• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಷುಗರ್ ಕಾರ್ಖಾನೆಯ ಖಾಸಗೀಕರಣಕ್ಕೆ ರೈತರ ಆಗ್ರಹ
ಮೈಷುಗರ್ ಖಾಸಗೀಕರಣವಾಗುವುದನ್ನು ನಾವೆಲ್ಲರೂ ಪಕ್ಷಾತೀತವಾಗಿ ಬೆಂಬಲಿಸುತ್ತೇವೆ. ಕಾರ್ಖಾನೆಯನ್ನು ವ್ಯವಸ್ಥಿತವಾಗಿ ನಡೆಸಿ ಸಕಾಲದಲ್ಲಿ ಹಣ ಪಾವತಿಸುವಂತಹ ಖಾಸಗಿ ಸಂಸ್ಥೆಗೆ ವಹಿಸಿದಲ್ಲಿ ಈ ಭಾಗದ ಕಬ್ಬು ಬೆಳೆಗಾರರು, ಕಬ್ಬು ಕಟಾವುದಾರರು ಹಾಗೂ ಸಾಗಾಣಿಕೆದಾರರಿಗೆ ನಿರಂತರ ಉದ್ಯೋಗ ಮತ್ತು ಸಂಪಾದನೆಗೆ ದಾರಿಯಾಗಲಿದೆ.
ಮೈಷುಗರ್ ಮಾಜಿ ನೌಕರನಿಂದ ಆತ್ಮಹತ್ಯೆ ಬೆದರಿಕೆ
ಕಾನೂನು ಅಭಿಪ್ರಾಯದಲ್ಲಿ ಸ್ವಯಂನಿವೃತ್ತಿ ಸೌಲಭ್ಯ, ಇತರೆ ಆರ್ಥಿಕ ಸೌಲಭ್ಯವನ್ನು ನನಗೆ ನೀಡಲು ತಿಳಿಸಿರುತ್ತದೆ. ಈ ವಿಷಯವನ್ನು ಸಭೆಯಲ್ಲಿ ತಿಳಿಸಿದ್ದು, ೨೩.೩.೨೦೨೩ರಂದು ೧೦೦ ರು. ಛಾಪಾಕಾಗದದಲ್ಲಿ ಮುಚ್ಚಳಿಕೆ ಬರೆದುಕೊಟ್ಟು ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದೆನು.
ಭಕ್ತರ ಗಮನ ಸೆಳೆಯುತ್ತಿದೆ ಕಬ್ಬಿನಲ್ಲಿ ಮೂಡಿದ ಗಣಪತಿGanesha made of sugarcane attracts the attention of devotees
ಪ್ರಸ್ತುತ ಪಿಒಪಿ ಗಣೇಶ ಮೂರ್ತಿಗಳನ್ನು ತ್ಯಜಿಸಿ ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸುವಂತೆ ಸರ್ಕಾರ, ಜಿಲ್ಲಾಡಳಿತ ಹಲವೆಡೆ ಅರಿವು ಮೂಡಿಸುತ್ತಿದ್ದರೂ ಬಹುತೇಕ ಕಡೆ ಪಿಒಪಿ ಮಿಶ್ರಿತ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಇದು ಪರಿಸರಕ್ಕೆ ಮಾರಕವಾಗಿಯೂ ಪರಿಣಮಿಸಿದೆ.
ಎತ್ತಿನಗಾಡಿಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲೇ ಸಾವು
ಬೈಕ್ ಚಾಲನೆ ಮಾಡುತ್ತಿದ್ದ ತೇಜಸ್ (20) ಅವರ ತಲೆ, ಬೆನ್ನಿಗೆ ತೀವ್ರ ಗಾಯಗಳಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಡೆಂಘೀ ನಿಯಂತ್ರಣಕ್ಕೆ ಸೊಳ್ಳೆಗಳ ಉತ್ಪತ್ಪಿ ತಾಣ ನಾಶ ಅಗತ್ಯ: ಡಾ.ಎನ್.ಕಾಂತರಾಜು ಸಲಹೆ
ಮಕ್ಕಳಲ್ಲಿ ಜ್ವರ ಕಂಡು ಬಂದರೆ ರಕ್ತ ಪರೀಕ್ಷೆ ಮಾಡಿಸಬೇಕು. ನಿಲಯ ಪಾಲಕರು ಮತ್ತು ಸಿಬ್ಬಂದಿ ವಸತಿ ನಿಲಯಗಳ ಒಳಾಂಗಣ ಮತ್ತು ಹೊರಾಂಗಣದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಕ್ರಮ ವಹಿಸಬೇಕು .
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಕರ್ನಾಟಕ ಪ್ರಾಂತ ರೈತ ಸಂಘ ಸ್ವಾಗತ
ಕನ್ನಡ ಸಾಹಿತ್ಯಕ್ಕೆ ತಮ್ಮದೇ ಕೊಡುಗೆ ನೀಡಿ ನಾಡಿನ ಸೌಹಾರ್ದ, ಪರಂಪರೆಯನ್ನು ಪ್ರೀತಿಸಿ, ಗೌರವಿಸುವ ಬಾನು ಮುಷ್ತಾಕ್ ಅವರ ಕೃತಿಗೆ ಬೂಕರ್ ಪ್ರಶಸ್ತಿ ಲಭಿಸಿರುವುದರಿಂದ ಕನ್ನಡದ ಕೀರ್ತಿ ಪತಾಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರುವಂತಾಗಿದೆ ಎಂದು ಹೇಳಿದೆ.
ಬೆಂಗಳೂರಿಗೆ 6ನೇ ಹಂತದ ಕುಡಿಯುವ ನೀರಿನ ಯೋಜನೆಗೆ ವಿರೋಧ: ಮಹೇಶ್ ಕುಮಾರ್Opposition to the 6th phase of drinking water project for Bengaluru: Mahesh Kumar
ಈಗಾಗಲೇ 5 ಹಂತಗಳಲ್ಲಿ ಬೆಂಗಳೂರಿಗೆ ಕುಡಿಯುವ ನೀರನ್ನು ತೆಗೆದುಕೊಂಡು ಹೋಗಲಾಗಿದೆ. ಇದರಿಂದ ನಮ್ಮ ರೈತರಿಗೆ ಯಾವುದೇ ತೊಂದರೆಯಾಗಿಲ್ಲ. ಆದರೆ, 6ನೇ ಹಂತ ಯೋಜನೆಯಲ್ಲಿ ನೀರು ಜಲಾಶಯಕ್ಕೆ ಬರುವ ಮುನ್ನವೇ ಕೆ.ಆರ್.ನಗರದ ಕಟ್ಟೇಪುರದಿಂದ ತೆಗೆದುಕೊಂಡು ಹೋಗಲು ಮುಂದಾಗಿರುವುದು ಸರಿಯಲ್ಲ.
ಸಾಕು ನಾಯಿ ಮೇಲೆ ಚಿರತೆ ದಾಳಿ, ಬೋನಿಟ್ಟ ಅಧಿಕಾರಿಗಳು
ರಾಜೇಗೌಡನ ದೊಡ್ಡಿ ಕೋಳಿರಾಯನಗುಡ್ಡೆ ಅರಣ್ಯ ಪ್ರದೇಶದಲ್ಲಿ ಬೀಡು ಬಿಟ್ಟಿರುವ ಚಿರತೆಗಳ ಹಿಂಡು ಕಳೆದ ಮೂರು ದಿನಗಳಿಂದ ಅರಣ್ಯ ದಿಂದ ಹೊರ ಬಂದು ಮುರಾರ್ಜಿ ದೇಸಾಯಿ ವಸತಿ ಶಾಲೆ ಅರಣ್ಯ ಇಲಾಖೆಯ ನೆಡುತೋಪಿನ ನಿರ್ಜನ ಪ್ರದೇಶದಲ್ಲಿ ಅಡಗಿವೆ ಎಂದು ಹೇಳಲಾಗುತ್ತಿದೆ.
ತಂಗಿಯನ್ನು ಪ್ರೀತಿಸುತ್ತಿದ್ದ ಯುವಕನ ಹತ್ಯೆ, ಆರೋಪಿ ಸಹೋದರನ ಬಂಧನMurder of a young man who was in love with his younger sister, accused brother arrested
ಮಂಗಳವಾರ ರಾತ್ರಿ ಮಂಜು ರಾಮಂದೂರು ಕೆರೆ ಬಳಿ ಹೋಗಿದ್ದ ಮಾಹಿತಿ ತಿಳಿದಿದ್ದ ಆರೋಪಿ ದರ್ಶನ್ ಹೋಗಿ ನನ್ನ ಸಹೋದರಿ ಜೊತೆಗಿನ ಸಂಬಂಧವನ್ನು ಬಿಟ್ಟು ಬಿಡುವಂತೆ ಜಗಳ ತೆಗೆದಿದ್ದಾನೆ. ನಂತರ ಪರಸ್ಪರ ಹೊಡೆದಾಟ ಮಾಡಿಕೊಂಡಿದ್ದರು. ಈ ವೇಳೆ ಗಲಾಟೆಯಲ್ಲಿ ನೆಲಕ್ಕೆ ಬಿದ್ದ ಮಂಜು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಪರಾರಿಯಾಗಿದ್ದನು.
ಸೆ.13 ರಂದು ಲೋಕಾ ಅದಾಲತ್: ನ್ಯಾ.ಆರ್.ಮಹೇಶ್
ಜತೆಗೆ ಪಂಚಾಯಿತಿ, ಪುರಸಭೆ ನೀರಿನ ಬಿಲ್ ಪಾವತಿ, ಟೆಲಿಫೋನ್ ಬಿಲ್, ವಿದ್ಯುತ್‌ಬಿಲ್ ಹಾಗೂ ಸಣ್ಣಪುಟ್ಟ ಬ್ಯಾಂಕ್ ಸಾಲ ವಸೂಲಾತಿ, ಚೆಕ್‌ಬೌನ್ಸ್ ಪ್ರಕರಣಗಳು ಸಹ ರಾಜೀ ಸಂಧಾನದ ಮೂಲಕ ಇತ್ಯರ್ಥಕ್ಕೆ ಒಳಪಡಲಿವೆ ಎಂದು ಹೇಳಿದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 838
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved