• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರ್ವಜನಿಕ ರಸ್ತೆ ಒತ್ತುವರಿ ತೆರಿವಿಗಾಗಿ ಪ್ರತಿಭಟನೆ
ಗಾಣದಾಳು ಗ್ರಾಮದ ಪಿಎಸ್.ಸುಜಾತ ಪುಟ್ಟಸ್ವಾಮಿ ಅವರು ಸಾರ್ವಜನಿಕ ಬೀದಿಯನ್ನು ಒತ್ತುವರಿ ಮಾಡಿಕೊಂಡಿರುವುದನ್ನು ತೆರವು ಮಾಡಿಸಬೇಕು. ಇದಕ್ಕೆ ಸಹಕಾರ ನೀಡಿರುವ ತಾಪಂ ಇಒರನ್ನು ಕೂಡಲೇ ಅಮಾನತ್ತು ಮಾಡಬೇಕು.
ರಂಜಾನ್‌ ಹಬ್ಬ ಅಂಗವಾಗಿ ಆಹಾರ ಕಿಟ್‌ ವಿತರಣೆ
ರಂಜಾನ್‌ ಹಬ್ಬದಲ್ಲಿ ಯಾರೊಬ್ಬರೂ ಉಪವಾಸ ಇರಬಾರದೆಂಬ ಉದ್ದೇಶದಿಂದ ಆಹಾರ ಕಿಟ್‌ ವಿತರಿಸಿ ರಂಜಾನ್‌ ಹಬ್ಬಕ್ಕೆ ಅರ್ಥ ನೀಡಿದ್ದಾರೆ. ಇದು ಅವರ ಸಂಪ್ರದಾಯ. ಇದರ ಭಾಗವಾಗಿ ರಂಜಾನ್ ಹಬ್ಬಕ್ಕೆಂದು ಆಹಾರ ಕಿಟ್‌ ವಿತರಣೆ ಮಾಡಿರುವುದು ಮೆಚ್ಚುಗೆ ಕೆಲಸ.
ಡಾ.ನಂಜುಂಡಪ್ಪ ವರದಿ ಪ್ರಕಾರ ಹಿಂದುಳಿದ ತಾಲೂಕುಗಳ ಅಭಿವೃದ್ಧಿ: ಪ್ರೊ.ಎಂ.ಗೋವಿಂದರಾವ್
ರಾಜ್ಯದಲ್ಲಿ ಅಸಮಾನತೆ ಹೋಗಲಾಡಿಸಲು ಡಾ.ನಂಜುಂಡಪ್ಪ ವರದಿ ಪ್ರಕಾರ ಹಿಂದುಳಿದ ಪ್ರದೇಶದಲ್ಲಿರುವ ಸಮಸ್ಯೆಗಳು ಹಾಗೂ ಯಾವ ರೀತಿ ನಿವಾರಣೆ ಮಾಡಬೇಕೆಂದು ಕುಲಂಕುಶವಾಗಿ ಪರಿಶೀಲನೆ ನಡೆಸಿ ವರದಿಯನ್ನು ಸರ್ಕಾರಕ್ಕೆ ಕಳುಹಿಸಿ ಅಭಿವೃದ್ದಿಗೆ ಶೀಫಾರಸ್ಸು ಮಾಡಲಾಗುವುದು.
ವಿಶೇಷಚೇತನರು ಸರ್ಕಾರದ ಸೌಲಭ್ಯ ಬಳಸಿಕೊಳ್ಳಬೇಕು: ಶಾಸಕ ಎಚ್.ಟಿ.ಮಂಜು
ಅಂಗವೈಕಲ್ಯ ಶಾಪವಲ್ಲ. ದೈಹಿಕ ದೌರ್ಬಲ್ಯಗಳ ನಡುವೆಯೂ ವಿಶೇಷ ಚೇತನರು ತಮ್ಮ ಸಾಧನೆಗಳ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಅಂಗವೈಕಲ್ಯ ಹೊಂದಿದವರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಸರ್ಕಾರ ಮೂರು ಚಕ್ರದ ವಾಹನವನ್ನು ನೀಡುತ್ತಿದೆ. ಇದರ ಸದುಪಯೋಗ ಪಡೆದು ಮುಖ್ಯ ವಾಹಿನಿಗೆ ಬರಬೇಕು.
ಸಂವಿಧಾನ ಬದಲಾವಣೆ ಹೇಳಿಕೆ: ಡಿಸಿಎಂ ಡಿಕೆಶಿ ವಿರುದ್ಧ ಕಮಲ ಪಡೆ ಕಿಡಿ
ಧರ್ಮಾಧಾರಿತವಾಗಿ ಮುಸ್ಲಿಮರಿಗೆ ಮೀಸಲನ್ನು ನೀಡುವುದನ್ನು ನಾವು ವಿರೋಧಿಸುತ್ತೇವೆ. ಅವರ ಬದಲಾಗಿ ರೈತರು, ಬಡ ಮಕ್ಕಳಿಗೆ ಮೀಸಲು ಕೊಡಿ. ಮುಸ್ಲಿಮರನ್ನು ತುಷ್ಠೀಕರಣ ಮಾಡಲು ಓಲೈಸಿಕೊಳ್ಳುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದ್ದು, ಇದನ್ನು ಬಲವಾಗಿ ವಿರೋಧಿಸುತ್ತೇವೆ.
ಕೃಷ್ಣರಾಜಸಾಗರ ಅಣೆಕಟ್ಟೆಯ ಗೇಟ್ ತೆರೆದು ನೀರು ಪೋಲು...!
ಗೇಟ್ ಏಕಾಏಕಿ ತೆರೆದ ನಂತರವೂ ಅದನ್ನು ತಕ್ಷಣವೇ ಮುಚ್ಚುವುದಕ್ಕೆ ಅಧಿಕಾರಿಗಳು ಕ್ರಮ ವಹಿಸದೆ ನಿರ್ಲಕ್ಷ್ಯ ತೋರಿದ್ದಾರೆ. ಪರಿಣಾಮ ಅಣೆಕಟ್ಟೆಯಿಂದ ಇಡೀ ರಾತ್ರಿ ನೀರು ನದಿಗೆ ಹರಿದುಹೋಗಿದೆ. ಅಣೆಕಟ್ಟೆಯ ಗೇಟ್ ಏಕಾಏಕಿ ತೆರೆದುಕೊಳ್ಳುವುದಕ್ಕೆ ಕಾರಣವೇನು?, ತಾಂತ್ರಿಕ ಸಮಸ್ಯೆ ಎದುರಾಗಿ ತೆರೆದುಕೊಂಡಿತೇ?, ಸಿಬ್ಬಂದಿ ಮಾಡಿದ ಎಡವಟ್ಟಿನಿಂದ ಗೇಟ್ ತೆರೆದುಕೊಂಡಿತೇ?.
ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಅವೈಜ್ಞಾನಿಕ: ಸ್ಥಳೀಯ ನಿವಾಸಿಗಳಿಂದ ಪ್ರತಿಭಟನೆ
ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಕಾಮಗಾರಿ ನಡೆಯುತ್ತಿದ್ದರೂ ಚರಂಡಿ ನಿರ್ಮಾಣ ಮಾಡುವ ಕೆಲಸವಾಗುತ್ತಿಲ್ಲ. ಚರಂಡಿ ನಿರ್ಮಾಣವಾಗದಿದ್ದರೆ ಮಳೆ ನೀರು ಮತ್ತು ಯುಜಿಡಿಯ ಮಲಿನ ನೀರು ಮನೆ ಬಾಗಿಲುಗಳಿಗೆ ಹರಿಯುತ್ತದೆ.
ದಸರಗುಪ್ಪೆ ರೈತ ಡಿ.ಪ್ರಭಾಕರ್ ನಡೆಸುತ್ತಿರುವ ಧರಣಿ 8ನೇ ದಿನಕ್ಕೆ
ತಾಲೂಕಿನ ಕಿರಂಗೂರು ಗ್ರಾಮದ ಬಳಿ ನಾಲಾ ಏರಿ ಹಾಗೂ ಸಾರ್ವಜನಿಕ ರಸ್ತೆ ಒತ್ತುವರಿ ತೆರವಿಗಾಗಿ ಕಳೆದ 8 ದಿನಗಳಿಂದ ಪಟ್ಟಣದ ತಾಲೂಕು ಕಚೇರಿ ಎದುರು ರೈತ ದಸರಗುಪ್ಪೆ ಗ್ರಾಮದ ರೈತ ಡಿ.ಪ್ರಭಾಕರ್ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಮಂಡ್ಯ ರಕ್ಷಣಾ ವೇದಿಕೆ ಬೆಂಬಲ ಸೂಚಿಸಿ ಅಧಿಕಾರಿಗಳ ನಡೆಯನ್ನು ಖಂಡಿಸಿದರು.
ಚೆಲುವನಾರಾಯಣಸ್ವಾಮಿಗೆ ಏ.7 ರಂದು ವೈರಮುಡಿ ಕಿರೀಟಧಾರಣ ಮಹೋತ್ಸವ
ವಿಶ್ವವಿಖ್ಯಾತ ಚೆಲುವನಾರಾಯಣಸ್ವಾಮಿಗೆ ವೈರಮುಡಿ ಕಿರೀಟಧಾರಣ ಮಹೋತ್ಸವ ಏಪ್ರಿಲ್ 7ರಂದು ಅದ್ಧೂರಿಯಾಗಿ ನಡೆಯಲಿದೆ.ವರ್ಷದಲ್ಲಿ ಒಂದು ರಾತ್ರಿ ಮಾತ್ರ ಶ್ರೀಚೆಲುವನಾರಾಯಣಸ್ವಾಮಿಯ ಮುಡಿಗೇರುವ ವೈರಮುಡಿ ಉತ್ಸವವನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ಪಾಲ್ಗೊಳ್ಳಲಿದ್ದಾರೆ.
ಮಕ್ಕಳಿಗೆ ಭವಿಷ್ಯ ರೂಪಿಸಲು ಶಿಕ್ಷಕರಿಂದ ಸಾಧ್ಯ: ಸರಿತಾ
ಮಕ್ಕಳಿಗೆ ಭವಿಷ್ಯ ರೂಪಿಸಲು ಪೋಷಕರು ಮತ್ತು ಶಿಕ್ಷಕರಿಂದ ಮಾತ್ರ ಸಾಧ್ಯ ಎಂದು ಭಾರತೀ ಕಾಲೇಜಿನ ಉಪನ್ಯಾಸಕಿ ಸರಿತಾ ಕಿವಿಮಾತು ಹೇಳಿದರು.
  • < previous
  • 1
  • ...
  • 211
  • 212
  • 213
  • 214
  • 215
  • 216
  • 217
  • 218
  • 219
  • ...
  • 828
  • next >
Top Stories
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
ದಸರಾ ಉದ್ಘಾಟನೆ ಒಪ್ಪಬೇಡಿ : ಬಾನು ಮುಷ್ತಾಕ್‌ಗೆ ಅಜೀಂ ಮನವಿ
ಸರ್ಕಾರಿ ಉದ್ಯೋಗಕ್ಕೆ ಅರ್ಜಿ ವೇಳೆ ಹಿಂದಿನ ನೌಕರಿ ಬಹಿರಂಗ ಕಡ್ಡಾಯ
ಖಾರ ಬೂಂದಿಯೂ ಸೇಫ್‌ ಅಲ್ಲ : ಪರಿಶೀಲನೇಲಿ ಕೃತಕ ಬಣ್ಣ ಪತ್ತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved