ಕೆ.ಆರ್.ಪೇಟೆ ತಾಲೂಕು ಕೃಷಿಕ ಸಮಾಜಕ್ಕೆ ಗಂದಾಧರ್ ಅಧ್ಯಕ್ಷಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ನಾಟನಹಳ್ಳಿ ಗಂಗಾಧರ್, ಉಪಾಧ್ಯಕ್ಷರಾಗಿ ಎಸ್.ಎನ್.ಪ್ರಭಾಕರ್, ಪ್ರಧಾನ ಕಾರ್ಯದರ್ಶಿಯಾಗಿ ಆರ್.ಕೆ.ಜಗದೀಶ್, ಖಜಾಂಚಿಯಾಗಿ ಬಿ.ಸಿ.ಸ್ವಾಮೀಗೌಡ, ಜಿಲ್ಲಾ ಪ್ರತಿನಿಧಿಯಾಗಿ ಹೆತ್ತಗೋನಹಳ್ಳಿ ಎಚ್.ಜೆ.ನಾರಾಯಣಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.