ಒಳಮೀಸಲಾತಿ ವರ್ಗೀಕರಣ ಕೂಡಲೇ ಸುಗ್ರೀವಾಜ್ಞೆ ಹೊರಡಿಸಿ ಜಾರಿ ಮಾಡಿ: ಎನ್.ಆರ್.ಚಂದ್ರಶೇಖರ್ರಾಜ್ಯದ ಪರಿಶಿಷ್ಟ ಜಾತಿ ಮಾದಿಗ ಸಮುದಾಯವು ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಆರ್ಥಿಕ, ಉದ್ಯೋಗ ಮತ್ತು ಸರ್ಕಾರಿ ಸೌಲಭ್ಯದಿಂದ ವಂಚಿತವಾಗಿದೆ. ಆದ್ದರಿಂದ ಒಳಮೀಸಲಾತಿ ಜಾರಿಗಾಗಿ ಕಳೆದ 30 ವರ್ಷದಿಂದ ಸತತವಾಗಿ ಬೀದಿಗಿಳಿದು ವಿವಿಧ ರೀತಿಯ ಹೋರಾಟ ನಡೆಸಿದ ಪ್ರತಿಫಲವಾಗಿ ಎಸ್.ಎಂ.ಕೃಷ್ಣ ಅವರು ಒಳಮೀಸಲಾತಿ ಜಾರಿಗಾಗಿ ಎ.ಜೆ.ಸದಾಶಿವ ಆಯೋಗ ರಚಿಸಿದ್ದರು.