• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರದ ಸೌಲಭ್ಯ ಬಳಕೆ ಮಾಡಿಕೊಂಡು ಸಾಧನೆ ಮಾಡಿ: ಪಂಕಜ ಪ್ರಕಾಶ್
ಜಾಗತಿಕ ಜಗತ್ತಿನ ಇಂದಿನ ಸ್ಪರ್ಧಾ ಪ್ರಪಂಚವನ್ನು ವಿದ್ಯಾರ್ಥಿಗಳು ಸಮರ್ಥವಾಗಿ ಎದುರಿಸಲು ಕಂಪ್ಯೂಟರ್ ಮತ್ತು ಆಂಗ್ಲಭಾಷಾ ಜ್ಞಾನವು ಅತ್ಯಗತ್ಯ. ಇದರ ಜೊತೆಗೆ ಪುಸ್ತಕಗಳನ್ನು ಓದಿಕೊಂಡು ತಮ್ಮ ಜ್ಞಾನಶಕ್ತಿ ಹೆಚ್ಚಿಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಿ ಗುರಿಸಾಧನೆ ಮಾಡಬೇಕು.
ಶಿಕ್ಷಣ ಇಲಾಖೆಯವರ ಲೋಪದಿಂದ ಮಕ್ಕಳ ಸಾವು: ಆರೋಪ
ಪ್ರಕರಣದಲ್ಲಿ ಗೋಕುಲ ಸಂಸ್ಥೆಯ ಮುಖ್ಯಸ್ಥ ಲಂಕೇಶ್ ಅವರನ್ನು ಮೊದಲ ಆರೋಪಿಯನ್ನಾಗಿ ಮಾಡದೆ ಊಟ ತಯಾರಿಸಿದವರು, ಊಟಕ್ಕೆ ಆರ್ಡರ್ ಕೊಟ್ಟವರನ್ನು ಮೊದಲನೇ, ಎರಡನೇ ಆರೋಪಿಯನ್ನಾಗಿ ಮಾಡಿ, ಲಂಕೇಶ್ ಅವರನ್ನು ಮೂರನೇ ಆರೋಪಿಯನ್ನಾಗಿ ಮಾಡಿರುವುದು ಅವರಿಗಿರುವ ಪ್ರಭಾವವನ್ನು ತೊರಿಸುತ್ತದೆ.
ವಕ್ಫ್ ಕಾಯ್ದೆ ತಿದ್ದುಪಡಿ ವಿರೋಧಿಸಿ ನಿರ್ಣಯ: ರಾಜ್ಯಪಾಲರಿಗೆ ಮನವಿ
ವಕ್ಫ್ ಕಾಯಿದೆಯಿಂದ ರಾಜ್ಯದ ಸಾವಿರಾರು ರೈತರ ಜಮೀನುಗಳು ಮಠ-ಮಂದಿರಗಳು, ಸ್ಮಶಾನಗಳು, ಸಾರ್ವಜನಿಕ ಆಸ್ತಿ, ಸರ್ಕಾರಿ ಶಾಲೆಗಳು ಹೀಗೆ ಸಮಾಜದ ಎಲ್ಲಾ ವಿಭಾಗಗಳ ಆಸ್ತಿಗಳನ್ನು ವಕ್ಫ್ ಮಂಡಳಿ ಕಬಳಿಸುತ್ತಿದೆ. ಇದು ನಮ್ಮ ರಾಜ್ಯದ ಸಮಸ್ಯೆಯಲ್ಲ. ದೇಶದ ಸಮಸ್ಯೆ.
ಮಾರ್ಚ್ 21ರ ಕರ್ನಾಟಕ ಬಂದ್‌ಗೆ ವಿವಿಧ ಸಂಘಟನೆಗಳು ಬೆಂಬಲ
ಎಂಇಎಸ್ ದೌರ್ಜನ್ಯ ಖಂಡಿಸಿ ಕನ್ನಡ ಒಕ್ಕೂಟ ಮಾರ್ಚ್ 21ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಮದ್ದೂರು ಪಟ್ಟಣದ ವರ್ತಕರು, ಬೀದಿ ಬದಿ ವ್ಯಾಪಾರಿಗಳು, ಹೋಟೆಲ್ ಮತ್ತು ಬೇಕರಿ ಮಾಲೀಕರು ಒಂದು ದಿನದ ಮಟ್ಟಿಗೆ ತಮ್ಮ ವ್ಯಾಪಾರ ಮತ್ತು ವಹಿವಾಟುಗಳನ್ನು ಸ್ಥಗಿತಗೊಳಿಸುವ ಮೂಲಕ ಬಂದಗೆ ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದರು.
ದಿ.ಕೃಷ್ಣ ಕುಮಾರ್ ಅವರಿಂದ ಸಮಾಜಮುಖಿ ಕೆಲಸ: ವಿಜಯಲಕ್ಷ್ಮಮ್ಮ
ಕೃಷ್ಣ ಕುಮಾರ್ ಈ ಭಾಗದಲ್ಲಿ ಜನರನ್ನು ಅಷ್ಟೇ ಪ್ರೀತಿ ವಾತ್ಸಲ್ಯದಿಂದ ಬೆರೆತು ಅವರ ಕಷ್ಟ ಸುಖಗಳಿಗೆ ಭಾಗಿಯಾಗುತ್ತಿದ್ದರು. ಇದರಿಂದಲೇ ಇಂದಿನ ಕಾರ್ಯಕ್ರಮಕ್ಕೆ ಅವರ ಸ್ನೇಹಿತರು, ಹಿತೈಷಿಗಳು ಸೇರಿದಂತೆ ಇಷ್ಟೊಂದು ಮಂದಿ ಆಗಮಿಸಿದ್ದಾರೆ. ಮನುಷ್ಯನಾಗಿ ಹುಟ್ಟಿದ ಮೇಲೆ ಸಾಯಲೇಬೇಕು, ಆ ವ್ಯಕ್ತಿ ಸಾವಿಗೂ ಮುನ್ನ ಮಾಡಿದ ಕೆಲಸಗಳು ನೆನಪಿಸುತ್ತವೆ.
ಸ್ವಯಂ ಉದ್ಯೋಗದಿಂದ ಸ್ವಾವಲಂಬಿ ಬದುಕು: ಸುರೇಶ್ ಬಾಬು
ಮಹಿಳೆಯರ ಸ್ವಾವಲಂಭನೆ ಬದುಕು ರಾಷ್ಟ್ರದ ಅಭಿವೃದ್ಧಿಯ ಸಂಕೇತ. ಗುಡಿ ಕೈಗಾರಿಕೆಗಳಾದ ಮೇಣದ ಬತ್ತಿತಯಾರಿಕೆ, ಗಂಧದ ಕಡ್ಡಿ, ಊಟದ ಎಲೆ, ಊಟದ ಪ್ಲೇಟ್, ಪಿನಾಯಲ್, ಬ್ಲೀಚಿಂಗ್‌ ಪೌಡರ್‌ತ ಯಾರಿಕೆಯಂತಹ ಸಣ್ಣ ಉದ್ಯಮ ಆರಂಭಿಸಿ ಹೆಚ್ಚು ಲಾಭಗಳಿಸಬೇಕು.
ಯಶಸ್ವಿ ಜೀವನ ನಡೆಸಲು ಆಧ್ಯಾತ್ಮಿಕತೆ ಅವಶ್ಯಕ: ಬಿ.ಕೆ.ಶೈಲಕ್ಕ
ಕುಟುಂಬದ ನಿರ್ವಹಣೆ ಬದ್ಧತೆ ಇರುವುರು ಹೆಣ್ಣಿಗೆ ಮಾತ್ರ. ಯಾವುದೇ ಸಮಸ್ಯೆಗಳು ಬಂದರೆ ಅವುಗಳನ್ನು ತಾಳ್ಮೆ, ಸಹನೆ ಮತ್ತು ಸಂಯಮದಿಂದ ನಿಭಾಯಿಸುವ ವಿಶೇಷ ಕೌಶಲ್ಯ ಮಹಿಳೆಯರಲ್ಲಿರುತ್ತದೆ. ನಮ್ಮ ಮನೆ ಹೆಣ್ಣು ಮಕ್ಕಳಿಗೆ ಗೌರವ ಕೊಡುವಂತೆ ಇತರೆ ಹೆಣ್ಣು ಮಕ್ಕಳನ್ನೂ ಕೂಡ ಗೌರವಿಸಿದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯವಾಗುತ್ತದೆ.
ಕಲಿಕೆ, ಕೌಶಲ್ಯ ಪ್ರದರ್ಶನಕ್ಕೆ ಕಾಲೇಜು ಉತ್ತಮ ವೇದಿಕೆ: ಡಾ.ಚನ್ನಕೃಷ್ಣಯ್ಯ
ವಿದ್ಯಾರ್ಥಿಗಳು ಶೈಕ್ಷಣಿಕ ಹಂತದಲ್ಲಿ ತಮ್ಮ ಶೈಕ್ಷಣಿಕ ಸಾಧನೆಯ ಜೊತೆಗೆ ಕ್ರೀಡೆ, ಕಲೆ ಮತ್ತು ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅದಕ್ಕೆ ಪೂರಕವಾದ ತರಬೇತಿ ಮಾರ್ಗದರ್ಶನ ಪಡೆಯಲು ಉತ್ತಮ ಅವಕಾಶವಿದ್ದು ಅದನ್ನು ಸೂಕ್ತ ರೀತಿಯಲ್ಲಿ ಪಡೆದು ಸಮಾಜದ ಮುಂಚೂಣಿಗೆ ಬರಬೇಕು.
ಶಕ್ತಿ ದೇವತೆ ಶ್ರೀಚೌಡೇಶ್ವರಿ ಅಮ್ಮನವರ ಅಗ್ನಿಕೊಂಡ ಮಹೋತ್ಸವ
ಶ್ರೀ ಚೌಡೇಶ್ವರಿ ಜಾತ್ರಾ ಮಹೋತ್ಸವದ ಅಂಗವಾಗಿ ಅಮೃತ ಮಣ್ಣಿನಿಂದ ಮುಚ್ಚಳಾಗಿದ್ದ ಗರ್ಭಗುಡಿಯನ್ನು ತೆರೆದು ಹೋಮ ಹವನಾದಿಗಳನ್ನು ನೆರವೇರಿಸಲಾಯಿತು. ಗುರುವಾರ ರಾತ್ರಿ ಶ್ರೀ ಚೌಡೇಶ್ವರಿ ಅಮ್ಮನವರ ಮೂಲ ವಿಗ್ರಹಕ್ಕೆ ಅಭಿಷೇಕ ಮತ್ತು ಪುಷ್ಪಾಲಂಕಾರ ಸೇವೆ ಬಳಿಕ ಭಕ್ತಾದಿಗಳ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.
ಚನ್ನಪ್ಪನದೊಡ್ಡಿಯಲ್ಲಿ ಅದ್ಧೂರಿ ಸಾಮೂಹಿಕ ಬಾಡೂಟ ಪರಸೆ
ಚನ್ನಪ್ಪನದೊಡ್ಡಿ ಗ್ರಾಮದ ಶ್ರೀಏಳೂರಮ್ಮದೇವಿ, ಶ್ರೀಮಾರಮ್ಮ ಶ್ರೀಚೌಡೇಶ್ವರಿ ದೇವರ ಪೂಜಾ ಮಹೋತ್ಸವ ಮತ್ತು ಶ್ರೀಅಂಕನಾಥೇಶ್ವರ ದೇವರ ಪಲ್ಲಕಿ ಉತ್ಸವದ ಅಂಗವಾಗಿ ಎರಡು ದಿನಗಳ ಕಾಲ ಗ್ರಾಮಸ್ಥರು ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿದರು.
  • < previous
  • 1
  • ...
  • 217
  • 218
  • 219
  • 220
  • 221
  • 222
  • 223
  • 224
  • 225
  • ...
  • 828
  • next >
Top Stories
ಮಹಿಳಾ ಡಿಎಸ್ಪಿಗೆ ‘ಎಷ್ಟು ಧೈರ್ಯ’ ಎಂದ ಅಜಿತ್‌: ವಿವಾದ
ಭಾರತಕ್ಕೆ ಮತ್ತಷ್ಟು ರಕ್ಷಣಾ ಬಲ: 15 ವರ್ಷದ ನೀಲನಕ್ಷೆ ಸಿದ್ಧ
ಬಿ ಅಂದ್ರೆ ಬಿಹಾರ, ಬೀಡಿ : ಕೇರಳ ಕಾಂಗ್ರೆಸ್‌ ವಿವಾದ
ನಿವೃತ್ತಿಯಿಂದ ಹೊರಬಂದ ರಾಸ್‌ ಟೇಲರ್‌, ಆದರೆ ನ್ಯೂಜಿಲೆಂಡ್‌ ಪರ ಆಡಲ್ಲ!
ಧರ್ಮಸ್ಥಳ: ನ್ಯಾಯಕ್ಕಾಗಿ ಸೋನಿಯಾ ಗಾಂಧಿಗೆ 50 ಮಹಿಳೆಯರಿಂದ ಪತ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved