್ಯ ಮತ್ತು ಸ್ವಾಯತ್ತತೆ ಹೆಚ್ಚಿಸುವುದು ಹೊಸ ಅನುಭವಗಳ ಮೂಲಕ ಮಕ್ಕಳ ಆತ್ಮವಿಶ್ವಾಸವನ್ನು ಹೆಚ್ಚಿಸಲಾಗುವುದು.
ಅಣ್ಣೂರು ವಿದ್ಯಾರ್ಥಿನಿಲಯಕ್ಕೆ ಜಿಪಂ ಸಿಇಒ ಕೆ.ಆರ್.ನಂದಿನಿ ದಿಢೀರ್ ಭೇಟಿ
ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ನೀಡುವ ಆಹಾರ ಶುಚಿ ಹಾಗೂ ರುಚಿಕರವಾಗಿಲ್ಲ. ಅವರಿಗೆ ನಿದ್ರೆ ಮಾಡಲು ಹಾಸಿಗೆ ವ್ಯವಸ್ಥೆ ಇಲ್ಲ. ಸ್ನಾನದ ಕೊಠಡಿಗಳು ಅಶುಚಿತ್ವದಿಂದ ಕೂಡಿವೆ. ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್‌ಗಳನ್ನು ವಿಸರ್ಜಿಸಲು ನೀಡಿರುವ ಇನ್ಸಿನೇಟರ್ ಯಂತ್ರ ದುರಸ್ತಿಯಲ್ಲಿದ್ದು, ಅದನ್ನು ಸರಿಪಡಿಸಿಲ್ಲ.
ಮೈತ್ರಿಯಲ್ಲಿ ಚುನಾವಣೆ ಎದುರಿಸಿದ ಕಾಂಗ್ರೆಸ್ ಮುಖಂಡರಿಗೆ ಒಲಿದ ಜಯ
ಪಿಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ 6 ಮಂದಿ ಕಾಂಗ್ರೆಸ್ -ರೈತಸಂಘದ ಅಭ್ಯರ್ಥಿಗಳ ಗೆಲುವು ಸಾಧಿಸಿದ್ದಾರೆ. ಸುಂಕಾತೊಣ್ಣೂರು ಕ್ಷೇತ್ರದ ಬಂಡಾಯ ಅಭ್ಯರ್ಥಿಯಾಗಿ ಗೆಲುವು ಸಾಧಿಸಿರುವ ನಿರ್ದೇಶಕ ಶಿವಣ್ಣ ಸಹ ನಮಗೆ ಬೆಂಬಲ ನೀಡುವ ವಿಶ್ವಾಸವಿದೆ.
ಹಾಲಿನ ದರ ಹೆಚ್ಚಳದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿ ನಾಯಕರಿಗಿಲ್ಲ: ಮಂಜುನಾಥ್
ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು 10 ಹಸುಗಳನ್ನು ಸಾಕಿ ಹಾಲು ಕರೆದು ಡೇರಿಗೆ ಹಾಕಲಿ ಆಗ ಅವರಿಗೆ ರೈತರ ಕಷ್ಟ ತಿಳಿಯುತ್ತದೆ. ರೈತರು ಹಾಗೂ ಹೈನುಗಾರಿಕೆ ನಡೆಸುತ್ತಿರುವ ಕುಟುಂಬ ವರ್ಗ ತುಂಬಾ ಕಷ್ಟದ ಪರಿಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ. ಕೆಎಂಎಫ್ ಈಗ ಕೊಡುತ್ತಿರುವ ಹಾಲಿನ ದರ ಯಾವುದಕ್ಕೂ ಸಾಲುತ್ತಿಲ್ಲ. ಇದನ್ನರಿತು ಸರ್ಕಾರ ಕೇವಲ 4 ರು. ಮಾತ್ರ ಜಾಸ್ತಿ ಮಾಡಿದೆ.
  • < previous
  • 1
  • ...
  • 205
  • 206
  • 207
  • 208
  • 209
  • 210
  • 211
  • 212
  • 213
  • ...
  • 828
  • next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved