• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಳ್ಳತನ, ದರೋಡೆ ಪ್ರಕರಣ : ಮಾಹಿತಿ ಕಲೆಹಾಕಿದ ಡಿವೈಎಸ್ಪಿ
ಪಟ್ಟಣದ ಡಿವೈಎಸ್ಪಿ ಕಚೇರಿ ಆವರಣದಲ್ಲಿ ಕಳ್ಳತನ ಹಾಗೂ ದರೋಡೆ (ಎಂಓಬಿ) ಆರೋಪದ ಹಳೆ ಪ್ರಕರಣಗಳಲ್ಲಿ ಭಾಗಿಯಾಗಿದ್ದವರನ್ನು ಠಾಣೆಗೆ ಕರೆಸಿ ಡಿವೈಎಸ್ಪಿ ಶಾಂತ ಮಲ್ಲಪ್ಪ ಅವರು ಮಾಹಿತಿ ಕಲೆ ಹಾಕಿ ಪರಿಶೀಲಿಸಿ, ಅಗತ್ಯ ಸಲಹೆ ಸೂಚನೆ ನೀಡುವ ಜೊತೆಗೆ ಎಚ್ಚರಿಕೆ ನೀಡಿದರು.
ನರೇಗಾ ಕೂಲಿ ಕಾರ್ಮಿಕರಿಗೆ ವರದಾನ: ಚಲುವರಾಯಸ್ವಾಮಿ
ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ ಕೂಲಿ ಕಾರ್ಮಿಕರ ಪಾಲಿಗೆ ವರದಾನವಾಗಿದೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಹೈನುಗಾರಿಕೆಯನ್ನು ಉದ್ಯಮವಾಗಿ ಬೆಳೆಸಬೇಕು: ಸಿ.ಶಿವಕುಮಾರ್
ಹೈನುಗಾರಿಕೆಯಲ್ಲಿ ಯುವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಂಡು ಉದ್ಯಮವನ್ನಾಗಿ ಬೆಳೆಸಬೇಕು ಎಂದು ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್ ಹೇಳಿದರು.
ಡಿ.ಶಶಿಕುಮಾರ್‌, ವಿ.ಎನ್‌.ಗೀತಾಮಣಿಗೆ ಅಗಮ್ಯರತ್ನ ಪ್ರಶಸ್ತಿ ಪ್ರದಾನ
ನಗರದ ಪಿಇಎಸ್‌ ಕಾಲೇಜಿನ ಸ್ವಾಮಿ ವಿವೇಕಾನಂದ ರಂಗಮಂದಿರದಲ್ಲಿ ನಡೆದ ಶಾಲಾ ವಾರ್ಷಿಕೋತ್ಸವದಲ್ಲಿ ಕರ್ನಾಟಕ ಮಾಧ್ಯಮ ಮಾನ್ಯತಾ ಸಮಿತಿ ಸದಸ್ಯ ಡಿ.ಶಶಿಕುಮಾರ್‌, ಮಂಡ್ಯದ ಕೇಂದ್ರ ಅಕ್ಕಮಹಾದೇವಿ ಮಹಿಳಾ ವಿವಿ ಸಹಾಯಕ ವಿ.ಎನ್‌.ಗೀತಾಮಣಿ ಅವರಿಗೆ ಅಗಮ್ಯರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಅರ್ಹ ಫಲಾನುಭವಿಗಳಿಗೆ ಯೋಜನೆಗಳನ್ನು ತಲುಪಿಸಿ: ಡಾ.ಕುಮಾರ
ಸರ್ಕಾರದಿಂದ ಲಿಂಗತ್ವ ಅಲ್ಪಸಂಖ್ಯಾತರಿಗೆ ನೀಡಲಾಗುವ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಸೂಚಿಸಿದರು.
ಕೆಎಸ್ ಆರ್ ಟಿಸಿ ಅಧಿಕಾರಿಗಳೊಂದಿಗೆ ಶಾಸಕ ಎಚ್.ಟಿ.ಮಂಜು ಚರ್ಚೆ
ಸಾರಿಗೆ ಬಸ್ ಸಂಚಾರದಲ್ಲಿನ ಸಮಸ್ಯೆಗಳ ಬಗ್ಗೆ ಶಾಸಕ ಎಚ್.ಟಿ.ಮಂಜು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಬಿ.ನಾಗರಾಜು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿ ಚರ್ಚಿಸಿದರು.
ಸಮ್ಮೇಳನದ ಖರ್ಚು- ವೆಚ್ಚ ನೀಡದಿದ್ದರೆ ಲೆಕ್ಕಕೊಡಿ ಚಳವಳಿ
ಮಂಡ್ಯದಲ್ಲಿ ನಡೆದ ೮೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರವನ್ನು ವಾರದೊಳಗೆ ಬಹಿರಂಗಪಡಿಸದಿದ್ದರೆ ‘ಲೆಕ್ಕ ಕೊಡಿ ಚಳವಳಿ’ ಆರಂಭಿಸಲಾಗುವುದು ಎಂದು ಜಿಲ್ಲಾಡಳಿತಕ್ಕೆ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಎಂ.ಬಿ. ನಾಗಣ್ಣಗೌಡ ಎಚ್ಚರಿಕೆ ನೀಡಿದರು.
ಆದಿಚುಂಚನಗಿರಿ ಚಿನ್ನದ ಕ್ಷೇತ್ರವಾಗಲು ಪುರುಷೋತ್ತಮನಂದನಾಥ ಶ್ರೀ ಪಾತ್ರ ಹಿರಿದು: ಸಿ.ಎಸ್.ಪುಟ್ಟರಾಜು
ಆದಿಚುಂಚನಗಿರಿ ಚಿನ್ನದ ಕ್ಷೇತ್ರವಾಗಿ ಅಭಿವೃದ್ಧಿ ಹೊಂದುವಲ್ಲಿ ಶ್ರೀಪುರುಷೋತ್ತಮಾನಂದನಾಥ ಸ್ವಾಮೀಜಿಗಳ ಕಠಿಣ ನಿರ್ಧಾರಗಳು, ಪರಿಶ್ರಮ ಸಾಕಷ್ಟಿದೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಬಣ್ಣಿಸಿದರು.
ಗುಣಮಟ್ಟದ ಹಾಲು ಪೂರೈಸಿ ಮನ್ಮುಲ್ ವಿಶ್ವಮಟ್ಟದಲ್ಲಿ ಗುರುತಿಸಿ: ಎಸ್.ಪಿ.ಸ್ವಾಮಿ
ರೈತರು ಗುಣಮಟ್ಟದ ಹಾಲು ಪೂರೈಕೆ ಮಾಡುವ ಮೂಲಕ ಮನ್ಮುಲ್ ಹೆಸರು ವಿಶ್ವಮಟ್ಟದಲ್ಲಿ ಗುರುತಿಸಲು ಸಹಕರಿಸಬೇಕು ಎಂದು ಮನ್ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ತಿಳಿಸಿದರು.
ಮಂಡ್ಯ: ವರ್ತುಲ ರಸ್ತೆಗೆ ‘ಎರಡು ಪ್ಲಾನ್’ ಸಿದ್ಧ...!
ಮಂಡ್ಯ ನಗರಕ್ಕೆ ವರ್ತುಲ ರಸ್ತೆ ನಿರ್ಮಾಣ ವಿಷಯ ಆಗಾಗ ಸದ್ದು ಮಾಡುತ್ತಲೇ ಬರುತ್ತಿದೆ. ಮತ್ತೆ ಈಗ ಅದು ಮುನ್ನಲೆಗೆ ಬಂದಿದೆ. ಕೇಂದ್ರ ಸಚಿವ ಹಾಗೂ ಸಂಸದ ಎಚ್.ಡಿ.ಕುಮಾರಸ್ವಾಮಿ ಅವರು ೯೦೦ ಕೋಟಿ ರು. ವೆಚ್ಚದಲ್ಲಿ ವರ್ತುಲ ರಸ್ತೆ ನಿರ್ಮಿಸಲು ಮುಂದಾಗಿದ್ದಾರೆ. ಆದರೆ, ವರ್ತುಲ ರಸ್ತೆಗೆ ರೂಪಿಸಿರುವ ಎರಡು ನೀಲಿ ನಕಾಶೆಗಳಲ್ಲಿ ಯಾವುದು ಜಾರಿಗೆ ಬರಲಿದೆ ಎನ್ನುವುದು ಈಗ ಎಲ್ಲರ ಕುತೂಹಲ ಕೆರಳಿಸಿದೆ.
  • < previous
  • 1
  • ...
  • 212
  • 213
  • 214
  • 215
  • 216
  • 217
  • 218
  • 219
  • 220
  • ...
  • 828
  • next >
Top Stories
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
ದಸರಾ ಉದ್ಘಾಟನೆ ಒಪ್ಪಬೇಡಿ : ಬಾನು ಮುಷ್ತಾಕ್‌ಗೆ ಅಜೀಂ ಮನವಿ
ಸರ್ಕಾರಿ ಉದ್ಯೋಗಕ್ಕೆ ಅರ್ಜಿ ವೇಳೆ ಹಿಂದಿನ ನೌಕರಿ ಬಹಿರಂಗ ಕಡ್ಡಾಯ
ಖಾರ ಬೂಂದಿಯೂ ಸೇಫ್‌ ಅಲ್ಲ : ಪರಿಶೀಲನೇಲಿ ಕೃತಕ ಬಣ್ಣ ಪತ್ತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved