• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅವ್ಯವಹಾರ ನಡೆಸಿ ಕೃಷಿ ಪತ್ತಿನ ಸಂಘದ ಸಿಇಒ ಪರಾರಿ: ಮಹೇಶ್ ಆರೋಪ
ಸಂಘದ ಆವರಣದಲ್ಲಿ ನಡೆದ ಸಭೆಯ ಅರ್ಧದಲ್ಲೇ ಮುಖ್ಯ ನಿರ್ವಾಹಣಾಧಿಕಾರಿ ಕೆ.ವಿಜಯ್ ಅವರು ಸಂಘದ ನಿರ್ಣಯದ ಪುಸ್ತಕದೊಂದಿಗೆ ಸೀಲ್ ಹಾಗೂ‌ ಸದಸ್ಯರ ಹಾಜರಾತಿ ಪುಸ್ತಕದ ಸಮೇತ ಪರಾರಿಯಾಗಿದ್ದಾರೆ. ಅವರಿಗೆ ಕರೆ ಮಾಡಿದರೆ ಅವರ ಮೊಬೈಲ್ ನಂಬರ್ ಸ್ವಿಚ್ ಆಫ್ ಎಂಬುದಾಗಿ ಬರುತ್ತಿದೆ.
ಆರೋಗ್ಯವಂತ ಮಕ್ಕಳ ಪ್ರದರ್ಶನ ಹಾಗೂ ಸ್ಪರ್ಧೆಗೆ ಚಾಲನೆ
ಇತ್ತೀಚೆಗೆ ಕಲುಷಿತ ಆಹಾರಕ್ಕೆ ಮಾರುಹೋಗಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿರುವುದರಿಂದ ಹುಟ್ಟುವ ಮಕ್ಕಳ ಮೇಲೆ ದುಷ್ಪರಿಣಾಮ ಬೀಳುತ್ತಿದೆ. ಆದ್ದರಿಂದ ಮಹಿಳೆಯರು ಆರೋಗ್ಯವಾಗಿರಬೇಕು. ಪೌಷ್ಟಿಕ ಆಹಾರದ ಕಡೆಗೆ ಗಮನಹರಿಸಿ ಮಕ್ಕಳಿಗೆ ತಾಯಿ ಎದೆ ಹಾಲಿಗೆ ಮೊದಲ ಆದ್ಯತೆ ನೀಡಿ ಮಕ್ಕಳ ಪೋಷಣೆ ಮಾಡಬೇಕು.
ಪ್ರವಾಸಿಗರಿಂದ ಹಣ ವಸೂಲಿಗಿಳಿದ ಆರ್ ಟಿಒ ಅಧಿಕಾರಿಗಳು ಆರೋಪ
ಕಳೆದ 15 ದಿನಗಳಿಂದ ಆರ್‌ಟಿಒ ಅಧಿಕಾರಿಗಳು ತಮ್ಮ ಸರ್ಕಾರಿ ವಾಹನದಲ್ಲಿ ಆಗಮಿಸಿ, ಪಟ್ಟಣದ ಪ್ರವಾಸಿ ತಾಣ, ಪಾರ್ಕಿಂಗ್ ಸೇರಿದಂತೆ ಇತರೆ ಸ್ಥಳಗಳಲ್ಲಿ ನಿಂತಿದ್ದ ವಾಹನಗಳ ಚಾಲಕರಿಂದ ಯಾವುದೇ ರಸೀದಿ ನೀಡದೆ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದಾರೆ.
ಮಕ್ಕಳ ಸಂತೆಯಿಂದ ದೈನಂದಿನ ವ್ಯವಹಾರಿಕ ಜ್ಞಾನ ವೃದ್ಧಿ: ಜಯಂತಿ
ಪಠ್ಯದ ಜೊತೆಗೆ ಸಹ ಪಠ್ಯ ಚಟುವಟಿಕೆಗಳಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಮಕ್ಕಳ ಸಂತೆ ಆಯೋಜಿಸಿದೆ. ಗಣಿತ ವಿಷಯದ ಸಂಕಲನ, ವ್ಯವಕಲನ ಕಲಿಕೆ ವೃದ್ಧಿಯಾಗಲಿದೆ. ಗ್ರಾಹಕ ಮತ್ತು ವ್ಯಾಪಾರಿಗಳ ನಡುವಿನ ಸಂವಹನ ಕೌಶಲ್ಯ ಮತ್ತು ಗ್ರಾಹಕರನ್ನು ಕಾಯ್ದುಕೊಳ್ಳುವ ಕಲೆಯನ್ನು ಕರಗತ ಮಾಡಿಸುವುದಲ್ಲದೇ ಮಕ್ಕಳಲ್ಲಿ ಸ್ವಾವಲಂಬಿ ಭಾವನೆಯನ್ನು ಗಟ್ಟಿಗೊಳಿಸಲು ಮಕ್ಕಳ ಸಂತೆ ಸಹಕಾರಿಯಾಗಲಿದೆ.
ಆರೋಗ್ಯ ಸ್ನೇಹಿ ಸೇವೆ ಅಲಯನ್ಸ್ ಸಂಸ್ಥೆ ಧ್ಯೇಯ: ಡಾ.ನಾಗರಾಜು ವಿ.ಭೈರಿ
ಜಿಲ್ಲೆಯಲ್ಲಿ ಅಲಯನ್ಸ್ ಸಂಸ್ಥೆ ಆರಂಭಗೊಂಡು ಕೇವಲ 8 ತಿಂಗಳು ಕಳೆದಿದೆ. 26 ಅಲಯನ್ಸ್ ಸಂಸ್ಥೆಗಳು ವಿವಿಧ ಸೇವಾ ಕಾರ್ಯಗಳನ್ನು ಮಾಡಿ ವರದಿ ಸಮರ್ಪಿಸಿವೆ. ಆರೋಗ್ಯ, ಪರಿಸರ, ಅಗತ್ಯಯುಳ್ಳವರಿಗೆ ಆರ್ಥಿಕ ನೆರವು, ರಾಷ್ಟ್ರೀಯ - ಅಂತ ರಾಷ್ಟ್ರೀಯ ದಿನಾಚರಣೆಗಳಲ್ಲಿ ಜಾಗೃತಿ ಮತ್ತು ಅಭಿನಂದನೆ, ಪ್ರೋತ್ಸಾಹ ಅಭಿಯಾನ ಮಾಡಿರುವುದು ಶ್ಲಾಘನೀಯ.
ಯುವ ಬ್ರಿಗೇಡ್ ನಿಂದ ಕಾವೇರಿ ನದಿಯಲ್ಲಿ ಗಮನ ಸೆಳೆದ ಸ್ವಚ್ಛತಾ ಅಭಿಯಾನ
ಐತಿಹಾಸಿಕ ಶ್ರೀರಂಗಪಟ್ಟಣಕ್ಕೆ ನಿತ್ಯ ಸಾವಿರಾರು ಮಂದಿ ಪ್ರವಾಸಿಗರು ಹಾಗೂ ಭಕ್ತರು ಆಗಮಿಸಿ ತೆರಳಲಿದ್ದು, ಕಾವೇರಿ ನದಿಯಲ್ಲಿ ಸ್ನಾನ ಮಾಡಿ ಅವರು ಧರಿಸಿದ್ದ ಬಟ್ಟೆ ಸೇರಿದಂತೆ ಕಾಗದ, ಪ್ಲಾಸ್ಟಿಕ್ ಬಾಟಲ್ ಸೇರಿದಂತೆ ಇತರೆ ತ್ಯಾಜ್ಯಗಳನ್ನು ಸಂಗ್ರಹಿಸಿ ಒಂದೆಡೆ ಹಾಕಿದರು. ನಂತರ ಶಾಸ್ವತಿ ಧಾರ್ಮಿಕ ಕ್ರಿಯಾ ಸಮಿತಿಯಲ್ಲಿ ಉಪಾಹಾರ ಸ್ವೀಕರಿಸಿ ಟಿ.ನರಸಿಪುರ ಕಡೆಗೆ ಬೈಕ್ ರ್‍ಯಾಲಿ ಮೂಲಕ ತೆರಳಿದರು.
ಕ್ವಿಂಟಲ್ ಭತ್ತಕ್ಕೆ 3 ಸಾವಿರ ರು. ಬೆಂಬಲ ಬೆಲೆ ನೀಡುವಂತೆ ಭರತ್ ರಾಜ್ ಒತ್ತಾಯ
ಭತ್ತ ಖರೀದಿ ಏಜೆನ್ಸಿಯನ್ನು ರಾಜ್ಯ ಸಹಕಾರ ಮಹಾ ಮಂಡಳಕ್ಕೆ ವಹಿಸಲಾಗಿದೆ. ಆದರೆ, ಅವರು ಹೇಳುವ ಪ್ರಕಾರ ಖರೀದಿಗೆ ಸಂಬಂಧಪಟ್ಟಂತೆ ಸಾಪ್ಟ್ ವೇರ್ ಇನ್ನೂ ತಯಾರಿಸಿಲ್ಲ, ಸಾಗಾಣಿಕೆಗೆ ಟೆಂಡರ್ ಆಗಿಲ್ಲ, ಹಮಾಲಿಗಳು ನಿಗದಿಯಾಗಿಲ್ಲ ಎನ್ನುತ್ತಾರೆ. ಇವುಗಳ ಜೊತೆಗೆ ಭತ್ತ ಖರೀದಿ ಮಾಡಿದ 15 ದಿನದ ಒಳಗಡೆ ಹಣ ಪಾವತಿ ಮಾಡಬೇಕು.
ರಾಜ್ಯ ಮಟ್ಟದ ಜೋಡಿ ಎತ್ತಿನ ಓಟದ ಸ್ಪರ್ಧೆಗೆ ಚಾಲನೆ
ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆಯೂ ಗ್ರಾಮೀಣ ಕ್ರೀಟಕೂಟವಾಗಿದೆ. ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಪ್ರಸಿದ್ಧಿ ಹೊಂದಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಾಳುಗಳು ಕ್ರೀಡಾಸ್ಪೂರ್ತಿಯೊಂದಿಗೆ ಭಾಗವಹಿಸಬೇಕು.
ಅಪರಾಧ ತಡೆಗಟ್ಟಲು ಪೊಲೀಸರಿಗೆ ಸಹಕಾರ ನೀಡಿ: ಬಿ.ಜಿ ಮಹೇಶ್
ರಸ್ತೆ ಸುರಕ್ಷತೆ ನಿಯಮಗಳನ್ನು ವಿದ್ಯಾರ್ಥಿಗಳು ಪಾಲನೆ ಮಾಡುವ ಮೂಲಕ ಅಪಘಾತ ತಡೆಯಬೇಕು. 18 ವರ್ಷ ಒಳಪಟ್ಟ ಮಕ್ಕಳು ವಾಹನಗಳನ್ನು ಚಾಲನೆ ಮಾಡಬಾರದು. ಯಾವುದೇ ಅಪರಾಧ ಪ್ರಕರಣಗಳು ಕಂಡು ಬಂದಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು, ತುರ್ತು ಸಂದರ್ಭದಲ್ಲಿ 112ಗೆ ಕರೆ ಮಾಡಿದರೇ ತಕ್ಷಣದಲ್ಲಿಯೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಮಸ್ಯೆ ನಿವಾರಿಸುತ್ತಾರೆ.
ಶಾಸಕ ಮುನಿರತ್ನಗೆ ನೊಂದ ಸಂತ್ರಸ್ತರಿಂದ ಪಂಥಾಹ್ವಾನ
ನಾನು ಯಾವುದೇ ತಪ್ಪು ಮಾಡಿಲ್ಲ, ಬೇಕಿದ್ದರೆ ಶ್ರೀಕಾಲಭೈರವೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಆಣೆ ಪ್ರಮಾಣ ಮಾಡುತ್ತೇನೆಂದು ಮಾಧ್ಯಮದ ಎದುರು ಸವಾಲು ಹಾಕುತ್ತಿರುವ ಬಿಜೆಪಿ ಶಾಸಕ ಮುನಿರತ್ನ ತನ್ನ ಮೇಲಿರುವ ಆರೋಪಗಳು ಸುಳ್ಳು ಎನ್ನುವುದಾದರೆ ಆದಿಚುಂಚನಗಿರಿ ಕ್ಷೇತ್ರಕ್ಕೆ ಬರಲಿ.
  • < previous
  • 1
  • ...
  • 220
  • 221
  • 222
  • 223
  • 224
  • 225
  • 226
  • 227
  • 228
  • ...
  • 700
  • next >
Top Stories
ದಕ್ಷಿಣ ಕನ್ನಡದಲ್ಲಿ ಕೋಮು ಹಿಂಸೆ ತಡೆಗೆ ವಿಶೇಷ ಪೊಲೀಸ್‌ ಕಾರ್ಯಪಡೆ ರಚನೆ - ಡಿಐಜಿಪಿ ನೇತೃತ್ವ
ಬಂಗಾಳಕೊಲ್ಲೀಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಎರಡು ದಿನದಲ್ಲಿ ಮಳೆ ಕ್ಷೀಣ
ಐಟಿ ಕಂಪನಿಯಲ್ಲಿ ನಾಯಿಗೆ ಸಂತೋಷಾಧಿಕಾರಿ ಹುದ್ದೆ!
ಕ್ಷಮೆ ಕೇಳುವವರೆಗೂ ರಾಜ್ಯದಲ್ಲಿ ನಟಕಮಲ್‌ಹಾಸನ್‌ ಚಿತ್ರ ಬಿಡುಗಡೆ ಇಲ್ಲ
ಕಮಲಹಾಸನ್‌ ಕನ್ನಡಿಗರ ಕ್ಷಮೆ ಕೋರಬೇಕು : ಮುಖ್ಯಮಂತ್ರಿ ಚಂದ್ರು ಆಗ್ರಹ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved