• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿ ಹೊರೆ, ಬಸ್ ದರ ಏರಿಕೆ ಬರೆ: ಮಾಜಿ ಶಾಸಕ ಡಾ.ಕೆ.ಅನ್ನದಾನಿ
ಸಾರಿಗೆ ಬಸ್ ದರವನ್ನು ಶೇ.2ರಿಂದ 3ರಷ್ಟು ಏರಿಸಿದ್ದನ್ನು ಕಂಡಿದ್ದೇವೆ. ಆದರೆ, ಏಕಾಏಕಿ ಶೇ.15ರಷ್ಟು ಏರಿಕೆ ಮಾಡುವ ಮೂಲಕ ಬಡವರಿಗೆ ಸರ್ಕಾರ ಘೋರ ಅನ್ಯಾಯ ಮಾಡಿದೆ. ಬಡವರ ಕೂಲಿ ದರ ಹೆಚ್ಚಿಸಿ ಬಸ್‌ದರ ಹೆಚ್ಚಳ ಮಾಡಿದರೆ ಅದು ನ್ಯಾಯೋಚಿತ. ಆದರೆ, ಕೂಲಿ ದರವನ್ನು ಹೆಚ್ಚಿಸದೆ ಬಸ್‌ ದರ ಏರಿಕೆ ಮಾಡುವುದು ನ್ಯಾಯ ಸಮ್ಮತವಲ್ಲ.
ಜ.12ರಂದು ಕಲ್ಕುಣಿಯಲ್ಲಿ ಮಹನೀಯರ ಪುತ್ಥಳಿಗಳ ಉದ್ಘಾಟನೆ: ಚಂದ್ರು
ಕಲ್ಕುಣಿ ಗ್ರಾಮದಲ್ಲಿ ಎಲ್ಲ ಸಮುದಾಯ ಜನರು ವಾಸವಿದ್ದು, ಎಲ್ಲರೂ ಜಾತ್ಯತೀತವಾಗಿ ಜನಪರ ಚಟುವಟಿಕೆಗಳು ನಡೆಸಿಕೊಂಡು ಬರಲಾಗುತ್ತಿದೆ. ಪಕ್ಷಾತೀತ ಹಾಗೂ ಜಾತ್ಯತೀತವಾಗಿ ಎಲ್ಲರ ಸಹಕಾರ ಪಡೆದು ಬೌದ್ಧ ಅಂಬೇಡ್ಕರ್ ಮಹಾದ್ವಾರ, ಭಗವಾನ್ ಗೌತಮ ಬುದ್ಧರ, ರಾಜರ್ಷಿ ಕೃಷ್ಣರಾಜ ಒಡೆಯರ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಾಣ ಮಾಡಲಾಗಿದೆ.
ಸಂಕ್ರಾಂತಿ ಸುಗ್ಗಿ ಸಿದ್ಧತೆಗಳ ಪರಿಶೀಲನೆ: ವಿಶೇಷ ಮೆರುಗು ನೀಡಲು ಆದ್ಯತೆ: ಪ್ರಭಾಕರ್
ಸಂಕ್ರಾಂತಿ ಸುಗ್ಗಿ ಹಬ್ಬದ ಅರ್ಥಪೂರ್ಣ ಆಚರಣೆ ಮಾಡಲಾಗುವುದು. ದೇಸಿ ಸೊಗಡಿನಂತೆ ರಂಜಿಸುವ ಸಂಕ್ರಾಂತಿ ಸುಗ್ಗಿ ಎಲ್ಲರ ಮನದಲ್ಲೂ ಮುಂದಿನ ದಿನಗಳಲ್ಲಿ ಜನಮಾನ ಸವಾಗುವಂತೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ.
ರಹಮತ್ ಉನ್ನೀಸಾ ಕುಟುಂಬಕ್ಕೆ ಪರಿಹಾರ ವಿತರಣೆ
ಆರ್ಯಾಂಬ ಫೌಂಡೇಷನ್ ಸ್ವ-ಸಹಾಯ ಸಂಘದ ಸದಸ್ಯೆ ರೆಹಮತ್ ಉನ್ನೀಸಾ ನಿವಾಸಕ್ಕೆ ಆಗಮಿಸಿದ ಮೈಸೂರಿನ ಆರ್ಯಾಂಬ ಫೌಂಡೇಷನ್ ಅಧಿಕಾರಿಗಳು ಇತ್ತೀಚೆಗೆ ಹೃದಯಾಘಾತದಿಂದ ನಿಧನರಾಗಿದ್ದ ರೆಹಮತ್ ಉನ್ನೀಸಾ ಅವರ ಪತಿ ಮಹಮದ್ ಹುಸೇನ್ ಅವರಿಗೆ ಸಂತಾಪ ಸೂಚಿಸಿ ಕುಟುಂಬದ ನೆರವಿಗಾಗಿ ಆರ್ಥಿಕ ಸಹಾಯದ ಚೆಕ್ ನೀಡಿದರು.
ಲೈಂಗಿಕ ಸುರಕ್ಷತೆಗೆ ಜಾಗೃತಿ ವಹಿಸಿ: ಆರೋಗ್ಯ ಆಪ್ತ ಸಮಾಲೋಚಕ ಎಂ.ಸತೀಶ್ ಕರೆ
ಎಚ್‌ಐವಿ ಜೊತೆಗೆ ಕುಷ್ಟ ರೋಗ ತಡೆಯುವುದು ಇಲಾಖೆ ಪ್ರಮುಖ ಉದ್ದೇಶವಾಗಿದೆ. ಜಿಲ್ಲಾದ್ಯಂತ ಎಚ್‌ಐವಿ ಕುರಿತು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಉಚಿತ ಪರೀಕ್ಷೆ, ಚಿಕಿತ್ಸೆ ನೀಡಿ ಎಚ್‌ಐವಿ ಹರಡದಂತೆ ತಡೆಗಟ್ಟಲು ಜಾಗೃತಿ ಮೂಡಿಸಲಾಗುತ್ತಿದೆ. ಹಳ್ಳಿಗಾಡು ಪ್ರದೇಶದಲ್ಲಿ ತಿಳಿವಳಿಕೆ ಇಲ್ಲದ ಪರಿಣಾಮ ಆರೋಗ್ಯ ಸಮಸ್ಯೆಗಳು ಹೆಚ್ಚು ಬೆಳಕಿಗೆ ಬರುತ್ತಿವೆ.
ಚಿರತೆ ದಾಳಿಗೆ ಮೇಕೆ ಬಲಿ: ಪರಿಹಾರ ನೀಡುವಂತೆ ಮನವಿ
ಹಲವು ದಿನಗಳಿಂದ ನಮ್ಮ ಸುತ್ತಮುತ್ತಲಿನ ಗ್ರಾಮಗಳಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿ ಕುರಿ, ಮೇಕೆಗಳು ಬಲಿಯಾಗಿವೆ. ರೈತರು ಮೇಕೆ ಸಾಕಾಣಿಕೆಯನ್ನು ಉಪ ಕಸುಬಾಗಿ ಮಾಡಿಕೊಂಡಿದ್ದಾರೆ. ಚಿರತೆ ದಾಳಿಯಿಂದ ಸಾಕಾಣಿದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಭತ್ತ ಖರೀದಿ ಕೇಂದ್ರ ತೆರೆಯಲು ಸರ್ಕಾರ ಹಿಂದೇಟು: ರಮೇಶ್ ರಾಜು
ರೈತರು ತಾವು ಬೆಳೆದ ಭತ್ತವನ್ನು ನಷ್ಟದ ಬೆಲೆಗೆ ಕೊಡುವುದಕ್ಕೆ ಸರ್ಕಾರ ಭತ್ತದ ಖರೀದಿ ಕೇಂದ್ರ ತೆರೆಯದಿರುವುದೇ ಕಾರಣ. ಸರ್ಕಾರ ಅನ್ನಭಾಗ್ಯಕ್ಕೆ ಅಕ್ಕಿ ಇಲ್ಲವೆಂದು ಕಳೆದ ಬಾರಿ ಬೊಬ್ಬೆ ಹಾಕಿತ್ತು. ಹಾಗಾಗಿ ಫಲಾನುಭವಿಗಳಿಗೆ ನೇರವಾಗಿ ಹಣವನ್ನು ವರ್ಗಾವಣೆ ಮಾಡುತ್ತಿದ್ದರೂ ಅದನ್ನೂ ಸರಿಯಾಗಿ ಕೊಡುತ್ತಿಲ್ಲ.
ರಾಜ್ಯ ಮಟ್ಟದ ಕಲೋತ್ಸವಕ್ಕೆ ಬಿ.ಎಂ.ನವ್ಯಶ್ರೀ ಆಯ್ಕೆ
ಕಳೆದ ವರ್ಷವೂ ಸಹ ರಾಜ್ಯಮಟ್ಕಕ್ಕೆ ಆಯ್ಕೆಯಾಗಿದ್ದ ಬಿ.ಎಂ.ನವ್ಯಶ್ರೀ, ಶಿವಮೊಗ್ಗದಲ್ಲಿ ನಡೆದ ಕಲೋತ್ಸವ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಗಳಿಸಿದ್ದರು. ನವ್ಯಶ್ರೀ ನಗರದ ಗುರುದೇವ ಲಲಿತಕಲಾ ಅಕಾಡೆಮಿಯ ನಿರ್ದೇಶಕರಾದ ವಿದುಷಿ ಡಾ.ಚೇತನ ರಾಧಾಕೃಷ್ಣ ಅವರ ಭರತನಾಟ್ಯ ಶಾಲೆಯಲ್ಲಿ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದಾರೆ.
20 ಕ್ಯಾನ್ಸರ್ ರೋಗಿಗಳಿಗೆ ರೋಬೋಟಿಕ್ ಶಸ್ತ್ರಚಿಕಿತ್ಸೆ: ಡಾ.ವಿಜಯಕುಮಾರ್
ಕ್ಯಾನ್ಸರ್ ಚಿಕಿತ್ಸೆಯಲ್ಲಿ ಡಾ.ವಿನ್ಸಿ ರೊಬೊಟಿಕ್ ಸರ್ಜಿಕಲ್ ಸಿಸ್ಟಮ್ ಪರಿಚಯಿಸಿರುವುದು ರೊಬೊಟಿಕ್ ಸರ್ಜರಿಯಲ್ಲಿ ಕ್ರಾಂತಿಕಾರಿಕ ಮೈಲಿಗಲ್ಲಾಗಿದೆ. ಅಲ್ಲದೇ, 20 ರೊಬೊಟಿಕ್ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ.
ಗ್ಯಾರಂಟಿ ಯೋಜನೆಗಳ ಸದ್ಬಳಕೆಗೆ ಅಗತ್ಯ ಕ್ರಮ: ಎಂ.ಎಲ್.ದಿನೇಶ್
2024ರ ಅಕ್ಟೋಬರ್ ವರೆಗೂ ಸರ್ಕಾರದಿಂದ ಗೃಹಲಕ್ಷ್ಮಿಯೋಜನೆ ಹಣ ಬಿಡುಗಡೆಯಾಗಿದ್ದು, ಇಲ್ಲಿವರೆಗೆ ಶೇ.99.25 ರಷ್ಟು ಗುರಿ ಮಾಡಿದ್ದು, ಎಲ್ಲಾ ನೋಂದಾವಣೆಯಾದ ಫಲಾನುಭವಿಗಳಿಗೆ ಈ ಯೋಜನೆ ಸಮರ್ಪಕವಾಗಿ ತಲುಪಿದೆ. ಶ್ರೀರಂಗಪಟ್ಟಣ ತಾಲೂಕಿನಾಧ್ಯಂತ ಒಟ್ಟು 4,77,561 ಮಂದಿ ಫಲಾನುಭವಿಗಳಲ್ಲಿ 4,60,231 ಮಂದಿಗೆ ಅಂದರೆ ಶೇ.96.37 ರಷ್ಟು ಗುರಿ ತಲುಪಿದೆ.
  • < previous
  • 1
  • ...
  • 210
  • 211
  • 212
  • 213
  • 214
  • 215
  • 216
  • 217
  • 218
  • ...
  • 708
  • next >
Top Stories
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತಕ್ಕೆ 11 ಮಂದಿ ಬಲಿ
ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತದಲ್ಲಿ ಮೃತಪಟ್ಟ 11 ಜನರ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರ; ಸಿಎಂ ಸಿದ್ದರಾಮಯ್ಯ!
ಗೂಢಚಾರಿಕೆ: ಮತ್ತೊಬ್ಬ ಯೂಟ್ಯೂಬರ್‌ ಸೆರೆ
2027ರ ಮಾ.1ರಿಂದ ಜನಗಣತಿ
ಕಾಲ್ತುಳಿತ ಸಾವಿನ ವೇಳೆ ಕಪ್‌ಗೆ ಮುತ್ತಿಡುತ್ತಿದ್ದ ಡಿಕೆಶಿ : ಡಿಸಿಎಂ ಬಗ್ಗೆ ಎಚ್‌ಡಿಕೆ ಕಿಡಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved