• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿ: ಸಿ.ನಾಗೇಗೌಡ
ಇತ್ತೀಚಿನ ದಿನಗಳಲ್ಲಿ ಹಳ್ಳಿಗಾಡಿನ ಕಲೆ, ಸಾಹಿತ್ಯ, ಸಂಸ್ಕೃತಿ ಮತ್ತು ಗ್ರಾಮೀಣ ಸೊಗಡು ಕಣ್ಮರೆಯಾಗುತ್ತಿದೆ. ನಾವುಗಳು ಪಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗಿರುವ ಕಾರಣ ಹಳ್ಳಿಗಾಡಿನ ಕಲೆ ಮತ್ತು ಸಾಹಿತ್ಯ ನೈಪತ್ಯಕ್ಕೆ ಸರಿದು ಹೋಗುತ್ತಿದೆ.
ಭಾರತಿ ವಿದ್ಯಾಸಂಸ್ಥೆಯಲ್ಲಿ ಇಂದು ಸಂಕ್ರಾಂತಿ ಸಂಭ್ರಮ..!
ವಿದೇಶಿ ಸಂಸ್ಕೃತಿಗೆ ಮಾರು ಹೋಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಹಳ್ಳಿಗಾಡಿನ ಸಂಸ್ಕೃತಿ ಉಳಿಸಲು, ವಿದ್ಯಾರ್ಥಿಗಳ ಮೂಲಕ ಗ್ರಾಮೀಣ ಸೊಗಡನ್ನು ಬಿಂಬಿಸಲು ಭಾರತಿ ವಿದ್ಯಾ ಸಂಸ್ಥೆಯಲ್ಲಿಂದು ಸಂಕ್ರಾಂತಿ ಸಂಭ್ರಮವನ್ನು ಆಯೋಜಿಸಲಾಗಿದೆ. ರೈತರ ಹಬ್ಬ ಸಂಕ್ರಾಂತಿ ಸಂಭ್ರಮಕ್ಕಾಗಿ ಸಂಸ್ಥೆಯಲ್ಲಿ ಅದ್ಧೂರಿಯಾಗಿ ಆಚರಿಸಲು ಎಲ್ಲಾ ಹಂತದಲ್ಲೂ ಸಿದ್ಧತೆ ಮಾಡಲಾಗಿದೆ.
ಬಿ.ಆರ್.ಅಂಬೇಡ್ಕರ್ ಆಶಯದಂತೆ ಕೇಂದ್ರ ಸರ್ಕಾರ ಕೆಲಸ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
ಮಾಜಿ ಪ್ರಧಾನಿ ದೇವೇಗೌಡರು ದಲಿತರ ಉದ್ಧಾರಕ್ಕಾಗಿ ಅನೇಕ ಉತ್ತಮ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದರು. ವಿಧಾನಸಭಾ ಮತ್ತು ಲೋಕಸಭೆಗೆ ಮಾತ್ರ ಇದ್ದ ಮೀಸಲಾತಿ ಸೌಲಭ್ಯವನ್ನು ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಸೇರಿ ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿಯೂ ಜಾರಿಗೆ ತಂದರು.
ಉತ್ತಮ ಭವಿಷ್ಯಕ್ಕೆ ಶಿಕ್ಷಣ ಒಂದು ಪ್ರಮುಖ ಅಸ್ತ್ರ: ಕೆ.ಪಿ.ಬಾಬು
ಪಠ್ಯ ವಿಷಯಗಳನ್ನು ಅಂದಂದೇ ಓದಿಕೊಂಡು ಮನಸ್ಸಿನಲ್ಲಿಟ್ಟುಕೊಳ್ಳಬೇಕು. ಸಮಯ ಸಿಕ್ಕಾಗಲೆಲ್ಲಾ ಆ ವಿಷಯಗಳನ್ನು ಮೆಲುಕು ಹಾಕುತ್ತಿರಬೇಕು. ಇದರಿಂದ ವಿಷಯಗಳು ಮನಸ್ಸಿನಲ್ಲಿ ದೀರ್ಘಕಾಲದವರೆಗೆ ಉಳಿದಿರುತ್ತವೆ. ಕಷ್ಟವೆನಿಸುವ ವಿಷಯಗಳಿಗೆ ಹೆಚ್ಚಿನ ಪ್ರಾಮುಖ್ಯತೆ, ಸಮಯವನ್ನು ಕೊಡಿ. ಅರ್ಥವಾಗುವವರೆಗೆ ಬಿಡದೆ ಓದಬೇಕು. ಗೊಂದಲಗಳು, ಸಮಸ್ಯೆಗಳು ಎದುರಾದರೆ ಶಿಕ್ಷಕರನ್ನು ಕೇಳಿ ಅರ್ಥೈಸಿಕೊಂಡು ಕಲಿಕೆಯಲ್ಲಿ ತೊಡಗಿದಾಗ ವಿಷಯಗಳು ಸರಳ ಮತ್ತು ಸುಲಭವೆನಿಸುತ್ತವೆ.
ಯುವಸಮೂಹ ಡಾ.ಬಿ.ಆರ್.ಅಂಬೇಡ್ಕರ್‌ ಆಶಯಗಳನ್ನು ಈಡೇರಿಸಬೇಕು: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಇತ್ತೀಚಿನ ದಿನಗಳಲ್ಲಿ ಅಂಬೇಡ್ಕರ್‌ ಹೆಸರಿನಲ್ಲಿ ಉಪಯೋಗದ ಜೊತೆಗೆ ದುರುಪಯೋಗವು ಹೆಚ್ಚಾಗಿದೆ. ಬಾಬಾ ಸಾಹೇಬರಿಗೆ ನಮನ ಸಲ್ಲಿಸುವ ಪ್ರತಿಯೊಬ್ಬರು ಸಾಧನೆಯಲ್ಲಿ ಎಡವಿದ್ದಾರೆ. ಜ್ಞಾನದಿಂದ ಮಾತ್ರ ಎಲ್ಲವನ್ನು ಬದಲಾಯಿಸಲು ಸಾಧ್ಯ ಎನ್ನುವುದನ್ನು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ತೋರಿಸಿಕೊಟ್ಟಿದ್ದು, ಪ್ರತಿಯೊಬ್ಬರು ಅನುಸರಿಸಬೇಕು.
ಶಿಕ್ಷಣ ಸಣ್ಣ ಸಮುದಾಯದ ಆಸ್ತಿಯಾಗಬೇಕು: ಕೆ.ಸಿ.ಕೃಷ್ಣಶೆಟ್ಟಿ
ಈ ಹಿಂದೆ ಕಿಕ್ಕೇರಿ ಎಂದರೆ ನೇಕಾರಿಕೆ, ಕೈಮಗ್ಗದ ಸೀರೆ ಎನ್ನುವಂತಿತ್ತು. ರಾಜ ಮಹಾರಾಜರಿಗೆ ವಸ್ತ್ರ ಸರಬರಾಜು ಮಾಡಲಾಗುತ್ತಿತ್ತು. ಬದುಕು ಕಟ್ಟಿಕೊಟ್ಟಿದ್ದ ಕೈಮಗ್ಗಗಳ ಸದ್ದು ಇಲ್ಲವಾಗಿದೆ. ಈಗ ತಮ್ಮ ಬದುಕಿಗೆ ಜನಾಂಗದವರು ಬೆಂಗಳೂರಿನಂತಹ ನಗರಕ್ಕೆ ವಲಸೆ ಹೋಗಿದ್ದಾರೆ.
ಮೈಷುಗರ್‌ ಕಾರ್ಖಾನೆ ಖಾಸಗೀಕರಣ ಎಂಬುದು ಸುಳ್ಳು: ದಿನೇಶ್ ಗೂಳಿಗೌಡ
ಕಾರ್ಖಾನೆ ಸಂಪೂರ್ಣವಾಗಿ ನಷ್ಟದಲ್ಲಿ ಮುಳುಗಿ ಮುಚ್ಚಿ ಹೋಗುವ ಹಂತ ತಲುಪುತ್ತಿತ್ತು. ಆದರೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಚಿವರಾದ ಎನ್‌.ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಳಿ ಮನವಿ ಮಾಡಿ ಕಾರ್ಖಾನೆ ಪುನಶ್ಚೇತನಕ್ಕೆ ₹50 ಕೋಟಿ ಬಿಡುಗಡೆ ಮಾಡಿಸಲಾಗಿತ್ತು.
ಶ್ರೀರಂಗಪಟ್ಟಣ ತಾಲೂಕು ಪತ್ರಕರ್ತರ ಸಂಘಕ್ಕೆ ಆರ್.ಸೋಮಶೇಖರ್ ಅಧ್ಯಕ್ಷ
ಶ್ರೀರಂಗಪಟ್ಟಣ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ - ಉಪಾಧ್ಯಕ್ಷರಾಗಿ ಆಯ್ಕೆಯಾದ ಆರ್.ಸೋಮಶೇಖರ್ ಹಾಗೂ ಎಸ್.ಕೃಷ್ಣಮೂರ್ತಿ ಅವರನ್ನು ಅಭಿನಂದಿಸಲಾಯಿತು.
ಲೇಖಕನಿಗೆ ಮಾತು ಮಾಧ್ಯಮವಿದ್ದಂತೆ: ಪ್ರೊ.ಎಂ.ಕೃಷ್ಣೇಗೌಡ
ಜನಸಾಮಾನ್ಯರ ಬದುಕು, ಅವರು ಎದುರಿಸುತ್ತಿರುವ ಸಂಕಷ್ಟಗಳು, ತಾನಿರುವ ಪ್ರದೇಶ, ಭಾಷೆ, ನಾಡು, ರಾಷ್ಟ್ರವನ್ನು ಕಟ್ಟಿಕೊಡುವುದು ಕವಿಗಳು, ಸಾಹಿತಿಗಳು, ಲೇಖಕರಾದವರ ಕರ್ತವ್ಯ. ಸಾಮಾನ್ಯ ಜನರಿಗೆ ಕೇಳಿಸದ, ಅವರ ಅರಿವಿಗೆ ಬಾರದ ಅನೇಕ ಸಂಗತಿಗಳು ನಿಮಗೆ ಗೊತ್ತಾಗಬೇಕು. ಅದನ್ನು ಸಾಹಿತ್ಯ ರೂಪದಲ್ಲಿ ಹೊರತಂದಾಗ ವಿಶೇಷವಾಗಿ ಓದುಗರನ್ನು ಆಕರ್ಷಿಸಲು ಸಾಧ್ಯ.
ಮಾನವ ಕಳ್ಳ ಸಾಗಾಣೆ ದೊಡ್ಡ ಸಾಮಾಜಿಕ ಪಿಡುಗು: ಆಶಾಲತಾ ಪುಟ್ಟೇಗೌಡ
ಮಾನವ ಕಳ್ಳ ಸಾಗಣಿಕೆ ಸಮಾಜದಲ್ಲಿ ಬಹುದೊಡ್ಡ ಪಿಡುಗು. ಅಪ್ರಾಪ್ತ ಹೆಣ್ಣು ಮಕ್ಕಳು, ಮಹಿಳೆಯರು ಸೇರಿದಂತೆ ಶಿಕ್ಷಣದಿಂದ ವಂಚಿತ ಹಾಗೂ ಆರ್ಥಿಕ ದುರ್ಬಲರು ಸುಲಭವಾಗಿ ಮಾನವ ಕಳ್ಳ ಸಾಗಣೆಕೆ ಕೂಪಕ್ಕೆ ಬಲಿಯಾಗುತ್ತಿದ್ದಾರೆ. ಇವರ ರಕ್ಷಣೆ ಮತ್ತು ಸಮಾಜದಲ್ಲಿ ಮಾನವ ಕಳ್ಳ ಸಾಗಣಿಕೆ ತಡೆಗಟ್ಟಲು ಜಾಗೃತಿ ಜಾಥ ಹಮ್ಮಿಕೊಂಡಿರುವುದು ಬಹಳ ಅರ್ಥಗರ್ಭಿತವಾಗಿದೆ.
  • < previous
  • 1
  • ...
  • 206
  • 207
  • 208
  • 209
  • 210
  • 211
  • 212
  • 213
  • 214
  • ...
  • 709
  • next >
Top Stories
ಇನ್ನು ಸರ್ಕಾರದಿಂದಲೇ 108 ಆ್ಯಂಬುಲೆನ್ಸ್‌ಗಳ ನಿರ್ವಹಣೆ
ಆರ್‌ಸಿಬಿ ಪರೇಡ್‌ ಗೊಂದಲವೂ ಕಾಲ್ತುಳಿತಕ್ಕೆ ಕಾರಣ?
'ದಕ್ಷಿಣ ಕನ್ನಡದಲ್ಲಿ ಹಿಂದೂಗಳಿಗಷ್ಟೇ ಗಡೀಪಾರು ನೋಟಿಸ್‌ ನೀಡಿಲ್ಲ'
ಪೊಲೀಸ್ ಆಯುಕ್ತ ಸೇರಿ ಐವರ ತಲೆದಂಡ : ಕರ್ತವ್ಯ ಲೋಪದ ಕಾರಣ
ಮಕ್ಕಳ ಸಾವಿನ ನೋವು ತಡೆಯಲು ಆಗ್ತಿಲ್ಲ : ಡಿ.ಕೆ.ಶಿವಕುಮಾರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved