• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರು ಪೂರೈಕೆಯಾಗದಿದ್ದರೂ ಕರ ವಸೂಲಿ: ದರ ಪರಿಷ್ಕರಣೆಗೆ ಆಕ್ರೋಶ
ಅನಧಿಕೃತ ನಲ್ಲಿಗಳನ್ನು ತೆರವು ಮಾಡುವವರೆಗೂ ದರ ಪರಿಷ್ಕರಣೆಗೆ ನನ್ನ ವಿರೋಧವಿದೆ. ನಲ್ಲಿಗಳಿಗೆ ಮೋಟರ್ ಸಂಪರ್ಕಗಳನ್ನು ಅಳವಡಿಸಿದರೇ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಚಾರಪಡಿಸಿ ಮೋಟರ್ ಅಳವಡಿಕೆ ತಡೆಯಬೇಕು.
ಸಂಜೀವಿನಿ ಒಕ್ಕೂಟದಿಂದ ಸಾಮಾಜಿಕ ಸೇರ್ಪಡೆ ಆಂದೋಲನ
ಗ್ರಾಮೀಣ ಪ್ರದೇಶದಲ್ಲಿ ಎಲ್ಲಾ ಮಹಿಳಾ ಸ್ವ-ಸಹಾಯ ಸಂಘಗಳು ಸಂಜೀವಿನಿ ಯೋಜನೆಯಡಿ ರಚನೆಯಾಗಿರುವ ಒಕ್ಕೂಟಗಳಲ್ಲಿ ಸೇರ್ಪಡೆಗೊಳ್ಳುವ ಮೂಲಕ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಬೇಕು. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸಂಜೀವಿನಿ ಒಕ್ಕೂಟಕ್ಕೆ ಸೇರ್ಪಡೆಗೊಂಡು ತಮಗೆ ಆಸಕ್ತಿ ಇರುವ ಕೌಶಲ್ಯ ಆಧಾರಿತ ಚಟುವಟಿಕೆಗಳನ್ನು ಕೈಗೊಂಡು ನೆಮ್ಮದಿ ಜೀವನ ನಡೆಸಬೇಕು.
ವಾಯುವಿಹಾರಿಗಳಿಂದ ಅಪ್ಪು ಸ್ಮರಣೆ: ಬಿರಿಯಾನಿ ವಿತರಣೆ
ಮಂಡ್ಯ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದ ವಾಯುವಿಹಾರಿಗಳ ಸ್ನೇಹ ಬಳಗದ ವತಿಯಿಂದ ನಟ ಪುನೀತ್ ರಾಜ್ ಕುಮಾರ್ ಅವರ ೫೦ನೇ ವರ್ಷದ ಹುಟ್ಟುಹಬ್ಬವನ್ನು ನಗರದ ಜಯಚಾಮರಾಜೇಂದ್ರ ಒಡೆಯರ್‌ ವೃತ್ತದಲ್ಲಿ ಆಯೋಜಿಸಲಾಗಿತ್ತು.
ಚುನಾವಣೆಯ ಷಡ್ಯಂತ್ರ ಬಗ್ಗೆ ಚರ್ಚೆ ಮಾಡುವುದಿಲ್ಲ : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ
ರಾಜಕೀಯವಾಗಿ ಜೆಡಿಎಸ್ ಸ್ಪಲ್ಪ ಕುಗ್ಗುದೆ ಎಂಬ ಸಂದರ್ಭದಲ್ಲಿ ರಾಜ್ಯದಲ್ಲಿ ಪಕ್ಷಕ್ಕೆ ಬೆನ್ನುತಟ್ಟಿ ಬಲ ತುಂಬಿದ ಜಿಲ್ಲೆ ಇದ್ದರೆ ಅದು ಮಂಡ್ಯ ಮಾತ್ರ. ಜೆಡಿಎಸ್‌ಗೆ ಶಕ್ತಿ ನೀಡಿದ ಕೀರ್ತಿ ಮಂಡ್ಯಕ್ಕೆ ಸೇರುತ್ತದೆ. 2019ರ ಲೋಕಸಭಾ ಚುನಾವಣೆಯ ಷಡ್ಯಂತ್ರ ಬಗ್ಗೆ ಚರ್ಚೆ ಮಾಡುವುದಿಲ್ಲ.
ಕರ್ನಾಟಕ ಬಂದ್ ಬೆಂಬಲಿಸುವಂತೆ ಕನ್ನಡಸೇನೆ ಮನವಿ
ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆಯ ಪುಂಡರು ಪದೇ ಪದೇ ಕನ್ನಡಿಗರ ಮೇಲೆ ಹಲ್ಲೆ ಮಾಡುತ್ತಿದ್ದು, ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧ ಮಾಡಬೇಕು. ಬೆಂಗಳೂರಿಗೆ ಕುಡಿಯುವ ನೀರಿನ ಹೆಸರಲ್ಲಿ ೬ನೇ ಹಂತದ ಯೋಜನೆ ಮೂಲಕ ರೈತರ ಒಂದು ಬೆಳೆಯ ನೀರನ್ನು ನೀಡಿ ರೈತರನ್ನು ಬೀದಿಗೆ ತಳ್ಳುವ ಯೋಜನೆ ಕೈ ಬಿಡಬೇಕು.
ಡಾ.ಜೆ.ಎನ್.ರಾಮಕೃಷ್ಣೇಗೌಡರಿಗೆ ಸಂತ ಸೇವಾರತ್ನಾ ಪ್ರಶಸ್ತಿ ಪ್ರದಾನ
ಪಾಂಡವಪುರ ತಾಲೂಕಿನ ಶ್ಯಾದನಹಳ್ಳಿ ಗ್ರಾಮದ ಹೊರವಲಯದಲ್ಲಿ ಬುಧವಾರ ರಾತ್ರಿ ತಾಲೂಕು ನಾಗರೀಕ ಅಭಿನಂದನಾ ಸಮಿತಿ ಹಾಗೂ ಡಾ.ಆರ್‌ಕೆಜಿ ಅಭಿಮಾನಿ ಬಳಗದಿಂದ ನಡೆದ ಸಮಾರಂಭಕ್ಕೆ ಆಗಮಿಸಿದ ಡಾ.ಜೆ.ಎನ್.ರಾಮಕೃಷ್ಣೇಗೌಡ ಅವರನ್ನು ಅಭಿಮಾನಿಗಳ ತೆರೆದ ವಾಹನದಲ್ಲಿ ವೇದಿಕೆಗೆ ಕರೆತಂದರು.
ಬಳಿಘಟ್ಟ ಗ್ರಾಪಂ ಉಪಾಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಣ್ಣಯ್ಯ ಆಯ್ಕೆ
ಬಳಿಘಟ್ಟ ಗ್ರಾಪಂನ ಒಟ್ಟು 10 ಸದಸ್ಯ ಬಲದಲ್ಲಿ ಹಿಂದಿನ ಉಪಾಧ್ಯಕ್ಷ ನಾಗೇಶ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಬಯಸಿ ಕಾಂಗ್ರೆಸ್ ಬೆಂಬಲಿತ ಆಶಾ, ಜೆಡಿಎಸ್ ಬೆಂಬಲಿತ ಅಣ್ಣಯ್ಯ ನಾಮಪತ್ರ ಸಲ್ಲಿಸಿದ್ದರು.
ಅಣ್ಣೂರು ಡೇರಿ ಅಧ್ಯಕ್ಷರಾಗಿ ಉಮೇಶ್, ಪಾಧ್ಯಕ್ಷರಾಗಿ ರತ್ನಮ್ಮ ಆಯ್ಕೆ
ಹಿಂದಿನ ಅಧ್ಯಕ್ಷ ಬೊಮ್ಮಾಯಿ, ಉಪಾಧ್ಯಕ್ಷ ಬೋರಯ್ಯ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಗಳಿಗೆ ಉಮೇಶ್ ಮತ್ತು ರತ್ನಮ್ಮ ಮಾತ್ರ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ಮುತ್ತುರಾಜ್ ಘೋಷಿಸಿದ್ದಾರೆ.
ನಮ್ಮ ಕಲೆ, ಸಂಸ್ಕೃತಿ, ಪರಂಪರೆ ಉಳಿಸಲು ನಾಟಕಗಳು ಇಂಬು ನೀಡುತ್ತವೆ: ಚೈತ್ರ ಶಶಿಧರ್ ಗೌಡ
ನೈಜ ಕಲಾವಿದರೂ ಇರುವುದೇ ನಾಟಕಗಳಲ್ಲಿ ಗುಬ್ಬಿ ವೀರಣ್ಣ ಕಂಪನಿಯಿಂದ ಬಂದ ಹಲವು ಕಲಾವಿದರು ಇಂದು ಚಿತ್ರರಂಗದಲ್ಲಿದ್ದಾರೆ. ಕಲೆ ಎಲ್ಲರನ್ನೂ ಕೈ ಬೀಸಿ ಕರೆಯುತ್ತದೆ. ಕೆಲವರನ್ನು ಮಾತ್ರ ಆಯ್ಕೆ ಮಾಡಿಕೊಳ್ಳುತ್ತದೆ.
ಕುಡಿಯುವ ನೀರಿನ ಕಾಮಗಾರಿಗೆ ನಗರಸಭೆ ಹಣ ಕೊಟ್ಟಿಲ್ಲ: ಸಚಿವ ಬಿ.ಎಸ್.ಸುರೇಶ್
ಕುಡಿಯುವ ನೀರಿಗೆ ಹೊಸದಾಗಿ ವಿತರಣಾ ಕೊಳವೆ ಮಾರ್ಗಗಳ ಅಳವಡಿಕೆ ಮತ್ತು ಓವರ್‌ಹೆಡ್ ಟ್ಯಾಂಕ್‌ಗಳನ್ನು ಪುನರುಜ್ಜೀವನಗೊಳಿಸಿ ಕಾವೇರಿ ನೀರು ಪೂರೈಕೆಗೆ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಲು ೩.೫೦ ಕೋಟಿ ರು. ಅಗತ್ಯವಿದೆ. ೧೮.೬.೨೦೨೪ರಲ್ಲೇ ಪೌರಾಯುಕ್ತರಿಗೆ ಅಂದಾಜುಪಟ್ಟಿ ಕಳುಹಿಸಿದ್ದರೂ ಹಣ ಬಿಡುಗಡೆಗೆ ಕ್ರಮ ಕೈಗೊಂಡಿರುವುದಿಲ್ಲ.
  • < previous
  • 1
  • ...
  • 218
  • 219
  • 220
  • 221
  • 222
  • 223
  • 224
  • 225
  • 226
  • ...
  • 828
  • next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved