• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆ.ಎಂ.ದೊಡ್ಡಿಯಲ್ಲಿ ಗ್ರಾಮ ಸುಭಿಕ್ಷಾ ಕಾರ್ಯಕ್ರಮ: ದೇವರಿಗೆ ವಿಶೇಷ ಅಲಂಕಾರ
ಭಾರತೀನಗರದ ಸುತ್ತಮುತ್ತಲ ಗ್ರಾಮಗಳು ಸುಭಿಕ್ಷವಾಗಿರಲಿ ಎಂದು ಸಂಕಲ್ಪ ಮಾಡಿ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದೇವರಿಗೆ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು. ದೇವಾಲಯದ ಪ್ರಧಾನ ಅರ್ಚಕ ಯು.ವಿ.ಗಿರೀಶ್ ಹಾಗೂ ಅರ್ಚಕ ವೆಂಕಟೇಶ್ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.
ಪತ್ರಿಕಾ, ಸಾಹಿತ್ಯ ಕ್ಷೇತ್ರಕ್ಕೆ ಡಿವಿಜಿ ಕೊಡುಗೆ ಅಪಾರ: ಶಿವಲಿಂಗಯ್ಯ
ಡಿವಿಜಿ ಅವರು ಜೀವನೋಪಾಯಕ್ಕಾಗಿ ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಬಣ್ಣ ಬಳಿಯುವುದು, ಜಟಕಾ ಗಾಡಿಗಳಿಗೆ ನಂಬರ್ ಹಾಕುವುದಲ್ಲದೆ ಸರ್ಕಸ್ ಕೂಡ ಮಾಡುತ್ತಿದ್ದರು. ಅದರೆ, ಅದ್ಭುತ ಚಿಂತಕರಾಗಿದ್ದ ಅವರು ಇಂಗ್ಲಿಷ್ ಸಂಸ್ಕೃತ ಸಾಹಿತ್ಯ ಅಭ್ಯಾಸ ಮಾಡುತ್ತಿದ್ದರು.
ಸಾಹಿತ್ಯ ಓದಿನಿಂದ ಜ್ಞಾನ ಹೆಚ್ಚಳ: ರಾಜ್‌ ಆಚಾರ್ಯ
ಬದುಕಲು ಬೇಕಾದಂತಹ ಸೌಲಭ್ಯಕ್ಕಾಗಿ ಎಲೆಕ್ಟ್ರಾನಿಕ್ಸ್‌, ಮೆಕ್ಯಾನಿಕಲ್‌ ಸೇರಿದಂತೆ ಯಂತ್ರೋಪಕರಣಗಳಿಗೆ ಸಂಬಂಧಿಸಿದ ಕೋರ್ಸ್‌ಗಳಿವೆ. ಆದರೆ ಇವುಗಳಿಂದ ಜ್ಞಾನವನ್ನು ಕಲಿಸಿಕೊಡಲು ಸಾಧ್ಯವಿಲ್ಲ. ಜ್ಞಾನವನ್ನು ಅಳವಡಿಸಿಕೊಳ್ಳುವುದು ಮತ್ತು ಬದುಕನ್ನು ಹೇಗೆ ರೂಪಿಸಿಕೊಳ್ಳಬೇಕೆನ್ನುವುದನ್ನು ಸಾಹಿತ್ಯ ಹೇಳಿಕೊಡುತ್ತದೆ.
ದಿನನಿತ್ಯ ಬಾಯಿ ಆರೋಗ್ಯದ ಬಗ್ಗೆ ಗಮನ ಕೊಡಿ: ಡಾ.ಪಿ.ಮಾರುತಿ
ಬಾಯಿ ರೋಗಗಳಿಂದ ಆಗುವ ಸಾವು ಮತ್ತು ನೋವುಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಸಂತೋಷದ ಬಾಯಿ ಎಂದರೆ ಸಂತೋಷದ ಮನಸ್ಸು ಎಂಬ ಈ ವರ್ಷದ ಘೋಷ ವಾಕ್ಯದೊಂದಿಗೆ ಸಾರ್ವಜನಿಕರಿಗೆ ಬಾಯಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.
ಆಲಂಬಾಡಿಕಾವಲು ಕೃಷಿ ಪತ್ತಿನ ಸಂಘಕ್ಕೆ ಬಿ.ಮೋಹನ್ ಅಧ್ಯಕ್ಷರಾಗಿ ಆಯ್ಕೆ
ಕೆ.ಆರ್.ಪೇಟೆ ತಾಲೂಕಿನ ಆಲಂಬಾಡಿಕಾವಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಕಾಂಗ್ರೆಸ್ ಬೆಂಬಲಿತ ಬಿ.ಮೋಹನ್ ಅಧ್ಯಕ್ಷರಾಗಿ ಮತ್ತು ಜವರಮ್ಮ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ವಾಸಿಂ ಪಾಷ ಕಾರ್ಯನಿರ್ವಹಿಸಿದರು.
ಮಂಟೇಸ್ವಾಮಿ ಬಸವಪ್ಪ ನೇತೃತ್ವದಲ್ಲಿ ನಡೆದ ಮತ್ತಿತಾಳೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ
ರಥೋತ್ಸವಕ್ಕೆ ಪ್ರತಿಷ್ಠಾಪಿಸುವ ಕಳಸಕ್ಕೆ ವಿಶೇಷವಾಗಿ ಪೂಜೆ ಸಲ್ಲಿಸಿ ಮೂಲ ದೇವರಿಗೆ ಅಭಿಷೇಕ ಹಾಗೂ ಪೂಜಾ ಕೈಂಕರ್ಯಗಳು ಭಕ್ತಿ ಪ್ರಧಾನವಾಗಿ ಜರುಗಿತು. ಸ್ವಾಮಿಗೆ ಹರಿಸಿನ, ಕುಂಕುಮ ಹಾಗೂ ವಿವಿಧ ಹೂಗಳಿಂದ ವಿಶೇಷವಾಗಿ ಆಲಂಕಾರ ಮಾಡಿ ಮಹಾಮಂಗಳಾರತಿ ನಡೆಸಿ ಸಾರ್ವಜನಿಕರಿಗೆ ದೇವರ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಯಿತು.
ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಂಘಕ್ಕೆ ಮಂಜುರಾಜು, ಲಲಿತಾ ಆಯ್ಕೆ
ಮದ್ದೂರು ತಾಲೂಕಿನ ಗೆಜ್ಜಲಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿಜೆಪಿ ಮತ್ತು ಜೆಡಿಎಸ್ ಬೆಂಬಲಿತ ಮಂಜು ರಾಜು, ಉಪಾಧ್ಯಕ್ಷರಾಗಿ ಎಚ್.ಎಸ್.ಲಲಿತಮ್ಮ ಗುರುವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.
ಯುಪಿ ಮಾರುಕಟ್ಟೆಗೆ ಪ್ರತಿನಿತ್ಯ ಕನಿಷ್ಠ 50 ಸಾವಿರ ಲೀಟರ್ ಹಾಲು ಪೂರೈಕೆ: ಡಾ.ಪಿ.ಆರ್.ಮಂಜೇಶ್
ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಿಂದ ಉತ್ತರ ಪ್ರದೇಶದ ಮಾರುಕಟ್ಟೆಗೆ ಪ್ರತಿನಿತ್ಯ ಕನಿಷ್ಠ 50 ಸಾವಿರ ಲೀಟರ್ ಹಾಲು ಪೂರೈಕೆಯಾಗುತ್ತಿದೆ. ನಂದಿನಿ ಬ್ರ್ಯಾಂಡ್ ಉಪ ಉತ್ಪನ್ನಗಳಿಗೆ ಉತ್ತರಪ್ರದೇಶದಿಂದ ಬೇಡಿಕೆ ಬರುತ್ತಿದೆ. ಮುಂದಿನ ದಿನಗಳಲ್ಲಿ ಅಲ್ಲಿನ ಮಾರುಕಟ್ಟೆಗೆ ಉಪ ಉತ್ಪನ್ನಗಳ ಪೂರೈಕೆಗೆ ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ.
ಕಾಂಗ್ರೆಸ್ ಸರ್ಕಾರದಿಂದ ರೈತರಿಗೆ, ಜನರಿಗೆ ದ್ರೋಹ: ರಮೇಶ್‌ರಾಜು
ವಕ್ಫ್ ಕಲಿಯುಗದ ಭಸ್ಮಾಸುರನಂತಿದ್ದು, ಅಷ್ಟು ಅಧಿಕಾರವನ್ನು ಕೇಂದ್ರದಲ್ಲಿದ್ದ ಕಾಂಗ್ರೆಸ್ ಸರ್ಕಾರವೇ ತಿದ್ದುಪಡಿಗಳ ಮೂಲಕ ನೀಡಿದೆ. ದೇಶದ ಇತರ ಸಂಘ-ಸಂಸ್ಥೆಗಳಿಗೆ ನೀಡಿದ ಅಧಿಕಾರವನ್ನು ಇದಕ್ಕೂ ನೀಡಬೇಕು. ಅದನ್ನು ಬಿಟ್ಟು ಇದನ್ನು ಪೋಷಣೆ ಮಾಡುವ ನಿರ್ಧಾರ ಏಕೆ ಎಂಬುದು ಸರ್ಕಾರ ತಿಳಿಸಬೇಕು.
ದನಗಳ ಜಾತ್ರೆಯೊಂದಿಗೆ 9 ದಿನಗಳ ಬೆಟ್ಟದರಸಮ್ಮನ ಜಾತ್ರೆಗೆ ತೆರೆ
ನಂದಿಪುರ ಗ್ರಾಮಸ್ಥರಿಂದ ರಂಗ ಹುರಿಗಟ್ಟುವ ಕಾರ್ಯಕ್ರಮ, ತಟ್ಟೆ ಪೂಜೆ, ದೊಡ್ಡ ಜಾತ್ರೆ, ಕಡೇ ದಿನ ಗುರುವಾರ ದನ ಕರುಗಳನ್ನು ಜಾತ್ರೆ ಗೆ ಹಿಡಿದುಕೊಂಡು ಬಂದು ಊರ್ಜಿಗಳನ್ನು ಆಡಿಸಿ ಸಂಭ್ರಮಿಸಿದರು. ಈ ಜಾತ್ರೆಯಲ್ಲಿ ಪರದೇಶಿ ಕುಣಿತವು ವಿಶೇಷವಾಗಿ ನಡೆಯಿತು.
  • < previous
  • 1
  • ...
  • 219
  • 220
  • 221
  • 222
  • 223
  • 224
  • 225
  • 226
  • 227
  • ...
  • 828
  • next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved