• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದರಸಗುಪ್ಪೆ ಕೃಷಿ ಪತ್ತಿನ ಸಂಘಕ್ಕೆ ಕೆ.ಎನ್.ರಾಮಚಂದ್ರು ಅಧ್ಯಕ್ಷರಾಗಿ ಆಯ್ಕೆ
ಸಂಘದ ಒಟ್ಟು 12 ಮಂದಿ ನಿರ್ದೇಶಕರಲ್ಲಿ 8 ಮಂದಿ ಮೈತ್ರಿ ಬೆಂಬಲಿತರಾಗಿ ಹಾಗೂ ಕಾಂಗ್ರೆಸ್ ಬೆಂಬಲಿತರಾಗಿ 4 ಮಂದಿ ನಿರ್ದೇಶಕರಿದ್ದರು. ಅಧ್ಯಕ್ಷಗಾಧಿಗೆ ಮೈತ್ರಿ ಬೆಂಬಲಿತ ಕೆ.ಎನ್ ರಾಮಚಂದ್ರು ಹಾಗೂ ಕಾಂಗ್ರೆಸ್ ಬೆಂಬಲಿತ ಡಿ.ಎಸ್ ಕಿರಣ್ ಅವರ ನಡುವೆ ಚುನಾವಣೆ ಏರ್ಪಟ್ಟಿತ್ತು.
ಮಂಡ್ಯ ನಗರಸಭೆ: ೨.೮೮ ಕೋಟಿ ರು. ಉಳಿತಾಯ ಬಜೆಟ್ ಮಂಡನೆ
೨೦೨೫-೨೬ನೇ ಸಾಲಿಗೆ ಆರಂಭಿಕ ಶಿಲ್ಕು ೨೧.೬೧ ಲಕ್ಷ ರು. ನಗರಸಭೆಯ ಸ್ವಂತ ಸಂಪನ್ಮೂಲಗಳಿಂದ ೨೫.೧೭ ಕೋಟಿ ರು., ಸರ್ಕಾರಕ್ಕೆ ಪಾವತಿಸಬೇಕಾದ ಕರಗಳ ಬಾಬ್ತು ೯.೦೧ ಕೋಟಿ ರು. ಕೇಂದ್ರ ಮತ್ತು ರಾಜ್ಯಸರ್ಕಾರಗಳಿಂದ ನಿರೀಕ್ಷಿತ ಅನುದಾನ ೭೦.೨೭ ಕೋಟಿ ರು. ಸೇರಿ ಒಟ್ಟು ೧೨೬.೦೭ ಕೋಟಿ ರು. ಆದಾಯ ನಿರೀಕ್ಷಿಸಲಾಗಿದೆ.
ಏ.೪ರಂದು ಲಲಿತಾ ನಾಯಕ್ ಮಾನವತಾ ಪ್ರಶಸ್ತಿ ಪ್ರದಾನ
ಬಡಾವಣೆ ನಗರಸಭಾ ವ್ಯಾಪ್ತಿಯ ೩೪ನೇ ವಾರ್ಡ್‌ಗೆ ಸೇರಿದ್ದರೂ ಹಲವು ಮೂಲಸೌಲಭ್ಯಗಳಿಂದ ವಂಚಿತವಾಗಿದೆ. ಬಡಾವಣೆಗೆ ಹೋಗುವುದಕ್ಕೆ ಸರಿಯಾದ ರಸ್ತೆಗಳಿಲ್ಲ, ಚರಂಡಿ ವ್ಯವಸ್ಥೆ ಇಲ್ಲ. ಅಂಗನವಾಡಿ ಕುಸಿದುಬೀಳುವ ಸ್ಥಿತಿಯಲ್ಲಿದೆ. ಸಮುದಾಯ ಭವನದೊಳಗೆ ಗ್ರಂಥಾಲಯ ನಡೆಯುತ್ತಿದೆ. ೩೫ ವರ್ಷಗಳಿಂದ ವ್ಯವಸ್ಥಿತವಾಗಿ ಅಭಿವೃದ್ಧಿ ಕಾಣುವುದಕ್ಕೆ ಇದುವರೆಗೂ ಸಾಧ್ಯವಾಗಿಲ್ಲ.
ಮಕ್ಕಳಿಗೆ ಸಂಸ್ಕಾರ ಕಲಿಸಿ: ಮಹೇಶ್‌ಚಂದ್ರ ಗುರು
ಮಕ್ಕಳಿಗೆ ಸಂಸ್ಕಾರವನ್ನು ಚಿಕ್ಕ ವಯಸ್ಸಿನಿಂದಲೇ ಕಲಿಸಬೇಕು. ಇದರಲ್ಲಿ ಪೋಷಕರ ಹೊಣೆಗಾರಿಕೆ ಹೆಚ್ಚಿದೆ. ಗುರು-ಹಿರಿಯರನ್ನು ಗೌರವಿಸುವುದು, ಒಳ್ಳೆಯ ಮಾತುಗಳನ್ನಾಡುವುದು, ಮಾನವೀಯ ಮೌಲ್ಯಗಳನ್ನು ಅವರ ಮನಸ್ಸಿನಲ್ಲಿ ಬೆಳೆಸಬೇಕು. ಸಾಮಾನ್ಯ ಜ್ಞಾನದೊಂದಿಗೆ ಮಕ್ಕಳನ್ನು ಬೆಳೆಸಿದಾಗ ಪ್ರಜ್ಞಾವಂತಿಕೆ ಮೂಡುತ್ತದೆ.
ಹನಿಟ್ರ್ಯಾಪ್ ಬಗ್ಗೆ ತನಿಖೆ ನಡೆಸುವುದರಲ್ಲಿ ಯಾವ ತಪ್ಪೂ ಇಲ್ಲ : ಕೃಷಿ ಸಚಿವ ಚಲುವರಾಯಸ್ವಾಮಿ

ಹನಿಟ್ರ್ಯಾಪ್‌ನಲ್ಲಿ ಕೇಂದ್ರ ಮಟ್ಟದ ನಾಯಕರೂ ಇದ್ದಾರೆಂದು ಹೇಳಲಾಗುತ್ತಿದೆ. ಕಳೆದ ಆರು ತಿಂಗಳಲ್ಲಿ ಹಲವರು ನ್ಯಾಯಾಲಯದಿಂದ ತಡೆಯಾಜ್ಞೆಯನ್ನೂ ತಂದಿದ್ದಾರೆ. ಅಸೆಂಬ್ಲಿಯಲ್ಲಿ ವಿರೋಧ ಪಕ್ಷದವರೂ ಚರ್ಚೆ ಮಾಡಿದ್ದಾರೆ.  

ಭಕ್ತಿ ಪ್ರಧಾನವಾಗಿ ನಡೆಯುತ್ತಿರುವ ಉಮಾಮಹೇಶ್ವರಿ ದೊಡ್ಡಹಬ್ಬ
ಗ್ರಾಮ ದೇವತೆಗಳಾದ ಉಮಾಮಹೇಶ್ವರಿ, ಚೌಡಮ್ಮ, ಮಂಚಮ್ಮ, ಸೇರಿದಂತೆ ವಿವಿಧ ದೇವತೆಗಳಿಗೆ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಉಮಾ ಮಹೇಶ್ವರಿ ಅರ್ಚಕ ಚಿಕ್ಕಲಿಂಗಯ್ಯ ಅವರಿಗೆ ಒಕ್ಕಲಿನ 12 ತಂಡೆಯವರು 12 ಬಣ್ಣದ ಬಟ್ಟೆಯನ್ನು ಕಟ್ಟಿ ತಮಟೆ ತಾಳಕ್ಕೆ ಕುಣಿಸುವುದರ ಮೂಲಕ 12 ಸೆರಗು ವೇಷಾಧಾರಿ ಸಂಪ್ರದಾಯಕ್ಕೆ ಮುನ್ನುಡಿ ಬರೆದರು.
ಬಜೆಟ್ ನಮ್ಮ ಜೀವನದ ನಿರ್ವಹಣೆಯ ದೊಡ್ಡ ಲೆಕ್ಕಾಚಾರ: ಶಿವಲಿಂಗೇಗೌಡ
ಯುವಕ ಯುವತಿಯರು ತಂದೆ ತಾಯಿಗಳು ಅಪಾರ ಕಾಳಜಿ ಇಟ್ಟು ನಿಮ್ಮ ಸಮಗ್ರ ಬೆಳವಣಿಗೆಗೆ ಕಾರಣೀಭೂತರಾಗಿದ್ದಾರೆ. ನಿಮ್ಮ ಬೆಳವಣಿಗೆಯೇ ನಿಮ್ಮ ತಂದೆ ತಾಯಿಗಳ ಮುಂಗಡ ಪತ್ರವಾಗಿದೆ. ನೀವು ಶ್ರಮ ವಿಭಜನೆ ಮಾಡಿ ಉನ್ನತ ಮಟ್ಟದ ವಿದ್ಯಾಭ್ಯಾಸವನ್ನು ಮಾಡಿ ನಿಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕಾದರೆ ನೀವು ನಿಮ್ಮದೇ ಆದ ಕ್ರಮ ಅಳವಡಿಸಿಕೊಳ್ಳಬೇಕು.
ನಿಖಿಲ್ ರಾಜಕೀಯ ಕ್ಷೇತ್ರಕ್ಕೆ ಅರ್ಹನಲ್ಲದ ವ್ಯಕ್ತಿ: ಶಾಸಕ ಕೆ.ಎಂ.ಉದಯ್ ಲೇವಡಿ
ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷವನ್ನು ಟೀಕೆ ಮಾಡುವಷ್ಟು ಪ್ರಬುದ್ಧನಾಗಿಲ್ಲ, ರಾಜಕೀಯದಲ್ಲಿ ಈಗಷ್ಟೇ ಕಣ್ಣು ಬಿಡುತ್ತಿರುವ, ಎಬಿಸಿಡಿ ಗೊತ್ತಿಲ್ಲದ ಬಚ್ಚಾ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಎನ್ನುವ ಬ್ರಾಂಡ್ ಬಿಟ್ಟರೆ ವ್ಯಕ್ತಿಗತವಾಗಿ ನಿಖಿಲ್ ರಾಜಕೀಯದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಿಲ್ಲ.
ಶಾಲೆ, ಕಾಲೇಜು ಖಾಲಿ ಮಾಡಲು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಪತ್ನಿಯಿಂದ ಡಿಡಿಪಿಐಗೆ ಪತ್ರ..!
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಒಂದು ಕಾಲದಲ್ಲಿ ಸ್ವಂತ ಕಟ್ಟಡದಲ್ಲಿ ವಿದ್ಯಾಭ್ಯಾಸಕ್ಕೆ ಆಶ್ರಯ ನೀಡಿದ್ದ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಈಗ ಚುನಾವಣೆ ಸೋಲಿನ ನಂತರ ತಮ್ಮ ಕಟ್ಟಡದಲ್ಲಿದ್ದ ಶಾಲೆ, ಕಾಲೇಜನ್ನು ಖಾಲಿ ಮಾಡಿಸುತ್ತಿರುವುದು ಸಾರ್ವಜನಿಕರ ವಲಯದಲ್ಲಿ ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ನೂತನ ಸಾರಿಗೆ ಬಸ್ ಸಂಚಾರಕ್ಕೆ ಶಾಸಕ ಎಚ್.ಟಿ.ಮಂಜು ಹಸಿರು ನಿಶಾನೆ
ಗ್ರಾಮೀಣ ಸಾರಿಗೆ ಸಂಚಾರಕ್ಕೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಯಾವುದೇ ಬಸ್ ಸಂಚಾರ ಮಾರ್ಗ ಉಳಿದುಕೊಳ್ಳಬೇಕಾದರೆ ಬಸ್ ಮಾರ್ಗದ ಆದಾಯ ಲಾಭದಾಯಿಕವಾಗಿರಬೇಕು. ಬಸ್ ಸಂಚಾರ ಮಾರ್ಗ ಲಾಭದಾಯಕವಾಗಬೇಕಾದರೆ ಬಸ್ಸುಗಳಲ್ಲಿಯೇ ಸಂಚರಿಸಬೇಕು.
  • < previous
  • 1
  • ...
  • 209
  • 210
  • 211
  • 212
  • 213
  • 214
  • 215
  • 216
  • 217
  • ...
  • 828
  • next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved