• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಸಿಎಂ ಡಿಕೆಶಿ ಕ್ಷಮೆಯಾಚನೆಗೆ ಮಾ.24ರವರೆಗೆ ಗಡುವು
ಮಂಡ್ಯ ಜಿಲ್ಲೆಯಿಂದ ಆಯ್ಕೆಯಾಗಿರುವ ಕಾಂಗ್ರೆಸ್ ಎಂಎಲ್‌ಎ ಮತ್ತು ಎಂಎಲ್‌ಸಿಗಳು ಡಿ.ಕೆ.ಶಿವಕುಮಾರ್‌ ಆಡಿರುವ ಮಾತಿಗೆ ಒಂದು ಮಾತನ್ನು ಆಡದೆ ಸಮರ್ಥನೀಯ ಭಾವ ಪ್ರದರ್ಶಿಸಿರುವುದು ನಾಚಿಕೆಗೇಡಿನ ಸಂಗತಿ. ಶಿವಕುಮಾರ ಅವರಿಗೆ ಜಿಲ್ಲೆಯ ಜನರ ಬಗ್ಗೆ ತಿಳಿಸಿ ಸ್ಪಷ್ಟನೆ ನೀಡುವ ಕೆಲಸವನ್ನೂ ಸಹ ಮಾಡದೆ ಗುಲಾಮರಂತೆ ಮೌನ ವಹಿಸಿದ್ದಾರೆ.
ಶ್ಯಾದನಹಳ್ಳಿ ಚಲುವರಾಜು, ಸುಪ್ರೀತ್ ಗೌಡರಿಗೆ ಮಾಜಿ ಸಚಿವ ಪುಟ್ಟರಾಜು ಅಭಿನಂದನೆ
ಪಾಂಡವಪುರ ತಾಲೂಕಿನ ಕೆ.ಬೆಟ್ಟಹಳ್ಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾದ ಅಧ್ಯಕ್ಷ ಶ್ಯಾದನಹಳ್ಳಿ ಪಿ.ಚಲುವರಾಜು, ಉಪಾಧ್ಯಕ್ಷ ಸುಪ್ರೀತ್‌ಗೌಡ ಅವರನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಪಟ್ಟಣದಲ್ಲಿ ಅಭಿನಂದಿಸಿದರು.
ವಿಷಾಹಾರ ಸೇವನೆ: ಅಸ್ವಸ್ಥರಾಗಿದ್ದ ೨೯ ವಿದ್ಯಾರ್ಥಿಗಳು ಗುಣಮುಖ
ವಿಷಾಹಾರ ಸೇವನೆ ಮಾಡಿ ಅಸ್ವಸ್ಥಗೊಂಡಿದ್ದ ಮಕ್ಕಳ ಪೈಕಿ ೨೯ ಮಕ್ಕಳು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲಾಧಿಕಾರಿ ಡಾ.ಕುಮಾರ ಮತ್ತು ಜಿಲ್ಲಾ ಆರಕ್ಷಕ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಸಮ್ಮುಖದಲ್ಲಿ ಮಕ್ಕಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.
ಮೌಲ್ಯಯುತ ಕೋರ್ಸ್‌ಗಳನ್ನು ಮುಗಿಸಿದರೆ ಬದುಕಿಗೆ ಸಹಕಾರಿ: ಪುಲಿಗೆರಯ್ಯ
ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಮೌಲ್ಯಯುತ ಕೋರ್ಸ್‌ಗಳನ್ನು ಹೊಂದುವುದು ಅತ್ಯವಶ್ಯಕ. ಈ ಪ್ರಮಾಣ ಪತ್ರವು ವಿದ್ಯಾರ್ಥಿಗಳ ಮುಂದಿನ ಔದ್ಯೋಗಿಕ ಜೀವನಕ್ಕೆ ಸಹಕಾರಿಯಾಗಲಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರವನ್ನುವಹಿಸುತ್ತದೆ.
ಸಾಧನೆಯಿಂದ ಮನುಷ್ಯನ ಜೀವನ ಸಾರ್ಥಕ: ಮೀನಾಕ್ಷಿ
ವಿದ್ಯಾರ್ಥಿ ಜೀವನ ಬಹಳ ಸುಂದರ, ಸಂಭ್ರಮ ಮತ್ತು ಮಹತ್ವವಾದದ್ದು. ಆ ದಿಸೆಯಲ್ಲಿ ನೀವು ತೆಗೆದುಕೊಂಡ ನಿರ್ಧಾರಗಳು ಹಾಗೂ ನಿಮ್ಮ ಸುತ್ತಮುತ್ತಲ ವಾತಾವರಣದಿಂದ ಶಾಲೆಯಲ್ಲಿ ವಿದ್ಯೆ ಕಲಿತು ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸ್ಥಾನ ಅಲಂಕರಿಸಲು ಸಾಧ್ಯವಾಗಿದೆ.
ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡಿ ಡಾ.ರಾಜೇಶ್ವರಿ ಮನೆ ಮಾತಾಗಿದ್ದಾರೆ: ಕೆ.ಟಿ.ಶ್ರೀಕಂಠೇಗೌಡ
ಡಾ.ರಾಜೇಶ್ವರಿ ಅವರು ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡಿ ಜನರ ಕಾಪಾಡುವ ನಿಟ್ಟಿನಲ್ಲಿ ರೋಗಿಗಳನ್ನು ತಾಳ್ಮೆಯಿಂದ ಉಪಚರಿಸಿ ಸರಳ ಔಷಧಿಗಳನ್ನು ನೀಡಿ ಮನೆ ಮಾತಾಗಿದ್ದಾರೆ. ಇವರ ಸೇವೆ ಅಮೂಲ್ಯವಾದುದು. ಇವರು ಕೇವಲ 50 ರು ಗೆ ಚಿಕಿತ್ಸೆ ಸಲಹೆ ನೀಡುತ್ತಿ ರುವುದು ಪ್ರಶಂಸನೀಯ.
ಶ್ರೀಕ್ಷೇತ್ರ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ವತಿಯಿಂದ ವಿಶ್ವ ಗುಬ್ಬಿ ದಿನಾಚರಣೆ
ರಂಗಪಟ್ಟಣ ಪುರಸಭೆ ವ್ಯಾಪ್ತಿ ಗಂಜಾಂ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಸಂಘದ ಪದಾಧಿಕಾರಿಗಳ ಜೊತೆ ಸಂಘದ ಯೋಜನಾಧಿಜಾರಿ ಗಣಪತಿ ಭಟ್ ನೇತೃತ್ವದಲ್ಲಿ ಪದಾಧಿಕಾರಿಗಳು ಗಿಡ ಮರಗಳಿಗೆ ನಿರುಪಯುಕ್ತ ಪ್ಲಾಸ್ಟಿಕ್ ಬಾಟೆಲ್‌ಗಳನ್ನು ಕತ್ತಿರಿಸಿ ಅವುಗಳಿಗೆ ಆಹಾರ ಮತ್ತು ನೀರು ಹಾಕಿ ಮರಗಳಿಗೆ ನೇತು ಹಾಕುವ ಮೂಲಕ ವಿನೂತನ ವಿಶ್ವ ಗುಬ್ಬಿ ದಿನಾಚರಣೆ ಆಚರಿಸಿದರು.
ನೀರು ಅಮೂಲ್ಯ, ಅದನ್ನು ವ್ಯರ್ಥ ಮಾಡಬಾರದು: ನ್ಯಾ.ಆರ್.ಶಕುಂತಲಾ
ವಿಶ್ವದಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗಾಗಿ ಮಹಾಯುದ್ಧವು ನಡೆದರೆ ನಾವು ಆಶ್ಚರ್ಯ ಪಡಬೇಕಾಗಿಲ್ಲ. ನೀರು ಚಿನ್ನಕ್ಕಿಂತಲೂ ಶ್ರೇಷ್ಠ. ಮಾನವರಾದ ನಾವು ಸೇರಿದಂತೆ ಪಶು ಪಕ್ಷಿಗಳು ಜೀವಸಂಕುಲಗಳು ನೀರಿಲ್ಲದಿದ್ದರೆ ಜೀವನ ನಡೆಸುವುದೇ ಕಷ್ಟವಾಗಲಿದೆ. ಆದ್ದರಿಂದ ನೀರನ್ನು ವ್ಯರ್ಥವಾಗಿ ಪೋಲು ಮಾಡದೇ ಎಚ್ಚರಿಕೆಯಿಂದ ಬಳಸಬೇಕು.
ನಮ್ಮ ಆತ್ಮಶುದ್ಧಿಗೆ ಭಗವಂತನ ಆರಾಧನೆ ಬಹಳ ಮುಖ್ಯ: ಮೋಹನ್ ಕುಮಾರ್
ನಮ್ಮ ಪೂರ್ವಿಕರು ಹಾಕಿಕೊಟ್ಟಿರುವ ಸನಾತನ ಸಂಸ್ಕೃತಿ, ಧರ್ಮ, ಅಧ್ಯಾತ್ಮ ಸದ್ಗುಣಗಳನ್ನು ಉಳಿಸಿಕೊಳ್ಳುವುದು ಕರ್ತವ್ಯವಾಗಿದೆ. ದೇವತಾರಾಧನೆಯಿಂದ ಸಕಾರಾತ್ಮಕ ಶಕ್ತಿ ಭೂಮಂಡಲದಲ್ಲಿ ಸೃಷ್ಟಿಯಾಗಲಿದೆ. ಪ್ರಾಕೃತಿಕ ವಿಕೋಪ, ದುಷ್ಟಶಕ್ತಿಗಳ ಧಮನಕ್ಕೆಇದು ನಾಂದಿಯಾಗಲಿದೆ. ಮೌಢ್ಯ ಬಿಟ್ಟು ನಂಬುಗೆಯ ಆರಾಧನೆ ಬೇಕಿದೆ.
ಕರ್ನಾಟಕ ಬಂದ್‌ಗೆ ಪಾಂಡವಪುರ ಪಟ್ಟಣ, ತಾಲೂಕಿನಲ್ಲಿ ನೀರಸ ಪ್ರತಿಕ್ರಿಯೆ
ಮರಾಠಿಗರು ಕನ್ನಡಿಗೆ ಮೇಲಿನ ದಬ್ಬಾಳಿಕೆ, ದೌರ್ಜನ್ಯವನ್ನು ಖಂಡಿಸಿ ವಾಟಾಳ್‌ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳು ಕರೆನೀಡಿದ ಕರ್ನಾಟಕ ಬಂದ್‌ಗೆ ಪಾಂಡವಪುರ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.
  • < previous
  • 1
  • ...
  • 215
  • 216
  • 217
  • 218
  • 219
  • 220
  • 221
  • 222
  • 223
  • ...
  • 828
  • next >
Top Stories
ಬೆಂಗಳೂರು : ಪಿಜಿ, ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಗುಡ್ ನ್ಯೂಸ್
ಮಹಿಳಾ ಡಿಎಸ್ಪಿಗೆ ‘ಎಷ್ಟು ಧೈರ್ಯ’ ಎಂದ ಅಜಿತ್‌: ವಿವಾದ
ಭಾರತಕ್ಕೆ ಮತ್ತಷ್ಟು ರಕ್ಷಣಾ ಬಲ: 15 ವರ್ಷದ ನೀಲನಕ್ಷೆ ಸಿದ್ಧ
ಬಿ ಅಂದ್ರೆ ಬಿಹಾರ, ಬೀಡಿ : ಕೇರಳ ಕಾಂಗ್ರೆಸ್‌ ವಿವಾದ
ನಿವೃತ್ತಿಯಿಂದ ಹೊರಬಂದ ರಾಸ್‌ ಟೇಲರ್‌, ಆದರೆ ನ್ಯೂಜಿಲೆಂಡ್‌ ಪರ ಆಡಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved