• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತಮ ಪರಿಸರ, ಸ್ವಚ್ಛತೆ ಇದ್ದರೆ ಮಾತ್ರ ಆರೋಗ್ಯ ವೃದ್ಧಿ: ಡಾ.ರಾಜಶೇಖರ್ ಅಭಿಪ್ರಾಯ
ಇತ್ತೀಚೆಗೆ ಉಳಕಡ್ಡಿ ಎಂಬುದು ಜಾಸ್ತಿ ಕಂಡು ಬಂದಿದೆ. ಮನೆಯಲ್ಲಿ ಒಬ್ಬರಿಗೆ ಬಂದರೆ ಮನೆಯಲ್ಲಿರುವ ಎಲ್ಲರಿಗೂ ಸಹ ಹರಡುವ ಸಾಧ್ಯತೆ ಇದೆ. ಆದ್ದರಿಂದ ಪ್ರತಿಯೊಬ್ಬರೂ ಸ್ವಚ್ಛತೆಯಿಂದ ಇರಬೇಕು. ಉತ್ತಮ ಪರಿಸರ ಹಾಗೂ ಹಣ್ಣು- ತರಕಾರಿಗಳನ್ನು ಸೇವಿಸಿ, ನಿಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.
ಕ್ರೀಡೆಯಲ್ಲಿ ಹೆಚ್ಚಾಗಿ ತೊಡಗಿದರೆ ದೈಹಿಕ, ಮಾಸಿಕ ಆರೋಗ್ಯ ವೃದ್ಧಿ: ಚೈತ್ರ ಶಶಿಧರ್ ಗೌಡ
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕಬಡ್ಡಿ ಆಟವು ಪುರುಷ ಪ್ರಧಾನವಾಗಿತ್ತು. ಕಬಡ್ಡಿ ಆಟದಲ್ಲಿ ಮಹಿಳೆಯರು ಸಕ್ರಿಯರಾಗಿರುವುದರಿಂದ ನೇಪಥ್ಯಕ್ಕೆ ಸರಿಯುವ ಹಂತದಲ್ಲಿದ್ದ ಕಬಡ್ಡಿ ಆಟವು ಮತ್ತೆ ತನ್ನ ವೈಭವವನ್ನು ಉಳಿಸಿಕೊಂಡಿದೆ. ಸೋಲು- ಗೆಲುವು ಲೆಕ್ಕಕ್ಕೆ ಇಟ್ಟುಕೊಳ್ಳದೇ ಕ್ರೀಡೆಯಲ್ಲಿ ಸಕ್ರಿಯರಾಗುವುದು. ಕ್ರೀಡಾಸ್ಫೂರ್ತಿಯನ್ನು ಮೆರೆಯುವುದು ಪ್ರತಿಯೊಬ್ಬ ಕ್ರೀಡಾಪಟುವಿನ ಲಕ್ಷಣ ಎಂದರು.
ಹೊಸವರ್ಷಕ್ಕಾಗಿ ಜನಾಕರ್ಷಣೆಯ ಬೃಹತ್ ಕೇಕ್ ಮೇಳಕ್ಕೆ ಚಾಲನೆ
ಹೊಸ ವರ್ಷಕ್ಕೆ ಬ್ರೆಡ್, ಕ್ರೀಮ್, ಹಣ್ಣುಗಳು, ಚಾಕೋಲೇಟ್ ಚಿಪ್ಸ್, ಅಲಂಕಾರಿಕ ಸಿಹಿ ತಿನಿಸುಗಳನ್ನು ಬಳಸಿ ತಯಾರಿಸಿದ ಅತ್ಯಾಕರ್ಷಕ ಕೇಕ್‌ಗಳನ್ನು ಪ್ರದರ್ಶನಕ್ಕಿಡಲಾಗಿದೆ. ಒಂದಕ್ಕೊಂದು ವಿಭಿನ್ನವಾಗಿರುವ ಕೇಕ್‌ಗಳು ಜನರ ಗಮನ ಸೆಳೆಯುತ್ತಿವೆ.
ರೈತರಿಗಾಗಿ ಶ್ರಮಿಸಿದ ಮಾಜಿ ಪ್ರಧಾನಿ ಚೌದರಿ ಚರಣ್‌ಸಿಂಗ್ ರನ್ನು ಸ್ಮರಿಸಿ: ಆರ್.ಹರೀಶ್ ಮನವಿ
ಕುವೆಂಪು ಅವರು ನಾಡಿನ ಹೆಮ್ಮೆಯ ರಸಕವಿ. ಕನ್ನಡದ ಹಿರಿಮೆಯನ್ನು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಸ್ತರಗಳಲ್ಲಿ ಎತ್ತಿ ಹಿಡಿದ ಮಹಾನ್ ಚೇತನ. ಕನ್ನಡ ಸಾಹಿತ್ಯವನ್ನು ವಿಶ್ವ ಸಾಹಿತ್ಯ ವೇದಿಕೆಗೆ ಕೊಂಡೊಯ್ದ ವಿಶ್ವಮಾನವ ಎಂದು ಬಣ್ಣಿಸಿದರು.
ಫೆ.2ರಂದು ಮನ್ಮುಲ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ
ಜೆಡಿಎಸ್ ವರಿಷ್ಠರು ಮತ್ತು ನಾವುಗಳು ನಾಲ್ವರು ಆಕಾಂಕ್ಷಿತರೊಂದಿಗೆ ಮಾತುಕತೆ ನಡೆಸುವ ಮೂಲಕ ಅಂತಿಮವಾಗಿ ಮಹೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ಉಳಿದ ಆಕಾಂಕ್ಷಿತರಿಗೆ ಮುಂದಿನ ದಿನಗಳಲ್ಲಿ ಬೇರೆ ಅವಕಾಶಗಳನ್ನು ಕಲ್ಪಿಸುವ ಸಂಬಂಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾತುಕತೆ ನಡೆಸುವುದರೊಂದಿಗೆ ಕಣದಿಂದ ಹಿಂದೆ ಸರಿಯುವಂತೆ ಮನವಿ ಮಾಡಿದ್ದಾರೆ.
ಆದಿಚುಂಚನಗಿರಿ ಮಠ ಹಿಮಾಲಯ ಪರ್ವತದಂತೆ ಬೆಳೆಯುತ್ತಿದೆ: ಸ್ವಾಮೀಜಿ
ರೈತರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಭೈರವೈಕ್ಯಶ್ರೀಗಳು ಜವರನಹಳ್ಳಿ ಗ್ರಾಮಕ್ಕೆ ಹೊಂದಿಕೊಂಡಿರುವ ಗ್ರಾಮೀಣ ಭಾಗದಲ್ಲಿಯೇ ಸುಸಜ್ಜಿತ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಬಹುದೊಡ್ಡ ಕೊಡುಗೆ ನೀಡಿ ಹೋಗಿದ್ದಾರೆ. ಭೃಹದಾಕಾರವಾಗಿ ಬೆಳೆದು ನಿಂತಿರುವ ಆದಿಚುಂಚನಗಿರಿ ಮಹಾಸಂಸ್ಥಾನ ಮಠವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥಶ್ರೀಗಳು ಶ್ರಮಿಸುತ್ತಿದ್ದಾರೆ.
ಎಐಸಿಸಿ ಅಧಿವೇಶನದಲ್ಲಿ ನಕಲಿ ಗಾಂಧಿಗಳು: ಎಚ್ಡಿಕೆ ಹೇಳಿಕೆಗೆ ಸಿ.ಡಿ.ಗಂಗಾಧರ್ ಖಂಡನೆ
ಕೇಂದ್ರ ಸಚಿವರನ್ನು ಮುಖ್ಯಮಂತ್ರಿ ಮಾಡಿದ್ದು, ಅವರ ತಂದೆ ಎಚ್.ಡಿ.ದೇವೇಗೌಡರನ್ನು ಪ್ರಧಾನಿಯನ್ನಾಗಿ ಮಾಡಿದ್ದು ಕಾಂಗ್ರೆಸ್ ಎಂಬುದನ್ನು ಮರೆತು ಮಾತನಾಡುತ್ತಿದ್ದಾರೆ. ಈಗ ದೇವೇಗೌಡರು ರಾಜ್ಯಸಭಾ ಸದಸ್ಯರಾಗಿರುವುದೂ ಸಹ ಕಾಂಗ್ರೆಸ್ ಬೆಂಬಲದಿಂದಲೇ.
ರಸಋಷಿ ಕುವೆಂಪು ಮಾದರಿ ಪುರುಷೋತ್ತಮರು: ಚಂದ್ರಮೋಹನ್
ರೈತನ ಮಗನಾಗಿ ಮಲೆನಾಡಿನಲ್ಲಿ ಜನಿಸಿ ಇವರ ವಿಚಾರಧಾರೆ, ಅಗಾಧ ಅಧ್ಯಯನ, ಸರ್ವರಿಗೆ ಸಮಪಾಲು, ಸಮಬಾಳು ಎಂದು ಬದುಕು ತೋರಿಸಿಕೊಟ್ಟು ವಿಶ್ವಮಾನವರಾದರು. ಇವರ ಪ್ರತಿ ಕವಿತೆ, ನಾಟಕ, ಕವನಗಳು ಬದುಕಿಗೆ ದಾರಿ ದೀಪವಾಗಿದೆ.
ದೇವಸ್ಥಾನಗಳಿಂದ ಶಾಂತಿ, ನೆಮ್ಮದಿ ಸಿಗುತ್ತದೆ: ಸಚಿವ ಚಲುವರಾಯಸ್ವಾಮಿ
ಕಷ್ಟಪಟ್ಟು ನಿರ್ಮಿಸುವ ದೇವಸ್ಥಾನಗಳಲ್ಲಿ ನಿರಂತವಾಗಿ ಪೂಜೆಗಳು ನಡೆದರೆ ಮಾತ್ರ ಊರಿಗೆ ಹಾಗೂ ನಾಡಿಗೆ ಒಳ್ಳೆಯದಾಗುತ್ತದೆ. ಹಾಗಾಗಿ ದೇವಸ್ಥಾನವನ್ನು ಕಟ್ಟುವುದು ಎಷ್ಟು ಮುಖ್ಯವೋ ಅದನ್ನು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡುವುದೂ ಕೂಡ ಅಷ್ಟೇ ಮುಖ್ಯ.
ಧನುರ್ಮಾಸ ಮುಗಿದ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ: ಎಲ್.ಆರ್.ಶಿವರಾಮೇಗೌಡ
ಹೆಚ್ಚು ಕಡಿಮೆ ಈಗಾಗಲೇ ನಾನು ಕಾಂಗ್ರೆಸ್‌ನಲ್ಲಿದ್ದೇನೆ. ಆದರೆ, ಪಕ್ಷವನ್ನು ನನ್ನ ಮಗ, ನಾನು ಒಟ್ಟಿಗೆ ಸೇರ್ಪಡೆಗೊಳ್ಳುತ್ತೇವೆ. ಈಗಾಗಲೇ ನಾನು ಕಾಂಗ್ರೆಸ್ ಸೇರಬೇಕಿತ್ತು. ಆದರೆ, ಅಧಿವೇಶನ ಬಂತು, ನಂತರ ಚನ್ನಪಟ್ಟಣ ಉಪ ಚುನಾವಣೆ ಘೋಷಣೆಯಾಯಿತು. ಹಾಸನದ ಸಮಾವೇಶದಲ್ಲಿ ಪಕ್ಷ ಸೇರ್ಪಡೆಗೊಳ್ಳಿ ಎಂದರು. ಈಗ ಧನುರ್ಮಾಸ ಬಂದಿದೆ. ಇದು ಮುಗಿದ ಮೇಲೆ ಕಾಂಗ್ರೆಸ್ ಪಕ್ಷ ಸೇರ್ಪಡೆ.
  • < previous
  • 1
  • ...
  • 218
  • 219
  • 220
  • 221
  • 222
  • 223
  • 224
  • 225
  • 226
  • ...
  • 700
  • next >
Top Stories
ದಕ್ಷಿಣ ಕನ್ನಡದಲ್ಲಿ ಕೋಮು ಹಿಂಸೆ ತಡೆಗೆ ವಿಶೇಷ ಪೊಲೀಸ್‌ ಕಾರ್ಯಪಡೆ ರಚನೆ - ಡಿಐಜಿಪಿ ನೇತೃತ್ವ
ಬಂಗಾಳಕೊಲ್ಲೀಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಎರಡು ದಿನದಲ್ಲಿ ಮಳೆ ಕ್ಷೀಣ
ಐಟಿ ಕಂಪನಿಯಲ್ಲಿ ನಾಯಿಗೆ ಸಂತೋಷಾಧಿಕಾರಿ ಹುದ್ದೆ!
ಕ್ಷಮೆ ಕೇಳುವವರೆಗೂ ರಾಜ್ಯದಲ್ಲಿ ನಟಕಮಲ್‌ಹಾಸನ್‌ ಚಿತ್ರ ಬಿಡುಗಡೆ ಇಲ್ಲ
ಕಮಲಹಾಸನ್‌ ಕನ್ನಡಿಗರ ಕ್ಷಮೆ ಕೋರಬೇಕು : ಮುಖ್ಯಮಂತ್ರಿ ಚಂದ್ರು ಆಗ್ರಹ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved