• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಯಕಯೋಗಿಗಳಿಗೆ ನೆರವಾಗುವುದು ಎಲ್ಲರ ಕರ್ತವ್ಯ: ದೇವೇಗೌಡ
ಪ್ರತಿಯೊಬ್ಬರಲ್ಲೂ ಅದಮ್ಯ ಚೈತನ್ಯ ಶಕ್ತಿ ಅಂತರ್ಗತವಾಗಿದೆ. ಅದು ಸಮಾಜಮುಖಿಯಾಗಿ ಎಲ್ಲರನ್ನೂ ದೈವ್ಯತ್ವದೆಡೆಗೆ ಸೆಳೆಯುವ ಶಕ್ತಿಯನ್ನು ಉದ್ದೀಪನಗೊಳಿಸುವ ಶಕ್ತಿ ಸಾಮಾಜಿಕ ಸಂಸ್ಥೆಗಳಿವೆ. ನಿಸ್ವಾರ್ಥ ಸೇವಾ ಮನೋಭಾವ ಸಮಾಜಗ್ರಾಹ್ಯ ಚಟುವಟಿಕೆಗಳನ್ನು ಗಮನ ಸೆಳೆಯುವಂತೆ ಮಾಡುತ್ತದೆ.
ಏಪ್ರಿಲ್‌ ೧ ರಿಂದ ನರೇಗಾ ಕೂಲಿ ದರ ಹೆಚ್ಚಳ: ಜಿಪಂ ಸಿಇಒ ಕೆ.ಆರ್.ನಂದಿನಿ
೨೦೨೪-೨೫ ನೇ ಸಾಲಿನಲ್ಲಿ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಕೂಲಿ ಕಾರ್ಮಿಕರ ದಿನಗೂಲಿ ದರ ೩೪೯ ರು. ಇದ್ದು, ೨೦೨೫-೨೬ ನೇ ಸಾಲಿನಲ್ಲಿ ಏಪ್ರಿಲ್ ೦೧ ರಿಂದ ೩೭೦ ರು.ಗೆ ದಿನಗೂಲಿ ದರವನ್ನು ನಿಗಧಿಪಡಿಸಿದೆ. ಮನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶದ ಪ್ರತಿ ಆರ್ಹ ಕುಟುಂಬಕ್ಕೂ ಒಂದು ಆರ್ಥಿಕ ವರ್ಷದಲ್ಲಿ ೧೦೦ ದಿನಗಳ ಅಕುಶ ಕೂಲಿ ಕೆಲಸ ಕೊಡಲಾಗುತ್ತದೆ.
ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಜೆಡಿಎಸ್‌ ಬೆಂಬಲಿತರು ಆಯ್ಕೆ
ಸಾಲಗಾರ ಕ್ಷೇತ್ರದಿಂದ ಗದ್ದೆಹೊಸೂರು ಜಿ.ಎನ್ ದೀಪಕ್, ಜಿ.ಬಿ.ಮನು, ಚಿಕ್ಕಮಂದಗರೆ ರಮೇಶ್, ಕೆ.ಎನ್, ವಸಂತ, ಆಲೇನಹಳ್ಳಿ ಆಶೋಕ, ಸಾವಿತ್ರಮ್ಮ, ಮಂದಗರೆ ಮಂಜುನಾಥ್, ಮೂಡನಹಳ್ಳಿ ನಿಂಗೇಗೌಡ, ತಿಮ್ಮನಾಯಕ, ಹೊನ್ನೇನಹಳ್ಳಿ ಮಂಜೇಗೌಡ, ಶ್ರವಣನಹಳ್ಳಿ ಬೋಜಯ್ಯ ನಿರ್ದೇಶಕರರಾಗಿ ಚುನಾಯಿತರಾದರು.
ಕೃಷಿ ಸಂಶೋಧನಾ ಕೇಂದ್ರ ಇದೀಗ ವಿಶ್ವ ವಿದ್ಯಾನಿಲಯವಾಗಿ ರೂಪಾಂತರ : ಜೆಡಿಎಸ್‌ಗೆ ದೊಡ್ಡ ಸವಾಲು...!
ಮಂಡ್ಯ ಜಿಲ್ಲೆಯಲ್ಲಿ ತೊಂಬತ್ತೈದು ವರ್ಷಗಳ ಹಿಂದೆ ಸ್ಥಾಪನೆಯಾದ ವಿ.ಸಿ.ಫಾರಂ ಕೃಷಿ ಸಂಶೋಧನಾ ಕೇಂದ್ರ ಇದೀಗ ವಿಶ್ವ ವಿದ್ಯಾನಿಲಯವಾಗಿ ರೂಪಾಂತರಗೊಳ್ಳುತ್ತಿದೆ. ಅನಿರೀಕ್ಷಿತವಾಗಿ ಘೋಷಣೆಯಾದ ಕೃಷಿ ವಿಶ್ವ ವಿದ್ಯಾನಿಲಯ ಜೆಡಿಎಸ್ ಪಾಲಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
ಬಿಂಡಿಗನವಿಲೆ ಕೃಷಿ ಪತ್ತಿನ ಸಹಕಾರ ಸಂಘ ಕಾಂಗ್ರೆಸ್‌ ಮಡಿಲಿಗೆ
ಚುನಾವಣೆಯಲ್ಲಿ ಕೆ.ಎನ್.ನೂತನ್ ಮತ್ತು ಪುಟ್ಟಸ್ವಾಮಿ ತಲಾ 7 ಮತ ಪಡೆದು ಗೆಲುವು ಸಾಧಿಸಿದರೆ, ಜೆಡಿಎಸ್ ಬೆಂಬಲಿತ ಜಿ.ಎಸ್.ಅಭಿಷೇಕ್ 4 ಮತ, ವೆಂಕಟರಾಮು 5 ಮತ ಪಡೆದು ಪರಾಭವಗೊಂಡರು. ಚುನಾವಣಾಧಿಕಾರಿಯಾಗಿ ಅನಂದನಾಯಕ್ ಕರ್ತವ್ಯ ನಿರ್ವಹಿಸಿದರು.
ಬದುಕಿನ ಬಂಡಿ ಸಾಗಲು ಜಗತ್ತಿನ ವಿವಿಧ ಭಾಷೆಗಳ ಪ್ರಾವಿಣ್ಯತೆ ಅಗತ್ಯ: ಪ್ರೊ.ಜೆ.ಕೋಮ್ ಡಿ ಸೆಲ್ವ
ಇಂದು ಇಂಗ್ಲೀಷ್ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಭಾಷೆಯಾಗಿ ಜಗತ್ತಿನ ಎಲ್ಲಾ ಭಾಗಗಳಲ್ಲಿಯೂ ಪ್ರತಿಧ್ವನಿತವಾಗಿದೆ. ಶೈಕ್ಷಣಿಕ ರಂಗಕ್ಕೂ ಉದ್ಯೋಗ ರಂಗ, ವ್ಯಾಪಾರ ಸೇರಿದಎಲ್ಲಾ ಕ್ಷೇತ್ರಗಳಿಗೂ ಇಂಗ್ಲೀಷ್ ಭಾಷೆ ಅನಿವಾರ್ಯವಾಗಿದೆ. ಭಾಷೆಯಲ್ಲಿ ಸ್ವಚ್ಛತೆ ಇರಬೇಕು. ಪದಗಳ ಪ್ರಯೋಗ ನೈಪುಣ್ಯತೆಯಿಂದ ಕೂಡಿರಬೇಕು. ಭಾಷೆಗೊಂದು ಆಕೃತಿ ಇದೆ.
ಗರ್ಭಕೋಶ ಕ್ಯಾನ್ಸರ್ ತಡೆಗಟ್ಟಲು ಚುಚ್ಚು ಮದ್ದು: ಡಾ.ಎಚ್.ಅರ್ಜುನ್ ಕುಮಾರ್
ಮಹಿಳೆಯರು ಸ್ತ್ರೀರೋಗಕ್ಕೆ ಸಂಬಂಧಿಸಿದ ಕಾಯಿಲೆಗಳ ಬಗ್ಗೆ ಎಚ್ಚರ ವಹಿಸುವ ಜತೆಗೆ ವೈದ್ಯರ ಜತೆ ಸಂಕುಚಿತ ಭಾವನೆ ತೊರೆದು ಮುಕ್ತವಾಗಿ ಹೇಳುವ ಮೂಲಕ ಕಾಯಿಲೆಗೆ ಸೂಕ್ತ ಚಿಕಿತ್ಸೆ ಪಡೆದುಕೊಂಡು ಆರೋಗ್ಯವಂತ ಜೀವನ ನಡೆಸಬೇಕು. ಪ್ರಸ್ತುತ ದಿನಗಳಲ್ಲಿ ರಾಸಾಯನ ಮಿಶ್ರಿತ ಆಹಾರ ಸೇವಿಸುವ ಮೂಲಕ ಆರೋಗ್ಯದ ಸಮಸ್ಯೆ ಹೆಚ್ಚಾಗುತ್ತಿದೆ.
ಪ್ರಮೋದ್ ಮಧ್ವರಾಜ್ ವಿರುದ್ಧ ಕೇಸ್ ವಾಪಸ್‌ಗೆ ಆಗ್ರಹ
ಮೀನುಗಾರರ ಅನ್ನಕ್ಕೆ ಕೈ ಹಾಕಿದ ಕಳ್ಳರನ್ನು ಹಿಡಿದುಕೊಟ್ಟಂತಹ ಮಹಿಳೆಯರ ಮೇಲೆ ಕೇಸ್ ಹಾಕಿ ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯರ ಪರ ನಡೆದ ಸಮಾಲೋಚನಾ ಸಭೆಯಲ್ಲಿ ಇದನ್ನು ಪ್ರಶ್ನಿಸಿದ ಪ್ರಮೋದ್ ಮಧ್ವರಾಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ರೀತಿಯ ಸಂವಿಧಾನ ವಿರೋಧಿ ನಡೆಯನ್ನು ಸಮಸ್ತ ಮೀನುಗಾರ ಸಮಾಜ ತೀವ್ರವಾಗಿ ಖಂಡಿಸುತ್ತದೆ.
ಬಿಜಿ ಪುರದಲ್ಲಿ ಮಾ.29ರಂದು ಮಂಟೇಸ್ವಾಮಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ
ಅಜ್ಞಾನವನ್ನು ಹೋಗಲಾಡಿಸಲು ಕತ್ತಲ ನಾಡಿಗೆ ಜ್ಞಾನದ ಬೆಳಕು ಪರಂಜ್ಯೋತಿಯಾಗಿ, ಮೌಢ್ಯತೆಯನ್ನು ದಿಕ್ಕರಿಸಿದ ಪವಾಡ ಪುರುಷ ಮಂಟೇಸ್ವಾಮಿ ಅವರ ಜಾತ್ರಾ ಮಹೋತ್ಸವವು ಮಾ.29ರಂದು ಅಮಾವಾಸ್ಯೆಯಂದು ತಾಲೂಕಿನ ರಾಜ ಬೊಪ್ಪೇಗೌಡನಪುರ ಮಠದ ಆವರಣದಲ್ಲಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಬಣೆಯಿಂದ ನಡೆಯಲಿದೆ.
ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದು ಪೋಷಕರ ಆದ್ಯ ಕರ್ತವ್ಯ: ಎನ್.ಚಲುವರಾಯಸ್ವಾಮಿ
ಹೆಣ್ಣುಮಕ್ಕಳು ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು ಸಾಧನೆ ಮಾಡುತ್ತಿರುವುದು ಸಂತಸದ ಸಂಗತಿ. ಹೆಣ್ಣು ಮಕ್ಕಳನ್ನು ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಸಬಲರನ್ನಾಗಿ ಮಾಡುವುದು ನಮ್ಮ ಸರ್ಕಾರ ಪ್ರಮುಖ ಉದ್ದೇಶ. ಆದ್ದರಿಂದಲೇ ಗ್ರಾಪಂ, ತಾಪಂ ಸೇರಿದಂತೆ ಇನ್ನೂ ಅನೇಕ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲಾಗಿದೆ.
  • < previous
  • 1
  • ...
  • 206
  • 207
  • 208
  • 209
  • 210
  • 211
  • 212
  • 213
  • 214
  • ...
  • 828
  • next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved