• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರ ಗೃಹ ಸಚಿವ ಅಮೀತ್ ಶಾ ಕೂಡಲೇ ರಾಜಿನಾಮೆ ನೀಡಲಿ: ಎಂ.ಕೃಷ್ಣಮೂರ್ತಿ ಆಗ್ರಹ
ಸಂಸತ್‌ನಲ್ಲಿ ಅಂಬೇಡ್ಕರ್ ಎನ್ನುವ ಬದಲು ದೇವರ ನಾಮ ಜಪಿಸಿದರೆ ಸ್ವರ್ಗಕ್ಕೆ ಹೊಗಬಹುದು ಎಂದು ಹೇಳಿ ಅಂಬೇಡ್ಕರ್ ಅವರಿಗೆ ಅಪಮಾನವಾಗುವ ರೀತಿ ನಡೆದುಕೊಂಡಿರುವ ಅಮೀತ್ ಶಾರನ್ನು ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಬೇಕಿತ್ತು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವಾಗಿರುವುದು ನಾಚಿಗೆಗೇಡಿನ ಸಂಗತಿ.
ವಿಶ್ವಮಾನ ಸಂದೇಶ ಸಾರಿದ ಕುವೆಂಪು 20ನೇ ಶತಮಾನದ ದೈತ್ಯ ಪ್ರತಿಭೆ: ಕೆ.ಟಿ.ಹನುಮಂತು
ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿ, ಮೊದಲ ಪಂಪ ಪ್ರಶಸ್ತಿ, ಮೊಟ್ಟ ಮೊದಲ ಬಾರಿಗೆ ಕರ್ನಾಟಕ ರತ್ನ ಪುರಸ್ಕಾರ ಪಡೆದ ಕುವೆಂಪು ಭಾರತ ಸರ್ಕಾರದಿಂದ ಪದ್ಮವಿಭೂಷಣ, ಪದ್ಮಭೂಷಣ, ಗೌರವ ಡಾಕ್ಟರೇಟ್, 2ನೇ ರಾಷ್ಟ್ರಕವಿ ಬಿರುದುಗಳನ್ನು ತಂದುಕೊಟ್ಟವರಾಗಿದ್ದಾರೆ.
ಮಕ್ಕಳಿಗೆ ಸಾಮಾನ್ಯ ಜ್ಞಾನದ ಬಗ್ಗೆ ಆಸಕ್ತಿ ಹೆಚ್ಚಿಸಿ: ಡಾ.ಎಂ.ಜಿ.ಮಮತಾ
ಸಾಮಾನ್ಯ ಜ್ಞಾನ ಹೊಂದಿರುವ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಉದ್ಯೋಗ ಸಿಗುತ್ತದೆ. ಆದ್ದರಿಂದ ಪ್ರಾಥಮಿಕ ಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ರಸ ಪ್ರಶ್ನೆಯಂತಹ ಸಾಮಾನ್ಯ ಜ್ಞಾನದ ಕಾರ್ಯಕ್ರಮಗಳು ಅನುಕೂಲವಾಗಲಿವೆ.
ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸದ ಡೇರಿಗಳನ್ನು ಸೂಪರ್ ಸೀಡ್ ಮಾಡಲು ಸಂಚು
ಮನ್ಮುಲ್ ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧವಾಗಿ ಸ್ಪರ್ಧಿಸುವ ವಿರೋಧ ಪಕ್ಷದ ಜನಪ್ರತಿನಿಧಿಗಳನ್ನು ಮಟ್ಟ ಹಾಕಲು ಹಾಲು ಉತ್ಪಾದಕರ ಸಂಘಗಳನ್ನು ಸೂಪರ್ ಸೀಡ್ ಮಾಡುವ ಕೆಟ್ಟ ಚಾಳಿ ಬೆಳೆಸಿಕೊಂಡಿದ್ದು, ಸೂಪರ್ ಸೀಡ್ ಮಾಡಲು ಜಿಲ್ಲಾ ಸಹಕಾರ ಸಂಘಗಳ ನಿಬಂಧಕ ನಾಗಭೂಷಣ್ ಅವರನ್ನು ಕಾಂಗ್ರೆಸ್ ನಾಯಕರು ಅಸ್ತ್ರವಾಗಿ ಬಳಸಿಕೊಂಡು ಇಂತಹ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಶೀಘ್ರ ಎಸ್.ಎಂ.ಕೃಷ್ಣರಿಗೆ ಶ್ರದ್ಧಾಂಜಲಿ ಸಭೆ: ಶಿವರಾಮೇಗೌಡ
ಎಸ್.ಎಂ.ಕೃಷ್ಣರ ಶ್ರದ್ಧಾಂಜಲಿ ಸಭೆಯನ್ನು ನಗರದ ಅಂಬೇಡ್ಕರ್ ಭವನ ಅಥವಾ ಜಿಲ್ಲಾ ಸರ್ ಎಂವಿ ಕ್ರೀಡಾಂಗಣದಲ್ಲಿ ಆಯೋಜಿಸಬೇಕೆ ಎಂಬ ಬಗ್ಗೆ ಸಭೆಯಲ್ಲಿ ಕೋರ್ ಕಮಿಟಿ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳಲು ಸೂಚಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು, ಮಾಜಿ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ದೊಡ್ಡದಾಗಿ ಕಾರ್ಯಕ್ರಮ ನಡೆಸಲಾಗುವುದು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯಿಂದ ವಿಶೇಷ ಪೂಜೆ ಸಲ್ಲಿಕೆ
ನಾಗಮಂಗಲ ತಾಲೂಕಿನ ಜವರನಹಳ್ಳಿಯಲ್ಲಿ ನೂತನವಾಗಿ ಪ್ರತಿಷ್ಠಾಪಿಸಿರುವ ಶ್ರೀ ಅರಸಮ್ಮದೇವಿ 24ನೇ ದಿನದ ನಿತ್ಯ ಪೂಜಾ ಮಹೋತ್ಸವದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಕೆ.
ಶಿಕ್ಷಕರು ಸಮರ್ಪಣಾ ಮನೋಭಾವದಿಂದ ಬೋಧಿಸಿದರೆ ವೃತ್ತಿ ಗೌರವ: ಎ.ಎಸ್.ದೇವರಾಜು
ಶಾಲೆಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ವಿಷಯದಲ್ಲಿ ಸ್ಪರ್ಧೆ ಇರಬೇಕು. ವಿದ್ಯಾರ್ಥಿಗಳು ತಪ್ಪು ಮಾಡಿದಾಗ ತಿದ್ದಿ ದಂಡಿಸಬಹುದು. ಆ ಕ್ಷಣದಲ್ಲಿ ವಿದ್ಯಾರ್ಥಿಗಳ ದೃಷ್ಟಿಯಲ್ಲಿ ಶಿಕ್ಷಕರು ಏನೇ ಮಾಡಿದರೂ ತಪ್ಪಾಗಿ ಕಂಡರು ಭವಿಷ್ಯದಲ್ಲಿ ಅವರಿಗೆ ಅರಿವಾಗುತ್ತದೆ.
ಹೊಸ ವರ್ಷಾಚರಣೆ ಪ್ರವಾಸಿಗರು ಮುತ್ತತ್ತಿ ಪ್ರವೇಶಕ್ಕೆ ಬ್ರೇಕ್
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಮುತ್ತತ್ತಿಗೆ ಬರುವ ಪ್ರವಾಸಿಗರ ಪ್ರವೇಶಕ್ಕೆ ತಡೆ ನೀಡಿರುವ ತಾಲೂಕು ಆಡಳಿತ ಡಿಸೆಂಬರ್ 31 ಬೆಳಗ್ಗೆ 6 ರಿಂದ ಜ.2ರ ಬೆಳಗ್ಗೆ 6ರ ವರೆಗೆ ಎರಡು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದೆ.
ಡಾ.ಮನಮೋಹನ್ ಸಿಂಗ್ ನೀಡಿರುವ ಕೊಡುಗೆ ಅಪಾರ: ಉದಯ್
ಭಾರತದ ಆರ್ಥಿಕತೆಗೆ ಹೊಸ ಆಯಾಮ ನೀಡಿದ್ದ ಮೇಧಾವಿ ಮನಮೋಹನ್ ಸಿಂಗ್ ಹಣಕಾಸು ನಿರ್ವಹಣೆ, ಆರ್ಥಿಕ ನೀತಿ ಮತ್ತು ಅವರ ಅಪಾರಜ್ಞಾನದಿಂದ ಐಟಿ ಬಿಟಿ ಕ್ರಾಂತಿಗೆ ನಾಂದಿ ಹಾಡಿ ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಸಾಧನೆ ಮಾಡಿದ್ದರು.
ಎಲ್ಲ ವರ್ಗದ ಜನರ ಬಗ್ಗೆ ಕಾಳಜಿ ಹೊಂದಿದ್ದ ಡಾ.ಮನಮೋಹನ್‌ಸಿಂಗ್: ಎನ್.ಜೆ.ರಾಜೇಶ್
ಹೆಚ್ಚು ಮಾತನಾಡದೆ ಸೌಮ್ಯ ಸ್ವಭಾವ ಮತ್ತು ಕ್ರಿಯಾಶೀಲತೆ ಮೂಲಕ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು ರಾಷ್ಟ್ರ ಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ. ಅವರ ಆದರ್ಶ ಮತ್ತು ಅಭಿವೃದ್ಧಿಪರ ಚಿಂತನೆಗಳನ್ನು ಇಂದಿನ ರಾಜಕಾರಣಿಗಳು ಪಾಲನೆ ಮಾಡಬೇಕಿದೆ. ಅವರ ನಿಧನದಿಂದಾಗಿ ದೇಶಕ್ಕೆ ಅಪಾರ ನಷ್ಟವಾಗಿದೆ. ಮನಮೋಹನ್‌ಸಿಂಗ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ.
  • < previous
  • 1
  • ...
  • 219
  • 220
  • 221
  • 222
  • 223
  • 224
  • 225
  • 226
  • 227
  • ...
  • 700
  • next >
Top Stories
ದಕ್ಷಿಣ ಕನ್ನಡದಲ್ಲಿ ಕೋಮು ಹಿಂಸೆ ತಡೆಗೆ ವಿಶೇಷ ಪೊಲೀಸ್‌ ಕಾರ್ಯಪಡೆ ರಚನೆ - ಡಿಐಜಿಪಿ ನೇತೃತ್ವ
ಬಂಗಾಳಕೊಲ್ಲೀಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಎರಡು ದಿನದಲ್ಲಿ ಮಳೆ ಕ್ಷೀಣ
ಐಟಿ ಕಂಪನಿಯಲ್ಲಿ ನಾಯಿಗೆ ಸಂತೋಷಾಧಿಕಾರಿ ಹುದ್ದೆ!
ಕ್ಷಮೆ ಕೇಳುವವರೆಗೂ ರಾಜ್ಯದಲ್ಲಿ ನಟಕಮಲ್‌ಹಾಸನ್‌ ಚಿತ್ರ ಬಿಡುಗಡೆ ಇಲ್ಲ
ಕಮಲಹಾಸನ್‌ ಕನ್ನಡಿಗರ ಕ್ಷಮೆ ಕೋರಬೇಕು : ಮುಖ್ಯಮಂತ್ರಿ ಚಂದ್ರು ಆಗ್ರಹ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved