• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪೌರ ಕಾರ್ಮಿಕರ ಪ್ರತಿಭಟನೆ
ಹೊರಗುತ್ತಿಗೆಯಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ನೀರು ಸರಬರಾಜು, ಚಾಲಕರು, ಲೋಡರ್ಸ್, ಕ್ಲೀನರ್ಸ್ , ಗಾರ್ಡನರ್, ಸ್ಯಾನಿಟರಿ ಸೂಪರ್‌ವೈಸರ್, ಯುಜಿಡಿ ಸಹಾಯಕರನ್ನು ಒಳಗೊಂಡಂತೆ ಎಲ್ಲಾ ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು.
ಹಿರಿಯ ನಟ ದಿ.ಅಂಬರೀಷ್ ಜನ್ಮದಿನ: ಭಾವಚಿತ್ರಕ್ಕೆ ಪುಷ್ಪಾರ್ಚನೆ, ಸಿಹಿ ವಿತರಣೆ
ಅಂಬರೀಶ್ ಅವರಿಗೆ ಮಳವಳ್ಳಿ ಜನರನ್ನು ಕಂಡರೆ ಅಪಾರ ಪ್ರೀತಿ ವಿಶ್ವಾಸ ಇತ್ತು. ಎಲ್ಲರನ್ನೂ ಸಲುಗೆಯಿಂದ ಕಾಣುತ್ತಿದ್ದರು. ಅವರು ಸಾವಿರಾರು ಮಂದಿಗೆ ಅನೇಕ ಸಹಾಯ ಮಾಡಿದ್ದಾರೆ. ಅವರ ಜನ್ಮದಿನವನ್ನು ದೇವಿಪುರದ ಚೌಡೇಗೌಡರ ನೇತೃತ್ವದಲ್ಲಿ ಆಚರಿಕೊಂಡು ಬರಲಾಗುತ್ತಿದೆ.
ಶ್ರೀರಂಗಪಟ್ಟಣದಲ್ಲಿ ಚಿತ್ರನಟ ದಿ.ಅಂಬರೀಷ್ ಹುಟ್ಟುಹಬ್ಬ ಆಚರಣೆ
ಅಂಬರೀಶ್ ಅವರ ಗುಣಗಳು ಇತ್ತೀಚಿನ ನಟರಿಗೆ ಮಾರ್ಗದರ್ಶನವಾಗಬೇಕು. ಒಬ್ಬ ನಟನಾಗಿ ಸಂಸದ ಸಚಿವರಾಗಿ ರಾಜ್ಯದ ಗಮನ ಸೆಳೆದರು. ಅಂಬಿ ಅಭಿಮಾನಿಗಳ ಸಂಭ್ರಮಕ್ಕೆ ಅವರ ಪ್ರೀತಿಯೇ ಕಾರಣವಾಗಿತ್ತು. ತಮ್ಮ ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಎಲ್ಲರಿಗೂ ಧನ್ಯವಾದ.
ಮೃತ ಬಾಲಕಿ ಹೃತೀಕ್ಷಾ ಮನೆಗೆ ಶಾಸಕ ಕೆ.ಎಂ.ಉದಯ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ
ಮದ್ದೂರು ತಾಲೂಕು ಆಸ್ಪತ್ರೆಯಲ್ಲಿ ಹಾವು, ನಾಯಿ ಕಡಿತದ ಚುಚ್ಚುಮದ್ದು ಜತೆಗೆ ಕ್ರಿಮಿನಾಶಕ ಸೇವಿಸಿ ಚಿಕಿತ್ಸೆಗೆಂದು ಬರುವ ರೋಗಿಗಳಿಗೆ ಸಕಾಲದಲ್ಲಿ ಚಿಕಿತ್ಸೆ ನೀಡುವಂತೆ ಮತ್ತು ಅಗತ್ಯ ಚುಚ್ಚುಮದ್ದನ್ನು ಶೇಖರಣೆ ಮಾಡುವಂತೆ ಸಚಿವರು ಆದೇಶ ನೀಡಿದ್ದರೂ ಕೆಲ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಅಂತಹ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು.
ಪೊಲೀಸರ ನಡೆ, ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಬಲಿ : ಮಾಜಿ ಸಂಸದೆ ಸುಮಲತಾ

ಪೊಲೀಸರ ನಡವಳಿಕೆ ಹಾಗೂ ವೈದ್ಯರ ನಿರ್ಲಕ್ಷ್ಯ ಪುಟ್ಟ ಮಗುವಿನ ಜೀವವನ್ನೇ ಬಲಿ ತೆಗೆದುಕೊಂಡಿತು ಎಂದು ಮಾಜಿ ಸಂಸದೆ ಸುಮಲತಾ ಅಂಬರೀಶ್‌ ವಿಷಾದಿಸಿದರು

ನೂರರ ಗಡಿ ತಲುಪಿದ ಕೆಆರ್‌ಎಸ್‌ ಜಲಾಶಯ...!
ಮೇ 25ರಂದು ಅಣೆಕಟ್ಟೆಯ ನೀರಿನ ಮಟ್ಟ 89.12 ಅಡಿಗೆ ಕುಸಿದಿತ್ತು. ಅಂದು ಜಲಾಶಯಕ್ಕೆ ಕೇವಲ 625ಕ್ಯುಸೆಕ್‌ ನೀರು ಹರಿದುಬರುತ್ತಿತ್ತು. ಮೇ 26ರಂದು ಕೊಡಗಿನಲ್ಲಿ ಮುಂಗಾರು ಚುರುಕನ್ನು ಪಡೆದುಕೊಂಡಿತ್ತು. ಆ ದಿನ ಅಣೆಕಟ್ಟೆಯ ನೀರಿನ ಮಟ್ಟ 89.35 ಅಡಿಗೆ ಕುಸಿದಿತ್ತು. ಅಂದು ಜಲಾಶಯಕ್ಕೆ ಕೇವಲ 2053 ಕ್ಯುಸೆಕ್‌ ನೀರು ಹರಿದುಬರುತ್ತಿತ್ತು.
ಶ್ರೀರಂಗಪಟ್ಟಣ: ಪೌರ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭ
ಪೌರ ಕಾರ್ಮಿಕರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಜ್ಯೋತಿ ಸಂಜೀವಿನಿ ಕೆಜಿಐಡಿ ಯೋಜನೆಯನ್ನು ಜಾರಿಗೆ ತರಬೇಕು. ಎಲ್ಲಾ ವಾಹನ ಚಾಲಕರು, ಹೊರಗುತ್ತಿಗೆ ಪೌರ ಕಾರ್ಮಿಕರು, ಒಳಚರಂಡಿ ನೌಕರರನ್ನು ಕಾಯಂ ಮಾಡುವ ಜೊತೆಗೆ ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು.
ಸರ್ಕಾರಿ, ಖಾಸಗಿ ಶಾಲೆಗಳನ್ನು ಅಲಂಕರಿಸಿ ಮಕ್ಕಳಿಗೆ ಭವ್ಯ ಸ್ವಾಗತ
ಹೊನ್ನಾವರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಗ್ರಾಮದ ಮುಖ್ಯ ರಸ್ತೆಯಲ್ಲಿ ಎತ್ತಿನಗಾಡಿಯಲ್ಲಿ ಮೆರವಣಿಗೆ ಮೂಲಕ ಕರೆತಂದು ಶಾಲೆ ಮುಖ್ಯಧ್ವಾರದಲ್ಲಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.
ಸಿವಿಲ್ ವ್ಯಾಜ್ಯಗಳೇ ಮೇಲುಗೈ, ಭ್ರಷ್ಟಾಚಾರದ ದೂರುಗಳು ಮಂಕು..!
ಎರಡು ದಿನಗಳ ಕಾಲ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಉಪ ಲೋಕಾಯುಕ್ತ ಬಿ.ವೀರಪ್ಪ ಅವರ ಸಾರ್ವಜನಿಕ ದೂರು, ಕುಂದುಕೊರತೆ ವಿಚಾರಣೆ, ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭೂ ವಿವಾದ, ಒತ್ತುವರಿ, ಆಸ್ತಿ ವಿವಾದ, ಗ್ರಾಮ ಪಂಚಾಯ್ತಿಗಳಲ್ಲಿ ಅಕ್ರಮ ಖಾತೆ, ಅಕ್ರಮ ಇ-ಸ್ವತ್ತುಗಳಿಗೆ ಸಂಬಂಧಿಸಿದ ಪ್ರಕರಣಗಳು ಮೇಲುಗೈ ಸಾಧಿಸಿದ್ದವು.
ಡೇರಿ ನಿರ್ದೇಶಕರಿಗೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅಭಿನಂದನೆ
ಬೀರಶೆಟ್ಟಹಳ್ಳಿ ಡೇರಿ ಸಂಘ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 7 ಮಂದಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಸಂಘದ ಆಡಳಿತದ ಚುಕ್ಕಾಣೆಯನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಆಯ್ಕೆಯಾದ ಎಲ್ಲಾ ನಿರ್ದೇಶಕರಿಗೂ ಅಭಿನಂದನೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 722
  • next >
Top Stories
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
ಜಾತಿಗಣತಿಗೆ ಮಹಾದೇವಪ್ಪ ಬಹಿರಂಗ ಅಸಮಾಧಾನ
ಜೂನ್‌ 24 ರಿಂದ ನಗರದಲ್ಲಿ ಮನೆ ಮನೆಯಿಂದ ಕಸ ಸಂಗ್ರಹ ಸ್ಥಗಿತ
ಜನಗಣತಿಗೆ ಅಧಿಸೂಚನೆ: ಜಾತಿ ಗಣತಿ ಬಗ್ಗೆ ಉಲ್ಲೇಖ ಇಲ್ಲ ಎಂದು ಕಾಂಗ್ರೆಸ್‌ ಕಿಡಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved