ವಿಶ್ವಮಾನ ಸಂದೇಶ ಸಾರಿದ ಕುವೆಂಪು 20ನೇ ಶತಮಾನದ ದೈತ್ಯ ಪ್ರತಿಭೆ: ಕೆ.ಟಿ.ಹನುಮಂತುಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿ, ಮೊದಲ ಪಂಪ ಪ್ರಶಸ್ತಿ, ಮೊಟ್ಟ ಮೊದಲ ಬಾರಿಗೆ ಕರ್ನಾಟಕ ರತ್ನ ಪುರಸ್ಕಾರ ಪಡೆದ ಕುವೆಂಪು ಭಾರತ ಸರ್ಕಾರದಿಂದ ಪದ್ಮವಿಭೂಷಣ, ಪದ್ಮಭೂಷಣ, ಗೌರವ ಡಾಕ್ಟರೇಟ್, 2ನೇ ರಾಷ್ಟ್ರಕವಿ ಬಿರುದುಗಳನ್ನು ತಂದುಕೊಟ್ಟವರಾಗಿದ್ದಾರೆ.