ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬುದ್ಧಿಶಕ್ತಿ ಹೆಚ್ಚಿಸುವ ಚಟುವಟಿಕೆಗಳಲ್ಲಿ ಮಕ್ಕಳು ಪಾಲ್ಗೊಳ್ಳಬೇಕು: ಡಾ. ಮೀರಾ ಶಿವಲಿಂಗಯ್ಯ
ಪೋಷಕರು ಮಕ್ಕಳ ಬುದ್ಧಿಶಕ್ತಿ ಹೆಚ್ಚಿಸುವ ಚೆಸ್, ಅಬಾಕಸ್, ಕೈ ಬರಹದಂತಹ ಚಟುವಟಿಕೆಗಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರಿಪಿಸಬೇಕಿದೆ. ವೈಜ್ಞಾನಿಕ ಮನೋಭಾವದ ಜೊತೆಗೆ ಮಾನವೀಯ ಮೌಲ್ಯ ತಿಳಿಸುವ ಅಗತ್ಯತೆ ಇದೆ. ಚದುರಂಗದಾಟ (ಚೆಸ್)ದಲ್ಲಿ ಭಾರತ ಎರಡು ವಿಶ್ವ ಚೆಸ್ ಚಾಂಪಿಯನ್ ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ. ಅಂತಹ ಸಾಧಕರನ್ನು ಪ್ರತಿಯೊಬ್ಬರೂ ರೋಲ್ ಮಾಡೆಲ್ ಮಾಡಿಕೊಳ್ಳಬೇಕು.
ಯೋಗ ಮಾಡಿ ರೋಗ ಕಡಿಮೆ ಮಾಡಿಕೊಳ್ಳಿ: ಚಂದ್ರಶೇಖರಯ್ಯ
ಮನಸ್ಸು ಮತ್ತು ದೇಹ, ಆತ್ಮ ಮತ್ತು ಪರಮಾತ್ಮ ಇವುಗಳ ಕೂಡುವಿಕೆಯ ಕೆಲಸವೇ ಯೋಗ. ಪತಂಜಲಿ ಮುನಿಗಳು ಕ್ರಿಸ್ತ ಪೂರ್ವದಲ್ಲೇ ಅಷ್ಟಾಂಗ ಯೋಗದ ಬಗ್ಗೆ ತಿಳಿಸಿದ್ದಾರೆ. ಅವರ ಪ್ರಕಾರ ಯೋಗದರ್ಶನವು 196 ಸೂತ್ರಗಳನ್ನು ಹೊಂದಿದೆ. ಕರ್ಮಯೋಗ, ಭಕ್ತಿಯೋಗ, ಜ್ಞಾನಯೋಗ, ರಾಜಯೋಗಗಳೆಂಬ ವಿಧಗಳುಂಟು.
ಮಂಡ್ಯ ಜಿಲ್ಲಾ ಕಸಾಪ ಅಧ್ಯಕ್ಷರ ನಾಮನಿರ್ದೇಶನಕ್ಕೆ ಹೈಕೋರ್ಟ್ನಿಂದ ತಡೆಯಾಜ್ಞೆ: ಚಂದ್ರಲಿಂಗು
ನೂತನ ಕಾರ್ಯಕಾರಿ ಮಂಡಳಿ ರಚನೆಗೆ ನೀಡಿದ ನಿರ್ದೇಶನವು ಸಾಹಿತ್ಯ ಪರಿಷತ್ತಿನ ಬೈಲಾ ನಿಬಂಧನೆಗಳ ಉಲ್ಲಂಘನೆಯಾಗಿದೆ ಎಂದು ಜಿಲ್ಲೆಯ ಕಾರ್ಯಕಾರಿ ಮಂಡಳಿ ಸದಸ್ಯರು ಉಚ್ಛನ್ಯಾಯಾಲಯದ ಮೊರೆ ಹೋಗಿದ್ದರು. ಉಚ್ಛ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ.
ಕೂಸಿನ ಮನೆ ನರೇಗಾ ಕೂಲಿಕಾರರ ಪಾಲಿನ ವರದಾನ: ಇಒ ಎಚ್.ಜಿ.ಶ್ರೀನಿವಾಸ್
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಈ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಿ, ಮಕ್ಕಳ ಪೌಷ್ಟಿಕ, ಬೌದ್ಧಿಕತೆ, ಮಾನಸಿಕ ಮತ್ತು ಶಾರೀರಿಕ ಬೆಳವಣಿಗೆಯನ್ನು ನೋಡಿಕೊಳ್ಳುವುದು ಆರೈಕೆದಾರರ ಮೇಲಿದೆ.
ಮೈಸೂರಿನ ಅಧ್ಯಯನ್ ಕ್ರಿಕೆಟ್ ಅಕಾಡೆಮಿ ತಂಡಕ್ಕೆ ಡಿಆರ್ ಜಿ ಟ್ರೋಫಿ
ಜ್ಞಾನಬಂಧು ಶಾಲೆಯಲ್ಲಿ ಡಿ.ರಾಜೇಗೌಡರ ಸ್ಮರಣಾರ್ಥ ನಡೆದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮೈಸೂರಿನ ಅಧ್ಯಯನ್ ಕ್ರಿಕೆಟ್ ಅಕಾಡೆಮಿ ತಂಡ ಪ್ರಥಮ ಸ್ಥಾನ ಗಳಿಸಿ ಟ್ರೋಫಿ ಪಡೆದುಕೊಂಡಿದೆ. ಲೀಗ್ ಪಂದ್ಯಗಳ ಮೂಲಕ ಫೈನಲ್ ಪಂದ್ಯಾವಳಿ ನಡೆಯಿತು.
ರೈತರು ರಾಗಿ ಉತ್ಪಾದನೆ ಹೆಚ್ಚಳಕ್ಕೆ ಮುಂದಾಗಬೇಕು: ಎಸ್.ದಯಾನಂದಕುಮಾರ್
ಕೃಷಿ ಇಲಾಖೆ ತನ್ನ ಯೋಜನೆ ಅಡಿ ಬಿತ್ತನೆ ಬೀಜ ಪೂರೈಕೆ, ಕೃಷಿಯಂತ್ರೀಕರಣ, ಸೂಕ್ಷ್ಮ ನೀರಾವರಿ ಯೋಜನೆ, ದ್ವಿತೀಯ ಕೃಷಿ ನವೋದ್ಯಮ, ಸಸ್ಯ ಸಂರಕ್ಷಣಾ ಯೋಜನೆ, ಕೃಷಿ ಭಾಗ್ಯ ಮುಂತಾದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.
ದೇವಾಲಯಗಳಿಂದ ಗ್ರಾಮಗಳಲ್ಲಿ ಶಾಂತಿ ನೆಮ್ಮದಿ: ಕೆ.ಎಂ.ಉದಯ್
ಪ್ರತಿ ಗ್ರಾಮಗಳಲ್ಲಿ ದೇವಾಲಯ ಇವೆ. ದೇವರ ಉತ್ಸವಕ್ಕೆ ಎಲ್ಲರು ಒಟ್ಟಾಗಿ ಸೇರಿ ಆಚರಿಸುತ್ತಾರೆ. ಗ್ರಾಮಸ್ಥರು ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಅವುಗಳಿಂದ ದೂರ ಉಳಿದು ದೇವರನ್ನು ಪ್ರಾರ್ಥಸಿದರೆ ಗ್ರಾಮಕ್ಕೆ ಒಳಿತಾಗಲಿದೆ. ದೇವಾಲಯಗಳಿಂದ ಗ್ರಾಮಗಳಲ್ಲಿ ಶಾಂತಿ ನೆಮ್ಮದಿ ಮತ್ತು ಸಮೃದ್ಧಿ ಲಭಸಲಿದೆ.
ಉತ್ತಮ ಸಂಘಟಕರಾಗಿದ್ದ ಲಕ್ಷ್ಮಿನಾರಾಯಮ ನಾಗವಾರ: ರವಿಚಂದ್ರ
ಶ್ರೀರಂಗಪಟ್ಟಣದ ಮೈಸೂರು-ಬೆಂಗಳೂರು ಹೆದ್ದಾರಿಯ ಕುವೆಂಪು ವೃತ್ತದಲ್ಲಿ ದಸಂಸ ರಾಜ್ಯ ಸಂಚಾಲಕ ಲಕ್ಷ್ಮಿನಾರಾಯಣ ನಾಗವಾರ ಅವರಿಗೆ ಶ್ರದ್ಧಾಂಜಲಿ ಸಲ್ಲಿಕೆ. ರಾಜ್ಯದ ದಲಿತ ಸಂಘರ್ಷ ಸಮಿತಿಗಳನ್ನು ಒಂದುಗೂಡಿಸಿ ಒಂದೇ ವೇದಿಕೆಗೆ ತರುವ ಕಾರ್ಯದಲ್ಲಿ ಮುಂದಾಗಿದ್ದರು.
7ನೇ ವೇತನ ಆಯೋಗದ ಜಾರಿಯಲ್ಲಿ ನಿವೃತ್ತ ನೌಕರರಿಗೆ ಅನ್ಯಾಯ: ಕೆ.ಬಿ.ಶಿವಲಿಂಗಯ್ಯ
ಬಿಜೆಪಿ ಸರ್ಕಾರದ ಅಧಿಕಾರ ಅವಧಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನಿವೃತ್ತ ನೌಕರರು ಒಳಗೊಂಡಂತೆ ಎಲ್ಲಾ ಸರ್ಕಾರಿ ನೌಕರರಿಗೆ ಅನ್ವಯವಾಗುವಂತೆ 7ನೇ ವೇತನ ಆಯೋಗವನ್ನು ಜಾರಿಗೊಳಿಸಿದ್ದರು. ಆನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಎರಡು ವರ್ಷಗಳ ಹಿಂದೆ ನಿವೃತ್ತರಾದ ನೌಕರರನ್ನು ಬಿಟ್ಟು 2024ರ ಆ.8ರಿಂದ ಜಾರಿಗೆ ತಂದಿದೆ. ಇದರಿಂದ ಈ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ಅನ್ಯಾಯವಾಗಿದೆ.
ಕಳ್ಳತನ ಪ್ರಕರಣಗಳು ಹೆಚ್ಚಳ: ಕ್ರಮಕ್ಕೆ ಆಗ್ರಹಿಸಿ ಪೊಲೀಸರಿಗೆ ಮನವಿ ಸಲ್ಲಿಕೆ
ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಸೇರಿದಂತೆ ವಿವಿಧೆಡೆ ಕಳ್ಳತನವಾಗಿದೆ. ಕಳ್ಳರನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಲ್ಲದೇ, ಕ್ಯಾತನಹಳ್ಳಿಯಲ್ಲಿ ನಡೆದ ಮನೆ ಕಳ್ಳತನ ಮಾಡಲು ಬಂದು ಮನೆ ಮಾಲೀಕರನ್ನೇ ಹತ್ಯೆ ಮಾಡಿ ಹೋಗಿರುವ ಘಟನೆಗಳು ನಡೆದಿವೆ. ಇದರಿಂದ ಮಹಿಳೆಯರು, ಮಕ್ಕಳಲ್ಲಿ ಆತಂಕ ಹೆಚ್ಚಾಗಿದೆ.
< previous
1
...
214
215
216
217
218
219
220
221
222
...
701
next >
Top Stories
ಅನರ್ಹ ರೇಷನ್ ಕಾರ್ಡ್ ರದ್ದಾಗದ್ದಕ್ಕೆ ಸಿಎಂ ಗರಂ
ರಾಜ್ಯದ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದುವರೆದ ಮುಂಗಾರು
ಅತಿಥಿ ಉಪನ್ಯಾಸಕರಿಗೆ ಗರಿಷ್ಠ 5 ಲಕ್ಷ ರು. ಇಡುಗಂಟು : ಆದೇಶ
ನೆರಳಿಳಿದ ಹಾದಿಯಲಿ ಬಂಡಿಯು ಕುಲುಕದೇ ಸಾಗಲಿ...
ಕೋಮುಶಕ್ತಿಗಳ ಚಿವುಟಿ ಹಾಕಿ : ಸಿಎಂ