• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೈಗಾರಿಕೆಗಳ ಸ್ಥಾಪನೆಗೆ ಸಮನ್ವಯತೆ ಮುಖ್ಯ: ಕೇಂದ್ರ ಸಚಿವ ಎಚ್‌ಡಿಕೆ
ಕೈಗಾರಿಕೆಗಳ ಸ್ಥಾಪನೆಗೆ ಜಾಗದ ಕೊರತೆ ತುಂಬಾ ಇದೆ. ರಾಜ್ಯ ಸರ್ಕಾರ ಜಾಗ ಗುರುತಿಸಿ ಮೂಲಸೌಲಭ್ಯಗಳನ್ನು ಕಲ್ಪಿಸಿದರೆ ಕೈಗಾರಿಕೆಗಳ ಸ್ಥಾಪನೆಗೆ ಪೂರಕ ವಾತಾವರಣ ಸೃಷ್ಟಿಯಾಗುತ್ತದೆ. ಅದನ್ನು ಬಿಟ್ಟು ಪರಸ್ಪರ ನಿಂದಿಸಿಕೊಂಡು ಕುಳಿತರೆ ಅಭಿವೃದ್ಧಿ ಸಾಧ್ಯವಾಗುವುದಿಲ್ಲ.
ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಹುಟ್ಟುಹಬ್ಬ ಆಚರಣೆ
ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ತಮ್ಮ 5 ವರ್ಷದ ಅಧಿಕಾರಾವಧಿಯಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದಂತೆ ಆಡಳಿತ ನಡೆಸುವ ಜೊತೆಗೆ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಕೋಟ್ಯಂತರ ರು. ಅನುದಾನ ತಂದು ಅಭಿವೃದ್ಧಿಪಡಿಸಿದ್ದಾರೆ.
ಶ್ರಮಿಕ ವರ್ಗದ ಜನತೆ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಬೇಕು: ಇಂಡುವಾಳು ಸಚ್ಚಿದಾನಂದ
ಪ್ರಧಾನಿ ನರೇಂದ್ರ ಮೋದಿ ಅವರು ಕಟ್ಟಡ ಕಾರ್ಮಿಕರು, ಶ್ರಮಿಕ ವರ್ಗದ ಜನರಿಗಾಗಿ ಹಲವು ಯೋಜನೆ ಜಾರಿಗೊಳಿಸಿದ್ದಾರೆ. ವಿಶ್ವಕರ್ಮದಂತಹ ಯೋಜನೆ ಸದ್ಬಳಕೆ ಮಾಡಿಕೊಂಡು ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಕೊಡಿಸುವ ಜೊತೆಗೆ ತಾವೂ ಸಹ ಆರ್ಥಿಕವಾಗಿ ಸ್ವಾವಲಂಭಿಗಳಾಗುವಂತೆ ಕರೆ ನೀಡಿದರು.
ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಬೆಳೆಸಬೇಕು: ಡಾ.ಜೆ.ಎನ್.ರಾಮಕೃಷ್ಣೇಗೌಡ
ಮಂಡ್ಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ಮಟ್ಟದ ವಿಜ್ಞಾನ ವಿಚಾರಗೋಷ್ಠಿ, ವಿಜ್ಞಾನ ನಾಟಕ ಹಾಗೂ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ, ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಶಾಲಾ ಮಕ್ಕಳು ಪ್ರಥಮ ಸ್ಥಾನದ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಾಗಾಗಿ ಎಲ್ಲಾ ಮಕ್ಕಳಿಗೂ ಸಂಸ್ಥೆ ಪರ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯಮಟ್ಟದ ಸ್ಪರ್ಧೆಯಲ್ಲೂ ಪ್ರಥಮ ಸ್ಥಾನ ಪಡೆಯಲು ಹಾರೈಸುತ್ತೇನೆ.
ವಿದ್ಯಾರ್ಥಿಗಳು ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು: ಎಚ್.ಟಿ.ಮಂಜು
ನಮ್ಮೊಳಗಿನ ಅಹಂಕಾರವನ್ನು ನಾಶಮಾಡುವುದೇ ನಿಜವಾದ ಶಿಕ್ಷಣ. ನಮ್ಮ ಅಹಂಕಾರವನ್ನು ನಾಶಮಾಡಿ ಸರಿದಾರಿಯಲ್ಲಿ ಮುನ್ನೆಡೆಸುವ ಶಕ್ತಿ ಸಾಂಸ್ಕೃತಿಕ ಶಿಕ್ಷಣಕ್ಕೆ ಮಾತ್ರ ಇದೆ ಎಂದು ಅಭಿಪ್ರಾಯಪಟ್ಟರು.
ಸ್ವಾಮಿ ವಿವೇಕಾನಂದರ ಆಶಯಗಳನ್ನು ಸಾಕಾರಗೊಳಿಸಲು ಮುಂದಾಗಿ; ಡಾ.ಎಂ.ಬಿ.ಪ್ರಮಿಳಾ
ಕಲೆ, ಸಾಹಿತ್ಯ, ರಂಗಭೂಮಿ, ಜನಪದ ಹಾಗೂ ನಾಟಕ ಎಂಬಂತೆ ಜಿಲ್ಲೆಯು ಎಲ್ಲಾ ಕ್ಷೇತ್ರಗಳಲ್ಲೂ ಮಹತ್ವ ಹೊಂದಿದೆ. ಅನೇಕ ಪ್ರತಿಭಾನ್ವಿತರು ಎಲೆಮರೆ ಕಾಯಿಯಂತೆ ಉಳಿದು ಹೋಗದೆ ಇಲಾಖೆಗಳು ಒದಗಿಸುವ ಸವಲತ್ತು ಮತ್ತು ಅವಕಾಶ ಪಡೆಯಿರಿ.
ಹಣವಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ದಂಪತಿಗೆ ವಾಪಸ್ ನೀಡಿ ಮಾನವೀಯತೆ ಮೆರೆದ ಆಸ್ಪತ್ರೆ ಸಿಬ್ಬಂದಿ
ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಕರುಣೇಶ್ ಲಕ್ಷಾಂತರ ರುಪಾಯಿ ಹಣ ಹಾಗೂ ಚೆಕ್ಕನ್ನು ಮದ್ದೂರು ಆಸ್ಪತ್ರೆಯಲ್ಲಿ ಮರೆತು ಹೋಗಿದ್ದರು. ಮಾರನೇ ದಿನ ಬೆಳಗ್ಗೆ ಆಸ್ಪತ್ರೆ ಸಿಬ್ಬಂದಿ ಸ್ವಚ್ಛತೆ ಮಾಡುವಾಗ ಮಂಚದ ಕೆಳಗೆ ಗಾಯಾಳುಗಳ ಬ್ಯಾಗ್ ಪತ್ತೆಯಾಗಿದೆ.
ಆರ್‌ಎಸ್‌ಎಸ್ ನಿಷೇಧದ ಬಗ್ಗೆ ಪ್ರಿಯಾಂಕ್ ಖರ್ಗೆ ಎಲ್ಲಿಯೂ ಹೇಳಿಲ್ಲ: ಪಿ.ರವಿಕುಮಾರ್
ನವೆಂಬರ್ ನಲ್ಲಿ ರಾಜಕೀಯ ಕ್ರಾಂತಿ ಆಗುವುದು ಬಿಜೆಪಿಯಲ್ಲೇ ಹೊರತು ಕಾಂಗ್ರೆಸ್‌ನಲ್ಲಿ ಅಲ್ಲ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಬ್ಬರಿಗೂ 140 ಶಾಸಕರ ಬೆಂಬಲವಿದೆ. ಯಾರು, ಯಾವಾಗ ಏನಾಗಬೇಕು ಅನ್ನುವುದನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದು ಮುಖ್ಯಮಂತ್ರಿ ಬದಲಾವಣೆ ಕುರಿತು ಪ್ರತಿಕ್ರಿಯಿಸಿದರು.
ಕಾವೇರಿ ತೀರ್ಥೋದ್ಭವ; 17 ರಂದು ಕಾವೇರಿ ಮಾತೆಗೆ ಪೂಜೆ ಕಾರ್ಯಕ್ರಮ
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಶ್ರೀ ಕಾವೇರಿ ಮಾತೆ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ ಅವರು ಶ್ರೀ ನಾಲ್ವಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ, ಮಾಜಿ ಸಂಸದೆ ಸುಮಲತಾ ಅವರು ಶ್ರೀ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮದ್ದೂರು ತಾಲೂಕು ಪ್ರಥಮ ಸ್ಥಾನ ಪಡೆಯಬೇಕು: ಶಾಸಕ ಕೆ.ಎಂ.ಉದಯ್
ಶಿಕ್ಷಕರು ಮತ್ತು ಪೋಷಕರು ಪ್ರತಿನಿತ್ಯ ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಭಯ ಮುಕ್ತವಾಗಿ ಪರೀಕ್ಷೆ ಬರೆಯಲು ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಬೇಕು. ನಮ್ಮಿಂದ ಶಾಲೆಗಳಿಗೆ ಏನು ಸೌಕರ್ಯ, ಸವಲತ್ತು ಬೇಕಾಗುತ್ತೋ ಕೇಳಿ ಪೂರೈಕೆ ಮಾಡಲಾಗುವುದು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 902
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved