• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಪ್ರಾಯೋಜಿತ ಆತ್ಮಹತ್ಯೆ ಹೆಚ್ಚಳ ಆರೋಪ : ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಸರ್ಕಾರಿ ಪ್ರಾಯೋಜಿತ ಆತ್ಮಹತ್ಯೆಗಳು ಅಥವಾ ಸರ್ಕಾರದ ಕುಮ್ಮಕ್ಕಿನ ಆತ್ಮಹತ್ಯೆ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಸಚಿವರು, ಆಡಳಿತ ಪಕ್ಷದ ಶಾಸಕರ ಕುಮ್ಮಕ್ಕಿನಿಂದ ಇಂತಹ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿದೆ.
ತಕ್ಷಣವೇ ಬಸ್ ನಿಲ್ದಾಣ ಲೋಕಾರ್ಪಣೆಗೆ ಆಗ್ರಹಿಸಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆ
ಅಕ್ಕಿಹೆಬ್ಬಾಳು ಹೋಬಳಿಯ ಕೇಂದ್ರ ಸ್ಥಾನವಾಗಿದ್ದು, ಪಂಪ ಪ್ರಶಸ್ತಿ ಪುರಸ್ಕೃತ ಸಾಹಿತಿ ಎ.ಎನ್.ಮೂರ್ತಿರಾವ್, ಹಾಸ್ಯ ಸಾಹಿತಿ ಅ.ರಾ.ಮಿತ್ರ. ಅ.ನ.ಸು, ಆಕಾಶವಾಣಿ ಈರಣ್ಣ ಎಂಬ ಖ್ಯಾತಿಯ ಎ.ಎಸ್.ಮೂರ್ತಿ ಅವರ ಹುಟ್ಟೂರು. ಐತಿಹಾಸಿಕ ಹಿನ್ನೆಲೆ ಹೊಂದಿರುವ ಗ್ರಾಮದಿಂದ ಸುತ್ತಮುತ್ತಲಿನ ಹತ್ತಾರು ಹಳ್ಳಿಯ ಸಾವಿರಾರು ಜನರು ಬಂದು ಕೆ.ಆರ್.ಪೇಟೆ, ಕೆ.ಆರ್.ನಗರ ಮುಂತಾದ ಪಟ್ಟಣಕ್ಕೆ ಹೋಗಬೇಕಾಗಿದೆ.
ವಿಜಯ ರಾಮೇಗೌಡರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ
ಕ್ಷೇತ್ರದ ಕಾಂಗ್ರೆಸ್ ನಾಯಕತ್ವದ ಕೊರತೆ ನೀಗಿಸುವ ಶಕ್ತಿ ವಿಜಯ ರಾಮೇಗೌಡರಿಗೆ ಇದೆ. ಮಿತ್ರ ಫಂಡೇಷನ್ ಎನ್ನುವ ಸೇವಾ ಸಂಸ್ಥೆ ಕಟ್ಟಿ ವಿಜಯ ರಾಮೇಗೌಡ ಸಮಾಜ ಮುಖಿ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯನ್ನು ಜಿಲ್ಲಾ ಮಟ್ಟದಲ್ಲಿ ಸದೃಢವಾಗಿ ಮುನ್ನಡೆಸಿದ್ದಾರೆ.
ಹಳೆಯ ವಿದ್ಯುತ್ ತಂತಿಗಳನ್ನು ಬದಲಿಸಿ ರೈತರು, ಜಾನುವಾರುಗಳನ್ನು ರಕ್ಷಿಸಿ: ಪುಟ್ಟೇಗೌಡ

ಹಳೆಯ ವಿದ್ಯುತ್ ತಂತಿ ಬದಲಿಸಿ ರೈತರು ಮತ್ತು ರಾಸುಗಳ ಜೀವ ರಕ್ಷಣೆ ಮಾಡುವಂತೆ ತಾಲೂಕು ರೈತಸಂಘದ ಅಧ್ಯಕ್ಷ ಕಾರಿಗನಹಳ್ಳಿ ಪುಟ್ಟೇಗೌಡ ಆಗ್ರಹಿಸಿದರು.

ಪೌರಕಾರ್ಮಿಕರಿಗೆ ಶೀಘ್ರ ಮನೆಗಳ ಹಸ್ತಾಂತರ: ಶಾಸಕ ಕೆ.ಎಂ.ಉದಯ್
ಸರ್ಕಾರ ಸಿದ್ಧಾರ್ಥ ನಗರದ 7 ಮತ್ತು 8ನೇ ವಾರ್ಡ್ ಗಳಲ್ಲಿ ಗೃಹಭಾಗ್ಯ ಯೋಜನೆಯಡಿ 16 ಮನೆಗಳನ್ನು ನಿರ್ಮಿಸಿದೆ. ಮನೆಗಳ ಕಾಮಗಾರಿ ಸಂಪೂರ್ಣ ಪೂರ್ಣಗೊಂಡಿದ್ದು ಮುಂದಿನ 10 ರಿಂದ 15 ದಿನಗಳಲ್ಲಿ ಮನೆಗಳನ್ನು ಉದ್ಘಾಟಿಸಿ ಪೌರಕಾರ್ಮಿಕರಿಗೆ ಹಸ್ತಾಂತರಿಸಲಾಗುವುದು.
ಅಷ್ಟದ್ರವ್ಯ ಸಮರ್ಪಣೆಯೊಂದಿಗೆ ಪ್ರತ್ಯಂಗಿರಾ ಹೋಮ
ಅರ್ಚಕ ವಿಜಯ್ ಸಾರಥ್ಯದಲ್ಲಿ ಜರುಗಿದ ಅಮ್ಮನವರ ವಾರ್ಷಿಕ ಪೂಜೆ, ಹೋಮ ಕಾರ್ಯಕ್ರಮಕ್ಕೆ ಜಿಲ್ಲೆ, ಹೊರ ಜಿಲ್ಲೆಗಳಿಂದ ದೇವಿ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದರು. ಹರಕೆ ಹೊತ್ತ ಕಂಕಣಕಟ್ಟಿಸಿಕೊಂಡ ಭಕ್ತರು ಶುಚಿಭ್ರೂತರಾಗಿ ಮೆಣಸಿನಕಾಯಿ, ಮಂಗಳದ್ರವ್ಯಗಳೊಂದಿಗೆ ದೇವಿ ಗುಡಿಯಲ್ಲಿ ಭಾಗವಹಿಸಿ ದೇವಿ ಸ್ಮರಣೆಗೆ ಹಾಜರಾದರು.
ಮನೆಗಳಲ್ಲಿ ಮಕ್ಕಳಿಗೆ ಬುದ್ಧಿ ಹೇಳುವ ಗುರು ಹಿರಿಯರು ಇರಬೇಕು: ಸಿ.ಎಸ್.ಪುಟ್ಟರಾಜು
ಎನ್.ಟಿ.ರಂಗನಾಥನ್ ಅವರು ವಿದ್ಯ ಪ್ರಚಾರ ಸಂಘದಲ್ಲಿ ಅಧ್ಯಾಪಕರಾಗಿ ಹಲವು ವರ್ಷಗಳ ಕಾಲ ಸೇವೆ ಮಾಡುವ ಮೂಲಕ ಸಾವಿರಾರು ಮಕ್ಕಳಿಗೆ ಉಜ್ವಲವಾದ ಭವಿಷ್ಯ ರೂಪಿಸಿದ್ದಾರೆ. ವಿದ್ಯಾ ಪ್ರಚಾರ ಸಂಘವು ಸ್ಥಾಪನೆಗೊಂಡು 75ನೇ ವರ್ಷದ ಸಂಭ್ರಮಾಚರಣೆಯಲ್ಲಿದೆ. ಈ ಕಾರ್‍ಯಕ್ರಮದಲ್ಲಿ ಎನ್.ಟಿ.ರಂಗನಾಥನ್ ಅವರನ್ನು ಅಭಿನಂಧಿಸಲಾಗುವುದು.
ಮುತ್ತತ್ತಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ: ಚೆಕ್ ಪೋಸ್ಟ್‌ನಲ್ಲಿ ಬಂದೋಬಸ್ತ್..!
ಪ್ರಸಿದ್ಧ ಪ್ರವಾಸಿಗರ ಪ್ರೇಕ್ಷಣೀ ಸ್ಥಳ ಮುತ್ತತ್ತಿಯಲ್ಲಿ ಹೊಸ ವರ್ಷಾಚರಣೆಗೆ ಬಂದು ಮೋಜು ಮಸ್ತಿ ಮಾಡಿ ಕಾವೇರಿ ನದಿಯಲ್ಲಿ ಈಜಲು ಹೋಗಿ ಅಪಾಯ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ತಾಲೂಕು ಆಡಳಿತ ನಿಷೇಧಾಜ್ಞೆ ಮಾಡಿದ್ದರಿಂದ ಪ್ರಯುಕ್ತ ಭಕ್ತರು ಹಾಗೂ ಪ್ರವಾಸಿಗರಿಲ್ಲದೆ ಗ್ರಾಮ ಬಣ ಗುಡುತ್ತಿತ್ತು.
ಕೆ.ಎಂ.ದೊಡ್ಡಿಯಲ್ಲಿ ಭೀಮಾ ಕೋರೆಂಗಾವ್ ವಿಜಯೋತ್ಸವ ಆಚರಣೆ
ಶಿಕ್ಷಣ ಮೂಲ ಸೌಕರ್ಯ ಕಲ್ಪಿಸಿ ಸೇನೆಯಲ್ಲಿ ಅವಕಾಶ ಕಲ್ಪಿಸಿ ಸ್ವಾಭಿಮಾನ ಮತ್ತು ಶೌರ್ಯ ಕಲ್ಪಿಸಲು ಒಪ್ಪಿದ್ದರಿಂದ ಭೀಮಾ ನದಿ ದಡದಲ್ಲಿ ಪೇಶ್ವೆಯವರ ಸೇನೆ ಹಾಗೂ ಇಂಗ್ಲಿಷ್ ಸೈನಿಕರ ಮಧ್ಯೆ ನಡೆದ ಯುದ್ಧದಲ್ಲಿ 24 ಗಂಟೆಯಲ್ಲಿ 5 ಸಾವಿರ ಪೇಶ್ವೆಗಳ ಸೈನಿಕರನ್ನು ಐನೂರು ಮಹರ್ ಸೈನಿಕರು ಕೊಂದು ಶೌರ್ಯ ಮೆರೆದಿದ್ದಾರೆ.
ಡಾ.ವಿಷ್ಣು ಸಿನಿಮಾಗಳು ಸಮಾಜ ಪರಿವರ್ತನೆ ಹಾದಿಯಲ್ಲಿದ್ದವು: ಸಿ.ಎಸ್.ಪುಟ್ಟರಾಜು
ನಟ ಡಾ.ವಿಷ್ಣುವರ್ಧನ ಅವರ ಅಭಿನಯ ಜನರ ಮನಸ್ಸಿಗೆ ಹತ್ತಿರವಾಗಿರುತ್ತಿತ್ತು. ಮೇಲುಕೋಟೆ ಕ್ಷೇತ್ರದ ಸುಪುತ್ರರಾಗಿದ್ದರು. ಮೇಲುಕೋಟೆ ಚಲುವನಾರಾಯಣಸ್ವಾಮಿ ಅವರ ಮನೆ ದೇವರು. ಹೀಗಾಗಿ ಅವರು ಮೇಲುಕೋಟೆ ಅಭಿವೃದ್ಧಿ ಆಗಬೇಕು ಎಂದು ತಮ್ಮ ಮನಸ್ಸಿನ ಇಂಗಿತವನ್ನು ಹಾಗಾಗ್ಗೆ ವ್ಯಕ್ತಪಡಿಸುತ್ತಿದ್ದರು.
  • < previous
  • 1
  • ...
  • 215
  • 216
  • 217
  • 218
  • 219
  • 220
  • 221
  • 222
  • 223
  • ...
  • 701
  • next >
Top Stories
ಅತಿಥಿ ಉಪನ್ಯಾಸಕರಿಗೆ ಗರಿಷ್ಠ 5 ಲಕ್ಷ ರು. ಇಡುಗಂಟು : ಆದೇಶ
ನೆರಳಿಳಿದ ಹಾದಿಯಲಿ ಬಂಡಿಯು ಕುಲುಕದೇ ಸಾಗಲಿ...
ಕೋಮುಶಕ್ತಿಗಳ ಚಿವುಟಿ ಹಾಕಿ : ಸಿಎಂ
ಜೀವಜಲವನ್ನು ಒದಗಿಸುವ ನೀರ್ಗಲ್ಲುಗಳು ಕರಗಿ ಶತಮಾನ ಅಂತ್ಯಕ್ಕೆ ಹಿಮಾಲಯ 75% ಮಾಯ
ನಾನು ಕ್ಷಮೆ ಕೇಳಲ್ಲ : ಮತ್ತೆ ಕಮಲ್‌ ಉದ್ಧಟತನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved